- Thursday
- August 20th, 2026
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2021-22 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ದ.ಕ. ಜಿಲ್ಲಾ ಡಿಸಿಸಿ ಬ್ಯಾಂಕ್ ಕೊಡಮಾಡುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿಬ್ಯಾಂಕ್ ಪ್ರಶಸ್ತಿ ಲಭಿಸಿದೆ.ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರು ಆ.05 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು...
ಕೇಂದ್ರ ಸರಕಾರದ ಆದೇಶದಂತೆ ಹರ್ ಹರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಪ್ರತಿ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಲು ಆದೇಶ ನೀಡಿದೆ. ಆದರೇ ಪಾಲಿಸ್ಟಾರ್ ಬಟ್ಟೆ ಬಳಸಿ ರಾಷ್ಟಧ್ವಜ ತಯಾರಿಸಲು ತೀರ್ಮಾನಿಸಿದೆ. ಇದರಿಂದಾಗಿ ಖಾದಿ ಬಟ್ಟೆಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಗೋಕುಲ್ ದಾಸ್ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು...
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹರ್ ಘರ್ ತಿರಂಗ ಕಾರ್ಯಕ್ರಮದಂಗವಾಗಿ ಆ.13 ರಂದು ಸಂಜೆ 6.00 ಕ್ಕೆ ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರ ಮತ್ತು ಸುಳ್ಯ ನಗರ ಪಂಚಾಯತ್ ಸಹಯೋಗದಲ್ಲಿ ಯಕ್ಷ ರಂಗಾಯಣ ಕಾರ್ಕಳ ಅಭಿನಯಿಸುವ "ಅಮರಕ್ರಾಂತಿ ಸ್ವಾತಂತ್ರ್ಯ ಹೋರಾಟ-1837" ನಾಟಕದ ಪ್ರದರ್ಶನವನ್ನು ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆಯಲ್ಲಿ ಏರ್ಪಡಿಸಲಾಗಿದೆ.ಹಿರಿಯ ಸಾಹಿತಿ ಡಾ| ಪ್ರಭಾಕರ ಶಿಶಿಲ ರಚಿಸಿರುವ ಈ...
ಭಾರತ ದೇಶ ಸ್ವಾತಂತ್ರ್ಯ ಪಡೆದು 75 ವರ್ಷ ಸಂದರೂ ದೇಶದಲ್ಲಿ ಹಲವಾರು ಸಮಸ್ಯೆಗಳು ಹಾಗೇ ಉಳಿದಿದೆ. ಮುಖ್ಯವಾಗಿ ದೇಶ ಆಂತರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಅಗತ್ಯತೆ ಇದೆ. ನಿರುದ್ಯೋಗ ಸಮಸ್ಯೆ, ಬಡತನ, ಭಯೋತ್ಪಾದನೆ, ಮತಾಂತರ,ಕೋಮಗಲಭೆಗಳಿಗೆ ಶಾಶ್ವತ ಪರಿಹಾರ ಒದಗಿಸಿದರೇ ಮಾತ್ರ ದೇಶ ನೆಮ್ಮದಿಯಿಂದ ಇರಲು ಸಾಧ್ಯ. ಈ ಬಗ್ಗೆ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಬರೆದು ವಾಟ್ಸಾಪ್...
ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ವತಿಯಿಂದ ಕಂಡದ ಗೌಜಿ ಕೆಸರ್ದ ಪರ್ಬ ಕ್ರೀಡಾ ಕೂಟವು ಜು. 31 ರಂದು ಅಡ್ಪಂಗಾಯ ಕುಶಾಲಪ್ಪ ಗೌಡರ ಗದ್ದೆಯಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾದ ಸುಂದರ ಗೌಡ ವಿಟ್ಲ ಉದ್ಘಾಟಿಸಿದರು. ವೇದಿಕೆಯಲ್ಲಿ ಪ್ರತಾಪ ಯುವಕ ಮಂಡಲ ದ ಅಧ್ಯಕ್ಷರಾದ ಗುರುರಾಜ್ ಅಜ್ಜಾವರ ಅಧ್ಯಕ್ಷತೆಯನ್ನು...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆ.05 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಸಂಘದ ಅಧ್ಯಕ್ಷರಾದ ಹರ್ಷಕುಮಾರ್ ದೇವಜನ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತರಾಮ ಮಣಿಯಾನ ಪ್ರಶಸ್ತಿ...
ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಿದ್ಧಿಧಾತ್ರಿ ಸಭಾಭವನದಲ್ಲಿ ಆ.05 ರಂದು 14 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದುರ್ಗಾಪರಮೇಶ್ವರಿ ಉಪಾಸನಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ, ಸಂಚಾಲಕರು ಹಾಗೂ ಸದಸ್ಯರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು, ಶ್ರೀ ದುರ್ಗಾ ಭಜನಾ ಮಂಡಳಿಯವರು...
ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ...
ಉಬರಡ್ಕಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದ್ದು, ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಗೈದರು. ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ದಾಮೋದರ...
ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನ ಮತ್ತು ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹರಿಹರ, ಬಾಳುಗೋಡು, ಐನೆಕಿದು ಇವುಗಳ ಸಹಭಾಗಿತ್ವದಲ್ಲಿ ಆ.05 ರಂದು ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯ ನರಸಿಂಹ ಭಟ್ ಅವರು ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ...
Loading posts...
All posts loaded
No more posts
