ದಾವಣಗೆರೆ ಚುನವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ – ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ...
Ad Widget

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಕಾರುಗಳ ಮಧ್ಯೆ ಅಪಘಾತ – ಗಂಭೀರ ಗಾಯಗೊಂಡ ಪಾದಾಚಾರಿ

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಇಂದು(ಮಾ.25) ಸಂಜೆ ಓವರ್ಟೇಕ್ ಮಾಡುವ ಭರದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಪಾದಾಚಾರಿ ಪೆರುವಾಜೆ ಗ್ರಾಮದ ಸುಬ್ರಹ್ಮಣ್ಯ ಎಂಬುವವರ ಮೂಗಿನ ಬಾಗಕ್ಕೆ ತರಚುವ ರೀತಿಯ ಗಂಭೀರಾವಸ್ಥೆಗೆ ತಲುಪುವ ಗಾಯಗಳಾಗಿದ್ದು, ಅವರನ್ನು ತಕ್ಷಣ ಬೆಳ್ಳಾರೆಯ ಖಾಸಗಿ ಅಂಬುಲೆನ್ಸ್ ಮೂಲಕ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ. (ವರದಿ :...

ಉನ್ನತ ವ್ಯಾಸಂಗ ಮಾಡುವವರಿಗೆ ವಿದ್ಯಾಮಾತಾ ಅಕಾಡೆಮಿಯಿಂದ “ಉಚಿತ ಶಿಕ್ಷಣ – ಖಚಿತ ಉದ್ಯೋಗ ಯೋಜನೆ” – “ಪಿಯುಸಿ ನಂತರ ಮುಂದೇನು?, ಯಾವ ಕೋರ್ಸ್ ಮಾಡಿದರೆ ಉದ್ಯೋಗ ಸಿಗಬಹುದು?, ಯಾವುದನ್ನು ಆಯ್ಕೆ ಮಾಡಲಿ?” ಎನ್ನುವ ಗೊಂದಲದಲ್ಲಿರುವ ವಿದ್ಯಾರ್ಥಿಗಳು, ಪೋಷಕರಿಗೆ ಅತ್ಯಂತ ಖುಷಿಕೊಡುವ ಸುದ್ದಿ

ಉದ್ಯೋಗ ಕೌಶಲ್ಯತೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು ದಾರಿ ದೀಪವಾಗಿರುವ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯು ತನ್ನ ಮಾತೃ ಸಂಸ್ಥೆಯಾದ ವಿದ್ಯಾಮಾತಾ ಪೌಂಡೇಶನ್ ಟ್ರಸ್ಟ್ ನ ಮೂಲಕ 2026-27ನೇ ಸಾಲಿನ ಯೋಜನೆಯಂತೆ "ಉಚಿತ ಶಿಕ್ಷಣ - ಖಚಿತ ಉದ್ಯೋಗ" ಎಂಬ ವಿಶಿಷ್ಟ ಹಾಗೂ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತ ಯೋಜನೆಯನ್ನು ಪರಿಚಯಿಸಿದೆ....

ಇಂದಿನ(ಮಾರ್ಚ್ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 25 ಮಾರ್ಚ್ 2025ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮಾರ್ಚ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-455-470ಹಳೆ ಅಡಿಕೆ...

ದ್ವಾದಶ ರಾಶಿಗಳ ದಿನ ಭವಿಷ್ಯ

📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:25/03/2026 ಬುಧವಾರ01,🐏ಮೇಷರಾಶಿ🐏📃,ನಿಮಗೆ ಇಂದು ಮಿಶ್ರ ದಿನವಾಗಲಿದೆ. ಉದ್ಯೋಗವನ್ನು ಹುಡುಕುತ್ತಿರುವ ಜನರಿಗೆ ಉತ್ತಮ ಉದ್ಯೋಗವನ್ನು ಪಡೆಯಬಹುದು. ನಿಮ್ಮ ಶ್ರಮದ ಫಲವನ್ನು ನೀವು ಇಂದು ಪಡೆಯುತ್ತಿರ ಮತ್ತು ನೀವು ದೀರ್ಘಕಾಲದವರೆಗೆ ಯಾವುದೇ ಸಮಸ್ಯೆಯಿಂದ ಬಳಲುತ್ತಿದ್ದರೆ ಇಂದು ನೀವು ಅದರಿಂದ ಮುಕ್ತರಾಗುತ್ತೀರಿ. ಈ ದಿನ ಯಾವುದೇ ಕೋರ್ಟು ಕಚೇರಿ...

