ಅರಂತೋಡು: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಉದ್ಘಾಟನೆ.

ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಕಾರ್ಯಕ್ರಮ ಅಂಗವಾಗಿ ಭವಿಷ್ಯದ ಮಕ್ಕಳು ಮಾನಸಿಕ ಮತ್ತು ದೈಹಿಕ ಆರೋಗ್ಯದಿಂದ ಕೂಡಿರಬೇಕೆಂದು ಸರ್ಕಾರ ಮಕ್ಕಳ ಪೋಷಣೆಗೆ ಬಿಸಿಯೂಟ,ಹಾಲು, ಮೊಟ್ಟೆ , ಹಣ್ಣು ಹಂಪಲು,ಶೇಂಗಾ ಚಿಕ್ಕಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಸದುದ್ದೇಶದಿಂದ ನೀಡುವ ಯೋಜನೆಯನ್ನು ವಿದ್ಯಾರ್ಥಿಗಳು ಬಳಸಿಕೊಂಡು ಉತ್ತಮ ಗುಣಮಟ್ಟದ...

ಸುಳ್ಯ ಫೋಟೊಗ್ರಾಫರ್ ಅಸೋಸಿಯೇಶನ್ ಮಹಾಸಭೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ದ.ಕ., ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವಾರ್ಷಿಕ ಮಹಾಸಭೆಯು ಜು.23ರಂದು ಸಂಘದ ಅಧ್ಯಕ್ಷ ಹರೀಶ್ ರಾವ್‌ರವರ ಅಧ್ಯಕ್ಷತೆಯಲ್ಲಿ ಸುಳ್ಯದ ಅಂಬಟೆಡ್ಕದ ಕನ್ನಡ ಭವನದಲ್ಲಿ ನಡೆಯಿತು. ಫೋಟೋಗ್ರಾಫರ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಆನಂದ ಎನ್ ಬಂಟ್ವಾಳ್‌ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಮಟ್ಟದ ಛಾಯಾ ಸಾಧಕ ಪ್ರಶಸ್ತಿ ಪುರಸ್ಕೃತ ಸುಳ್ಯ...
Ad Widget

ಜಿಲ್ಲಾ ಎನ್.ಎಸ್.ಯು‌.ಐ.‌ ಕಾರ್ಯದರ್ಶಿಯಾಗಿ ಉಬೈಸ್ ಗೂನಡ್ಕ

ಸುಳ್ಯ ತಾಲ್ಲೂಕು ಎನ್ ಎಸ್ ಯು ಐ ಕಾರ್ಯದರ್ಶಿಯಾಗಿರುವ ಉಬೈಸ್ ಗೂನಡ್ಕ ಅವರನ್ನು ಜಿಲ್ಲಾ ಎನ್ ಎಸ್ ಯು ಐ ಕಾರ್ಯದರ್ಶಿಯಾಗಿ ರಾಜ್ಯ ಎನ್ ಎಸ್ ಯು ಐ ನ ಅಧ್ಯಕ್ಷರಾದ ಕೀರ್ತಿ ಗಣೇಶ್ ನೇಮಿಸಿ ಆದೇಶ ಹೊರಡಿಸಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಈತ ಉಮ್ಮರ್ ಹಾಜಿ ಗೂನಡ್ಕ ಮತ್ತು ರುಕ್ಯ ದಂಪತಿಗಳ ಪುತ್ರ.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ(ರಿ.)ಸುಳ್ಯ ಸಹಯೋಗದಲ್ಲಿ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ(ರಿ.)ಸುಳ್ಯ ಇವರ ಸಹಯೋಗದಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022 ಸರಣಿಯ 6 ನೇ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾ ಸಂಚಾಲಕ ಶ್ರೀ ರಾಧಾಕೃಷ್ಣ ಬೊಳ್ಳೂರು ದೇಶಭಕ್ತಿ ಗೀತೆಗಳ ಗಾಯನದ ಮೂಲಕ ದೇಶ ಪ್ರೇಮವನ್ನು ವಿದ್ಯಾರ್ಥಿಗಳಲ್ಲಿ...

