ಅರಂತೋಡು : ಬಕ್ರೀದ್ ಹಬ್ಬದ ವಿಶೇಷಾಂಕ ಬಿಡುಗಡೆ

ಅರಂತೋಡು:ಸಮಸ್ತ ಕೇರಳ ಸುನ್ನಿ ಬಾಲ ವೇದಿ ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇದರ ವತಿಯಿಂದ ನುಸ್ರತುಲ್ ಇಸ್ಲಾಂ ಮದರಸ ಅಧ್ಯಾಪಕ ಸಹದ್ ಫೈಝಿ ಸಂಪಾದಕತ್ವದ ಅನ್ನುಜೂಂ ಬಕ್ರೀದ್ ಹಬ್ಬದ ವಿಶೇಷಾಂಕ ವನ್ನು ಜು.6ರಂದು ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ಸ್ಥಾಪಕಾಧ್ಯಕ್ಷರಾದ ಟಿ.ಎಮ್.ಶಹೀದ್ ತೆಕ್ಕಿಲ್ ಬಿಡುಗಡೆಗೊಳಿಸಿದರು. ಜುಮ್ಮಾ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ದುವಾ...

ಬಾಳುಗೋಡು :- ಜು.07 ರಂದು ವನಮಹೋತ್ಸವ ಕಾರ್ಯಕ್ರಮ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕರ್ನಾಟಕ ಅರಣ್ಯ ಇಲಾಖೆ, ಸುಬ್ರಹ್ಮಣ್ಯ ವಲಯ, ಸುಳ್ಯ ತಾಲೂಕು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ ಶಾಲೆ ಬಾಳುಗೋಡು ಇವರ ಜಂಟಿ ಆಶ್ರಯದಲ್ಲಿ ಜು. 07 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಸುಬ್ರಹ್ಮಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರವೀಣ್...
Ad Widget

ಹರಿಹರಪಲ್ಲತ್ತಡ್ಕ : ವ್ಯಾಪಕ ಮಳೆಗೆ ಅಯ್ಯಪ್ಪ ದೇವಸ್ಥಾನ ಆವರಣ ಮುಳುಗಡೆ

ಬಾಳುಗೋಡು ಕೊಲ್ಲಮೊಗ್ರ ಕಲ್ಮಕಾರು ಭಾಗದಲ್ಲಿ ಸುರಿದ ವ್ಯಾಪಕ ಮಳೆಗೆ ಹರಿಹರಪಲ್ಲತ್ತಡ್ಕದ ಸಂಗಮಕ್ಷೇತ್ರ ಅಯ್ಯಪ್ಪ ದೇವಸ್ಥಾನದ ಆವರಣ ಮುಳುಗಡೆಯಾಗಿದೆ.

ಮನೆಯೊಂದರಿಂದ 10 ಗೋಣಿ ಕಾಳುಮೆಣಸು ಕದ್ದು ಸಾಗಿಸುತ್ತಿದ್ದ ಐದು ಆರೋಪಿಗಳ ಬಂಧನ

ಕಳ್ಳರು ಮನೆಯೊಂದರಿಂದ ಕದ್ದಿದ್ದ 10 ಗೋಣಿ ಕಾಳುಮೆಣಸನ್ನು ಸಾಗಿಸುತ್ತಿದ್ದ ವೇಳೆ ಬೆಳ್ಳಾರೆ ಠಾಣಾ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಬಂಧಿತ ಆರೋಪಿಗಳನ್ನು ಸುಳ್ಯ ತಾಲೂಕಿನ ಕಳಂಜ ನಿವಾಸಿ ಮಂಜು, ಕೊಡಿಯಲ ಬೈಲು ನಿವಾಸಿ ಪ್ರವೀಣ, ಜಾಲ್ಸೂರು ಗ್ರಾಮದ ಬೆರ್ಪಡ್ಕ ನಿವಾಸಿ ಪವನ್ ಕುಮಾರ್ ಹಾಗೂ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಅಬ್ದುಲ್ ಬಾಶೀತ್ ಎಂದು...

