ಇಂದು (ಜು.30) ಸುಳ್ಯದಲ್ಲಿ ಕರೆಂಟಿಲ್ಲ

ಸುಳ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾವು,ಅಜ್ಜಾವರ, ಡಿಪೋ, ಕೇರ್ಪಳ, ಜಬಳೆ, ಕೇನ್ಯ, ಮಂಡೆಕೋಲು, ಶ್ರೀರಾಂಪೇಟೆ, ಸಂಪಾಜೆ, ಅರಂತೋಡು ಹಾಗೂ ಕೋಲ್ಚಾರು ಪೀಡರ್ ಗಳಲ್ಲಿ ದುರಸ್ತಿ ಕಾರ್ಯ ಹಾಗೂ ಟ್ರೀಕಟ್ಟಿಂಗ್ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಡಪ್ಪಾಡಿ: ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ಧನ್ಯಕುಮಾರ್ ದೇರುಮಜಲು ರಾಜೀನಾಮೆ

ರಾಜ್ಯದ್ಯಾಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಪಕ್ಷಕ್ಕಿಂತ ಹಿಂದುತ್ವ ಮುಖ್ಯ ಇನ್ನೆಷ್ಟು ಹೆಣಗಳು ಬೇಕು ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು ಇಷ್ಟೇ ಜೀವನ, ಇಂದು ಪ್ರವೀಣ್ ಅಣ್ಣನಿಗೆ ಬಂದ ಪರಿಸ್ಥಿತಿ ನಮಗೆ ಬರುವುದು ಬೇಡ, ಕರ್ನಾಟಕ ಬಿಜೆಪಿಯ ಬೊಗಳೆ...
Ad Widget

ಇಂದು ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಡಿವಿಎಸ್ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಇಂದು ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಜಿಲ್ಲಾ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಮನೆಗೆ ಇಂದು ಮಧ್ಯಾಹ್ನ ಭೇಟಿ ನೀಡಲಿದ್ದಾರೆ.ಪ್ರವೀಣ್ ಹತ್ಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದ ಡಿವಿ ಯವರು ಎಲ್ಲಿದ್ದಾರೆ, ತನ್ನ ಊರಿನಲ್ಲಿ ಹತ್ಯೆಯಾದ ಬಗ್ಗೆ ಗೊತ್ತಿದೆಯಾ? ಅವರ ನಂಬರ್ ಇದ್ದವರು ಕೊಡಿ ಎಂದು...

ಲಾಠಿಚಾರ್ಜ್ ವೇಳೆ ಗಾಯಗೊಂಡ ಹುಬ್ಬಳ್ಳಿ ರಮೇಶ್ ಮನೆಗೆ ಸಚಿವ ಅಂಗಾರ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ರವರ ಪಾರ್ಥಿವ ಶರೀರದ ಮೆರವಣಿಗೆ ಜು. 27 ರಂದು ನಡೆಯುತ್ತಿದ್ದ ವೇಳೆ ಲಾಠಿಚಾರ್ಜ್ ನಿಂದಾಗಿ ಗಾಯಗೊಂಡ ಕಾಸರಗೋಡು ನಗರಸಭೆಯ ವಿಪಕ್ಷ ನಾಯಕ 'ಹುಬ್ಬಳ್ಳಿ ರಮೇಶ್' ಖ್ಯಾತಿಯ ಪಿ.ರಮೇಶ ರವರ ಮನೆಗೆ ಸಚಿವರಾದ ಎಸ್.ಅಂಗಾರರವರು ತೆರಳಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ...

ಪ್ರವೀಣ್ ಹತ್ಯೆ ಹಿಂದೂ ಸಮಾಜಕ್ಕೆ ಆದಂತಹ ದೊಡ್ಡ ನಷ್ಟ-ಡಾ. ಯಶೋಧಾ ರಾಮಚಂದ್ರ

ಸಂಘ ಪರಿವಾರದ ಮಹಿಳಾ ಘಟಕದ ವತಿಯಿಂದ ಜು.29 ರಂದು ಸದರ್ನ್ ರೆಸಿಡೆನ್ಸಿ ಹಾಲ್ ನಲ್ಲಿ ಪತ್ರಿಕಾಗೋಷ್ಟಿ ನಡೆಯಿತು.ಗೋಷ್ಠಿಯಲ್ಲಿ ಮಾತನಾಡಿದ ಡಾ. ಯಶೋಧಾ ರಾಮಚಂದ್ರ, ಪ್ರವೀಣ್ ಹತ್ಯೆಯ ದುಃಖ ಕುಟುಂಬದವರಿಗೆ ಮಾತ್ರವಲ್ಲ ಹಿಂದೂ ಸಮಾಜಕ್ಕೆ ಆದಂತಹ ದೊಡ್ಡ ನಷ್ಟ. ಇದರ ಕುರಿತಾಗಿ ಯುವ ಕಾರ್ಯಕರ್ತರ ಹೋರಾಟ ಮೇಲಿನ ರಾಜಕಾರಣಿಗಳಿಗೆ ತಲುಪಿದ್ದು ಕಾನೂನು ಪ್ರಕಾರ ತೀರ್ಮಾನ ಮಾಡುತ್ತಾರೆ. ಮುಂದೆ...