ಸುಳ್ಯ ತಾಲೂಕು ಕ.ಸಾ.ಪ. ವತಿಯಿಂದ ತೇಜಸ್ವಿ ಕಡಪಳ ಅವರಿಗೆ ಸನ್ಮಾನ

ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನಾ ಇಲಾಖೆ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ತೇಜಸ್ವಿ ಕಡಪಳ ಅವರು ನಿರ್ಮಿಸಿದ್ದ 'ಖುಷಿಯೋಂಕಾ ಆಶಿಯಾನ' ಎಂಬ ಕಿರುಚಿತ್ರ ದ್ವಿತೀಯ ಸ್ಥಾನ ಪಡೆದಿದ್ದು ಅವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕದಲ್ಲಿ ಜುಲೈ...

ಹುತಾತ್ಮ ಸೈನಿಕರ ಬಲಿದಾನ ವ್ಯರ್ಥವಾಗದಿರಲಿ : ಡಾ|| ಚೂಂತಾರು ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ

ಜು.26ರಂದು ಮೇರಿಹಿಲ್ ನ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆ ಅಂಗವಾಗಿ ಕಾರ್ಗಿಲ್ ನಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸುತ್ತಾ, 23ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ವಹಿಸಿದ್ದರು. 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶಕ್ಕಾಗಿ ಮಡಿದ ಆ...

ಕಳಂಜ ಘಟನೆ : ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ನ್ಯಾಯಕ್ಕಾಗಿ ಮೊರೆ

ಕಳಂಜದಲ್ಲಿ ಹತ್ಯೆಗೊಳಗಾದ ಶಹೀದ್ ಮಸೂದ್ ಕುಟುಂಬಸ್ಥರು ದ.ಕ ಜಿಲ್ಲಾಧಿಕಾರಿಯನ್ನು ಮತ್ತು ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ನ್ಯಾಯಕ್ಕಾಗಿ ಒದಗಿಸುವಂತೆ,ಕೊಲೆಗಡುಕರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿದರು. ಹಾಗೂ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಧನ ಕೊಡಲು ಶಿಫಾರಸು ಮಾಡುವಂತೆಯೂ ಇದೇ ಸಂದರ್ಭದಲ್ಲಿ ವಿನಂತಿಸಿದರು. ನಿಯೋಗದಲ್ಲಿ ಮಸೂದ್‌ನ ತಾಯಿ ಸಾರಮ್ಮ ,ಸಹೋದರ ಇರ್ಶಾದ್ , ಮಿರ್ಶಾದ್, ಸಹೋದರಿ ಶಿಫಾನ,...

ಐವರ್ನಾಡು : ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ 1837ರ ಉಪನ್ಯಾಸ ಕಾರ್ಯಕ್ರಮ

ಗ್ರಾಮ ಪಂಚಾಯತ್ ಐವರ್ನಾಡು, ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಐವರ್ನಾಡು ಮತ್ತು ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ - 1837ರ ಉಪನ್ಯಾಸ ಮಾಲಿಕೆಯ ಎರಡನೇ ಉಪನ್ಯಾಸ ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡುನಲ್ಲಿ ನಡೆಸಲಾಯಿತು....

ವಳಲಂಬೆ : ಗಣೇಶೋತ್ಸವ ಸಮಿತಿ ರಚನೆ ; ಅಧ್ಯಕ್ಷ ದುರ್ಗೇಶ್ ಪಾರೆಪ್ಪಾಡಿ, ಕಾರ್ಯದರ್ಶಿ ರವೀಂದ್ರ ಹೊಸೊಳಿಕೆ

ವಳಲಂಬೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಭೆ ಜು. 24 ರಂದು ದೇವಸ್ಥಾನದ ವಠಾರದಲ್ಲಿ. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ. ಅಧ್ಯಕ್ಷರಾಗಿ ದುರ್ಗೇಶ್ ಪಾರೆಪ್ಪಾಡಿ, ಕಾರ್ಯದರ್ಶಿಯಾಗಿ ರವೀಂದ್ರ ಹೊಸೊಳಿಕೆ, ಖಜಾಂಜಿಯಾಗಿ ಲೋಹಿತ್ ಚೈಪೆ ಯವರನ್ನು ಆಯ್ಕೆ ಮಾಡಲಾಯಿತು. ,

ಕುಕ್ಕೆ ಸುಬ್ರಹ್ಮಣ್ಯ : ಆ.25 ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ-ಅರ್ಜಿಆಹ್ವಾನ

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಾಗಾರಾಧನೆಯ ಪುಣ್ಯ ತಾಣ ಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.25 ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ...
Loading posts...

All posts loaded

No more posts

error: Content is protected !!