ಏನೆಕಲ್ಲು : ಏಪ್ರಿಲ್ 12ರಿಂದ 19ರವರೆಗೆ “ಕಲಾಮಾಯೆ ದಶ ಸಂಭ್ರಮ-2026” ಮಕ್ಕಳ ಗೌಜಿ ಬೇಸಿಗೆ ಶಿಬಿರ – ನಾಟಕ, ನೃತ್ಯ, ಸಾಂಸ್ಕೃತಿಕ ಹಾಗೂ ಕ್ರಿಕೆಟ್ ಪಂದ್ಯಾಟ ಕಾರ್ಯಕ್ರಮ

ಸಾಂಸ್ಕೃತಿಕ ಲೋಕದಲ್ಲಿ ಯಶಸ್ವಿ ಪಯಣದ ಮೂಲಕ ಹತ್ತನೇ ವಸಂತಕ್ಕೆ ಹೆಜ್ಜೆ ಇಡುತ್ತಿರುವ ಕಲಾಮಾಯೆ ಸಂಸ್ಥೆ ಏನೆಕಲ್ ಇದರ “ಕಲಾಮಾಯೆ ದಶ ಸಂಭ್ರಮ -2026” ಕಾರ್ಯಕ್ರಮವು ಏಪ್ರಿಲ್ 12ರಿಂದ 19 ರವರೆಗೆ ಶ್ರೀ ಆದಿಶಕ್ತಿ ಭಜನಾ ಮಂದಿರ(ರಿ.) ಏನೆಕಲ್ ಇಲ್ಲಿ ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ, “ಮಕ್ಕಳ ಗೌಜಿ ಚಿಣ್ಣರ ಬಣ್ಣದ ಬೇಸಿಗೆ ಶಿಬಿರ” ನಡೆಯಲಿದ್ದು, ಮಕ್ಕಳ...

ಬೊಳುಬೈಲು : ಕಾರು ಹಾಗೂ ಕಂಟೈನರ್ ಅಪಘಾತ – ಕಾರು ಚಾಲಕ ಮೃತ್ಯು

ಬೊಳುಬೈಲು ಸಮೀಪ ಕಾರು ಹಾಗೂ ಕಂಟೈನರ್ ಮುಖಾಮುಖಿ ಢಿಕ್ಕಿಯಾಗಿ ಕಾರು ಚಾಲಕ ಮೃತಪಟ್ಟ ಘಟನೆ ಇದೀಗ ನಡರದಿದೆ. ಕಾರು ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿತ್ತೆನ್ನಲಾಗಿದೆ. ಅಪಘಾತದ ರಭಸಕ್ಕೆ ಕಂಟೈನರ್ ಪಲ್ಟಿಯಾಗಿದೆ. ಕಾರು ಚಾಲಕ ಕಾಸರಗೋಡು ಕಿನ್ಬಿಂಗಾರ್ ಸತೀಶ ಮೃತ ದುರ್ದೈವಿ.

ನಿಂತಿಕಲ್ಲು : ವಿದ್ಯುತ್ ಕಂಬಕ್ಕೆ ಗುದ್ದಿದ ಬೈಕ್ – ಸವಾರ ಮೆಸ್ಕಾಂ ಸಿಬ್ಬಂದಿ ಮೃತ್ಯು

ನಿಂತಿಕಲ್ಲಿನ ಕೆನರಾ ಬ್ಯಾಂಕ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಲೋಕನಾಥ (35) ಎಂಬವರು ಮೃತಪಟ್ಟ ಘಟನೆ ಇಂದು ನಡೆದಿದೆ. ಸುಳ್ಯದಿಂದ ಮನೆಗೆ ತೆರಳುತ್ತಿದ್ದಾಗ ನಿಂತಿಕಲ್ಲು ಕೆನರಾ ಬ್ಯಾಂಕ್ ಬಳಿ ವಿದ್ಯುತ್ ಕಂಬಕ್ಜೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು . ಅಲ್ಲಿ ಅವರಿಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರೆನ್ನಲಾಗಿದೆ.ಸುಳ್ಯ...

ಸುಳ್ಯ : ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಕೊಕ್ಕೊ ಬೆಳೆಯ ನಿರ್ವಹಣೆ ಬಗ್ಗೆ ವಿಚಾರ ಸಂಕಿರಣ

ಸುಳ್ಯ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕೃಷಿಕ ಸಮಾಜ ವತಿಯಿಂದ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಕೊಕ್ಕೊ ಬೆಳೆಯ ನಿರ್ವಹಣೆ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅದ್ಯಕ್ಷತೆಯನ್ನು ಡಾ. ಎಂ.ಕೆ ರಾಜೇಶ್ ಮುಖ್ಯಸ್ಥರು ICAR, CPCRI ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ವಿಜ್ಞಾನಿಗಳಾದ ಡಾ. ಎಲೈನ್ ಅಪ್ಸರಾ ಮತ್ತು ಡಾ. ಭವಿಷ್ಯ ಮಾಹಿತಿ ನೀಡಿದರು....
Loading posts...

All posts loaded

No more posts

error: Content is protected !!