- Sunday
- August 16th, 2026
ಅರಂತೋಡು ಗ್ರಾಮದ ಅಡ್ತಲೆಯಲ್ಲಿ ನಿರ್ಮಿಸಲಾಗಿದ್ದ ಬಿ ಎಸ್ ಎನ್ ಎಲ್ ಟವರ್ ಮಾ.3 ರಂದು ಕಾರ್ಯಾರಂಭ ಮಾಡಿದೆ. ಗ್ರಾಮದ ಅತೀ ಎತ್ತರದ ಪ್ರದೇಶದಲ್ಲಿರುವ ಈ ಟವರ್ ನಿಂದ ಇದುವರೆಗೂ ಸಿಗ್ನಲ್ ದೊರೆಯದಿದ್ದ ಹಲವು ಸ್ಥಳಗಳಲ್ಲಿ ಅತ್ಯುತ್ತಮ ಮತ್ತು ಅತೀ ವೇಗದ 3ಜಿ ಸಿಗ್ನಲ್ ದೊರೆಯುತ್ತಿದ್ದು ಗ್ರಾಹಕರು ಸಂತುಷ್ಟರಾಗಿದ್ದಾರೆ.ಟವರ್ ನಿರ್ಮಾಣವಾಗಿ ಹಲವು ಸಮಯ ಕಳೆದರೂ ಕಾರ್ಯಾಚರಣೆ ಆರಂಭಿಸದೆ...
ಪುತ್ತೂರಿನಲ್ಲಿ ಅಂಚೆ ಇಲಾಖೆಯಲ್ಲಿ ಉದ್ಯೋಗಿಯಾಗಿರುವ ಕೇನ್ಯ ಗ್ರಾಮದ ಕಣ್ಮಲ್ ಮನೆತನದ ಆನಂದ ಗೌಡ ಚೆನ್ನಕಜೆ ಮತ್ತು ಸಾಮೆತ್ತಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರು ಶ್ರೀಮತಿ ಮೀಣಾ ಕುಮಾರಿ ದಂಪತಿಯ ಪುತ್ರಿ ಕು. ಅವಿನಾ ಉನ್ನತ ಶಿಕ್ಷಣಕ್ಕಾಗಿ ಮಾ. 10ರಂದು ಇಂಗ್ಲೆಂಡಿಗೆ ತೆರಳಿದ್ದಾರೆ. ಇವಳು ಎಲ್.ಕೆಜಿ. ಯು.ಕೆ.ಜಿ. ಯನ್ನು ಪಂಜ ಸೈನಿಕ ಶಾಲೆ, 1 ರಿಂದ 4...
ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿರುವ ಹಿನ್ನಲೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಸಯಿತು. ಸುಳ್ಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸಿಡಿಮದ್ದು ಸಿಡಿಸಿ, ಸಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಮಾತನಾಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ...
ಸುಬ್ರಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲಾಜೆ ಎಂಬಲ್ಲಿ ದೇವರಹಳ್ಳಿ ಮಧುವನ-ಯೇನೆಕಲ್ಲು ರಸ್ತೆಗೆ ಪಂಚಾಯಿತ್ ಅನುದಾನದಲ್ಲಿ ನಡೆದ ರಸ್ತೆಯ ಕಾಂಕ್ರೀಟೀಕರಣವನ್ನು ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ರಿಬ್ಬನ್ ಕತ್ತರಿಸಿ ಚಿನ್ನಪ್ಪ ಗೌಡ ಮಾಣಿಬೈಲು ತೆಂಗಿನಕಾಯಿ ಒಡೆದು ಚಾಲನೆ ನೀಡಿದರು. ಸ್ಥಳೀಯರಾದ ನಾರಾಯಣ ಭಟ್ ದೀಪ ಬೆಳಗಿಸಿ ಶುಭ ಹಾರೈಸಿದರು. ಪಂಚಾಯತ್ ಸದಸ್ಯ ದಿಲೀಪ್ ಉಪ್ಪಳಿಕೆ ಸ್ವಾಗತಿಸಿ, ಶ್ರೀಮತಿ...
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಾರ್ವಜನಿಕ ಗ್ರಂಥಾಲಯಕ್ಕೆ ಮಾ.08 ರಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿ ಸದಸ್ಯರಾದ ಕುಸುಮಾಧರ.ಎ.ಟಿ, ಪುರುಷೋತ್ತಮ ಕಿರ್ಲಾಯ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಗುಣವತಿ ಕೊಲ್ಲಂತಡ್ಕ ಹಾಗೂ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ ಇವರುಗಳು ಉಚಿತವಾಗಿ ಅರೆಭಾಷೆ ಪುಸ್ತಕಗಳನ್ನು ನೀಡಿದರು.ಈ ಸಂದರ್ಭದಲ್ಲಿ ಹರಿಹರ...
