- Wednesday
- August 19th, 2026
ಗುತ್ತಿಗಾರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೊಲೆ ಆರೋಪಿ ಗುತ್ತಿಗಾರು ಪ್ರಗತಿ ಎಂಟರ್ ಪ್ರೈಸಸ್ ಉದ್ಯೋಗಿಯಾಗಿರುವ ಶಫೀಕ್ ಬೆಳ್ಳಾರೆ ಕೊಲೆ ಆರೋಪದಲ್ಲಿ ಬಂಧಿತನಾಗಿರುವುದು ಗುತ್ತಿಗಾರಿನ ಜನತೆಗೆ ತಿಳಿಯುತ್ತಿದ್ದಂತೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಸ್ಥಳೀಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಸವಣೂರು ನಿವಾಸಿ ಝಾಕೀರ್ ಹಾಗೂ ಬೆಳ್ಳಾರೆ ನಿವಾಸಿ ಶಫೀಕ್ ಬಂಧಿತರು ಎಂದು ತಿಳಿದು ಬಂದಿದೆ.
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ರವರು ಜು 25 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸುಳ್ಯದಲ್ಲಿ ಉಚಿತ ವಸತಿ ನಿಲಯಕ್ಕಾಗಿ ಮಂಜೂರಾದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡಿ, ಈ ಭಾಗದ ಹೆಚ್ಚಿನ ಗೌಡ ಸಮುದಾಯದವರು ಕೃಷಿ ಆಧಾರಿತ ಜೀವನ...
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್ ಬಾಲಕೃಷ್ಣ ರವರು ಜು 25 ರಂದು ಸಂಘದ ಪದಾಧಿಕಾರಿಗಳೊಂದಿಗೆ ಸುಳ್ಯದಲ್ಲಿ ಉಚಿತ ವಸತಿ ನಿಲಯಕ್ಕಾಗಿ ಮಂಜೂರಾದ ಸ್ಥಳಕ್ಕೆ ಆಗಮಿಸಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಮಾತನಾಡಿ, ಈ ಭಾಗದ ಹೆಚ್ಚಿನ ಗೌಡ ಸಮುದಾಯದವರು ಕೃಷಿ ಆಧಾರಿತ ಜೀವನ...
ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 25 ಮತ್ತು 26 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿ ನಡೆದ ಅಂತರ್ ಕಾಲೇಜು ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ರಕ್ಷಾ ಕೆ.ಆರ್.ಗೆ ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ವೇಟ್...
ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಜುಲೈ 25 ಮತ್ತು 26 ರಂದು ಮೂಡಬಿದಿರೆಯ ಕನ್ನಡ ಭವನದಲ್ಲಿ ನಡೆದ ಅಂತರ್ ಕಾಲೇಜು ವೇಟ್ ಲಿಪ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸುಳ್ಯದ ಶ್ರೀ ಶಾರದಾ ಕಾಲೇಜಿನ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ರಕ್ಷಾ ಕೆ.ಆರ್.ಗೆ ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ವೇಟ್...
ಸುಳ್ಯ ತಾಲೂಕಿನಾದ್ಯಂತ ಜು.27 ರಂದು ಸುರಿದ ಭಾರಿ ಮಳೆಗೆ ವಿವಿಧೆಡೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಬರೆ ಕುಸಿತ, ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ ಸೇರಿದಂತೆ ತಾಲೂಕಿನಲ್ಲಿ ಜನ ತೊಂದರೆ ಅನುಭವಿಸುವಂತಾಯಿತು. ಕಾಯರ್ತೋಡಿಯ ಕೋಡಿಮಲೆ ಎಂಬಲ್ಲಿ ನಾರಾಯಣ ಆಚಾರ್ಯ ಅವರ ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ನಾರ್ಣಕಜೆ, ದೊಡ್ಡತೋಟ ಸಮೀಪ ರಸ್ತೆಗೆ ಬರೆ ಕುಸಿದು...
ಪರಮಪೂಜ್ಯಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವ ಗ್ರಾಮೋತ್ಸವ ಗುರುವಂದನೆ ಅಂಗವಾಗಿ ಸುಳ್ಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಶಾಖೆ , ಗುರುದೇವ ಸೇವಾ ಬಳಗ ಸುಳ್ಯ ಕುಕ್ಕುಜಡ್ಕ ಮುರುಳ್ಯ ಇವುಗಳ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡೋತ್ಸವವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು....
ವೆಬ್ಸೈಟ್ ಗಳಲ್ಲಿ ಬಂದ ವರದಿಯ ಹೆಡ್ಡಿಂಗ್ ಬದಲಾವಣೆ ಮಾಡಿ ಸಮಾಜದಲ್ಲಿ ಆಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಯತೀಶ್ ಬಂದನ ಎಂದು ವರದಿಯ ಹೆಡ್ಡಿಂಗ್ ನಲ್ಲಿ ಹೆಸರು ಬದಲಾಯಿಸಿ ಶೇರ್ ಮಾಡಲಾಗಿತ್ತು. ತನಿಖೆ ನಡೆಯುತ್ತಿದೆಯೇ ಹೊರತು ಇದುವರೆಗೆ ಯಾವುದೇ ಪ್ರಮುಖ ಆರೋಪಿ ಬಂಧನವಾಗಿಲ್ಲ. ಪತ್ತೆಯಾಗಿಲ್ಲ ಪೋಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ...
ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬುವವರ ಭೀಕರ ಹತ್ಯೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಮೊನ್ನೆ ನಡೆದ ಮಸೂದ್ ಎಂಬ ಯುವಕನ ಹತ್ಯೆ, ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಇಂತಹ ದುಷ್ಕೃತ್ಯಗಳನ್ನು ಜಾತಿ, ಮತ, ಪಕ್ಷಗಳನ್ನು ಮೀರಿ ಮನುಕುಲದ ಎಲ್ಲರೂ ಖಂಡಿಸುವುದು ಅನಿವಾರ್ಯವಾಗಿರುತ್ತದೆ. ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು...
Loading posts...
All posts loaded
No more posts
