- Tuesday
- August 18th, 2026
ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್ .ಭೀಮರಾವ್ ವಾಷ್ಠರ್ ರವರಿಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೇಡರ ಕಾರಲಕುಂಟಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ಸರ್ವಧರ್ಮದ ಸಮ್ಮೇಳನದಲ್ಲಿ ಇವರ ಸಾಧನೆ ಪರಿಗಣಿಸಿ 2022 ನೇ ಸಾಲಿನ ಸರ್ವಜ್ಞ ಸಂಜೀವಿನಿ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಪ್ರಶಸ್ತಿ ಪ್ರದಾನವನ್ನು ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ...
ಐವರ್ನಾಡು – ಬಿರ್ಮುಕಜೆ ಅಮಲ ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ ರೂ.1 ಕೋಟಿ ಅನುದಾನದಲ್ಲಿ ರಸ್ತೆ ಡಾಮರೀಕರಣವಾಗಿದ್ದು. ಜೂ.12 ರಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿರು. ಅವರು ಪಾಂಬಾರಿನಿಂದ ಮಾಡಾವು ಉಳಿಕೆಯಾದಂತಹ ಭಾಗಕ್ಕೆ ಸರಕಾರದಿಂದ ಅನುದಾನ ಮಂಜೂರು ಹಂತದಲ್ಲಿದೆ. ಅಲ್ಲದೆ ಕಲ್ಲೋಣಿ ದೇವರಕಾನ ರಸ್ತೆ, ನಿಡುಬೆ ರಸ್ತೆ ಐವರ್ನಾಡು ದೇವಸ್ಥಾನ...
ಆಲೆಟ್ಟಿ ಗ್ರಾಮದ ನಾರ್ಕೋಡು ಎಂಬಲ್ಲಿ ಸುಳ್ಯ ಪ್ರಾದೇಶಿಕ ವಲಯದ ವತಿಯಿಂದ ಜೂ.11 ರಂದು ವಿಶ್ವ ಪರಿಸರ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಸ. ಹ.ಪ್ರಾ.ಶಾಲೆ ಯ ವಿದ್ಯಾರ್ಥಿಗಳೊಂದಿಗೆ ಮೇದಿನಡ್ಕ ಪಶ್ಚಿಮ ಮೀಸಲು ಬೆಳ್ಳಿಪ್ಪಾಡಿ ಅರಣ್ಯದಲ್ಲಿ ಹಲಸು, ಮಾವು, ಹುಣಸೆ, ಹೆಬ್ಬಲಸು ಪುನರ್ಪುಳಿ ಜಾತಿಯ ಬೀಜಗಳನ್ನು ಬಿತ್ತುವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯದ ವಲಯ ಅರಣ್ಯಾಧಿಕಾರಿ ಗಿರೀಶ್.ಆರ್,...
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಶಾಲಾ ಸಂಚಲನ ಸಮಿತಿ, ಶಾಲಾಭಿವೃದ್ಧಿ ಸಮಿತಿ ದರ್ಖಾಸ್ತು, ಸ್ತ್ರೀ ಶಕ್ತಿ ಸಂಘಗಳು ಬೆಳ್ಳಾರೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತುನಲ್ಲಿ ಹಸಿರು ಉಸಿರು ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ...
ಜೇಸಿಐ ಪಂಜ ಪಂಚಶ್ರೀ ಹಾಗೂ ಸಾನಿಕ ನರ್ಸರಿ ಪಂಜ ಇದರ ಸಹಯೋಗದಲ್ಲಿ ಗೋ - ಗ್ರೀನ್ ಹಬ್ಬ 2022 ವಿಶ್ವ ಪರಿಸರ ದಿನಾಚರಣೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜದಲ್ಲಿ ಆಚರಿಸಲಾಯಿತು. ಸಭಾಧ್ಯಕ್ಷತೆಯನ್ನು ಜೇಸಿಐ ಪಂಜ ಪಂಚಶ್ರೀ ಯ ಘಟಕಾಧ್ಯಕ್ಷರಾದ ಜೇಸಿ.ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಯಶಸ್ವಿಯಾಗಿ 8 ವರ್ಷಗಳ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲ ವತಿಯಿಂದ ಬೈಕ್ ರ್ಯಾಲಿ ಇಂದು ನಡೆಯಿತು. ಬೈಕ್ ರ್ಯಾಲಿಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಬೆಳ್ಳಾರೆಯ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿ ತೆಂಗಿನಕಾಯಿ ಒಡೆದು ಧ್ವಜ...
ಸೇವಾ ಭಾರತಿ ಬೆಳ್ಳಾರೆ, ಗ್ರಾಮ ವಿಕಾಸ ಸಮಿತಿ ಬೆಳ್ಳಾರೆ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ.ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರಿಂದ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುವ...
ಕಲೆ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ. ಜ್ಞಾನ ಮಂದಿರ ಸಂಸ್ಥೆ ಕಳೆದ 25 ವರ್ಷಗಳಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರತಿಭೆಗಳನ್ನು ಪ್ರೋತ್ಸಾಹ ನೀಡುತ್ತಾ ಬಂದಿದೆ. ಸಮಾಜದಲ್ಲಿ ಧಾರ್ಮಿಕ ಗೊಂದಲಗಳು ಕಾಣಿಸುತ್ತಿರುವ ಸಮಯದಲ್ಲಿ ಎಲ್ಲ ಧರ್ಮದವರನ್ನು ಯಾವುದೇ ಬೇಧವಿಲ್ಲದೇ ಗುರುತಿಸಿ ಗೌರವಿಸುತ್ತಿರುವುದು ಅಭಿನಂದನೀಯ. ಧರ್ಮ, ಪ್ರಾಂತೀಯ ಪ್ರತ್ಯೇಕವಾದ ಬೇಡ. ನಾವೆಲ್ಲರೂ ಕನ್ನಡಿಗರು. ಎಲ್ಲರೂ ಒಂದು ಎಂಬ...
ಝೀ ಕನ್ನಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ದಲ್ಲಿ ಕಡಬ ತಾಲೂಕಿನ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡದ ಪ್ರದರ್ಶನ ಇಂದು ನಡೆಯಲಿದೆ. ಇಂದು ರಾತ್ರಿ 9.00ಗಂಟೆಗೆ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಳ್ಳಲಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ದಲ್ಲಿ ಚಾರ್ವಾಕದ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳ ತಂಡವು ರಾಹುಲ್ ಮತ್ತು...
Loading posts...
All posts loaded
No more posts
