Ad Widget

ಹರಿಹರ ಕರಂಗಲ್ಲು ಮುಳ್ಳುಬಾಗಿಲು ವಿದ್ಯುತ್ ಲೈನ್ ಸ್ವಚ್ಛತೆ

ಹರಿಹರ ಕರಂಗಲ್ಲು ಮುಳ್ಳುಬಾಗಿಲು ಕಜ್ಜೋಡಿ ಮಾಡಬಾಗಿಲು ರಸ್ತೆಯ ಬದಿ ಹಾದುಹೋಗುವ ವಿದ್ಯುತ್ ಲೈನ್ ಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯ ಇಂದು ನಡೆಯಿತು. ಹಾಗೂ ಈ ರಸ್ತೆಯ ಚರಂಡಿ ದುರಸ್ತಿ ಕಾರ್ಯ ಕೂಡ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.

ಲತೀಫ್ ಹತ್ಯೆಯ ಸಂಚಿನ ಹಿಂದಿರುವ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲಿ- ರಿಫಾಯಿ ಜುಮಾಃ ಮಸ್ಜಿದ್ ಸಮಹಾದಿ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಎರಡು ಬಣಗಳ ಕಾದಾಟದಲ್ಲಿನಮ್ಮ ಜಮಾಅತ್ ಗೆ ಒಳಪಟ್ಟ ಅಮಾಯಕ ಅಬ್ದುಲ್ ಲತೀಫ್ ಎಂಬ ಯುವಕನನ್ನು ಹಾಡಹಗಲೇ ದುಷ್ಕರ್ಮಿಗಳು ಕೊಲೆಗೈದು ವಿಕ್ರತಿ ಮೆರೆದದ್ದು ಖಂಡನೀಯವಾಗಿದೆ.ಸಾದು ಸ್ವಭಾವ ಮತ್ತು ಪರೋಪಕಾರಿ ಯಾಗಿ ನಮ್ಮ ಜಮಾಅತ್ ನ ಎಲ್ಲಾ ಆಗು ಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಈ ಯುವಕನ ಅಕಾಲಿಕ ಮರಣವು ಇಡೀ ಊರನ್ನೆ ಶೋಕ ಸಾಗರದಲ್ಲಿ...
Ad Widget

ಜೂನ್ 14 ಡಿಕೆಶಿ ಪದಗ್ರಹಣ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಿಗದಿಯಾಗಿದ್ದ ಡಿಕೆಶಿ ಪದಗ್ರಹಣ ಮುಂದೂಡಿಕೆ ಯಾಗಿತ್ತು. ಇದೀಗ ಜೂನ್ 14ರಂದು ಪದಗ್ರಹಣಕ್ಕೆ ಮುಹೂರ್ತ ಪಿಕ್ಸ್ ಆಗಿದೆ ಎಂದು ತಿಳಿದುಬಂದಿದೆ

ಚಂದನ ಸಾಹಿತ್ಯ ವೇದಿಕೆ – ಪ್ರೇಮಪತ್ರ ಬರಹ ಸ್ಪರ್ಧೆ ಫಲಿತಾಂಶ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಪ್ರೇಮಪತ್ರ ಬರಹ ಸ್ಪರ್ಧೆಯು ಇತ್ತೀಚಿಗೆ ಸಾಮಾಜಿಕ ಜಾಲತಾಣವಾದ ವಾಟ್ಸಾಪಲ್ಲಿ ನಡೆಸಿತ್ತು . ಪ್ರೇಮಪತ್ರ ಸ್ಪರ್ಧೆಯ ಫಲಿತಾಂಶ ಈ ಕೆಳಗಿನಂತಿದೆ . ಅತ್ಯುತ್ತಮ ಪ್ರೇಮಪತ್ರ ಬಹುಮಾನವನ್ನು ಸುಕೃತಿ ಪೂಜಾರಿ ಈಶ್ವರಮಂಗಲ , ಪುತ್ತೂರು ಇವರು ಪಡೆದುಕೊಂಡರು. ಪ್ರಥಮ ಬಹುಮಾನಗಳನ್ನು ಗೋವಿಂದ ರಾಜು ಬಿ ವಿ ಚನ್ನರಾಯಪಟ್ಟಣ ,ವಿಜಯ...

ಐವರ್ನಾಡು ವಿಶ್ವ ಪರಿಸರ ದಿನಾಚರಣೆ

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ .5 ರಂದು ಆಚರಿಸಲಾಯಿತು . ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಬೆಳ್ಳಾರೆ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥರ ಅಧ್ಯಕ್ಷತೆಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಗ್ರಾಮ ವಿಕಾಸ ಸಭಾಭವನದ...

ಬೆಳ್ತಂಗಡಿ:ಗ್ರಾಹಕರಿಗೆ ಪಂಗನಾಮ ಹಾಕಿದ ಅಡಿಕೆ ವ್ಯಾಪಾರಿ

ಬೆಳ್ತಂಗಡಿ ಮುಂಗಡ ಅಡಕೆ ಖರೀದಿಸಿ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ಹಣ ಕೊಡಲು ಬಾಕಿ ಮಾಡಿದ್ದ ಅಡಕೆ ವ್ಯಾಪಾರಿಯೋರ್ವರು ಮನೆಗೆ ಬೀಗ ಹಾಕಿ ಒಂದು ವಾರದಿಂದ ನಿಗೂಢವಾಗಿ ನಾಪತ್ತೆಯಾದ ಘಟನೆ ಬಂದಾರು ಗ್ರಾಮದಿಂದ ವರದಿಯಾಗಿದ್ದು ಹಣ ಕಳೆದುಕೊಳ್ಳುವ ಭೀತಿಯಲ್ಲಿರುವ ಗ್ರಾಹಕರು ದಾರಿ ತೋಚದ ತೀವ್ರ ಆತಂಕ ಪಡುವಂತಾಗಿದೆ . ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬಟ್ಲಡ್ಕ...

