- Saturday
- May 2nd, 2026
ಮಹಾತ್ಮ ಗಾಂಧಿ ನರೇಗಾ ಯೋಜನೆಯ ವಿಶೇಷ ಗ್ರಾಮ ಸಭೆ ಯು ನ.20 ಗುರುವಾರ 10.30 ಕ್ಕೆ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಲಿದೆ. 2026-27ನೇ ಸಾಲಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಲು ಇಚ್ಚಿಸುವ ಫಲಾನುಭವಿಗಳು ಈ ದಿನ ಅರ್ಜಿ ಸಲ್ಲಿಸಲು ತಿಳಿಯಪಡಿಸಿದೆ. ಅರ್ಜಿ ಸಲ್ಲಿಸಿದ ಫಲಾನುಭವಿ ಗಳು ಮುಂದಿನ ಆರ್ಥಿಕ ವರ್ಷದಲ್ಲಿ( ಏಪ್ರಿಲ್ 2026ರಿಂದ...
ಗುತ್ತಿಗಾರು ಬಳ್ಪ ಸಂಪರ್ಕಿಸುವ ರಸ್ತೆ ಚತ್ರಪ್ಪಾಡಿ ಎಂಬಲ್ಲಿ ಹಳೆ ಸೇತುವೆ ತೆಗೆದು ನೂತನ ಸೇತುವ ನಿರ್ಮಾಣ ಕಾಮಗಾರಿ ಕೆಲಸ ಇಂದಿನಿಂದ ನ.19 ರಿಂದ ಪ್ರಾರಂಭವಾಗಲಿದೆ. ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆ ಬಳಸುವಂತೆ ಸೂಚಿಸಿದ್ದಾರೆ.
ಮಂಗಳೂರಿನ ಆಫೀಸರ್ರ್ಸ್ ಕ್ಲಬ್ ನಲ್ಲಿ ನಡೆದ ಜಿಲ್ಲಾಮಟ್ಟದ ತೈಕೊಂಡ ಕರಾಟೆ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾರೆಯ ವಿದ್ಯಾರ್ಥಿಗಳಾದ , ಮೊಹಮ್ಮದ್ ಅಸ್ಹಾಜ್ ಒಂದನೇ ತರಗತಿ, ಮೊಹಮ್ಮದ್ ಝಯಾನ್ ಮೂರನೇ ತರಗತಿ , ಅದಮ್ ಫಾಜ್ ನಾಲ್ಕನೇ ತರಗತಿ, ಮೊಹಮ್ಮದ್ ಬಾಸಿಮ್, ಶಝ ಫಾತಿಮಾ ಐದನೇ ತರಗತಿ, ಹಾನಿಯಾ ಅಲ್ ಹಕೀಮ್ ಏಳನೇ ತರಗತಿ ಪ್ರಥಮ,...
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ, ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ,...
ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗ ಮತ್ತು ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜಾನಪದ ಸಂಶೋಧಕ, ಲೇಖಕ ಡಾ.ಸುಂದರ ಕೇನಾಜೆ ಸಹಯೋಗದಲ್ಲಿ ರಚಿಸಿದ ಕೃತಿಗಳ ಬಿಡುಗಡೆ ಕಾರ್ಯಕ್ರಮ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ನ.18 ರಂದು ನಡೆಯಿತು. ಡಾ.ಕೇನಾಜೆ ಹಾಗೂ ಇತರ ಏಳು ಲೇಖಕರನ್ನೊಳಗೊಂಡ ಬೃಹತ್ ಗ್ರಂಥ "ನಾವು ಕೂಗುವ ಕೂಗು" ಅಲ್ಲದೇ ಇತರ...
ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ ರೋಗದ ಬಗ್ಗೆ ಇರುವ ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ...
ಸಹಕಾರ ಕ್ಷೇತ್ರದ ಸೇವೆಯನ್ನು ಗುರುತಿಸಿ ಪುತ್ತೂರಿನಲ್ಲಿ ನಡೆದ ಸಹಕಾರಿ ಸಪ್ತಾಹದಲ್ಲಿ ಪಿ.ಯಸ್ ಕಾರ್ಯಪ್ಪ ಗೌಡರನ್ನು ಸನ್ಮಾನಿಸಲಾಯಿತು.ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿರುವ ಇವರು ಸುಮಾರು 40 ವರ್ಷಗಳಿಂದ ಸಹಕಾರಿ ಕ್ಷೇತ್ರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ದ. ಕ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಗಳಿಂದ ಸುಳ್ಯ ವಿಧಾನ ಸಭಾ ಕ್ಷೇತ್ರ ಭೇಟಿ ಹಾಗೂ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನ. 17 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು. ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ರವರು...
"ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದ 40ನೇ ದಿನದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ವತಿಯಿಂದ ಹಾಲೆಮಜಲು ಬಸ್ಸು ತಂಗದಾಣ ದಿಂದ ಸುಬ್ರಹ್ಮಣ್ಯ ರಸ್ತೆ ಬದಿ ಪ್ಲಾಸ್ಟಿಕ್ ಹಾಗು ಕಸ ಹೆಕ್ಕುವ ಮೂಲಕ ಸ್ವಚ್ಚಗೊಳಿಸಲಾಯಿತು.
ವಿದ್ಯಾರ್ಥಿ ನಾಯಕತ್ವದಲ್ಲಿ ಮಹತ್ವದ ಬೆಳವಣಿಗೆಯಾಗಿರುವಂತೆ, ಮಂಗಳೂರು ವಿಭಾಗದ ಎಬಿವಿಪಿ ಬೆಂಬಲಿತ ಆಲ್ ಕಾಲೇಜ್ ಸ್ಟುಡೆಂಟ್ ಯೂನಿಯನ್ 2025-26 ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಆಯ್ಕೆಯಾಗಿದ್ದಾರೆ. ಮಂಗಳೂರು ವಿಭಾಗವು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಈ ಮೂರು ಜಿಲ್ಲೆಗಳನ್ನೊಳಗೊಂಡ ದೊಡ್ಡ ಶೈಕ್ಷಣಿಕ ವಲಯವಾಗಿದ್ದು, ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ನ ಸ್ಟುಡೆಂಟ್ ಫೋರಂ ಅಧ್ಯಕ್ಷರೂ ಆಗಿದ್ದಾರೆ. ಹಲವಾರು ವರ್ಷಗಳಿಂದಲೂ...
Loading posts...
All posts loaded
No more posts
