ಸಾಹಿತಿ, ಜ್ಯೋತಿಷಿ ಎಚ್.ಭೀಮರಾವ್ ವಾಷ್ಠರ್ ರಿಗೆ ಎಲಿಮಲೆಯಲ್ಲಿ ಸನ್ಮಾನ ಮತ್ತು ಕವಿಗೋಷ್ಠಿ ಕಾರ್ಯಕ್ರಮ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ಮತ್ತು ಎಲಿಮಲೆ ಪ್ರೌಢಶಾಲೆಯ ಕನ್ನಡ ಸಂಘ ಜಂಟಿ ಆಶ್ರಯದಲ್ಲಿ ಜರುಗಿದ ಚಾಂದ್ರಮಾನ ಮತ್ತು ಸೌರಮಾನ ಯುಗಾದಿ ವಿಶೇಷತೆಯ ಪ್ರಯುಕ್ತ ಜರುಗಿದ ಕವಿಗೋಷ್ಠಿ ಸಾಹಿತ್ಯ ಕಾರ್ಯಕ್ರಮವು ಎಲಿಮಲೆ ಪ್ರೌಢಶಾಲೆಯ ಅನ್ನಪೂರ್ಣೇಶ್ವರಿ ಭೋಜನ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷರು, ಸಾಹಿತಿ ಹಾಗೂ ಎಲಿಮಲೆ ಸರಕಾರಿ ಪ್ರೌಢಶಾಲೆಯ ಮುಖ್ಯ ಉಪಾಧ್ಯಾಯರಾದ...

ಸುಳ್ಯ ತಾಲೂಕು ಕ್ರೀಡಾಂಗಣ ಪೆವಿಲಿಯನ್ ನಿರ್ಮಾಣಕ್ಕೆ ಅನುದಾನ ಮೀಸಲಿರಿಸುವಂತೆ ಕೆ.ಎಂ ಮುಸ್ತಾಫ ಅವರಿಂದ ಮನವಿ

“ಸುಳ್ಯ ತಾಲೂಕು ಸುಳ್ಯ ನಗರ ವ್ಯಾಪ್ತಿಯ ಶಾಂತಿನಗರ ಎಂಬಲ್ಲಿ ಕ್ರೀಡಾoಗಣ ನಿರ್ಮಾಣ ಕಾಮಗಾರಿ ಅನುದಾನದ ಕೊರತೆಯಿoದ ಪೂರ್ಣಗೊಂಡಿರುವುದಿಲ್ಲ. ಪ್ರಸಕ್ತ ಸಾಲಿನ ಕ್ರಿಯಾಯೋಜನೆಯಲ್ಲಿ ಪೆವಿಲಿಯನ್ ನಿರ್ಮಾಣ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಣ ಮೀಸಲಿರಿಸುವಂತೆ” ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷರಾದ ಕೆ.ಎಂ. ಮುಸ್ತಫ ರವರು ಬೆಂಗಳೂರಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಂಟಿ...
Ad Widget

ಜಿಲ್ಲಾ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ತೆರಳುವ ತಂಡಗಳಿಗೆ ಜೆರ್ಸಿ ವಿತರಣೆ ಹಾಗೂ ಶುಭ ಹಾರೈಕೆ ; “ಕ್ರೀಡೆಯ ಮೂಲಕ ನಾಡಿಗೆ ಕೀರ್ತಿ ತರಲು ಕ್ರೀಡಾಪಟುಗಳು ಶ್ರಮಿಸಬೇಕು” : ಜಯಪ್ರಕಾಶ್ ರೈ

ದ.ಕ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಆಶ್ರಯದಲ್ಲಿ ಮೂಡಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆಯಲಿರುವ ಜಿಲ್ಲಾ ವಾಲಿಬಾಲ್ ಚಾಂಪಿಯನ್ ಶಿಪ್ ಗೆ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ತೆರಳುವ ಸುಳ್ಯ ತಾಲೂಕಿನ ಪುರುಷರ ಮತ್ತು ಮಹಿಳೆಯರ ವಾಲಿಬಾಲ್ ತಂಡಕ್ಕೆ ಆರಂಬೂರು ಗಣೇಶ್ ಇಂಡಸ್ಟ್ರೀಸ್ ಮಾಲಕ ಜಗದೀಶ್ ಸರಳಿ ಕುಂಜ ಮತ್ತು ದುರ್ಗಾ ದೇವಿ ಸ್ಟ್ರೈಕರ್ಸ್ ಅಧ್ಯಕ್ಷ ರಕ್ಷಿತ್...