ಗ್ರಾಮವಿಕಾಸ ಸಮಿತಿಯಿಂದ ಆತ್ಮ ನಿರ್ಭರ ಭಾರತಕ್ಕೆ ಚಾಲನೆ – ಸ್ವಾವಲಂಬಿ ಬದುಕಿಗೆ ತರಕಾರಿ ಕೃಷಿ ಪೂರಕ

ಜೂ .8 ರಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಗ್ರಾಮ ವಿಕಾಸ ಸಮಿತಿ ಸುಳ್ಯ ಮತ್ತು ಅಜ್ಜಾವರ ಆಶ್ರಯದಲ್ಲಿ ತರಕಾರಿ ಬೀಜ ವಿತರಣಾ ಕಾರ್ಯಕ್ರಮ ಸುಳ್ಯ ಸಿಎ ಬ್ಯಾಂಕ್ ವಠಾರದಲ್ಲಿ ನಡೆಯಲಿದೆ . ಶಾಸಕ ಅಂಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ . ಬಳಿಕ ತಾಲೂಕಿನಲ್ಲಿ ಪ್ರತೀ ಗ್ರಾಮ ಮಟ್ಟದಲ್ಲೂ ಆಯಾ ಗ್ರಾಮದ...

ಗೃಹರಕ್ಷಕ ಸೇವೆ ಮುಂದುವರಿಕೆಗೆ ಮುಖ್ಯಮಂತ್ರಿ ತೀರ್ಮಾನ

ಕಳೆದ ಕೆಲವು ದಿನಗಳ ಹಿಂದೆ ಪೊಲೀಸರೊಂದಿಗೆ ಭುಜಕ್ಕೆ ಭುಜ ಜೋಡಿಸಿ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದ ಗೃಹರಕ್ಷಕ ದಳದವರು ರಸ್ತೆಗಳಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆಯಲ್ಲಿ ಕಾಣದೆ ಅವರ ಕೊರತೆಯು ಎದ್ದು ಕಾಣುತ್ತಿತ್ತು. ಕಳೆದ ಹಲವು ತಿಂಗಳುಗಳಿಂದ ಕೋವಿಡ್ 19 ರ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಸೇವೆಯಲ್ಲಿ ತೊಡಗಿಕೊಂಡಿದ್ದ ಗೃಹರಕ್ಷಕ ದಳದವರು ಪ್ರತಿಯೊಂದು ಕ್ಷೇತ್ರಗಳಲ್ಲಿ ಕರ್ತವ್ಯ ನಿಷ್ಠೆಯಿಂದ ನಡೆದು...

ಇಂದು ರಾಜ್ಯದಲ್ಲಿ 378 ಪಾಸಿಟೀವ್ ಕೇಸ್ – ಉಡುಪಿ 121 ಕೇಸ್

ಆರೋಗ್ಯ ಇಲಾಖೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದ್ದು ಇಂದು ಒಂದೇ ದಿನ 378ಕ್ಕೇರಿಕೆಯಾಗಿದೆ. ಒಟ್ಟು 5213ಕ್ಕೇರಿಕೆಯಾಗಿದೆ. ಅದರಲ್ಲಿ ಉಡುಪಿ 121, ಕಲಬುರಗಿ 69, ಯಾದಗಿರಿ 103, ಬೆಂಗಳೂರು 18, ರಾಯಚೂರು 2, ಮಂಡ್ಯ 3, ಬೆಳಗಾವಿ 5, ಬೀದರ್ 1, ಹಾಸನ 3, ವಿಜಯಪುರ 6, ದಕ್ಷಿಣ ಕನ್ನಡ 24, ಚಿಕ್ಕಬಳ್ಲಾಪುರ 2, ಉತ್ತರ ಕನ್ನಡ...

ಕಡಬ ಸಿಎ ಬ್ಯಾಂಕ್ ಒಂದು ವಾರ ಸೀಲ್ ಡೌನ್

ಕಡಬದ ಕೊರೋನಾ ಸೋಂಕಿತ ವ್ಯಕ್ತಿ ಇಲ್ಲಿನ ಸಿಎ ಬ್ಯಾಂಕ್ ಗೆ ಆಗಮಿಸಿದ್ದ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮೇ .6 ರಿಂದ ಒಂದು ವಾರಗಳ ಕಾಲ ಸಿ.ಎ ಬ್ಯಾಂಕ್ ಹಾಗೂ ಅದರ ಶಾಖೆಗಳನ್ನು ಸೀಲ್‌ ಡೌನ್ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ತಿಳಿಸಿದ್ದಾರೆ . ಈಗಾಗಲೇ ಕಡಬ ಕೊರೋನಾ ಸೋಂಕಿತ ವ್ಯಕ್ತಿಯ ವರದಿ ಪಾಸಿಟಿವ್...
Loading posts...

All posts loaded

No more posts

error: Content is protected !!