- Wednesday
- August 19th, 2026
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಜನಸಂಖ್ಯೆ ಮಿತಿ ಮೀರಿ ಏರುತ್ತಿರುವ ಇಂದಿನ ದಿನದಲ್ಲಿ ಅದರ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕಾಗಿದೆ. ರೆಡ್ ಕ್ರಾಸ್ ಘಟಕ...
ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ಚತ್ರಪ್ಪಾಡಿ -ಹಾಲೆಮಜಲು ಸಂಪರ್ಕ ರಸ್ತೆಯ ಚತ್ರಪ್ಪಾಡಿ ಚಂದ್ರಶೇಖರ ಆಚಾರ್ಯರವರ ಮನೆಯ ಬಳಿ ತಾಲೂಕು ಪಂಚಾಯತ್ ವತಿಯಿಂದ ರೂ 1 ಲಕ್ಷ ರೂ ಅನುದಾನದಲ್ಲಿ ನಿರ್ಮಿಸಿರುವ ತಡೆಗೋಡೆ ಕುಸಿದು ಬಿದ್ದಿದೆ. ಅಡಿಪಾಯ ತೆಗೆಯದೇ ನಿರ್ಮಿಸಿರುವುದರಿಂದ ಭಾರಿ ಮಳೆಗೆ 6 ತಿಂಗಳಲ್ಲೇ ಮಗುಚಿ ಬಿದ್ದಿದೆ. ಇದರಿಂದ ಸಂಪರ್ಕ ರಸ್ತೆ ಕೊಚ್ಚಿ...
ಕಲಾಮಾಯೆ(ರಿ ) ಎನೆಕಲ್ ಫಿಲ್ಮ್ ಸಂಸ್ಥೆಯ ಸಾರತ್ಯದಲ್ಲಿ ವಿದ್ಯಾಧರ ಕುಡೆಕಲ್ಲು ಇವರ ಅಮರ ಸುಳ್ಯ -1837 ಬ್ರಿಟಿಷ್ ವಸಾಹತುಶಾಹಿ ವಿರುದ್ಧದ ಸಶಸ್ತ್ರ ಹೋರಾಟ ಸಂಶೋಧನ ಕೃತಿ ಆಧಾರಿತ ಅರೆಭಾಷೆ ಮತ್ತು ಕನ್ನಡ ಚಲನಚಿತ್ರದ ಪ್ರಾರ್ಥನಾ ಮುಹೂರ್ತ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜುಲೈ 15 ರಂದು ಶ್ರೀ ಮಿತ್ತೂರು ಉಳ್ಳಾಕುಲು ಮತ್ತು ನಾಯರ್ ದೈವಗಳ ಮೂಲಸ್ಥಾನ...
ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ.ಮೈಸೂರು ಇವರಿಂದ ಕೊಡಲ್ಪಡುವ ರಾಜ್ಯಮಟ್ಟದ ಉತ್ತಮ ಸಿ ಆರ್ ಪಿ ಗಳಿಗೆ ನೀಡುವ "ಶಿಕ್ಷಣ ಸಾರಥಿ" ಪ್ರಶಸ್ತಿಗೆ ದೇವಚಳ್ಳ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ್ ಆಯ್ಕೆಯಾಗಿದ್ದಾರೆ. ಇವರು 2007 ರಲ್ಲಿ ಸ.ಕಿ.ಪ್ರಾ.ಶಾಲೆ ಅಚ್ರಪ್ಪಾಡಿಯಲ್ಲಿ ವೃತ್ತಿ ಜೀವನ ಆರಂಭಿಸಿ , ಬಳಿಕ ಸ.ಹಿ.ಪ್ರಾ.ಶಾಲೆ.ದೇವಚಳ್ಳ ಇಲ್ಲಿ ಐದು ವರ್ಷಗಳ...
ಎಡೆಬಿಡದೆ ಸುರಿಯುತ್ತಿರುವ ಧಾರಕಾರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವಾರು ಕಡೆ ಪ್ರಕೃತಿ ವಿಕೋಪಗಳು ಆಗುತ್ತಿದ್ದು, ಜನರ ಜೀವನದ ಕೊಂಡಿಯಂತಿರುವ ರಸ್ತೆಗಳು ಹದೆಗೆಟ್ಟು ಹೋಗಿವೆ. ಇಂತಹುದೆ ಸಮಸ್ಯೆ ಸುಮಾರು 50 ವರ್ಷಕ್ಕಿಂತಲೂ ಅಧಿಕ ಹಳೆಯದಾದ ರಸ್ತೆಗೆ ಒದಗಿ ಬಂದಿದೆ. ನೂರಾರು ಮನೆಗಳಿಗೆ ಸಂಪರ್ಕದ ಮೂಲವಾಗಿರುವ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ - ಮಂಞನಕಾನ ರಸ್ತೆಯ ಪಾಡು ಹೇಳತೀರದಂತಾಗಿತ್ತು....
