- Saturday
- August 22nd, 2026
ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನಲ್ಲಿ ಅ.2 ರಂದು ಶಿಕ್ಷಕ ರಕ್ಷಕ ಸಂಘದ ವತಿಯಿಂದ 52ನೇ ವರ್ಷ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಶಾರದಾ ಪೂಜೆ ನಡೆಯಿತು. ಪೂಜಾ ವಿಧಾನ ಪೂರೈಸಿ ಮಧ್ಯಾಹ್ನ ಮಹಾ ಪೂಜೆಯ ನಂತರ ಪ್ರಸಾದ ವಿತರಣೆ ನೆರವೇರಿತು.ಈ ಸಂದರ್ಭದಲ್ಲಿ ಕಲಾವಿದ ಗಣೇಶ್ ಪರ್ವತಮುಖಿ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನೆರವೇರಿತು. ಕಲಾವಿದ...
ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಮುಖ್ಯ ಕಚೇರಿಯಲ್ಲಿ ಗಣಪತಿ ಹವನ ಮತ್ತು ಆಯುಧ ಪೂಜೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷರು ಆಡಳಿತ ಮಂಡಳಿ ಸಿಬ್ಬಂದಿ ವರ್ಗ ಮತ್ತು ಇತರ ಭಕ್ತಾದಿಗಳು ಉಪಸ್ಥಿತರಿದ್ದರು.
ಗುತ್ತಿಗಾರು ಗ್ರಾಮದ ವಳಲಂಬೆಯ ಮೋಟ್ನೂರು ವಿಶ್ವನಾಥ ಹಾಗೂ ಹೇಮಾವತಿ ದಂಪತಿಗಳ ಮಗಳಾದ ಕುಮಾರಿ ಸಮೀಕ್ಷಾ ಮೋಟ್ನೂರು ಅನಾರೋಗ್ಯದಿಂದ ಬಳಲುತ್ತಿದ್ದು ಆಕೆಯ ಚಿಕಿತ್ಸೆಯ ನೆರವಿಗಾಗಿ ಶಿಕ್ಷಕಿಯರಾದ ಶ್ರೀಮತಿ ಬೊಳಿಯಮ್ಮ ಡಿ ಚಾಂತಾಳ, ಶ್ರೀಮತಿ ಪ್ರಮಿಳಾ ಪಿ ಎಸ್ ಮೆತ್ತಡ್ಕ, ಶ್ರೀಮತಿ ಸ್ನೇಹಲತಾ ಎಸ್.ಕೆ. ಮಣಿಯಾನ, ಶ್ರೀಮತಿ ಗೀತಾಲಕ್ಷಿ ಎ ಆಚಳ್ಳಿ, ಶ್ರೀಮತಿ ವನಜಾಕ್ಷಿ ಎಂ. ಮೂಕಮಲೆ ಇವರು...
ಸುಬ್ರಹ್ಮಣ್ಯ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸುಬ್ರಹ್ಮಣ್ಯ ಮತ್ತು ಅಂಗನವಾಡಿ ಕೇಂದ್ರ ದೇವರಗದ್ದೆ ಇದರ ಆಶ್ರಯದಲ್ಲಿ ಅ.3 ರಂದು 21ನೇ ವರ್ಷದ ಶಾರದೋತ್ಸವ ನಡೆಯಿತು. ಬೆಳಗ್ಗೆ ಮೆರವಣಿಗೆ ಮೂಲಕ ಮಾತೆಯನ್ನು ತಂದು ಪ್ರತಿಷ್ಠಾಪಿಸಲಾಯಿತು.ನಂತರ ಕುಕ್ಕೆಶ್ರೀ ಭಜನಾ ಮಂಡಳಿ ಸುಬ್ರಹ್ಮಣ್ಯ ಮತ್ತು ಸಾರ್ವಜನಿಕರಿಂದ ಭಜನೆ ನೆರವೇರಿಸಿ ಮಹಾಪೂಜೆ ನಡೆದು ಪ್ರಸಾದ ವಿತರಣೆ ನೆರವೇರಿತು.ಸಂಜೆ ಸ್ಥಳೀಯ ಪುಟಾಣಿಗಳಿಂದ ವಿವಿಧ...
