- Friday
- August 21st, 2026
ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಪಾಲಡ್ಕದಲ್ಲಿ ಬಾಡಿಗೆ ರೂಂ ನಲ್ಲಿ ನೆಲೆಸಿರುವ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ)ಮೃತಪಟ್ಟ ದುರ್ದೈವಿ. ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ...
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿದ 'ರಿಕಾಲಿಂಗ್ ಅಮರ ಸುಳ್ಯ' ಪುಸ್ತಕ ಬರೆದ ಅನಿಂದಿತ್ ಬಾರಿಕೆ ಅವರು ಒಕ್ಕಲಿಗರ ಸೇವಾ ಸಂಘ, ಮಂಗಳೂರು ಇದರ ಜಿಲ್ಲಾಧ್ಯಕ್ಷರಾದ ಲೋಕಯ್ಯ ಗೌಡ ಕೆ. ಅವರೊಂದಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಗೌರವ ಪ್ರತಿಯನ್ನು ನೀಡಿದರು. ಅಮರ ಸುಳ್ಯ ಕ್ರಾಂತಿಗೆ...
ಮರಕತ ನಡುಗಲ್ಲುವಿನ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿಯು ಸೆ.09 ರಂದು ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ದುರ್ಗಾಪರಮೇಶ್ವರಿ ಅಮ್ಮನವರಿಗೆ ಹೂವಿನ ಪೂಜೆ ನೆರವೇರಿಸಿ ಪ್ರಾರ್ಥಿಸಿ ಪ್ರಸಾದ ಪಡೆದು ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ನಡುಗಲ್ಲು ಇದರ ಅಧ್ಯಕ್ಷರಾದ ಸುಬ್ರಹ್ಮಣ್ಯ ಪಾಲ್ತಾಡು ಅವರು ಮಹಿಳಾ ಭಜನಾ ಮಂಡಳಿಯನ್ನು ಉದ್ಘಾಟಿಸಿದರು. ನಂತರ ಭಜನಾ...
ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆ.9 ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸುಳ್ಯ ರೋಟರಿ ಕಾಲೇಜಿನ ವಿದ್ಯಾರ್ಥಿನಿ ದಿಶಾಲಕ್ಷ್ಮೀ ವಿ. ರಾಜ್ಯ ಮಟ್ಟದ ಸ್ಪರ್ಧೆ ಗೆ ಆಯ್ಕೆಗೂಂಡಿರುತ್ತಾಳೆ. ಇವಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಸ್ಥೆಯ ಸಂಚಾಲಕರಾದ ರೊ. ಗಿರಿಜಾ ಶಂಕರ ತುದಿಯಡ್ಕ,...
ಮಗುವನ್ನು ಝೀರೋದಿಂದ ಹೀರೋ ಮಾಡಿ : ವಂದನಾ ರೈ ಯಾವ ಮಗುವಿನಲ್ಲೂ ಬೇಧಭಾವ ಮಾಡದೆ ನಮ್ಮ ಮಗುವಿನಂತೆ ಪ್ರೀತಿ ತೋರಿಸಿ ಝೀರೋದಿಂದ ಹೀರೋ ಮಾಡುವ ಮಹತ್ತರ ಜವಾಬ್ಧಾರಿ ಪೂರ್ವ ಪ್ರಾಥಮಿಕ ಶಿಕ್ಷಕಿಯರ ಮೇಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ವಂದನಾ ರೈ ಕಾರ್ಕಳ ಹೇಳಿದರು.ಅವರು ಬೆಳ್ಳಾರೆಯ ಜ್ಞಾನದೀಪ ಸಂಸ್ಥೆಯಲ್ಲಿ ಜೇಸಿಐ ಬೆಳ್ಳಾರೆಯ ಆಶ್ರಯದಲ್ಲಿ...