ಎಲಿಮಲೆ ಮಿತ್ರ ಬಳಗದ ವಾರ್ಷಿಕ ಮಹಾಸಭೆಯನ್ನು ಜು. 09 ರಂದು ಬಳಗದ ಕಚೇರಿಯಲ್ಲಿ ಕರೆಯಲಾಯಿತು.ಸಭೆಯ ಅಧ್ಯಕ್ಷತೆ ಯನ್ನು ಓಂಪ್ರಸಾದ್ ಕಜೆ ರವರು ವಹಿಸಿದ್ದರು. ವರದಿ ವಾಚನದ ಬಳಿಕ ಮಿತ್ರ ಬಳಗದ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಓಂ ಪ್ರಸಾದ್ ಕಜೆ, ನೂತನ ಅಧ್ಯಕ್ಷರಾಗಿ ಉದಯಕುಮಾರ್ ಚಳ್ಳ, ಉಪಾಧ್ಯಕ್ಷರಾಗಿ ದೀಕ್ಷಿತ್ ಚಿತ್ತಡ್ಕ, ಕಾರ್ಯದರ್ಶಿಯಾಗಿ ನಿತಿನ್ ಗಟ್ಟಿಗಾರು, ಜತೆ...
ಎಡೆಬಿಡದೆ ಸುರಿಯುತ್ತಿರುವ ಧಾರಕಾರ ಮಳೆಗೆ ಜನ ಹೈರಾಣಗಿ ಹೋಗಿದ್ದಾರೆ . ಹಲವಾರು ಕಡೆ ಪ್ರಕೃತಿ ವಿಕೋಪಗಳು ಆಗುತ್ತಿವೆ . ಜನರ ಜೀವನದ ಕೊಂಡಿಯಂತಿರುವ ರಸ್ತೆಗಳು ಹದೆಗೆಟ್ಟು ಹೋಗಿವೆ. ಇಂತಹುದೆ ಸಮಸ್ಯೆ ಸುಮಾರು 50 ವರ್ಷಕ್ಕಿಂತಲೂ ಅಧಿಕ ಹಳೆಯದಾದ ರಸ್ತೆಗೆ ಒದಗಿ ಬಂದಿದೆ. ನೂರಾರು ಮನೆಗಳಿಗೆ ಸಂಪರ್ಕದ ಮೂಲವಾಗಿರುವ ಶೆಟ್ಟಿಗದ್ದೆ - ಮಂಞನಕಾನ ರಸ್ತೆಯ ಪಾಡು ಹೇಳತೀರದಂತಾಗಿತ್ತು....
ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯಲ್ಪಡುವ ಅಮರ ಯೋಗ ತರಬೇತಿ ಕೇಂದ್ರವನ್ನು ಗ್ರಾಮ ಪಂಚಾಯತ್, ಸದಸ್ಯರುಗಳಾದ ಮಾಯಿಲಪ್ಪ ಕೊಂಬೆಟ್ಟು, ಜಗದೀಶ್ ಬಾಕಿಲ, ನಿವೃತ್ತ ಯೋಧ ಅನಿತಾ ಮಹೇಶ್ ಕೊಪ್ಪತಡ್ಕ, ರಾಷ್ಟ್ರಿಯ ಯೋಗ ಪ್ರತಿಭೆ ದೀಕ್ಷಾ ಎಲಿಮಲೆ ಹಾಗೂ ವೆಂಕಟರಮಣ ಸೊಸೈಟಿ ನಿಂತಿಕಲ್ ಇದರ ಶಾಖಾ ವ್ಯವಸ್ಥಾಪಕ ಚರಣ್ ದೇರಪ್ಪಜನ ಮನೆ ದೀಪ...
ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಡಾ.ರೇಣುಕಾ ಪ್ರಸಾದ್ ಕೆ.ವಿ ರವರ ಆಡಳಿತದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆ.ಎ.ಜಿ ಐ.ಟಿ.ಐ ಭಾಗಮಂಡಲದಲ್ಲಿ, ಕೆ.ವಿ.ಜಿ. ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಉಜ್ವಲ್ ಊರುಬೈಲು ರವರನ್ನು ಜು. 16ರಂದು ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮಾತನಾಡಿ, ಭಾಗಮಂಡಲ ಐ.ಟಿ.ಐ ಯ ಅಭಿವೃದ್ಧಿಗೆ...
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಜು. 16 ರಂದು ವಿದ್ಯುತ್ ಅದಾಲತ್ ಕಾರ್ಯಕ್ರಮ. ಇಲ್ಲಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು ಹಾಗೂ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಮೆಸ್ಕಾಂ ಅಧಿಕಾರಿಗಳು, ಗ್ರಾಮ ಪಂಚಾಯತ್ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಾಜಿ ಗ್ರಾ.ಪಂ ಅಧ್ಯಕ್ಷರು, ಗ್ರಾಮಸ್ತರು ಕೆಲಸ.
Loading posts...
All posts loaded
No more posts