ಸುಳ್ಯ: ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿ ಕಲಾ ಶಾಲೆಯಲ್ಲಿ ಅ.3 ರಂದು ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಶ್ರೀ ಶಾರದಾ ದೇವಿ ಪೂಜೆ ನೆರವೇರಿತು.ಬೆಳಗ್ಗೆ ಗಣಪತಿ ಹವನ ನಡೆದ ಬಳಿಕ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಶಾಸ್ತ್ರೀಯ ಸಂಗೀತ ಶಿಕ್ಷಕ ಮಹಾಬಲೇಶ್ವರ ಬೀರ್ಮಕಜೆ ಮತ್ತು ಸುಗಮ ಸಂಗೀತ ಶಿಕ್ಷಕಿ ಶ್ರೀಮತಿ ಸುಮನಾ...
ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಕುದ್ಕು ಳಿ ಕುಟುಂಬದ ಹಿರಿಯ ವ್ಯಕ್ತಿ,ಶ್ರೀ ವಾಸಪ್ಪ ಮಾಸ್ತರ್ ಕುದ್ಕುಳಿ (95)ಅ. 3ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬಡ್ಡಡ್ಕ ಇದರ ಸ್ಥಾಪನೆಯಲ್ಲಿ ಸ್ಥಾಪಕರಾಗಿದ್ದ ಬಡ್ಡಡ್ಕ ಅಪ್ಪಯ್ಯ ಗೌಡರೊಂದಿಗೆ ಶಾಲೆಗೆ ಆರಂಭಿಕ ಬುನಾದಿ ಹಾಕುವಲ್ಲಿ ಶ್ರಮಿಸಿ ಈ ಶಾಲೆಯಲ್ಲಿ ಸ್ಥಾಪಕ...
ಐನೆಕಿದು ಗ್ರಾಮದ ಕೊಪ್ಪಳಗದ್ದೆ ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾಗಿದ್ದು, ಈ ಹಿಂದೆ ಕೂಡ ಈ ರೀತಿ ಘಟನೆ ನಡೆದಿದೆ ಎಂದು ಆ ಭಾಗದ ಜನರು ತಿಳಿಸಿದ್ದಾರೆ.ಸ್ಥಳಕ್ಕೆ ಸುಬ್ರಹ್ಮಣ್ಯ ಪೋಲೀಸ್ ಠಾಣಾ ಎಸ್.ಐ ಮಂಜುನಾಥ್ ಅವರು ಭೇಟಿ ನೀಡಿದ್ದು, ಪೋಲೀಸ್ ಇಲಾಖೆ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಜನರು...
ಬೆಳ್ಳಾರೆಯ ಕೊಳಂಬಳದಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯಲ್ಲಿ ಅ.04ರಂದು ಆಯುಧಪೂಜೆ ಕಾರ್ಯಕ್ರಮ ನಡೆಯಿತು. ಆಯುಧಪೂಜೆಯ ಅಂಗವಾಗಿ ಪೂರ್ವಾಹ್ನ ಗಣಹೋಮ ನೆರವೇರಿತು. ಈ ಸಂದರ್ಭದಲ್ಲಿ ಸ್ವರ್ಣ ಬೈಕ್ ಪೋಯಿಂಟ್ ಸಂಸ್ಥೆಯ ಮಾಲಕರಾದ ಗಗನ್ ನಾಲ್ಗುತ್ತು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ತಡ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ನಾರಾಯಣ ಎಂದು ತಿಳಿದು ಬಂದಿದೆ. ಘಟನೆಯಿಂದ ಸುಜಿತ್ ಎಂಬುವರಿಗೆ ಗಾಯಾಳಾಗಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅ.02 ರಂದು ಗಾಂಧಿ ಜಯಂತಿ ಗ್ರಾಮ ಸಭೆ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವು ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಂತರ ಪಂಚಾಯತ್ ಘನತ್ಯಾಜ್ಯ ಘಟಕದ ಸಿಬ್ಬಂದಿಗಳಿಗೆ ಸರಕಾರದ ಅನುದಾನದಿಂದ ಬಂದ ಸಮವಸ್ತ್ರವನ್ನು ವಿತರಿಸಲಾಯಿತು....
Loading posts...
All posts loaded
No more posts
