- Wednesday
- August 19th, 2026
ಬ್ಯಾಂಕ್ ಆಫ್ ಬರೋಡದ 115ನೆಯ ಸ್ಥಾಪನಾ ದಿನಾಚರಣೆಯನ್ನು ಜುಲೈ 20ರಂದು ಕುಕ್ಕುಜಡ್ಕ ಶಾಖೆಯಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕಕ್ಕೆ ಹನ್ನೊಂದು ಸಾವಿರ ರೂಪಾಯಿಗಳ ಧ್ವನಿವರ್ಧಕವನ್ನು ಕೊಡುಗೆಯಾಗಿ ಕೊಡಲಾಯಿತು. ಈ ಸಂದರ್ಭದಲ್ಲಿ ಶಾಖೆಯ ಮ್ಯಾನೇಜರ್ ಅಜಿ ಅರುಣ್ ಆಫೀಸರ್ ಸುಂದರ್ ಸಿಂಗ್, ಗುಮಾಸ್ತರಾದ ಗೌರಿ ಶರ್ಮ ಮತ್ತು ಮೈಲಾರಲಿಂಗೇಶ್ವರ ಸಿಬ್ಬಂದಿ ವರ್ಗದವರಾದ ನಯನ ಅವರು...
ಕಾರ್ಕಳದಲ್ಲಿ ಜು.14 ರಿಂದ 17 ರವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.ಇವರು ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ಶ್ರೀಮತಿ ರುಕ್ಮಿಣಿ ಮಹಾಬಲ ಅವರ ಪುತ್ರ. ಜೇಸಿಐ...
ಕಸ್ತೂರಿ ರಂಗನ್ ವರದಿಯನ್ನು ಆಧರಿಸಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ವಲಯ ಗುರುತಿಸುವ ಕೇಂದ್ರ ಪರಿಸರ ಇಲಾಖೆಯ ಐದನೇ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಗೆ ರಾಜ್ಯ ಸರ್ಕಾರ ಮತ್ತು ಶಾಸಕರು ವಿರೋಧವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಪರಿಸರ ಇಲಾಖೆ ಜುಲೈ 4ರಂದು ಅಧಿಸೂಚನೆಯನ್ನು ಹೊರಡಿಸಿ ಆಕ್ಷೇಪಣೆಯನ್ನು ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ. ಕಸ್ತೂರಿ ರಂಗನ್ ವರದಿಯನ್ನು...
ಕಾರ್ಕಳದಲ್ಲಿ ಜು.14 ರಿಂದ 17 ರವರೆಗೆ ನಡೆದ ವಲಯ ತರಬೇತುದಾರರ ಪರೀಕ್ಷಾ ಕಮ್ಮಟದಲ್ಲಿ ಜೇಸಿಐ ಪಂಜ ಪಂಚಶ್ರೀ ಯ ಕಾರ್ಯದರ್ಶಿ ಜೇಸಿ ಕೌಶಿಕ್ ಕುಳ ರವರು ಉತ್ತೀರ್ಣರಾಗಿ ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ. ಇವರು ಜೇಸಿಐ ಪಂಜ ಪಂಚಶ್ರೀಯ ಪೂರ್ವಾಧ್ಯಕ್ಷರು, ವಲಯ ತರಬೇತುದಾರರೂ ಆಗಿದ್ದ ದಿ. ಮಹಾಬಲ ಕುಳ ಹಾಗೂ ಶ್ರೀಮತಿ ರುಕ್ಮಿಣಿ ಮಹಾಬಲ ಅವರ ಪುತ್ರ....
ಮಾಧ್ಯಮ ಜನರ ಧ್ವನಿಯಾಗಿರಬೇಕು ಆಗ ಮಾತ್ರ ಪತ್ರಕರ್ತರು ಸಮಾಜದ ಪ್ರೀತಿಗೆ ಪಾತ್ರರಾಗುತ್ತಾರೆ ಎಂದು ಕಾಸರಗೋಡಿನ ‘ಕಣಿಪುರ’ ಯಕ್ಷಗಾನ ಮಾಸ ಪತ್ರಿಕೆಯ ಸಂಪಾದಕ ಎಂ. ನಾ. ಚಂಬಲ್ತಿಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾ.ಪಂ.ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗು ಸನ್ಮಾನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪತ್ರಕರ್ತರು ಸಮಾಜವನ್ನು...
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ನಡೆಯಲಿರುವ ಮದ್ಯವರ್ಜನ ಶಿಬಿರದ ಪೂರ್ವಭಾವಿ ಸಭೆಯು ಜು.18 ರಂದು ಕುಕ್ಕುಜಡ್ಕ ಅಮರ ಸಹಕಾರಿ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಬಾಲಕೃಷ್ಣ ಬೊಳ್ಳೂರು, ಗೌರವಾಧ್ಯಕ್ಷರಾಗಿ ಸತ್ಯನಾರಾಯಣ ಮೂರ್ತಿ ಅವರುಗಳನ್ನು ಆಯ್ಕೆ ಮಾಡಲಾಯಿತು. ಆ. 06 ರಿಂದ ಆ....
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ವಲಯ, ಸುಳ್ಯ ತಾಲೂಕು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ ಶಾಲೆ ಬಾಳುಗೋಡು ಇವರ ಜಂಟಿ ಆಶ್ರಯದಲ್ಲಿ ಜು.19 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡು ಇಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಕರ್ನಾಟಕ ರಾಜ್ಯ ಅರೆಭಾಷೆ ಕಲಾವಿದರ ಒಕ್ಕೂಟದ ಪದಾಧಿಕಾರಿಗಳ ಸಾಮಾನ್ಯ ಸಭೆ ಜು. 18 ರಂದು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಜಯಪ್ರಕಾಶ್ ಮೊಂಟಡ್ಕ ವಹಿಸಿದ್ದರು. ಓಟದ ನೋಂದಣಿ ಕಾರ್ಯದ ಪ್ರಗತಿ ಮತ್ತು ಸದಸ್ಯರ ಸೇರ್ಪಡೆ ಮತ್ತು ಒಕ್ಕೂಟದ ಅಭಿವೃದ್ಧಿಯ ಇತರ ವಿಷಯಗಳ ಬಗ್ಗೆ ಚರ್ಚಿಸಿ, ಜೂನಿಯರ್ ಮತ್ತು ಸೀನಿಯರ್...
ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಕೃಷಿ ಸಂಬಂಧಿಸಿದ ಸಾಲಗಳ ಕಂತು ಮರುಪಾವತಿಗೆ ಈ ಆರ್ಥಿಕ ವರ್ಷ ವಿನಾಯಿತಿ ನೀಡಬೇಕೆಂದು ನಿರ್ಣಯಿಸಲಾಗಿದೆ. ಈ ಬಗ್ಗೆ ಆದೇಶ ಮಾಡಲು ಜಿಲ್ಲಾಧಿಕಾರಿಗಳಿಗೆ ಕಳುಹಿಸುವುದೆಂದೂ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಪವಿತ್ರ ಬಿ. ವಹಿಸಿದ್ದರು.ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ. ಸದಸ್ಯ ಚಿತ್ತರಂಜನ್ ಕೋಡಿ ವಿಷಯ ಪ್ರಸ್ತಾಪಿಸಿದರು. ನಿರಂತರವಾಗಿ...
Loading posts...
All posts loaded
No more posts
