- Friday
- August 21st, 2026
ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸೆ.13ರಂದು ನಡೆದ ಅರಂತೋಡು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮರ್ಕಂಜ ಪ್ರೌಢಶಾಲೆ ಸಮಗ್ರ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮರ್ಕಂಜ ಪ್ರೌಢಶಾಲೆಯ ವಿದ್ಯಾರ್ಥಿ ಗಳಾದ ಶ್ರೀವಾಸ್ತವ್ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ಪ್ರಥಮ, ಜನನಿ ಐ.ಟಿ. ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ, ಗಾಯನ ಬಿ.ಡಿ. ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಹವ್ಯಶ್ರೀ ಕನ್ನಡ...
ಸೆ.14 ರಂದು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜು ತಂಡ ತೃತೀಯ ಸ್ಥಾನ ಗಳಿಸಿದ್ದು ತಂಡದ ಆಟಗಾರರಾದ ಮನು ಶ್ರೀನಿವಾಸ್ ನಾಯ್ಕ (ದ್ವಿತೀಯ ಕಲಾ ವಿಭಾಗ ) ತುಕಾರಾಮ್ ಮಣಿಗೆಣಪ್ಪ ಮೋಟೆ (ಪ್ರ ಕಲಾ ವಿಭಾಗ )ಇವರು ಮಂಡ್ಯದಲ್ಲಿ ನಡೆಯಲಿರುವ...
ಸುಳ್ಯ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನಡಗಲ್ಲು ಕಲ್ಲಾಜೆ ಸಮಿಪ ಗುಡ್ಡಕುಸಿತದ ಪರಿಣಾಮ ಕೆಲವು ಬೃಹತ್ ಮರಗಳು ರಸ್ತೆಗೆ ವಾಲಿನಿಂತಿದ್ದು ಅಪಾಯವನ್ನು ಆಹ್ವಾನಿಸುತ್ತಿತ್ತು. ಇದನ್ನು ಗಮನಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸ್ವಯಂಸೇವಕರು ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಇಂದು ತೆರವು ಮಾಡಿದರು. ಅರಣ್ಯ ಇಲಾಖೆಯ ನಾಲ್ಕೂರು ವಿಭಾಗದ ಅರಣ್ಯಾಧಿಕಾರಿ ಸದಾಶಿವ, ಅರಣ್ಯ ರಕ್ಷಕ...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ದತ್ತಿನಿಧಿಗಳಲ್ಲಿ ಅತ್ಯಂತ ಪ್ರತಿಷ್ಠಿತವಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ಬಾರಿ ಸಹನಾ ಕಾಂತಬೈಲು ರಚಿಸಿದ 'ಇದು ಬರಿ ಮಣ್ಣಲ್ಲ' ಲಲಿತ ಪ್ರಬಂಧಕ್ಕೆ ಲಭಿಸಿದೆ. ಗೌರಮ್ಮರವರ ಪುತ್ರ ಬಿ.ಜಿ.ವಸಂತ ಅವರು ಕೊಡಗಿನ ಮಹಿ ಲೇಖಕಿಯರು ಪ್ರಕಟಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿಗೌರವಿಸುವ ಸಲುವಾಗಿ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ....
ಅಕಾಡೆಮಿ ಆಫ್ ಲಿಬರಲ್ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ ಆಡಳಿತದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆ.ವಿ.ಜಿ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಥಮ ದರ್ಜೆ ಸಹಾಯಕ ಭವಾನಿಶಂಕರ ಅಡ್ತಲೆಯವರು ಕಛೇರಿ ಅಧೀಕ್ಷಕರಾಗಿ ಮುಂಭಡ್ತಿ ಹೊಂದಿರುತ್ತಾರೆ. ಇವರು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಪ್ರಧಾನ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿಯಾಗಿ 1999ರಿಂದ ಸೇವೆ...
ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸೆ 14ರಂದು ಹಿಂದಿ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಹರಿಣಿ ಪುತ್ತೂರಾಯ ವಹಿಸಿದ್ದರು. ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಹಿಂದಿ ಭಾಷೆಯು ರಾಷ್ಟ್ರೀಯ ಏಕತೆಯನ್ನು ಒಗ್ಗೂಡಿಸುವ ಮೂಲಕ ನಮ್ಮನ್ನು ಬಂಧಿಸುತ್ತದೆ.ದೇಶದ ಏಕೀಕರಣ,ಏಕತೆಯನ್ನು ಸಾಧಿಸಲು ಭಾಷೆಯ ಮೂಲಕ ಸಾಧ್ಯ.ಸಂವಹನ ಭಾಷೆಯಾಗಿ ಸಂಸ್ಕೃತಿ ಯ ಅರಿವಾಗಲು ಭಾಷೆ ಪ್ರಮುಖ...