ಸುಳ್ಯದ ಸಾಹಿತಿ, ಕವಿ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿ, ಉಪನ್ಯಾಸಕಿ ಡಾ ಅನುರಾಧ ಕುರುಂಜಿ ಇವರ ಅಪೂರ್ವ ಬಹುಮುಖ ಪ್ರತಿಭೆಯನ್ನು ಮಾನಿಸಿ ಕಾಸರಗೋಡಿನ ಕನ್ನಡ ಭವನ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ ಕನ್ನಡ ಪಯಸ್ವಿನಿ ಪ್ರಶಸ್ತಿ 2022 ಕ್ಕೆ ಆಯ್ಕೆ ಮಾಡಲಾಗಿದೆ. ದಿನಾಂಕ 11.9.2022 ರಂದು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ...
2021-22 ನೇ ಸಾಲಿನಲ್ಲಿ ಪೆರಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘವು ಉತ್ತಮ ಸಾಧನೆ ಮಾಡಿದ್ದು ಇದಕ್ಕಾಗಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷರಾದ ಅಶೋಕ ಪಿಎಂ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಅರುಣೋದಯ ಚಿಕನ್ಸ್ ಕೊಪ್ಪಡ್ಕ ಇದರ ಮಾಲಕರಾದ ಪ್ರವೀಣ್ ಕೊಪ್ಪಡ್ಕರವರು ತಮ್ಮ ಅರುಣೋದಯ ಚಿಕನ್ಸ್ 19 ವರ್ಷ ಪೂರೈಸಿದ ಪ್ರಯುಕ್ತ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿಯ ಹೆಸರಲ್ಲಿ 10 ಸಾವಿರ ರೂಪಾಯಿ ಸಹಾಯಧನವನ್ನು ಸೆ.08 ರಂದು ಸಮೀಕ್ಷಾರವರ ಮನೆಗೆ ತೆರಳಿ ವಿತರಿಸಿದರು. ಈ ಸಂದರ್ಭದಲ್ಲಿ ಅರುಣೋದಯ ಚಿಕನ್ಸ್ ಗೆ ಸಂಪೂರ್ಣ ಸಹಕಾರ ನೀಡುವ ಸಂಸ್ಥೆಯಾದ ಭಾರತ್ ಆಗ್ರೋವೇಟ್...
ಗುತ್ತಿಗಾರಿನ ಶಾರದ ಕಾಂಪ್ಲೆಕ್ಸ್ ನಲ್ಲಿ ಮಹೇಶ್ ಕೊಪ್ಪತಡ್ಕ ಅವರ ಎಂ .ಕೆ ಅಟೋಮೊಬೈಲ್ಸ್ ಸೆ.8 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಅನಿತಾ ಮಹೇಶ್, ಖುಷಿ ಕೆ.ಎಂ, ಅನುಷ್ ಕೆ ಎಂ, ಬಾಲಕೃಷ್ಣ ಗೌಡ ಕೊಪ್ಪತಡ್ಕ, ಗಿರಿಯಪ್ಪ ಗೌಡ ಶಿವಾಲ, ರಾಘವೇಂದ್ರ ಬೇಕರಿಯ ಮಾಲಕ ಅನಿಲ್ ಕುಮಾರ್, ಜಯಕುಮಾರ್ ದೇವ, ನಾರಾಯಣ ಗೌಡ ಬಟ್ಟೋಡಿ, ಸುಪ್ರಿತ್ ಗುಡ್ಡೆಮನೆ,...
ಐವರ್ನಾಡು ಜೂನಿಯರ್ ಕಾಲೇಜು ಮೈದಾನದಲ್ಲಿ ಸೆ.09 ರಂದು ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಸ.ಪ.ಪೂ.ಕಾಲೇಜು ಐವರ್ನಾಡು ಮತ್ತು ಸ.ಹಿ.ಪ್ರಾ.ಶಾಲೆ ಐವರ್ನಾಡು ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಕಾರ್ಯಕ್ರಮ ನಡೆಯಿತು. ಖೋ...
Loading posts...
All posts loaded
No more posts
