- Wednesday
- August 19th, 2026
ಬದ್ರಿಯಾ ಜುಮಾ ಮಸೀದಿ (ರಿ) ಗುತ್ತಿಗಾರುನಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಹತ್ ಖತೀಬರಾದ ಅಬ್ದುಲ್ ನಾಸಿರ್ ಸಖಾಫಿ ಯವರು ಈದುಲ್ ಆಝ ನಮಾಜಿಗೆ ನೇತೃತ್ವ ನೀಡಿದರು . ಹಾಗು ತ್ಯಾಗ ಬಲೀದಾನದ ಬಕ್ರೀದ್ ಹಬ್ಬದ ಸಂದೇಶ ನೀಡಿದರು. ಜಮಾಅತ್ ಕಮೀಟಿ ಪದಾಧಿಕಾರಿಗಳು,ಸದಸ್ಯರು ಹಾಗೂ ಅನ್ಸಾ ರುಲ್ ಮುಸ್ಲೀಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು...
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ, ಬಂಟ್ವಾಳ,...
ಕಾಣಿಯೂರು ಸಮೀಪದ ಬೈತಡ್ಕ ಸೇತುವೆ ಬಳಿಯ ಹೊಳೆಯಲ್ಲಿ ಎರಡೂ ಮೃತದೇಹ ಜು.12ರಂದು ಪತ್ತೆಯಾಗಿದೆ. ಇಂದು ಬೆಳಿಗ್ಗೆ 10 ಗಂಟೆ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದಲ್ಲಿ ಹೊಳೆಯ ಬದಿ ಎರಡೂ ಮೃತದೇಹ ಪತ್ತೆಯಾಗಿದೆ. ಜು. 10 ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರು ಪಾಲಾಗಿದ್ದರು. ಕಾರು ಜು.10ರಂದೇ ಮಧ್ಯಾಹ್ನ...
ಹರಿಹರ ಪಲ್ಲತ್ತಡ್ಕ ದಲ್ಲಿ 12 ವರ್ಷಗಳಿಂದ ಗ್ರೇಡ್ ಸೆಕೆಂಡ್ ಲೈನ್ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಕುಮಾರ್ ಟಿ.ಎಂ ಅವರು ಜು.11 ರಂದು ಕಡಬ ಮೆಸ್ಕಾಂ ಜೆ.ಇ ಆಗಿ ಅಧಿಕಾರ ಸ್ವೀಕರಿಸಿದರು.ಎ.ಇ.ಇ ಸಜಿಕುಮಾರ್ ಮತ್ತು ಎ.ಇ ಸತ್ಯನಾರಾಯಣ ಸಿ.ಕೆ ಅಧಿಕಾರ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಲೆಕ್ಕಾಧಿಕಾರಿ ಕೃಷ್ಣ ಮೂರ್ತಿ, ಮತ್ತು ಕಡಬ ಉಪವಿಭಾಗದ...
ಗುತ್ತಿಗಾರು ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾಹತ್ ಖತೀಬರಾದ ಅಬ್ದುಲ್ ನಾಸಿರ್ ಸಖಾಫಿ ಯವರು ಈದುಲ್ ಆಝ ನಮಾಜಿಗೆ ನೇತೃತ್ವ ನೀಡಿದರು . ಹಾಗೂ ತ್ಯಾಗ ಬಲಿದಾನದ ಬಕ್ರೀದ್ ಹಬ್ಬದ ಸಂದೇಶ ನೀಡಿದರು. ಜಮಾಅತ್ ಕಮೀಟಿ ಪದಾಧಿಕಾರಿಗಳು, ಸದಸ್ಯರು ಹಾಗೂ ಅನ್ಸಾ ರುಲ್ ಮುಸ್ಲೀಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳು...