ಬಾಲ್ಯದಲ್ಲಿಯೇ ನೃತ್ಯದ ಕಡೆಗೆ ಆಸಕ್ತಿಯನ್ನು ಹೊಂದಿದ್ದ ಶ್ರೇಯಾ ಎಮ್ ಜಿ ಮೇರ್ಕಜೆ ಇವರಿಗೆ ಬೆಂಗಳೂರಿನ ಟಿ ದಾಸರಹಳ್ಳಿ ಜನಸ್ಪಂದನ ಟ್ರಸ್ಟ್ ವತಿಯಿಂದ ಕಲಾ ಸಿರಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 5ನೇ ವರ್ಷದ ಟ್ರಸ್ಟಿನ ವಾರ್ಷಿಕೋತ್ಸವದ ಪ್ರಯುಕ್ತ ಸಾಂಕೃತಿಕ ಸಂಗೀತ,ನೃತ್ಯ,ನಟನೆ ,ಯೋಗ ಭರತನಾಟ್ಯ ಇವರ ಎಲ್ಲ ಟ್ಯಾಲೆಂಟ್ ಗಳನ್ನ ಗುರುತಿಸಿ...
ಇತ್ತೀಚೆಗೆ ನಿಧನರಾದ ಸುಬ್ರಹ್ಮಣ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಮಹಾಲಿಂಗ ಮೂಲ್ಯ ಅವರ ಶ್ರದ್ದಾಂಜಲಿ ಸಭೆ ಮಾ.09 ರಂದು ಸುಬ್ರಹ್ಮಣ್ಯದ ವೆಲಂಕಣಿ ಸಭಾಭವನದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾರ್ಯದರ್ಶಿ ಪವನ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ, ಜನಜಾಗೃತಿ ವೇದಿಕೆ ಸುಳ್ಯ ಇದರ ನಿಕಟಪೂರ್ವ ಅಧ್ಯಕ್ಷರಾದ...
ಅರೆಭಾಷೆಯಲ್ಲಿ ಉತ್ತಮ ಚಲನ ಚಿತ್ರಗಳು ನಿರ್ಮಾಣಗೊಳ್ಳುವುದು ಭಾಷೆಯ ಬೆಳವಣಿಗೆಗೆ ಪೂರಕ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಹೇಳಿದ್ದಾರೆ. ಸುಳ್ಯದ ಕನ್ನಡ ಭವನದಲ್ಲಿ ಮಾ.6ರಂದು ನಡೆದ ಸಮಾರಂಭದಲ್ಲಿ ಕಲಾಮಾಯೆ ಸಂಸ್ಥೆ ಸಾರಥ್ಯದಲ್ಲಿ ನಿರ್ಮಾಣಗೊಂಡ ಸುಧೀರ್ ಏನೆಕಲ್ ನಿರ್ದೇಶಿಸಿ ನಟಿಸಿರುವ ‘ಕೇಸ್ ಪುಸ್ಕ’ ಅರೆಭಾಷೆ ಚಲನ ಚಿತ್ರವನ್ನು ಬಿಡುಗಡೆ ಮಾಡಿ ಅವರು...
ಪುತ್ತೂರು : ಚಿನ್ನಾಭರಣಗಳ ವ್ಯವಹಾರದಲ್ಲಿ ಗ್ರಾಹಕರ ವಿಶ್ವಾಸ ಮತ್ತು ಪ್ರೀತಿಗೆ ಪಾತ್ರವಾಗಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಮುಡಿಗೆ ಇನ್ನೊಂದು ಪ್ರಶಸ್ತಿ ಕಿರೀಟ ಮುಡಿಗೇರಿದೆ. ಕರ್ನಾಟಕ ಸ್ಟೇಟ್ ಜ್ಯುವೆಲ್ಲರ್ಸ್ ಫೆಡರೇಶನ್ (ಕೆ.ಜೆ.ಎಫ್.) ಕೊಡಮಾಡುವ ‘ಬೆಸ್ಟ್ ಜ್ಯುವೆಲ್ಲರಿ ರಿಟೈಲ್ ಸ್ಟೋರ್, ಕರ್ನಾಟಕ ಪ್ರಶಸ್ತಿಗೆ ಪಾತ್ರವಾಗಿದ್ದು, ಮಲ್ಟಿಪಲ್ ಸ್ಟೋರ್ ವಿಭಾಗದಲ್ಲಿ ರಾಜ್ಯದ ಬೆಸ್ಟ್ ಜ್ಯುವೆಲ್ಲರಿ ಎಂಬ ಹೆಗ್ಗಳಿಕೆಗೆ ಜಿ ಎಲ್...
ಕುಕ್ಕುಟೋದ್ಯಮಕ್ಕೆ ಹೆಚ್ಚು ಜನ ಆಸಕ್ತಿ ವಹಿಸುತ್ತಿರುವುದು ಕಾಣಸಿಗುತ್ತಿದೆ. ಈ ಬೇಸಿಗೆಯ ಸಂದರ್ಭದಲ್ಲಿ ಕೋಳಿ ಜಾಗರುಕತೆ ವಹಿಸಬೇಕಾಗಿದೆ. ಅದಕ್ಕೆಂದೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಫಾರಂ ಗಳಲ್ಲಿ ಅಧಿಕ ಉಷ್ಣಾಂಶದಿಂದಾಗಿ ಕೋಳಿ ಹಾಗೂ ಮರಿ ಕೋಳಿಗಳು ಸಾವನ್ನಪ್ಪುವುದರಿಂದ ಈ ಸಮಯ ಸಾಕಾಣಿಕೆ ಮಾಡಲು ಹಿಂಜರಿಯುತ್ತಾರೆ. ಇದನ್ನು ಮನಗಂಡು ದಕ್ಷಿಣ ಭಾರತದ ಹೆಸರಾಂತ ಕೋಳಿ ಔಷಧಿ ಮಾರಾಟ...
Loading posts...
All posts loaded
No more posts
