ಬಾಳಿಲ: ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ವತಿಯಿಂದ ರಾಮಾಯಣ ಸಪ್ತಾಹ ಉದ್ಘಾಟನೆ

ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ರಾಮಾಯಣ ಸಪ್ತಾಹ ಕಾರ್ಯಕ್ರಮ ಜ. 17ರಂದು ಉದ್ಘಾಟನೆಯಾಯಿತು. ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಜಾಹ್ನವಿ ಕಾಂಚೋಡು ದೀಪ ಬೆಳಗಿಸಿ ಸಪ್ತಾಹವನ್ನು ಉದ್ಘಾಟಿಸಿದರು. ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್ ಉಡುವೆಕೋಡಿಯವರು ಅಧ್ಯಕ್ಷತೆ...

ಗುತ್ತಿಗಾರು : ವಕೀಲ ಪ್ರದೀಪ್ ಕುಮಾರ್ ಕೆ ಎಲ್ ರವರ ಕಛೇರಿ ಶುಭಾರಂಭ

ಯುವ ವಕೀಲರಾದಪ್ರದೀಪ್ ಕುಮಾರ್ ಕೆ ಎಲ್ ರವರ ಕಾನೂನು ಸಲಹಾ ಕಛೇರಿ ಇಂದು ಗುತ್ತಿಗಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಶುಭಾರಂಭಗೊಂಡಿತು.ಆಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ ವಿ ಉದ್ಘಾಟಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗುತ್ತಿಗಾರು ಪ್ರಾ.ಕೃ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷ...
Ad Widget

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಪುನರಾಯ್ಕೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿ ಹೊಂದಿರುವ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.16ರಂದು ಸಂಘದ ಸಭಾಂಗಣದಲ್ಲಿ ನಡೆದ ನಿರ್ದೇಶಕರ...

ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಕೃಷಿಕರಿಗೆ ಕೆ.ಜಿ.ಬೋಪಯ್ಯ ಸಲಹೆ

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಶ್ರೀ .ಕೆ.ಜಿ.ಬೋಪಯ್ಯ ಅವರು ಜ.೧೪ ರಂದು ಉದ್ಘಾಟಿಸಿದರು. ಬಳಿಕ ಮಾತನಾಡಿ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸಲು ಮಣ್ಣು ಪರೀಕ್ಷೆ ಮಾಡಿ ಬಳಿಕ ಸಾವಯವ ಗೊಬ್ಬರ ಬಳಕೆ ಮೂಲಕ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಅಭಿವೃದ್ಧಿ...

ವಿಜ್ರಂಭಣೆಯಿಂದ ನಡೆದ ಹಲ್ಗುಜಿ ದೈವಸ್ಥಾನ ಪ್ರತಿಷ್ಠೆ- ನೇಮೋತ್ಸವ

ನಾಲ್ಕೂರು ಗ್ರಾಮದ ಕಲ್ಲಾಜೆ ಹಲ್ಗುಜಿಯಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಶಿರಾಡಿ ದೈವ ಮತ್ತು ಅಗ್ನಿ ಗುಳಿಗ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಜ.15 ರಂದು ಹಾಗೂ ಜ.16 ರಂದು ದೈವಗಳ ನೇಮೋತ್ಸವ ನಡೆಯಿತು. ಬ್ರಹ್ಮರ್ಷಿ ಶ್ರೀ ವೇದಮೂರ್ತಿ ನೀಲೇಶ್ವರ ದಾಮೋದರ ತಂತ್ರಿ, ದೈವಜ್ಞರಾದ ಶಶಿಧರನ್ ಮಾಂಗಾಡ್ ಮತ್ತು ಕೆ.ರಾಜೇಶ್ ಎರಿಯ ಹಾಗೂ ವಾಸ್ತು ಶಿಲ್ಪಿ...

