- Friday
- August 14th, 2026
ಬಿಟ್ ಕಾಯಿನ್ ಎಂದರೇನು?: ಕೊಳ್ಳುವ, ಮಾರುವ ಮತ್ತು ಹಣ ಸಂಗ್ರಹಿಸುವ ಸಾಧನವಾಗಿದೆ. ಇದು ಇತ್ತೀಚಿನ ದಿನಗಳಲ್ಲಿ ಪ್ರಚಲಿತಕ್ಕೆ ಬಂದಿರುವುದರಿಂದ ವ್ಯವಹಾರದಲ್ಲಿ ಬಾರಿ ಹಗರಣ ನಡೆದು ಬಂದಿದೆ ಎಂದು ಸುದ್ದಿಯಾಗಿದೆ. ಇದನ್ನು ಗುಪ್ತಲಿಪಿ ಶಾಸ್ತ್ರ ಎಂಬ ತಂತ್ರಜ್ಞಾನದ ಮೂಲಕ ನಡೆಸಲಾಗುತ್ತದೆ. ಅಲ್ಲದೇ ಸದ್ಯದಲ್ಲಿರುವ ಅನೇಕ ವಿದ್ಯುನ್ಮಾನ ಹಂತಗಳಲ್ಲಿ ಬಿಟ್ ಕಾಯಿನ್ ಮೊದಲಿನ ಸ್ಥಾನದಲ್ಲಿ ಇದೆ ಎಂಬುದು ಸತ್ಯ....
ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ರೈತ ಉತ್ಪಾದಕ ಸಂಸ್ಥೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಸೇವಾ ಸದನದಲ್ಲಿ ಏರ್ಪಡಿಸಿದ್ದು, ಸುಳ್ಯ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷರಾದ ಲಯನ್ ವೀರಪ್ಪ ಗೌಡ ಕಣ್ಕಲ್ ಅವರು ಮಾಹಿತಿ ನೀಡಿದರು.ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ರೈತ ಉತ್ಪಾದಕ ಸಂಸ್ಥೆಗಳನ್ನು ರಚಿಸಿ ಆ ಮೂಲಕ ಕೃಷಿಯನ್ನು ಉದ್ಯಮವನ್ನಾಗಿಸಿ ಕೃಷಿಕರ ಆದಾಯವನ್ನು ಹೆಚ್ಚಿಸುವುದರಿಂದ ಸುಳ್ಯದಲ್ಲಿ...
ವಿದ್ಯಾಬೋಧಿನಿ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಕಳೆದ ಶೈಕ್ಷಣಿಕ ವರ್ಷ ಸಿರಿಗನ್ನಡ ಪ್ರಕಾಶನ ಚಿತ್ರದುರ್ಗ ಜಿಲ್ಲೆ ಇವರು ಮಕ್ಕಳಿಗೆ ನಡೆಸಿದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಶಾಲೆಯ 40ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯಮಟ್ಟದಲ್ಲಿ ಹಲವು ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ ಈ ಸಾಧನೆ ಗುರುತಿಸಿ, ಸಿರಿಗನ್ನಡ ಪ್ರಕಾಶನ ಚಿತ್ರದುರ್ಗ ಜಿಲ್ಲೆ 2019-20ನೇ ಸಾಲಿನ ಅತ್ಯುತ್ತಮ ಪ್ರಥಮ ಸಾಧನಾ...
ನಿಂತಿಕಲ್ಲು ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ & ಹೋಂ ಅಪ್ಲೈಯನ್ಸಸ್ ಸಂಸ್ಥೆಯು 3ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು ಈ ಹಿನ್ನೆಲೆಯಲ್ಲಿ 'ಲಕ್ಕೀ ಡ್ರಾ' ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯ ಪ್ರಥಮ ಲಕ್ಕೀ ಡ್ರಾ ನ.13ರಂದು ನಡೆದಿದ್ದು, ವಿಜೇತರಾದ ರೋನವ್ ಪ್ರಸಾದ್ ಹಾಲೆಮಜಲು ಇವರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನವನ್ನು ಸಂಸ್ಥೆಯ ಮಾಲಕರಾದ ಪ್ರಕಾಶ್ ಮಾಣಿಬೈಲು ಹಾಗೂ...
