- Thursday
- August 20th, 2026
ಅಜ್ಜಾವರದ ಧನಲಕ್ಷ್ಮೀ ಮಹಿಳಾ ಮಂಡಲದ ಆಶ್ರಯದಲ್ಲಿ ಇತ್ತೀಚೆಗೆ ಆಟಿ ಆಚರಣೆ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಜ್ಞಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯವತಿ ಬಸವನಪಾದೆ ರವರು ಚೆನ್ನಮಣೆ ಆಡುವುದರ ಮೂಲಕ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಧನಲಕ್ಷ್ಮಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿಭಟ್ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಧರ್ಮದರ್ಶಿ ಎ ಭಾಸ್ಕರ ರಾವ್ ಬಯಂಬು,...
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರು 2021 -22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 98 ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 95 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾವಾರು ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸ್ವ ವಿವರ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಭಾವಚಿತ್ರ...
ಭಾರತದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸರಕಾರದ ವತಿಯಿಂದ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ನಗರ ಪಂಚಾಯತ್ ಸುಳ್ಯ ಇದರ ನಿರ್ದೇಶನದಂತೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಆ. 13 ರಂದು ಬೆಳಿಗೆ 9 ಗಂಟೆಯಿಂದ 9.30ರ ವರೆಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ - ಬೋಧಕೇತರ ಸಿಬ್ಬಂದಿ ವರ್ಗದವರು...
ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.13 ರಂದು ಧ್ವಜಾರೋಹಣವನ್ನು ಅಧ್ಯಕ್ಷೆ ಹಾಜಿರಾ ಗಫೂರ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಪವಿತ್ರ ಕುದ್ವ, ಮೀನಾಕ್ಷಿ ಕೆ, ಹರೀಶ್ ಮಾಳಪ್ಪಮಕ್ಕಿ, ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ ಕೆ, ಹಾಲು ಉತ್ಪಾದಕರ ಸಂಘ ಪಡ್ಪಿನಂಗಡಿ ಇದರ ಅಧ್ಯಕ್ಷರಾದ ಕಾರ್ಯಪ್ಪ ಗೌಡ ಆಕ್ರಿಕಟ್ಟೆ, ಕಾರ್ಯದರ್ಶಿ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಆ.12 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ಬರೆ ಜರಿದು ಮನೆ ಕಳೆದುಕೊಂಡ ತೇಜಕುಮಾರ್ ಕಜ್ಜೋಡಿ ಮನೆಯವರಿಗೆ ಲಯನ್ಸ್ ಕ್ಲಬ್ ವತಿಯಿಂದ ಸಹಾಯಧನ ವಿತರಿಸಲಾಯಿತು. ತಾರಾಮತಿ ಕಜ್ಜೋಡಿ ಅವರು ಸಹಾಯಧನ ಸ್ವೀಕರಿಸಿದರು. ಹಾಗೂ ಆ.02 ರಂದು ಹರಿಹರ ಪಲ್ಲತ್ತಡ್ಕದ ಸೇತುವೆಯಲ್ಲಿ ಸಿಲುಕಿದ...
ಮಳೆಯಿಂದಾಗಿ ಹರಿಹರ ಪಲ್ಲತಡ್ಕದಲ್ಲಿ ಹಾನಿ ಉಂಟಾಗಿದ್ದು ಆ.2ರಂದು ಸೇತುವೆಗೆ ತಡೆಯಾಗಿ ಬಿದ್ದಂತಹ ಮರಗಳ ತೆರವು ಗೊಳಿಸುವ ವೇಳೆಯಲ್ಲಿ ಕ್ರೇನ್ ಚಾಲಕ ಶರೀಫ್ ಎಂಬುವರು ನೀರಿಗೆ ಬಿದ್ದಿದ್ದು ಅವರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ ಸೋಮಶೇಖರ ಕಟ್ಟೆಮನೆ ಅವರನ್ನು ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ರಮಾನಾಥ ರೈ ಅವರು ಆ.11 ರಂದು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು...
ಸುಬ್ರಹ್ಮಣ್ಯ : ಡಿಗ್ರಿ ಕಾಲೇಜಿನಲ್ಲಿ ಹರ್ ಘರ್ ತಿರಂಗಾ ಅಭಿಯಾನಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆ. 12 ರಂದು ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲದ ಸಂಸ್ಥಾಪಕ ನೆಟ್ಟಾರು ವೆಂಕಟಸುಬ್ಬರಾವ್ ಅವರ ಸ್ಮರಣಾರ್ಥ ಕುರಿತು ಆ.11 ರಂದು ಬಾಳಿಲದಲ್ಲಿ ಸಾಹಿತ್ಯೋತ್ಸವ ಜರುಗಿತು. ವಿದ್ಯಾಬೋಧಿನೀ ಎಜುಕೇಶನ್ ಸೊಸೈಟಿ ಸಂಚಾಲಕ ಪಿಜಿಎಸ್ ಎನ್ ಪ್ರಸಾದ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎನ್ ವೆಂಕಟ್ರಮಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀ ರಾಧಾಕೃಷ್ಣ ರಾವ್ ಉಡುವೆಕೋಡಿ...
ಗ್ರಾಮೀಣಾಭಿವೃದ್ಧಿ ಮತ್ತು ಪ೦ಚಾಯತ್ ರಾಜ್ ಇಲಾಖೆ ,ಗ್ರಾಮ ಪ೦ಚಾಯತ್ ಗ್ರ೦ಥಾಲಯ ಮತ್ತು ಮಾಹಿತಿ ಕೇ೦ದ್ರ ಅಜ್ಜಾವರ ಇದರ ವತಿಯಿ೦ದ ಪದ್ಮಶ್ರೀ ಡಾ.ಎಸ್.ಆರ್ ರ೦ಗನಾಥನ್ ರವರ ಜನ್ಮ ದಿನದ ಪ್ರಯುಕ್ತ "ಗ್ರ೦ಥ ಪಾಲಕರ ದಿನಾಚರಣೆ"ಯನ್ನು ಆಚರಿಸಲಾಯಿತು.ಡಾ.ಎಸ್.ಆರ್ .ರ೦ಗನಾಥನ್ ರವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಪ೦ಚಾಯತ್ ಅಧ್ಯಕ್ಷರಾದ ಸತ್ಯವತಿ ಬಸವನಪಾದೆಯವರು ಉದ್ಛಾಟಣೆ ಮಾಡಿದರು.ಈ ಸ೦ದರ್ಭ...
Loading posts...
All posts loaded
No more posts
