- Friday
- August 21st, 2026
ಎಲುಬು ಕ್ಯಾನ್ಸರ್ ನಿಂದ ಬಳಲುತ್ತಿರುವ ವಳಲಂಬೆಯ ಸಮೀಕ್ಷಾ ಎಂಬ ಬಾಲಕಿಗೆ ಸುಮಾರು 56800 ರೂ ಹಣವನ್ನು ಕೊಲ್ಲಮೊಗ್ರ ಗ್ರಾಮದಿಂದ "ಸಹಾಯ ಹಸ್ತ" ಎಂಬ ವಾಟ್ಸಪ್ ಗ್ರುಪ್ ಮೂಲಕ ಸಂಗ್ರಹವಾಗಿತ್ತು. ಉದಯ ಶಿವಾಲ ಈ ವಾಟ್ಸಪ್ ಗ್ರುಪ್ ನ್ನು ರಚಿಸಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ನೆರೆ ಹಾನಿ ಮತ್ತು ಪ್ರವಾಹಕ್ಕೆ ಸಿಲುಕಿ ಚೇತರಿಸಿಕೊಳ್ಳುತ್ತಿರುವ ಈ ಗ್ರಾಮದಲ್ಲಿ...
ಪೋಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಪೊಲೀಸ್ ಇಲಾಖೆಯಲ್ಲಿ ಸಿಎಆರ್, ಡಿಎಆರ್ನಲ್ಲಿ ಖಾಲಿಯಿರುವ 3,064 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಖಾಲಿರುವ ಹುದ್ದೆಗಳಿಗೆ https://ksp-recruitment.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಒಟ್ಟು 3,064 ಹುದ್ದೆಗಳಿಗೆ ಅರ್ಜಿ ಆಹ್ವಾನ ಪುರುಷ-2,996 ಪುರುಷ, ತೃತೀಯ ಲಿಂಗಿಗಳಿಗೆ 68 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಶೀಘ್ರ ಪೊಲೀಸ್...
ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ತಾಲೂಕಿನ ವಿಕಲ ಚೇತನರಿಗೆ ಗುರುತಿನ ಚೀಟಿ ನೀಡುವ ಹಾಗೂ ರಿನೀವಲ್ ಮಾಡುವ ವಿಶೇಷ ಕ್ಯಾಂಪ್ ಇಂದು ನಡೆಯಿತು. ವಿಕಲಚೇತನ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಜಂಟಿಯಾಗಿ ಈ ಕ್ಯಾಂಪ್ ನಡೆಯಿತು. ತಾಲೂಕು ಪಂಚಾಯತ್ ನ ವಿಕಲಚೇತನ ರ ಇಲಾಖೆಯ ಸಂಯೋಜಕ ಚಂದ್ರ ಶೇಖರ್, ನಗರ ಪಂಚಾಯತ್ ನ ವಿಕಲಚೇತನ ಇಲಾಖೆಯ...
ಸುಳ್ಯ ರೈತ ಉತ್ಪಾದಕ ಕಂಪೆನಿ ನಿಯಮಿತ ಇದರ ವಾರ್ಷಿಕ ಮಹಾಸಭೆ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೆ. 10ರಂದು ಶ್ರೀ ದುರ್ಗಾಪರಮೇಶ್ವರಿ ಸಭಾಭವನ ಕೇರ್ಪಳ ಸುಳ್ಯದಲ್ಲಿ ಇಂದು ನಡೆಯಿತು. ಸುಳ್ಯ ರೈತ ಉತ್ಪಾದಕ ಕಂಪೆನಿ ಅಧ್ಯಕ್ಷ ವೀರಪ್ಪ ಗೌಡ ಕಣ್ಮಲ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ,...
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ನೆಹರು ಪದವಿಪೂರ್ವ ಕಾಲೇಜು ಅರಂತೋಡು ಇದರ ಜಂಟಿ ಆಶ್ರಯದಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಪ್ರಥಮ ಸ್ಥಾನ ಗಳಿಸಿ 23ನೇ ಬಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಚಿತಾ ಎಂ ಪಿ, ಅನನ್ಯ ಎಂ ಕೆ, ವರ್ಷಿಣಿ ಟಿ, ಮಾನ್ಯಶ್ರೀ, ಹಸ್ತಾ ಕೆ ಎಂ,...