ಹರಿಹರ ಪಳ್ಳತ್ತಡ್ಕ : ಏ.15 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ವಿಷು ಸಮಾರಾಧನೆ ಹಾಗೂ ಬಲಿವಾಡು ಕೂಟ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಏ.15 ಬುಧವಾರದಂದು “ವಿಷು ಸಮಾರಾಧನೆ ಹಾಗೂ ಬಲಿವಾಡು ಕೂಟ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಯಿಂದ “ಸಾಮೂಹಿಕ ಶನಿಪೂಜೆ” ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ ಸುಶಾಂತ್ ಕೃಷ್ಣ ಪಿ. ಜಿ. ಪುಚ್ಚಪ್ಪಾಡಿಗೆ ಡಿಸ್ಟಿಂಕ್ಷನ್

ದ್ವಿತೀಯ ಪಿಯುಸಿ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟಗೊಂಡಿದ್ದು, ಪುತ್ತೂರಿನ ಬಪ್ಪಳಿಗೆ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿ ಸುಶಾಂತ್ ಕೃಷ್ಣ ಪಿ. ಜಿ. ಅವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 569 (94.8%) ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ (Distinction) ತೇರ್ಗಡೆಯಾಗಿದ್ದಾರೆ. ಇವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪುಚ್ಚಪ್ಪಾಡಿ ಗುರುರಾಜ್ ಪಿ. ಕೆ. ಮತ್ತು ರೂಪಶ್ರೀ ದಂಪತಿಗಳ...

ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಶ್ರೀಪೂರ್ಣ ಗೆ 9 ನೇ ರ‌್ಯಾಂಕ್

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೀಪೂರ್ಣ 588 (98%) ಅಂಕ ಪಡೆದು ರಾಜ್ಯಕ್ಕೆ 9 ನೇ ರ‌್ಯಾಂಕ್ ಪಡೆದಿದ್ದಾರೆ. ಈಕೆ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಹಾಗೂ ಅಯ್ಯಸ್ ಹೋಮ್ ಪ್ರಾಡಕ್ಟ್ಸ್ ಆಡಳಿತ ಪಾಲುದಾರೆ ಶ್ರೀಮತಿ ಕುಮುದ ದಂಪತಿಗಳ ಪುತ್ರಿ.‌

ದ್ವಿತೀಯ ಪಿಯುಸಿ ಫಲಿತಾಂಶ : ರೋಟರಿ ಪಿ.ಯು ಕಾಲೇಜಿನ ಯಶಸ್ವಿ.ಪಿ ಭಟ್ ಗೆ ಡಿಸ್ಟಿಂಕ್ಷನ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ರೋಟರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿ.ಪಿ ಭಟ್ ರವರು 579(ಶೇ.96.5) ಅಂಕ ಗಳಿಸಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.ಇವರು ಸುಳ್ಯದ ದೇವಶ್ಯ  ನಿವಾಸಿ ಎಮ್.ಪ್ರಶಾಂತ್ ಭಟ್ ಹಾಗೂ ಪ್ರೇಮಾ ಪ್ರಶಾಂತ್ ದಂಪತಿಗಳ ಪುತ್ರಿ.

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಅವಿನ್ ಪಿ. ಡಿಸ್ಟಿಂಕ್ಷನ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸೈಂಟ್ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅವಿನ್ ಪಿ. 562 (ಶೇ.93.66) ಅಂಕದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರು ಸುಳ್ಯದ ಅಮರ ಪಡ್ನೂರು ಗ್ರಾಮದ ಚೊಕ್ಕಡಿ ಪಡ್ಪು ಮನೆ ಪದ್ಮನಾಭ ಹಾಗೂ ಉಷಾಲತಾ ದಂಪತಿಗಳ ಪುತ್ರ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.95 ಫಲಿತಾಂಶ ದಾಖಲಿಸಿದ ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಶೇ.95.24 ಫಲಿತಾಂಶ ದಾಖಲಿಸಿದೆ. ಒಟ್ಟು 189 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 180 ವಿದ್ಯಾರ್ಥಿಗಳು ಉತ್ತೀರ್ಣರಾಗಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 118 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 23 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಒಟ್ಟು 71 ವಿದ್ಯಾರ್ಥಿಗಳು...

ಕುಚುಪುಡಿ ನೃತ್ಯದಲ್ಲಿ ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್ ಸಾಧನೆಗಾಗಿ ಗೆಜ್ಜೆ ಕಟ್ಟಿದ ಸುಳ್ಯದ ವಿದ್ಯಾರ್ಥಿ – ನಿರಂತರ 24 ಗಂಟೆಗಳ ನೃತ್ಯ ಆರಂಭಿಸಿದ ಅಭಿಷೇಕ್ ಕಣೆಮರಡ್ಕ

ಕುಚುಪುಡಿ ನೃತ್ಯದ ಮುಖಾಂತರ ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್ ನಲ್ಲಿ ಮಿಂಚಬೇಕೆಂಬ ಕನಸನ್ನು ನನಸು ಮಾಡಲು ಮಂಡೆಕೋಲಿನ ಬಿಎಸ್ಸಿ ವಿದ್ಯಾರ್ಥಿ ಸಜ್ಜಾಗಿದ್ದಾನೆ. ನಿರಂತರ ಅಭ್ಯಾಸದ ಮೂಲಕ ಸಾಧನೆಯ ಮೆಟ್ಟಿಲೇರಲು ಇಂದು ಗೆಜ್ಜೆ ಕಟ್ಟಿದ್ದಾರೆ. ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿಯಾಗಿರುವ ಅಭಿಷೇಕ್ ಕಣೆಮರಡ್ಕ ಏ.11 ರಂದು ಸಂಜೆ 6.30 ರಿಂದ ಏ.12...
Loading posts...

All posts loaded

No more posts

error: Content is protected !!