- Friday
- August 14th, 2026
ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ "ಹರಿ ಹರ ಸುಪ್ರಭಾತ" ಎಂಬ ಭಕ್ತಿಗೀತೆಯು ನ.02 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ನರಸಿಂಹ ಭಟ್ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಜಯಂತ್ ನಾಯ್ಕ ಎಲ್ಲಪಡ್ಕ, ಗಿರೀಶ್ ಕಾಂತುಕುಮೇರಿ, ಸಂತೋಷ್ ನಾಯ್ಕ ಗಡಿಕಲ್ಲು, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ,...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 82 ನೇ ವಾರ್ಷಿಕ ಮಹಾಸಭೆಯು ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ನ.07 ರಂದು ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಪೂಂಬಾಡಿ ಗತ ವರ್ಷದ ವರದಿಯನ್ನು ಮಂಡಿಸಿದರು. ಸಂಘದ ಅಧ್ಯಕ್ಷರ ಅಧ್ಯಕ್ಷತೆಯೊಂದಿಗೆ 82ನೇ ಸಭೆಯು ನಡೆಯಿತು, ಸಭೆಯಲ್ಲಿ...
ಪೆರುವಾಜೆ ಗ್ರಾಮದ ಮಠತ್ತಡ್ಕ ಚಂದ್ರಶೇಖರ ನಾಯ್ಕರ ಸುಪುತ್ರ ರಮೇಶ.ಎಂ ರವರ ವಿವಾಹ ನಿಶ್ಚಿತಾರ್ಥವು ಪುತ್ತೂರು ತಾಲೂಕು ಮಾಡ್ನೂರು ಗ್ರಾಮದ ಮಂಜಲ್ತಡ್ಕ ಸುಂದರ ನಾಯ್ಕರ ಸುಪುತ್ರಿ ಹರ್ಷಿತಾರೊಂದಿಗೆ ನ.07ರಂದು ಮಂಜಲ್ತಡ್ಕ ವಧುವಿನ ಮನೆಯಲ್ಲಿ ನಡೆಯಿತು.
ಅಮರಮೂಡ್ನೂರು ಗ್ರಾಮದ ದೊಡ್ಡಿಹಿತ್ಲು-ಹಲ್ತಡ್ಕ ಕುಶಾಲಪ್ಪ ಗೌಡರ ಪುತ್ರಿ ಲತಾ ಅವರ ವಿವಾಹ ನಿಶ್ಚಿತಾರ್ಥವು ಕಡಬ ತಾ| ಪುಣ್ಚಪ್ಪಾಡಿ ಗ್ರಾಮದ ಪೂವ ಮನೆ ದಿ| ಸುಬ್ಬಣ್ಣ ಗೌಡರ ಪುತ್ರ ಯತೀಶ ರೊಂದಿಗೆ ನ.7 ರಂದು ವಧುವಿನ ಮನೆಯಲ್ಲಿ ನಡೆಯಿತು.
ಜೇಸಿಐ ಕುಂದಾಪುರ ಸಿಟಿಯ ಆತಿಥ್ಯದಲ್ಲಿ ನಡೆದ ಉನ್ನತಿ ವ್ಯವಹಾರ ಸಮ್ಮೇಳನದಲ್ಲಿ ಸಿವಿಲ್ ಇಂಜಿನಿಯರ್ ಆಗಿ ಪಂಜದಲ್ಲಿ ಸೂರ್ಯ ಕನ್ಸಲ್ಟೆನ್ಸಿ ಮತ್ತು ಕನ್ಸ್ಟ್ರಕ್ಷನ್ ಎಂಬ ಸಂಸ್ಥೆಯನ್ನು ಸ್ಥಾಪಿಸಿ ಕ್ಲಪ್ತ ಸಮಯದಲ್ಲಿ ನಗುಮೊಗದ ಪ್ರಾಮಾಣಿಕ ಸೇವೆ ನೀಡುತ್ತ ಸರಳ ಸಜ್ಜನಿಕೆಯಿಂದ ತಮ್ಮ ಪರಿಸರದ ಹಲವಾರು ಗ್ರಾಹಕರ ಮನೆ ಮತ್ತು ಮನೆಗಳಲ್ಲಿ ಸಂತಸದ ಹೊನಲಾಗಿರುವ ಜೇಸಿಐ ಪಂಜ ಪಂಚಶ್ರೀ ಉಪಾಧ್ಯಕ್ಷ...
ಜೇಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ನ.07 ಆದಿತ್ಯವಾರ ಕುಂದಾಪುರದಲ್ಲಿ ಜರುಗಿದ ಜೇಸಿಐ ವಲಯ15 ವ್ಯವಹಾರ ಸಮ್ಮೇಳನದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷ ಸುಳ್ಯ ಗಾಂಧಿನಗರದ ಅಂಬಿಕಾ ಪ್ರಿಂಟಿಂಗ್ ಪ್ರೆಸ್ ಮಾಲಕರಾದ ಜೇಸಿ ಪಿ ಎಸ್ ಗಂಗಾಧರರವರಿಗೆ ತನ್ನ ವ್ಯವಹಾರ ವಿಭಾಗದ ಸಾಧನೆಗಾಗಿ ಜೇಸಿಐ ವಲಯಾಧ್ಯಕ್ಷರಾದ ಜೇಸಿಐ ಪಿಡಿಪಿ ಸೌಜನ್ಯ ಹೆಗ್ಡೆ 'ಸಾಧನಾಶ್ರೀ' ಪ್ರಶಸ್ತಿ ಪ್ರದಾನ ಮಾಡಿ...
ಜೆಸಿಐ ಕುಂದಾಪುರ ಸಿಟಿ ಆತಿಥ್ಯದಲ್ಲಿ ನಡೆದ ಉನ್ನತಿ ವ್ಯವಹಾರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯ ಸ್ಥಾಪಕ ಜೆಸೀ ಮನಮೋಹನ್ ಬಳ್ಳಡ್ಕ ಅವರಿಗೆ ಸಾಧನಾಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಸಿಟಿಯ ಘಟಕಾಧ್ಯಕ್ಷ ಜೆಸೀ ಚಂದ್ರಶೇಖರ್ ಕನಕಮಜಲು, ಕಾರ್ಯದರ್ಶಿ ಜೆಸೀ ಅಶ್ವಥ್ ಅಡ್ಕಾರ್, ಉಪಾಧ್ಯಕ್ಷರುಗಳಾದ ಜೇಸೀ ಬಶೀರ್ ಯು ಪಿ, ಜೆಸೀ ಸಾಯಿ...
ಅಮರ ಮುಡ್ನೂರು ಗ್ರಾಮದ ಪೈಲಾರ್ ನಿವಾಸಿ ದಿನೇಶ್ ಆಚಾರಿ ಕುಟುಂಬ ಅನಾರೋಗ್ಯದಿಂದ ಸಂಕಷ್ಟದಲ್ಲಿದ್ದು ಅವರಿಗೆ ಸಹಾಯ ಹಸ್ತ ಚಾಚುವ ಮೂಲಕ ಟ್ರಸ್ಟ್ ಫಂಡ್ ದೀಪಾವಳಿ ಆಚರಿಸಿದೆ. ದುಡಿದು ತನ್ನ ಕಾಲಮೇಲೆ ನಿಂತು ಜೀವನ ಸಾಗಿಸುತ್ತಿದ್ದ ದಿನೇಶ್ ಆಚಾರಿಯವರು ಕೆಲ ಸಮಯದಿಂದ ಪಾರ್ಶ್ವವಾಯು ನಿಂದ ಬಳಲುತ್ತಿದ್ದಾರೆ. ಪತ್ನಿ ಮೀನಾಕ್ಷಿ ಅವರು ಕೂಡ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಮಗ...
ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿಯಲ್ಲಿ ನ.06 ರಂದು ಬೆಳಿಗ್ಗೆ ಮರ ಬಿದ್ದು 2 ಕರೆಂಟ್ ಕಂಬ ತುಂಡಾಗಿದ್ದು, ಇದರ ದುರಸ್ತಿ ವೇಳೆ ಏರ್ ಫೈಬರ್ ಕೇಬಲ್ ಅನ್ನು ತುಂಡು ಮಾಡಿದ್ದಾರೆ ಎಂಬ ಆರೋಪ ಊರವರಿಂದ ಕೇಳಿ ಬರುತ್ತಿದ್ದು, ಇದರಿಂದ ಕರಂಗಲ್ಲು, ಮಳ್ಳುಬಾಗಿಲು, ಕಜ್ಜೋಡಿ ಸೇರಿದಂತೆ ಹಲವು ಭಾಗಗಳ ಸುಮಾರು 60 ಫೋನ್ ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು...
Loading posts...
All posts loaded
No more posts
