- Sunday
- August 16th, 2026
ಕಲಾಮಾಯೆ (ರಿ.) ಏನೆಕಲ್ ಆಶ್ರಯದಲ್ಲಿ ನಡೆದ ಹತ್ತು ದಿನದ ಆನ್ಲೈನ್ ರಂಗ ಶಿಕ್ಷಣ ತರಬೇತಿ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಜನವರಿ 30 ಭಾನುವಾರ ಶ್ರೀ ಆದಿಶಕ್ತಿ ಭಜನಾ ಮಂದಿರ ಏನೆಕಲ್ ಇಲ್ಲಿ ನಡೆಯಿತು.ಕಲಾ ಪೋಷಕರು, ಧಾರ್ಮಿಕ ಮುಖಂಡರು, ಜ್ಯೋತಿಷ್ಯರಾದ ಪಂಡಿತ್ ಶ್ಯಾಮ್ ಸುಂದರ ಶಾಸ್ತ್ರೀ ಇವರು ಮುಖ್ಯ...
ಕುದ್ರೆಮುಖ ಕಬ್ಬಿಣದ ಅದಿರು ಉತ್ಪಾದಕ ಕಂಪೆನಿಯ ಸಾಮಾಜಿಕ ಕಾರ್ಯಕ್ರಮದಡಿ ಸುಮಾರು 45 ಲಕ್ಷ ರೂ ವೆಚ್ಚದಲ್ಲಿ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೊಸತಾಗಿ ನಿರ್ಮಾಣಗೊಂಡ ಆಮ್ಲಜನಕ ಘಟಕದ ಉದ್ಘಾಟನೆ ಜ.30ರಂದು ನಡೆಯಿತು. ಘಟಕವನ್ನು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕದ ಪ್ರಾಮುಖ್ಯತೆ ಏನು ಎಂಬುದು ತಿಳಿಯಿತು....
ಎಸ್ಕೆಎಸ್ಎಸ್ಎಫ್ ಸುಳ್ಯ ವಲಯ ನೂತನ ಸಮಿತಿ ಆಯ್ಕೆ ಚುನಾವಣೆ 2022 ಜನವರಿ 27 ರಂದು ಸುಪ್ರಿಂ ಹಾಲ್ ನಲ್ಲಿ ಚುನಾವಣಾ ಅಧಿಕಾರಿಗಳಾಗಿ ಆಗಮಿಸಿದ ರಶೀದ್ ರಹ್ಮಾನಿ & ಅಶ್ರಫ್ ಶೇಡಿಗುಂಡಿ ರವರ ಘನ ನೇತೃತ್ವದಲ್ಲಿ ನಡೆಯಿತು. ಅಜ್ಜಾವರ ಬೆಳ್ಳಾರೆ ಸುಳ್ಯ ಕ್ಲಸ್ಟರ್ನಿಂದ 50 ನಾಯಕರು ಚುನಾವಣೆಯಲ್ಲಿ ಬಾಗವಹಿಸಿ ನೂತನ ಸಮಿತಿ ಆಯ್ಕೆ ನಡೆಯಿತು. ನೂತನ ಎಸ್ಕೆಎಸ್ಎಸ್ಎಫ್...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯು ಜ.29ರಂದು ಕಳಂಜ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡುವ ಮೂಲಕ ಸಂಪನ್ನಗೊಂಡಿತು. ಜ.26 ಬುಧವಾರದಂದು ಪ್ರತಿಷ್ಟಾ ವಾರ್ಷಿಕೋತ್ಸವದೊಂದಿಗೆ ಆರಂಭಗೊಂಡ ಜಾತ್ರೆಯು ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...
ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರು ಮಣಿಮಜಲು ತಿರುವಿನ ಬಳಿ ಮೋರಿ ಕುಸಿತಗೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಈಗಾಗಲೇ ಕೆಲವು ವಾಹನಗಳು ಈ ಮೋರಿಗೆ ಬಿದ್ದು ಅಪಘಾತ ಸಂಭವಿಸಿದೆ. ಸುಬ್ರಹ್ಮಣ್ಯ, ಪುತ್ತೂರು ಸಂಪರ್ಕಕ್ಕೆ ಪ್ರಧಾನ ರಸ್ತೆಯಾಗಿರುವ ಈ ರಸ್ತೆಯಲ್ಲಿ ದಿನನಿತ್ಯ ಅನೇಕ ವಾಹನಗಳು ಸಂಚರಿಸುತ್ತಿದ್ದು, ಶೀಘ್ರವೇ ದುರಸ್ತಿಗೊಳಿಸಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಗ್ರಾಮ ಪಂಚಾಯತ್ ಹಾಗೂ ಪಿಡಬ್ಲ್ಯೂಡಿಗೆ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆಯಲ್ಲಿ ಜ.28 ರಂದು ಮೆಟ್ರಿಕ್ ಮೇಳ ನಡೆಯಿತು. ಮುತ್ತಪ್ಪ ಗೌಡ ಹೊಸಗದ್ದೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ತಂದ ತರಕಾರಿಗಳನ್ನು ಮುಂತಾದವುಗಳನ್ನು ಮಾರಾಟ ಮಾಡಿದರು.ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅದ್ಯಕ್ಷರು ಹಾಗೂ ಸದಸ್ಯರು, ಗ್ರಾಮಪಂಚಾಯತ್ ಉಪಾಧ್ಯಕ್ಷರು ಹಾಗೂ ಸಿಬ್ಬಂದಿವರ್ಗ, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು, ವಿದ್ಯಾರ್ಥಿಗಳು...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಇಂದು ಕಲ್ಲಮಾಡದ ಬಳಿ ಶಿರಾಡಿ, ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಿತು. ಪೂರ್ವಾಹ್ನ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ...
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಫೆ 02 ರಂದು ಗೊನೆ ಕಡೆಯುವ ಕಾರ್ಯಕ್ರಮ ನಡೆಯಲಿದೆ. ಫೆ 08 ರಂದು ಬೆಳಿಗ್ಗೆ 8.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆದು 10...
ದೇವಚಳ್ಳ ಗ್ರಾಮದ ಮಾವಿನಕಟ್ಟೆ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕು.ಮೋನಿಷಾ ಜಿ.ಎಸ್. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಶನಿವಾರ ಮಧ್ಯಾಹ್ನ ನಂತರ ಮತ್ತು ರಜಾದಿನ ಹೊರತುಪಡಿಸಿ ಲಭ್ಯವಿರುತ್ತಾರೆ.ಇವರು ನಾಲ್ಕೂರು ಗ್ರಾಮದ ಗುಡ್ಡೆಮನೆ ಗೋಪಾಲ ಗೌಡ ಮತ್ತು ತೇಜಸ್ವಿನಿ ದಂಪತಿಗಳ ಪುತ್ರಿ.
Loading posts...
All posts loaded
No more posts
