- Monday
- August 17th, 2026
ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಸುಬ್ರಹ್ಮಣ್ಯ ಜೋಷಿ ಯವರಿಗೆ ಸುಳ್ಯ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಭೆಯಲ್ಲಿ ಬೀಳ್ಕೊಡುಗೆ ಸಮಾರಂಭವು ಮೇ 7ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಸುಳ್ಯ ಸಿ .ಎ ಬ್ಯಾಂಕ್ ನ ಉಪಾಧ್ಯಕ್ಷ ವೆಂಕಟ್ರಮಣ ಮುಳ್ಯ ಮತ್ತು ಸುಳ್ಯ...
ಅಳುತ ನಗುತ ನೋವ ಮರೆಸುತ, ಕಲಿತು ಕಲಿಯುತ ಕಲಿಸಿ ನಲಿಯುತ ಸಾಗುತಿದೆ ಪಯಣ…ಬದುಕ ಪುಟಗಳ ತಿರುವು ಹಾಕುತ, ಪ್ರತೀ ಪುಟದಲೂ ಪಾಠ ಕಲಿಯುತ ಸಾಗುತಿದೆ ಪಯಣ…ಸೋಲು ಕಲಿಸುವ ಪಾಠ ಕಲಿಯುತ, ಗೆಲುವಿನಂಚಿನ ದಾರಿ ಹುಡುಕುತ ಸಾಗುತಿದೆ ಪಯಣ…ತಿಳಿದೋ ತಿಳಿಯದೇ ತಪ್ಪು ಮಾಡುತ, ತಪ್ಪುಗಳಿಗೆ ಕ್ಷಮೆಯ ಕೇಳುತ ಸಾಗುತಿದೆ ಪಯಣ…ಬದುಕಿನುದ್ದಕ್ಕೂ ಬಿದ್ದು ಏಳುತ, ಏಳು ಬೀಳಿನ ಜೊತೆಗೆ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯು ವಿನೂತನ ಯೋಜನೆಗಳ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ ಗ್ರಾಹಕರ ಅಪೇಕ್ಷೆಯ ಮೇರೆಗೆ "ಲಕ್ಕೀ ಡ್ರಾ" ಎಂಬ ಹೊಸ ಯೋಜನೆಯನ್ನು ಆರಂಭಿಸುತ್ತಿದೆ. ಈ "ಲಕ್ಕೀ ಡ್ರಾ" ದಲ್ಲಿ 15 ದಿನಗಳಿಗೊಮ್ಮೆ ರೂ.500/- ರಂತೆ 12 ಕಂತುಗಳನ್ನು ಪಾವತಿಸಬೇಕಾಗಿದ್ದು,...
ಸುಳ್ಯದ ಕೊಡಿಯಾಲಬೈಲ್ನ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಸತೀಶ್ ಕುಮಾರ್ ಕೊಯಿಂಗಾಜೆ ಅಧಿಕಾರ ವಹಿಸಿಕೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾಗಿದ್ದ ಅಚ್ಚುತ ಪೂಜಾರಿ ಅವರಿಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸತೀಶ್ ಕೊಯಿಂಗಾಜೆಯವರು ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ 9 ವರ್ಷಗಳಿಂದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂಪಿಎಡ್ ಎಂಫಿಲ್...
2022-23 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಅಡಿಕೆ ಹಳದಿ ಎಲೆ ರೋಗದ ನಿಯಂತ್ರಣಕ್ಕೆ ಸಂಶೋಧನೆ ಹಾಗೂ ಪರ್ಯಾಯ ಬೆಳೆಗಳಿಗೆ ಪ್ರೋತ್ಸಾಹಧನ ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಮಾಹಿತಿ ಕಾರ್ಯಗಾರ ನಡೆಯಲಿದ್ದು, ಈ ಮಾಹಿತಿ ಕಾರ್ಯಾಗಾರದಲ್ಲಿ ಇತರ ವಾಣಿಜ್ಯ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಲಾಗುವುದು. ಅಡಿಕೆ ಬೆಳೆಗಾರರು ಇತರೆ ಬೆಳೆಗಳಾದ...
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಬಳ್ಪ ಗ್ರಾಮದ ಕುಂಜತ್ತಾಡಿ ನಿವಾಸಿಗಳಿಗೆ ರೂ 8000.00 ದಂಡ ವಿಧಿಸಿದ ಘಟನೆ ಮೇ.13 ರಂದು ನಡೆದಿದೆ. ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಮೇ.13 ರಂದು...
2021-22 ನೇ ಶೈಕ್ಷಣಿಕ ಸಾಲಿನ ಕರ್ನಾಟಕ ಎಸ್.ಎಸ್.ಎಲ್.ಸಿ ಫಲಿತಾಂಶ ಮೇ.19ರಂದು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಅವರು ಇಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ SSLC ಪರೀಕ್ಷೆ ಫಲಿತಾಂಶ ಮೇ.19ರಂದು ಘೋಷಣೆ ಫಿಕ್ಸ್ ಆದಂತೆ ಆಗಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಪರೀಕ್ಷೆಗೆ 8.76 ಲಕ್ಷ ವಿದ್ಯಾರ್ಥಿಗಳು...
ಕಡಬ ತಾಲೂಕಿನ ಚಾರ್ವಾಕ ಕಪಿಲೇಶ್ವರ ಸಿಂಗಾರಿ ಮೇಳವು ಕಳೆದ ಮೇ.7ರಿಂದ ಮೇ.10 ರವರೆಗೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಊರ ಜಾತ್ರೆಯಲ್ಲಿ ಭಾಗವಹಿಸಿ ಅಲ್ಲಿನ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸುಮಾರು 1ಲಕ್ಷಕ್ಕೂ ಅಧಿಕ ಜನ ಸೇರಿದ ಜಾತ್ರೆಯಲ್ಲಿ ಊರ ಕಾಯುವ ದೇವಿಯ ಮೆರವಣಿಗೆ ಬಹಳ ವಿಜೃಂಭಣೆಯಿಂದ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ...
ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಪಿ.ಎಂ.ಎಫ್.ಎಂ.ಇ ಚೆಕ್ ವಿತರಣಾ ಕಾರ್ಯಕ್ರಮವು ಮೇ.10 ರಂದು ನಡೆಯಿತು.ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದರ ನೂತನ ಅಧ್ಯಕ್ಷರಾಗಿ ದಿವ್ಯಾ ಸುಜನ್ ಗುಡ್ಡೆಮನೆ, ಉಪಾಧ್ಯಕ್ಷರಾಗಿ ಸವಿತಾ ಕುಳ್ಳಂಪಾಡಿ, ಕಾರ್ಯದರ್ಶಿಯಾಗಿ ಯಮಿತಾ ಪೂರ್ಣಚಂದ್ರ, ಜೊತೆ ಕಾರ್ಯದರ್ಶಿಯಾಗಿ ಗೀತಾ,...
Loading posts...
All posts loaded
No more posts