ಐವರ್ನಾಡು ಹಾಲು ಉತ್ಪಾದಕ ಸಹಕಾರಿ ಸಂಘ ನಿಯಮಿತ ವಾರ್ಷಿಕ ಸಾಮಾನ್ಯ ಸಭೆಯು ಬಾಲಚಂದ್ರ ಪಲ್ಲತಡ್ಕ ಅವರ ಅಧ್ಯಕ್ಷತೆಯಲ್ಲಿನಡೆಯಿತು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಹರೀಶ್ ಕುಮಾರ್, ದಕ್ಷಿಣ ಕನ್ನಡ ಹಾಲು ಒಕ್ಕೂಟ ಸಹಾಯಕ ವ್ಯವಸ್ಥಾಪಕಿ ಡಾ.ಪೂಜಾ ಜಿ.ಎಂ., ಹಾಲು ಉತ್ಪಾದಕ ಸಂಘದ ಉಪಾಧ್ಯಕ್ಷ ಎನ್ ವಸಂತ ಕುಮಾರ ಭಟ್ ನಾಟಿಕೇರಿ, ಕಾರ್ಯದರ್ಶಿ ಹಿರಿಯಣ್ಣ...
ಎಂಜಿನಿಯರ್ಸ್ ಡೇ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಸುಳ್ಯದ ಹಿರಿಯ ಸಿವಿಲ್ ಎಂಜಿನಿಯರ್ ಡಿ.ಎಂ.ಸುಮಿತ್ರ ಗೌಡ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೋ ಮುರಳೀಧರ್ ರೈ, ರೋ ಬಾನು ಪ್ರಕಾಶ್, ರೋ ಗಿರೀಶ್ ನಾರ್ಕೋಡ್. ರೋ ಶಿವಪ್ರಸಾದ್, ರೋ ಮುಕುಂದ ನಾರ್ಕೊಡ್ ,ರೋ ಪ್ರೀತಂ ಡಿ. ಕೆ.,...
ಜವಾಹರ್ ಲಾಲ್ ನೆಹರು ತಾರಾಲಯ ಬೆಂಗಳೂರು, ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಷನ್ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರೋಟರಿ ವಿದ್ಯಾ ಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿನಿ ಪ್ರಣಮ್ಯ ಎನ್ ಆಳ್ವ ಅವರು ಮೊದಲನೇ ಎರಡನೇ ಹಾಗೂ ಮೂರನೇ ಸುತ್ತಿನಲ್ಲಿ ಪ್ರಶಂಸನೀಯ ಪ್ರದರ್ಶನ ನೀಡಿ, ನಾಲ್ಕನೇ ಸುತ್ತಿನ ಸ್ಪರ್ಧೆಯಲ್ಲಿ ಸ್ಪರ್ಧಿಸಿ, ದ್ವಿತೀಯ ಸ್ಥಾನ...
17 ನೇ ವರ್ಷದ ವೀರಕೇಸರಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಭೆಯು ಗೌರವಾಧ್ಯಕ್ಷ ಗೋಕುಲ ದಾಸ್ ಅಧ್ಯಕ್ಷತೆಯಲ್ಲಿ ಸುಳ್ಯದ ವಿಷ್ಣು ಸರ್ಕಲ್ ಕೆ.ಎನ್ ಟೈಲರ್ ರವರ ಮನೆಯಲ್ಲಿ ನಡೆಯಿತು. 2022 ನೇ ಸಾಲಿನ ಅಧ್ಯಕ್ಷರಾಗಿ ಪುರುಷೋತ್ತಮ ಮತ್ತೂಟ್, ಕಾರ್ಯದರ್ಶಿಯಾಗಿ ಮೋಹನ್ ದಾಸ್, ಕೋಶಾಧಿಕಾರಿಯಾಗಿ ಯತೀಶ್ ಪರಿವಾರಕಾನ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್ ಪಿ. ಎಸ್., ಉಪಾಧ್ಯಕ್ಷರಾಗಿ ಸತೀಶ್ ಅಲೆಟ್ಟಿ,...
Loading posts...
All posts loaded
No more posts