ಜೇಸಿ ಸಪ್ತಾಹದ ಅಂಗವಾಗಿ ಜೇಸಿಐ ಸುಳ್ಯ ಸಿಟಿ ಮತ್ತು ಕೆ.ವಿ.ಜಿ ಮೆಡಿಕಲ್ ಕಾಲೇಜು ಸುಳ್ಯ ದ ಸಹಭಾಗಿತ್ವದೊಂದಿಗೆ ಕೆ.ವಿ.ಜಿ ರಕ್ತ ನಿಧಿ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಿತು ಸಭಾಧ್ಯಕ್ಷತೆ ಯನ್ನು ಘಟಕಾದ್ಯಕ್ಷ ಬಶೀರ್ ಯು ಪಿ ವಹಿಸಿದ್ದರು ಡಾ| ಶೋಭಾ ಚಿದಾನಂದ ರವರು ಉದ್ಘಾಟಿಸಿದರು. ಅತಿಥಿಗಳಾಗಿ ಡಾ| ನೀಲಾಂಬಿಕಾ ನಟರಾಜನ್, ಡಾ| ಮಹಾಂತಾ ದೇವ್ರು, ಡಾ|...
ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ದಲ್ಲಿ ಸೆಪ್ಟೆಂಬರ್ 10 ರಿಂದ 12 ತನಕ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟ ಹಾಗೂ ದಕ್ಷಿಣ ಮಧ್ಯ ಕ್ಷೇತ್ರ ವಿಭಾಗ ಕಬಡ್ಡಿ ಪಂದ್ಯಾಟದಲ್ಲಿ, ಜ್ಞಾನದೀಪದ 17 ರ ವಯೋಮಾನದ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಹಿನ್ನಲೆಯಲ್ಲಿ ಮಹಿಳೆಯರನ್ನು ಪ್ರಥಮವಾಗಿ ಒಗ್ಗೂಡಿಸಿಕೊಂಡು ಅವರಿಗೆ ಸ್ವ ಉದ್ಯೋಗ ನೀಡಿ, ಬಳಿಕ ಅವರನ್ನು ಪಕ್ಷ ಸಂಘಟನೆಯಲ್ಲಿ ದುಡಿಯಲು ಪೂರಕ ವಾತಾವರಣ ಕಲ್ಪಿಸುವುದು ಹಾಗೂ ಇದನ್ನು ಗ್ರಾಮ ಮಟ್ಟದಿಂದ ಜಾರಿಗೆ ತರುವ ಬಗ್ಗೆ ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಜೆಡಿಎಸ್ ಪಕ್ಷದ ಮಹಿಳಾ ಯುವ ರೈತ...
ಕನ್ನಡ, ಸಾಹಿತ್ಯ, ಸಂವರ್ಧನೆಗೆ ನಿರಂತರ ಪ್ರಯತ್ನಿಸುತ್ತಾ ಬಂದಿರುವ ಕಾಸರಗೋಡಿನ ಸೀತಮ್ಮ ನಾಯಕ ಪುರುಷ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ 2022 ನೇ ಸಾಲಿನ ಪ್ರತಿಷ್ಠಿತ ಕನ್ನಡ ಪಯಸ್ವಿನಿ ಪ್ರಶಸ್ತಿ- 2022 ರಂದು ಸೆ.11 ರಂದು ಪ್ರಾಧ್ಯಾಪಕಿ, ಸಾಹಿತಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ ಸುಳ್ಯದ ಡಾ. ಅನುರಾಧಾ ಕುರುಂಜಿ ಅವರಿಗೆ ಕಾಸರಗೋಡಿನಲ್ಲಿ ಪ್ರದಾನ ಆಯ್ಕೆ ಮಾಡಲಾಯಿತು....
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಎಲಿಮಲೆ ಉಪಕೇಂದ್ರ ವತಿಯಿಂದ ಸೆ.12 ರಂದುಆಂಗ್ಲ ಮಾಧ್ಯಮ ಜ್ಞಾನ ದೀಪ ವಿದ್ಯಾಸಂಸ್ಥೆಯಲ್ಲಿ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮದಾಯ ಆರೋಗ್ಯ ಅಧಿಕಾರಿ ಕು.ಮೋನಿಷಾ ಇವರಿಂದ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಗದಾಧರ ಬಾಳುಗೋಡು,...
Loading posts...
All posts loaded
No more posts
