ವಳಲಂಬೆ: ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ‌ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು. ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ...

ಸೇವಾಜೆ-ಮಡಪ್ಪಾಡಿ ರಸ್ತೆ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ – ಸಚಿವ ಅಂಗಾರರಿಂದ ಗುದ್ದಲಿಪೂಜೆ

ಲೋಕೋಪಯೋಗಿ ರಸ್ತೆಯಾಗಿ ಮೇಲ್ದರ್ಜೆಗೊಂಡು ರೂ. 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸೇವಾಜೆ - ಮಡಪ್ಪಾಡಿ ರಸ್ತೆಗೆ ಸಚಿವರಾದ ಎಸ್.ಅಂಗಾರ ರವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ ,...
Ad Widget

ಕಡಬ : ಯುವ ಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ

ಕಡಬ ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿ ದೇವಿಪ್ರಸಾದ್ ರೈ ಗೆಜ್ಜೆ ಆಯ್ಕೆಯಾಗಿದ್ದಾರೆ‌. ಇವರು ಕೇನ್ಯ ಗ್ರಾಮದ ಗೆಜ್ಜೆ ಮನೆ ನಿವಾಸಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟು ಆಗಿದ್ದಾರೆ.

ಸುಳ್ಯ : ಅಡ್ಕಾರ್ ಇಲೆಕ್ಟ್ರಾನಿಕ್ಸ್ ರಜತ ಮಹೋತ್ಸವ

ಸುಳ್ಯದಲ್ಲಿ ಇಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳಿಗೆ ಹೆಸರುವಾಸಿಯಾದ ಶ್ರೀರಾಮ್ ಪೇಟೆಯ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನೇಶ್ ಅಡ್ಕಾರ್ ಅವರ ಮಾಲಕತ್ವದ ಅಡ್ಕಾರ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯು 30/08/1996 ರಂದು ಪ್ರಾರಂಭಗೊಂಡು ಕಳೆದ ವರ್ಷ 2021 ರಲ್ಲಿ 25 ವರ್ಷವನ್ನು ಪೂರೈಸಿ 26 ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸಂಭ್ರಮದಲ್ಲಿದ್ದು ಇದರ ಅಂಗವಾಗಿ 2021 ನೇಯ ವರ್ಷದಲ್ಲಿ...

ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ

ನೆಟ್ಟಣದ ಕಿದು ಐಸಿಎಆರ್ ಸಿಪಿಸಿಆರ್ ಐ ತೆಂಗು ಸಂಶೋಧನಾ ಕೇಂದ್ರದ 50ನೇ ವರ್ಷದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ದ.ಕ.ಜಿಲ್ಲಾ ತೆಂಗು ಉತ್ಪಾದಕರ ಸಂಸ್ಥೆಯ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಿಟ್ಲದಲ್ಲಿ ಕೇಂದ್ರ ಕಛೇರಿ ಹೊಂದಿರುವ ದ.ಕ. ಜಿಲ್ಲೆ ಯಲ್ಲಿ ತೆಂಗು ಕೃಷಿಕರಿಗೆಂದೇ ಹುಟ್ಟಿಕೊಂಡ ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆ ಯ ಅಧಿಕೃತ...

ಏನೆಕಲ್ : ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯ ಪ್ರಶಸ್ತಿ ವಿತರಣೆ

ಕಲಾಮಾಯೆ (ರಿ) ಏನೆಕಲ್ ಸಾರಥ್ಯದಲ್ಲಿ. ಸೋಲಾರ್ ಪಾಯಿಂಟ್ ನಿಂತಿಕಲ್ ಮತ್ತು ಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಪ್ರಾಯೋಜಕತ್ವದ. ಅಮರ ಸುಳ್ಯ ಸುದ್ದಿ ಸಹಯೋಗದಲ್ಲಿ ನಡೆದ ಹಾಡು ಬಾ ಕನಸು ಆನ್ಲೈನ್ ಭಾವಗೀತೆ ಸ್ಪರ್ಧೆಯಲ್ಲಿ ವಿಜೇತ ರದವರಿಗೆ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.ಪವಿತ್ರ.ಆರ್. ಸುಬ್ರಮಣ್ಯ (ಸೀನಿಯರ್ ಟಿವಿ ಸ್ಟಾರ್ ಆಫ್ ಹಾಡು ಬಾ ಕನಸು )ಜೂನಿಯರ್...