ಬೆಳ್ಳಾರೆ : ಲಾಠಿಚಾರ್ಜ್ ಹಿನ್ನೆಲೆಯಲ್ಲಿ ಪಿಎಸ್ ಐ ವರ್ಗಾವಣೆ

ಸುಳ್ಯ ಸರ್ಕಲ್ ವ್ಯಾಪ್ತಿಯ ಬೆಳ್ಳಾರೆ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳಿಗೆ ನೂತನವಾಗಿ ಪೊಲೀಸ್ ಉಪನಿರೀಕ್ಷಕರನ್ನು ನೇಮಕ ಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶಿಸಿದ್ದಾರೆ.ಕುಂದಾಪುರ ಎಸೈ ಆಗಿದ್ದ ಸುಹಾಸ್ ಅವರು ಬೆಳ್ಳಾರೆ ಠಾಣೆಗೆ,ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಕರ್ತವ್ಯದಲ್ಲಿದ್ದ ಪಿಎಸ್ಐ ಯವರಿಗೆ...

ಹರಿಹರ ಪಲ್ಲತ್ತಡ್ಕ :- ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ 2021-22 ನೇ ಸಾಲಿನ ಅಕ್ಟೋಬರ್ ನಿಂದ 2022-23 ನೇ ಮಾರ್ಚ್ ತನಕದ ಸಾಮಾಜಿಕ ಪರಿಶೋಧನಾ ವರದಿ ಮತ್ತು 14 ಮತ್ತು 15 ನೇ ಹಣಕಾಸು ಯೋಜನೆಯ ಗ್ರಾಮ ಸಭೆಯು ಜು.27 ರಂದು ಗ್ರಾಮ ಪಂಚಾಯತ್ ಕಛೇರಿ ಸಭಾಭವನದಲ್ಲಿ ನಡೆಯಿತು. ಗ್ರಾಮ...

ಆರೋಪಿ ಶಫೀಕ್ ಜತೆ ಕಳೆದ ಒಂದುವರೆ ವರ್ಷದಿಂದ ಸಂಪರ್ಕವಿಲ್ಲ – ಪ್ರಗತಿ ಅಡಿಕೆ ಅಂಗಡಿ ಮಾಲಕರ ಸ್ಪಷ್ಟನೆ

ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಅವರ ಕೊಲೆ ಪ್ರಕರಣದ ಆರೋಪಿ ಶಫೀಕ್ ಎಂಬವರು ಒಂದು ವರೆ ವರ್ಷಗಳ ಹಿಂದೆ ಗುತ್ತಿಗಾರಿನ ಪ್ರಗತಿ ಎಂಟ್ರಪ್ರೈಸಸ್ ನಲ್ಲಿ ಕೆಲಸಕ್ಕಿದ್ದು ಇದೀಗ ಮಂಗಳೂರಿನ ಗಾರ್ಬಲ್ ಸಂಸ್ಥೆಯ ಬೆಳ್ಳಾರೆ ಶಾಖೆಯಲ್ಲಿ ಕೆಲಸಕ್ಕೆ ಮಾಡುತ್ತಿದ್ದಾನೆ. ಶಫೀಕ್ ನಿಗೂ ಮತ್ತು ಸಂಸ್ಥೆಗೂ ಯಾವುದೇ ಸಂಬಂಧವಿರುದಿಲ್ಲ ಆದುದರಿಂದ ಯಾರೂ ಕೂಡ ತಪ್ಪು ಗ್ರಹಿಕೆ ಮಾಡಬಾರದಾಗಿಯೂ, ಪ್ರವೀಣ್ ಅವರ...

ಕೊಲ್ಲಮೊಗ್ರ :- ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಕೇಶ್ ಮುಳ್ಳುಬಾಗಿಲು ರಾಜಿನಾಮೆ

ರಾಜ್ಯದಾದ್ಯಂತ ನಡೆಯುತ್ತಿರುವ ಹಿಂದೂ ಸಂಘಟನೆಯ ಸದಸ್ಯರ ಹತ್ಯೆ ಹಾಗೂ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರ್ ಕೊಲೆ ನಡೆದಿದ್ದರೂ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಹಿಂಜರಿಯುತ್ತಿರುವ ಬಗ್ಗೆ ಅಸಮಾಧಾನ ಹೊಂದಿ ಕೊಲ್ಲಮೊಗ್ರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಕೇಶ್ ಮುಳ್ಳುಬಾಗಿಲು ಅಮರ ಸುದ್ದಿಗೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಮೂರನೇ ಅರೋಪಿ

ಬಂಧನಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!