ಹಿಂದೂ ಜಾಗರಣ ವೇದಿಕೆ ಮಹಾವಿಷ್ಟು ಘಟಕ ಕಣ್ಕಲ್ ಕೇನ್ಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಬ್ರಹ್ಮಣ್ಯ ಗೌಡ ಕಣ್ಕಲ್ ರವರ ಮನೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಪದ್ಮನಾಭ ಕೆರೆಕೋಡಿ, ಉಪಾಧ್ಯಕ್ಷರಾಗಿ ಮಾಧವ ಕೆ ಆರ್, ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಐನಡ್ಕ, ಕಾರ್ಯದರ್ಶಿಯಾಗಿ ಸದಾನಂದ ಕೆರೆಕೋಡಿ, ಪ್ರಚಾರ ಪ್ರಮುಖ್ ಆಗಿ ಲೋಕೇಶ್ ಕೆರೆಕೋಡಿ, ಸಂಪರ್ಕ ಪ್ರಮುಖ್...
ಸುಳ್ಯ ತಾಲ್ಲೂಕು ಉಬರಡ್ಕ ಮಿತ್ತೂರು ಗ್ರಾಮದ ಕಾಡುತೋಟ ಮನೆ (ಕೊರಂಬಡ್ಕ)ದೇರಣ್ಣ ಗೌಡರ ಪುತ್ರ ಚಿ. ರಾ.ರಮಾನಂದ ರ ವಿವಾಹವು ಕಡಬ ತಾಲ್ಲೂಕು ದೋಳ್ಪಾಡಿ ಗ್ರಾಮದ ಕೆಳಗಿನ ಮನೆ ತಿಮ್ಮಪ್ಪ ಗೌಡರ ಪುತ್ರಿ ಚಿ. ಸೌ.ಭವ್ಯ ರೊಂದಿಗೆ ನ.10 ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಡಬ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ರೆಂಜಿಲಾಡಿ ಘಟಕದ ವತಿಯಿಂದ ಎಳುವಾಳೆಯಲ್ಲಿ ನ.14ರ ಆದಿತ್ಯವಾರದಂದು ಗೋ ಪೂಜೆ ಮತ್ತು ಧಾರ್ಮಿಕ ಸಭೆ ನಡೆಯಿತು.ಆರಂಭದಲ್ಲಿ ಗೋ ಪೂಜೆ ಕಾರ್ಯಕ್ರಮ ನಡೆಯಿತು. ಗೋವುಗಳಿಗೆ ಪೂಜೆ ನೆರವೇರಿಸಿ ಪ್ರಸಾದ ನೀಡಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ವೈಧಿಕ ವಿಧಿ ವಿಧಾನ ನೆರವೇರಿಸಿದರು.ಪ್ರಮುಖ ಭಾಷಣ ನೆರವೇರಿಸಿದ ರಾಷ್ಟ್ರೀಯ ಸ್ವಯಂ ಸೇವಕ...
ಕಳಂಜ ಗ್ರಾಮದ ಪಾಂಡಿಪಾಲು ದುಗ್ಗಪ್ಪ ಗೌಡರ ಪುತ್ರಿ ಜಯಶ್ರೀ ಯವರ ವಿವಾಹ ನಿಶ್ಚಿತಾರ್ಥವು ಕಡಬ ತಾಲೂಕು ಸವಣೂರು ಗ್ರಾಮದ ಮಾಲೆತ್ತಾರು ದಿ|ಚೆನ್ನಪ್ಪ ಗೌಡರ ಪುತ್ರ ದಯಾನಂದ ರೊಂದಿಗೆ ನ.14ರಂದು ಅಯ್ಯನಕಟ್ಟೆಯ ಪಂಡಿತ್ ದೀನ್ ದಯಾಳ್ ಸಮುದಾಯ ಭವನದಲ್ಲಿ ನಡೆಯಿತು.
ಅಮರಪಡ್ನೂರು ಗ್ರಾಮದ ಕಲ್ಲುಮಲೆ ಪರಿಶಿಷ್ಟ ಜಾತಿ ಮನೆಗಳಿಗೆ ಸಂಪರ್ಕ ರಸ್ತೆ ನಿರ್ಮಿಸಿಕೊಡಬೇಕೆಂಬ ಮನವಿಯನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಚೂಂತಾರು ಮತ್ತು ದಲಿತ ಮುಖಂಡೆ ಸರಸ್ವತಿ ಬೊಳಿಯಮಜಲು ರವರ ನೇತೃತ್ವದಲ್ಲಿ ಅಕ್ಟೋಬರ್ 16ರಂದು ಜಿಲ್ಲಾಧಿಕಾರಿಗಳ ಅಮರಮೂಡ್ನೂರು ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಫಲಾನುಭವಿಗಳು ಮನವಿ ಸಲ್ಲಿಸಿದ್ದರು. ಸದರಿ ರಸ್ತೆಯು ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ...
Loading posts...
All posts loaded
No more posts