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ – ದೇವತಾ ಪ್ರಾರ್ಥನೆ, ಉಗ್ರಾಣ ಮುಹೂರ್ತ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16 ಆದಿತ್ಯವಾರದಂದು ಆರಂಭಗೊಂಡಿದ್ದು ಪೂರ್ವಾಹ್ನ ದೇವತಾ ಪ್ರಾರ್ಥನೆ ನಡೆದು, ಉಗ್ರಾಣ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ. ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್...

ಮಡಪ್ಪಾಡಿ: ಶ್ರಮದಾನ

ಮಡಪ್ಪಾಡಿಯ ಮಹಾತ್ಮಾ ಗಾಂಧಿ ಗ್ರಾಮ ಸೇವಾ ತಂಡದ 231ನೇ ಶ್ರಮದಾನ ಇಂದು ನಡೆಸಲಾಯ್ತು. ಮಡಪ್ಪಾಡಿ ಸೊಸೈಟಿ ಬಳಿ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಮಳೆಗಾಲದಲ್ಲಿ ತೊಳೆದುಕೊಂಡು ಬಂದು ಶೇಖರಣೆ ಆಗಿದ್ದ ಹೊಯಿಗೆ ಮಣ್ಣನ್ನು ತೆಗೆದು ಸ್ವಚ್ಛಗೊಳಿಸಲಾಯ್ತು.

ಪ್ರಾಮಾಣಿಕತೆ ಮೆರೆದ ಬೆಳ್ಳಾರೆ ಲಕ್ಷ್ಮೀನಾರಾಯಣ ಭಟ್ – ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ವಾರಸುದಾರರಿಗೆ ಹಸ್ತಾಂತರ

ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ಒಂದು ಪೆರುವಾಜೆಯಲ್ಲಿ ಲಕ್ಷ್ಮೀನಾರಾಯಣ ಭಟ್ ರವರಿಗೆ ಬಿದ್ದು ಸಿಕ್ಕಿತ್ತು. ತಕ್ಷಣ ಅವರು ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ಪರ್ಸ್ ಅನ್ನು ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಗುತ್ತಿಗಾರು : ಹೋಟೆಲ್ ಫನ್ ಟೈಮ್ & ಕ್ರೀಮ್ ಪಾರ್ಲರ್ ಶುಭಾರಂಭ

ಗುತ್ತಿಗಾರಿನ ಭಾರತ್ ಪೆಟ್ರೋಲ್ ಪಂಪ್ ಮುಂಭಾಗ ಅರುಣೋದಯ ಗ್ರೂಪ್ಸ್ ನ ಸಹಸಂಸ್ಥೆಯಾದ ಹೋಟೆಲ್ ಫನ್ ಟೈಮ್ ಜ. 8 ರಂದು ಶುಭಾರಂಭಗೊಂಡಿತು. ಇಲ್ಲಿ ಚಿಕನ್ ಟಿಕ್ಕ, ಅಲ್ ಫಹಾಮ್, ರೋಟಿ, ಶವರ್ಮ, ಚೈನೀಸ್, ಬಿರಿಯಾನಿ, ತಂದೂರಿ ಚಿಕನ್, ಊಟ, ವಿವಿಧ ಬಗೆಯ ಜ್ಯೂಸ್ ಹಾಗೂ ಐಸ್ ಕ್ರೀಂ ದೊರೆಯತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದಿನಾಂಕ 16-12-2021 ರಿಂದ ದಿನಾಂಕ 14-01-2022 ರವರೆಗೆ ದಿನನಿತ್ಯ ಪ್ರಾತಃಕಾಲ 5:00 ಗಂಟೆಗೆ ಧನುಪೂಜೆ ನಡೆಯಿತು. ದಿನಾಂಕ 14-01-2022 ರಂದು ಪ್ರಾತಃಕಾಲ 4:00 ಗಂಟೆಯಿಂದ ಉಧ್ಯಾಪನ ಧನುಪೂಜೆ ಹಾಗೂ ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ನಡೆಯಿತು.ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ...
Loading posts...

All posts loaded

No more posts

error: Content is protected !!