ಹಿರಿಯ ಸಾಹಿತಿ ಎನ್.ಎಸ್.ದೇವಿಪ್ರಸಾದ್ ನಿಧನ

ಹಿರಿಯ ಸಾಹಿತಿಎನ್.ಎಸ್. ದೇವಿಪ್ರಸಾದ್ ಸಂಪಾಜೆ (82)ಅವರು ಜ.೧೦ ರಂದು ಅಸೌಖ್ಯದಿಂದ ನಿಧನರಾದರು. ಅವರು ಪತ್ನಿ ೨ ಹೆಣ್ಣುಮಕ್ಕಳು, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ವಳಲಂಬೆ: ಶ್ರದ್ಧಾಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ‌ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ನಡೆಸಲ್ಪಡುವ ಶ್ರಧ್ಧಾಕೇಂದ್ರ ಸ್ವಚ್ಚತಾ ಕಾರ್ಯಕ್ರಮದಡಿಯಲ್ಲಿ ಸ್ವಸಹಾಯ ಹಾಗೂ ಪ್ರಗತಿಬಂಧು ತಂಡದ ಸದಸ್ಯರಿಂದ ವಳಲಂಬೆಯಲ್ಲಿ ದೇವಸ್ಥಾನ ಸ್ವಚ್ಚತಾಕಾರ್ಯ ನಡೆಯಿತು. ಮುಂಬರುವ ಜಾತ್ರಾ ದಿನದ ಅಂಗವಾಗಿ ದೇವಳದ ಪರಿಸರ ಸ್ವಚ್ಚಗೊಳಿಸುವ ಕಾರ್ಯದಲ್ಲಿ ಸದಸ್ಯರು ಪಾಲ್ಗೊಂಡರು. ಗ್ರಾಮಾಭಿವೃದ್ಧಿ ವಲಯ ಮೇಲ್ವಿಚಾರಕ ಮುರಳೀದರ್, ಸೇವಾ ಪ್ರತಿನಿಧಿಗಳಾದ ಲೋಕೇಶ್ವರ ಡಿ.ಆರ್, ಹರೀಶ್ ಕುಳ್ಳಂಪಾಡಿ, ಲೋಕೇಶ್ವರಿ...

ಹಲ್ಗುಜಿ : ಬಿ.ಸಿ.ಟ್ರಸ್ಟ್ ವತಿಯಿಂದ ಶ್ರಮದಾನ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುತ್ತಿಗಾರು ವಲಯ ನಾಲ್ಕೂರು ಇದರ ವತಿಯಿಂದ ನಾಲ್ಕೂರು ಗ್ರಾಮದ ಹಲ್ಗುಜಿ ಶ್ರೀ ಶಿರಾಡಿ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಮುರಳೀಧರ, ಸೇವಾಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ವಿಪತ್ತು...

ಸುಳ್ಯ : ಚೆನ್ನಕೇಶವ ದೇವರ ರಥೋತ್ಸವ ಇಂದು

ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ಜಾತ್ರೆಯ ರಥೋತ್ಸವ ಇಂದು ನಡೆಯಲಿದ್ದು ಸೋಮವಾರ ಬೆಳಗ್ಗೆ ದೊಡ್ಡ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು. ಇಂದು ರಾತ್ರಿ ಕಲ್ಕುಡ ದೈವಗಳ‌ ಭಂಡಾರ ಬಂದ ಬಳಿಕ ಕೋವಿಡ್ ನಿಯಮಗಳ ಅನುಸಾರ ರಥೋತ್ಸವ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಜ.೧೧ ರಂದು ಬೆ. ಆರಾಟ ಬಾಗಿಲು ತೆಗೆಯುವುದು, ವೇದ ಪಾರಾಯಣ, ಮಹಾ...
Loading posts...

All posts loaded

No more posts

error: Content is protected !!