ಅರಂತೋಡು : ನಿರಂತರ ವಿದ್ಯುತ್ ವ್ಯತ್ಯಯ ಬಗ್ಗೆ ಸಚಿವರಿಗೆ ದೂರು – ಪರ್ಯಾಯ ವ್ಯವಸ್ಥೆಗಳ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

ಮಳೆಗಾಲ ಆರಂಭ ದಿನಗಳಿಂದ ಆರಂತೋಡು, ತೊಡಿಕಾನ ಸಂಪಾಜೆ ಗ್ರಾಮಗಳಲ್ಲಿ ನಿರಂತರ ವಿದ್ಯುತ್ ವ್ಯತ್ಯಯ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ಜನಪ್ರತಿನಿಧಿಗಳು ಸಚಿವ ಎಸ್. ಅಂಗಾರರಿಗೆ ಮನವಿ ಮಾಡಿದ್ದರು.ಇದಕ್ಕೆ ಸ್ಪಂದಿಸಿದ ಸಚಿವರು ಮೆಸ್ಕಾಂ ನ ಸಹಾಯಕ ತಾಂತ್ರಿಕ ಅಧಿಕಾರಿ ಸುಪ್ರಿತ್ ಅವರನ್ನು ಕಛೇರಿಗೆ ಕರೆಸಿ ನಿರಂತರ ವಿದ್ಯುತ್ ನೀಡಲು ಆಗಬೇಕಾಗಿರುವ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲು ಆದೇಶಿಸಿದರು....

ಬಳ್ಪ : ರಸ್ತೆ ಬದಿ ಬರೆ ಕುಸಿತ, ಸಂಚಾರಕ್ಕೆ ಅಡಚಣೆ

ಬಳ್ಪ ಗ್ರಾಮದ ಆಲ್ಕಬೆ ಎಂಬಲ್ಲಿ ಗುಡ್ಡ ಕುಸಿತ ಜು.4 ರಂದು ಗುಡ್ಡ ಕುಸಿದಿದ್ದು ಸಂಚಾರಕ್ಕೆ ತಡೆಯುಂಟಾಗಿದೆ.ರಸ್ತೆಯಲ್ಲಿ ಘನ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಸಂಪೂರ್ಣವಾಗಿ ಕೆಸರುಮಯವಾಗಿ ಪಾದಚಾರಿಗಳಿಗೆ ನಡೆದಾಡಲು ಕಷ್ಟವಾಗುತ್ತಿದೆ ಮಳೆ ಇದೇ ರೀತಿ ಮುಂದುವರಿದರೆ ಗುಡ್ಡ ಇನ್ನಷ್ಟೂ ಕುಸಿಯುವ ಭೀತಿಯಲ್ಲಿದೆ. ಪಂಚಾಯಿತಿಗೆ ಮನವಿ ಮಾಡಿದ್ದರು ಯಾವ ಕ್ರಮ ಇನ್ನು ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವರದಿ...

ಐವರ್ನಾಡು : ಕಾಂಗ್ರೆಸ್ ಕಾರ್ಯಕರ್ತರ ಸಭೆ – ಕೆಪಿಸಿಸಿ ಮಾಜಿ ಸದಸ್ಯ ಡಾ.ರಘು ಭೇಟಿ

ಐವರ್ನಾಡಿನಲ್ಲಿ ನಡೆದ ನಾ ನಾಯಕಿಯರ ಪೂರ್ವಭಾವಿ ಸಭೆಯು ಜಯಪ್ರಕಾಶ್ ನೆಕ್ರಪ್ಪಾಡಿಯವರ ಮನೆಯಲ್ಲಿ ನಡೆಯಿತು. ಈ ಸಭೆಗೆ ಮಾಜಿ ಕೆಪಿಸಿಸಿ ಸದಸ್ಯರಾದ ಡಾ. ರಘು ಪಾಲ್ಗೊಂಡಿದ್ದರು . ಕಾಂಗ್ರೆಸ್ಸಿನ ಹಿರಿಯರಾದ ನೆಕ್ರಪ್ಪಾಡಿ ಕೃಷ್ಣಪ್ಪಗೌಡ , ಮಾಜಿ ತಾಲೂಕ್ ಪಂಚಾಯತ್ ಸದಸ್ಯ ರಾಜೀವಿ ಉದ್ದಂಪ್ಪಾಡಿ , ಪಂಚಾಯತ್ ಮಾಜಿ ಸದಸ್ಯ ಚಂಚಲಾಕ್ಷಿ ಕತ್ಲಡ್ಕ ಹಾಗೂ ಮಹಿಳೆಯರು ಮತ್ತು ಕಾಂಗ್ರೆಸ್...