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ,...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದ ರಜೆಯ ಬಳಿಕ ಇಂದು (ಜು.12) ಶಾಲೆಗಳು ಆರಂಭವಾಗಲಿದೆ. ಸೋಮವಾರ ಗಣನೀಯ ಪ್ರಮಾಣದಲ್ಲಿ ಮಳೆ ಇಳಿಮುಖವಾಗಿದ್ದು, ರೆಡ್ ಅಲರ್ಟ್ ಬದಲಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳು ಮುಂಜಾಗ್ರತಾ ಕ್ರಮ ವಹಿಸಿ...
ನವಮಾಸದಿ ಹೊತ್ತು ನೋವಿನಲ್ಲೂ ನಗುವನ್ನು ಕಂಡು ತನ್ನ ಗರ್ಭಗುಡಿಯಲ್ಲಿ ಕರುಳ ಬಳ್ಳಿಯ ಬಂಧಿಯೊಳಗೆ ದೇವರಂತೆ ಆರಾಧಿಸುತ್ತಾ ಜನ್ಮ ನೀಡಿದ ಮಹಾಮಾತೆ..... ಅಮ್ಮಾ..... ಅಮ್ಮಾ.....ಎಂದಾಗ ಓಡಿಬಂದು ಎದೆಗಪ್ಪಿ ಮುತ್ತುಗಳ ಅರ್ಪಿಸುತ್ತಾ ತನ್ನೆಲ್ಲ ನೋವುಗಳನ್ನು ಮರೆಸುವ ಜೀವಾ......ಅಮ್ಮಾ...... ಎಲ್ಲವೂ ಇದ್ದು..... ಒಮ್ಮೊಮ್ಮೆ.... ನಿಮ್ಮ ಮಡಿಲಿನಾಸರೆಗೆ ತಲೆಯೊಡ್ಡಿ ಮಲಗಬೇಕೆಂದೆನಿಸುವುದು ಅಮ್ಮಾ... ಅಮ್ಮಾ....ಎಲ್ಲೇ ಇರಿ ಖುಷಿಯಾಗಿರಿ ನಿಮ್ಮ ಒಳಿತಿಗಾಗಿ ಸದಾ ಹರಸುತಿಹುದು...
ನವಮಾಸದಿ ಹೊತ್ತು ನೋವಿನಲ್ಲೂ ನಗುವನ್ನು ಕಂಡು ಸಾಕಿ-ಸಲಹಿದ.... ತ್ಯಾಗಮಯಿ..... ಅಮ್ಮಾ..... ತನ್ನ ಗರ್ಭಗುಡಿಯಲ್ಲಿ ಕರುಳ ಬಳ್ಳಿಯ ಬಂಧಿಯೊಳಗೆ ದೇವರಂತೆ ಆರಾಧಿಸುತ್ತಾ ಜನ್ಮ ನೀಡಿದ ಮಹಾಮಾತೆ..... ಅಮ್ಮಾ.... ಅಮ್ಮಾ.....ಎಂದಾಗ ಓಡಿಬಂದು ಎದೆಗಪ್ಪಿ ಮುತ್ತುಗಳ ಅರ್ಪಿಸುತ್ತಾ ತನ್ನೆಲ್ಲ ನೋವುಗಳನ್ನು ಮರೆಸುವ ಜೀವಾ......ಅಮ್ಮಾ...... ಎಲ್ಲವೂ ಇದ್ದು..... ಒಮ್ಮೊಮ್ಮೆ..... ನಿಮ್ಮ ಮಡಿಲಿನಾಸರೆಗೆ ತಲೆಯೊಡ್ಡಿ ಮಲಗಬೇಕೆಂದೆನಿಸುವುದು ಅಮ್ಮಾ.... ಅಮ್ಮಾ....ಎಲ್ಲೇ ಇರಿ ಖುಷಿಯಾಗಿರಿ ನಿಮ್ಮ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕಟ್ಟ ಗೋವಿಂದನಗರ ಒಕ್ಕೂಟದ ನೂತನ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜು.10 ರಂದು ನಡೆಯಿತು.ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಭಟ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷರಾದ...
Loading posts...
All posts loaded
No more posts
