- Sunday
- August 16th, 2026
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ನಡೆಯುತ್ತಿದ್ದು ಜ.28ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ(ರಿ.) ಮೂರುಕಲ್ಲಡ್ಕ ಇದರ ಅಧ್ಯಕ್ಷರಾದ ಲಕ್ಷ್ಮಣ ಗೌಡ ಬೇರಿಕೆ ಅಧ್ಯಕ್ಷತೆ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆದು ಬಳಿಕ ರುದ್ರಚಾಮುಂಡಿ ದೈವದ ನೇಮೋತ್ಸವ ನಡೆಯಿತು. ನಂತರ ಗಂಧಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು....
ಜೇಸೀಐ ಸುಳ್ಯ ಸಿಟಿ ಯ ನೂತನ ಅಧ್ಯಕ್ಷ ಬಶೀರ್ ಯು ಪಿ ಹಾಗೂ ಅವರ ತಂಡದ ಪದಗ್ರಹಣ ಸಮಾರಂಭವು ಜ.25 ರಂದು ಸುಳ್ಯದ ಪರಿವಾರಕಾನದಲ್ಲಿರುವ ಹೋಟೆಲ್ ಗ್ರಾಂಡ್ ಪರಿವಾರ್ ನಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಹರೀಶ್ ಬಂಟ್ವಾಳ್ ಮತ್ತು ವಲಯ 15 ರ ಅಧ್ಯಕ್ಷರಾದ ರೋಯನ್ ಉದಯ್ ಕ್ರಾಸ್ತಾ ರವರು ಹಾಗೂ ಗೌರವ ಉಪಸ್ಥಿತರಾಗಿ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ"ಯ ಅಂಗವಾಗಿ ಜ.28ರಂದು(ಇಂದು) ಬೆಳಗ್ಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಬೆಳಗ್ಗೆ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರಗೊಂಡಿದ್ದು, ಜ.29 ಶನಿವಾರದವರೆಗೆ ಜರುಗಲಿದೆ. ಜ.27ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸುಮಧುರ ಕಂಠದ ಗಾಯಕಿ 'ಕನ್ನಡ ಕೋಗಿಲೆ' ಖ್ಯಾತಿಯ ಶ್ರೀಮತಿ ಕಲಾವತಿ ದಯಾನಂದ ಅವರ...
ಜಾಲ್ಸೂರು ಬಾಲಾಜೆಯಲ್ಲಿ ಜ.24 ರಿಂದ ಜ.26 ರವರೆಗೆ ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ದೈವಗಳ ನೇಮೋತ್ಸವವು ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ರ ರವರ ನೇತೃತ್ವದಲ್ಲಿ 3 ದಿನಗಳ ಕಾಲ ನಡೆಯಿತು.ಮೊದಲನೇ ದಿನವಾದ ದಿನಾಂಕ 24-01-2022ನೇ ಸೋಮವಾರದಂದು ಸಂಜೆ 5:00 ಗಂಟೆಗೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ವಾಸ್ತು ಪೂಜೆ,...
ಬೆಳ್ಳಾರೆ ಗ್ರಾಮದ ನೆಟ್ಟಾರು ಕಿನ್ನಿಮಜಲು ಶ್ರೀ ಸ್ವಾಮಿ ಕೊರಗಜ್ಜ ಸಾನಿಧ್ಯದಲ್ಲಿ ಘಂಟೆ ತೆಂಬೆರೆಯಲ್ಲಿ ಶ್ರೀ ಕೊರಗಜ್ಜ ದೈವದ ಕೋಲೋತ್ಸವವು ಫೆ.03 ಗುರುವಾರದಂದು ನಡೆಯಲಿದೆ. ವಾರ್ಷಿಕ ಕೋಲೋತ್ಸವದ ಅಂಗವಾಗಿ ಸಂಜೆ ಗಂಟೆ 5.00ರಿಂದ ಭಜನಾ ಸಂಕೀರ್ತಣೆ, ಗಂಟೆ 6.00ಕ್ಕೆ ಕಲ್ಲುರ್ಟಿ-ಮಂತ್ರದೇವತೆ ಹಾಗೂ ಗುಳಿಗನಿಗೆ ಪರ್ವ ಮತ್ತು ಕಲ್ಲುರ್ಟಿ ದರ್ಶನ ಸೇವೆ ನಡೆಯಲಿದೆ.ಗಂಟೆ 7.00ರಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಮೂರುಕಲ್ಲಡ್ಕ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಸ್ಥಾನದಲ್ಲಿ ನಾಗದೇವರಿಗೆ ತಂಬಿಲ ನಡೆಯಿತು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶ್ರೀ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರಕಾರಿ ಪ್ರೌಢಶಾಲೆ ಎಣ್ಮೂರು ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಗಣರಾಜ್ಯೋತ್ಸವದ ಅಂಗವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಅಡಿಕೆ ತೋಟದಲ್ಲಿ ಶ್ರಮದಾನ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಪದ್ಮನಾಭ ಗೌಡರವರು ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಯು.ಕೆ ಇವರುಈ...
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ, ನಂಬಿದವರಿಗೆ ಇಂಬು ಕೊಡುವ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಪ್ರತಿಷ್ಟಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಬುಧವಾರದಂದು ಆರಂಭಗೊಂಡಿದೆ. ಈ ದಿನ ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ವಿಶೇಷ ತಂಬಿಲ ಸೇವೆ ಹಾಗೂ ನಾಗದೇವರಿಗೆ ತಂಬಿಲ ನೆರವೇರಿಸಲಾಯಿತು....
Loading posts...
All posts loaded
No more posts