ಶಿಥಿಲಗೊಂಡಿರುವ ಕೊಡಿಯಾಲ – ಪೆರುವಾಜೆ ಸಂಪರ್ಕಿಸುವ ಸಾರಕೆರೆ ಕಿಂಡಿ ಅಣೆಕಟ್ಟು, ಸರ್ವಋತು ಸೇತುವೆಗಾಗಿ ನಾಗರಿಕರ ಒತ್ತಾಯ

ಕೊಡಿಯಾಲ - ಪೆರುವಾಜೆ ಗ್ರಾಮಗಳನ್ನು ಸಂಪರ್ಕಿಸುವ ಸಾರಕೆರೆ ಎಂಬಲ್ಲಿ ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಈಗ ಸಂಪೂರ್ಣ ಶಿಥಿಲಗೊಂಡಿದ್ದು, ಸದ್ರಿ ಅಣೆಕಟ್ಟಿನ ಮೇಲೆ ಇರುವ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುವುದು ದುಸ್ತರವಾಗಿದೆ. ಈ ಕಾಲುದಾರಿಯಲ್ಲಿ ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು, ಕೊಡಿಯಾಲ ಗ್ರಾಮದ ಅನಗುರಿ, ಕೆಡೆಂಜಿಮೊಗ್ರು, ಬೇರ್ಯ ಉಡುಕಿ ಕಾಲೋನಿಯ ನಾಗರಿಕರು ಹಾಗೂ...

ಅರಣ್ಯ ಇಲಾಖೆಯಿಂದ 110ಕೆ.ವಿ. ವಿದ್ಯುತ್ ಲೈನ್ ಎಳೆಯಲು ಅನುಮತಿ – ಶೀಘ್ರ ಕಾಮಗಾರಿ ಆರಂಭ : ಸಚಿವ ಅಂಗಾರ

ಸುಳ್ಯಕ್ಕೆ 110 ಕೆವಿವಿದ್ಯುತ್ ಲೈನ್ ಹಾದು ಹೋಗಲು ಅರಣ್ಯ ಇಲಾಖೆಯ ತೊಡಕು ನಿವಾರಣೆಯಾಗಿದ್ದು ಕೇಂದ್ರ ಪರಿಸರ‌ ಇಲಾಖೆ ಅನುಮತಿ ನೀಡಿದೆ. 110 ಕೆ.ವಿ. ಲೈನ್ ಹಾಗೂ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ. ಸುಳ್ಯದಲ್ಲಿ...

ಕರುಣಾಮಯಿ ಜಲದುರ್ಗೆ ಭಕ್ತಿಗೀತೆ ಆಲ್ಬಮ್ ಬಿಡುಗಡೆ

ತುಳುನಾಡಿನ ಪ್ರಸಿದ್ಧ ತಾಣವಾದ ಬೆಳ್ಳಾರೆ ಪೆರುವಾಜೆಯ ಉದ್ಭವ ಸ್ವರೂಪಿನಿ ಶ್ರೀ ಜಲದುರ್ಗ ದೇವಸ್ಥಾನದ ಮಹಿಮೆಯನ್ನು ವರ್ಣಿಸುವ, ""ಕರುಣಾಮಯಿ ಜಲದುರ್ಗೆ "" ತುಳು ಭಕ್ತಿಗೀತೆಯನ್ನು ಪಿ.ಪದ್ಮನಾಭ ಶೆಟ್ಟಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವ್ಯವಸ್ಥಾಪನಾ ಸಮಿತಿ ಹಾಗೂ ಸಿಬ್ಬಂದಿ ವರ್ಗ ಶ್ರೀ ಕ್ಷೇತ್ರ ಪೆರುವಾಜೆ ಇವರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಈ ಭಕ್ತಿಗೀತೆ ಗೆ ಸಾಹಿತ್ಯವನ್ನು ಸುದೀಪ್ ಕೆಯ್ಯೂರು ಬರೆದು...
Loading posts...

All posts loaded

No more posts

error: Content is protected !!