Ad Widget

ಲಾಕ್ ಡೌನ್ ಅವಧಿಯಲ್ಲೂ ರಕ್ತದಾನ ಮಾಡಿದ್ದು ಜೀವನ ಸಾರ್ಥಕ ಅನಿಸಿತು

ರಜಾದಿನದಲ್ಲೂ ಮನೆಯಲ್ಲಿ ಇರದೆ ಸಾಮಾಜಿಕ ಕಾರ್ಯಗಳಲ್ಲಿ ಆಪ್ತಮಿತ್ರರೊಡನೆ ಕೈಜೋಡಿಸುತ್ತಿದ್ದ ನನಗೆ ದೇಶಕ್ಕೆ ಅನಿರೀಕ್ಷಿತವಾಗಿ ಒದಗಿದ ಲಾಕ್ದೌನ್ ನಿಂದ ನಾನು ಸ್ವಲ್ಪ ಬೇಸರಗೊಂಡಿದ್ದು ಸುಳ್ಳಲ್ಲ. ಮೊದಮೊದಲು ಕಷ್ಟ ಎನಿಸಿದರೂ ಕ್ರಮೇಣ ಲಾಕ್ಡೌನ್ ಗೆ ಹೊಂದಿಕೊಂಡೆ.ಮನೆಯ ಕೆಲವೊಂದು ಸಣ್ಣಪುಟ್ಟ ಕೆಲಸಗಳಲ್ಲಿ ಮನೆಯವರೊಡನೆ ಭಾಗಿಯಾಗುತ್ತಾ ದಿನದ ತುಸು ಸಮಯವನ್ನು ಆಲಸ್ಯರಹಿತವಾಗಿ ಕಳೆಯುತ್ತಿದ್ದೇನೆ. ಈ ಸಮಯದಲ್ಲಿ ನನಗೆ ನೆರವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ...

ಅನಿವಾಸಿ ಭಾರತೀಯರ ಬಗ್ಗೆ ರಾಜ್ಯ ಸರಕಾರದ ದೋರಣೆ ಖಂಡನೀಯ ಟಿ. ಎಂ. ಶಾಹಿದ್ ತೆಕ್ಕಿಲ್ ಆಕ್ರೋಶ

ಕರಾವಳಿ ಜಿಲ್ಲೆಯ ಅನೇಕ ಅನಿವಾಸಿ ಭಾರತೀಯ ಕನ್ನಡಿಗರು ವಿದೇಶದಲ್ಲಿ ವೈಧ್ಯರಾಗಿ, ಇಂಜಿನಿಯರ್ ಆಗಿ ಕಾರ್ಮಿಕರಾಗಿ ಹಾಗು ವ್ಯಾಪಾರ ವಿವಿಧ ಕ್ಷೇತ್ರದಲ್ಲಿ ದುಡಿಯಿತ್ತಿದ್ದಾರೆ ಮತ್ತು ಅವರಿಂದಾಗಿ ಭಾರತದ ಗೌರವ ಹೆಚ್ಚಿದೆ. ಕೇಂದ್ರ ಸರಕಾರದ ಬಜೆಟ್ ನ ಶೇಕಡಾ 10% ಹಣವನ್ನು ಅನಿವಾಸಿ ಭಾರತೀಯರಿಂದ ಸಂಗ್ರಹಣೆ ಆಗುತ್ತದೆ.ಇದೀಗ ಕೋವಿಡ್ 19 ಲಾಕ್ ಡೌನ್ ನಿಂದ ಪ್ರಪಂಚಾದ್ಯಂತ ಸಂಕಷ್ಟ ಕ್ಕೆ...
Ad Widget

ಅರಂತೋಡು ತೊಡಿಕಾನ ಟಾಸ್ಕ್ ಫೋರ್ಸ್‌ ಸಭೆ

ಅರಂತೋಡು ಮತ್ತು ತೊಡಿಕಾನ ಗ್ರಾಮದ ಕೋರನ ವೈರಸ್ ತಡೆ ಟಾಸ್ಕ್ಫೋರ್ಸ್ ಸಮಿತಿಯ ಜಂಟಿ ಸಭೆಯನ್ನು ಮೇ. ೧೧ ರಂದು ನಡೆಸಲಾಯಿತು. ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳನ್ನು ಮತ್ತು ಅಂಗಡಿಗಳನ್ನು ಬೆಳಗ್ಗೆ 7 ಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಾತ್ರ ತೆರೆಯುವುದು. ಅನುಮತಿ ಇಲ್ಲದ ಅಂತರ್...

ಪ್ರಧಾನಿ ಮೋದಿ ಎಲ್ಲರ ಖಾತೆಗೆ ೧೫ ಲಕ್ಷ ಹಾಕುವುದು ಯಾವಾಗ ? – ವೆಂಕಪ್ಪ ಗೌಡ ಪ್ರಶ್ನೆ

ಪ್ರಧಾನಿ ಭಾಷಣ ಇವತ್ತು ಕೇಳಿದ್ದೇನೆ ಮೊನ್ನೆಯಿಂದಲೂ ಕೇಳುತ್ತಿದ್ದೇನೆ ಹಾಗೆಯೇ ರಾಜ್ಯದ ಮುಖ್ಯಮಂತ್ರಿಯ ಭಾಷಣವನ್ನು ಕೇಳಿದ್ದೇನೆ .ಪ್ರಧಾನಿ ಭಾಷಣ ಕಾರ್ಯಗತವಾಗುದಾದ್ರೆ ನಮ್ಮ ಖಾತೆಗೆ ಈಗಗಾಲೇ ಸ್ವಿಸ್ ಬ್ಯಾಂಕಿನ ಹಣ ಬಂದು ಪ್ರತಿಯೊಬ್ಬನ ಖಾತೆಗೆ 15 ಲಕ್ಷ ದಂತೆ ಹಣ ತುಂಬಬೇಕಿತ್ತು ! ಅದು ಬಂದಿಲ್ಲ .ಪ್ರತಿಯೊಬ್ಬನ ಖಾತೆಗೂ ಕಳೆದ 6 ವರ್ಷಗಳಿಂದಲೂ ನಿರಂತರ ಹಣ ತುಂಬಬೇಕಿತ್ತು .ಆದ್ರೆ...

ಅರಂತೋಡು ಸೂಪರ್ ಮಾರ್ಕೆಟ್ ಗೆ ಶಾಸಕರ ಭೇಟಿ

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರವರ್ತಿತ ಸಮೃದ್ಧಿ ಮಾರ್ಟ್ ಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಎಸ್. ಅಂಗಾರ ಇಂದು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ತಾಲ್ಲೂಕು ಪಂಚಾಯತ್...

ಕೊರೊನಾ ಮಹಾಮಾರಿಗೆ 5ನೇ ಬಲಿ : ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ವೃದ್ದೆ ಸಾವು

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿನಿಂದ 80 ವರ್ಷದ ವೃದ್ದೆಯೋರ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ಬಲಿ ಪಡೆದಿದೆ. ಮಂಗಳೂರು ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ನಂತರದಲ್ಲಿ ವೃದ್ದೆಯನ್ನು ಕೋವಿಡ್...

ಲಾಕ್ ಡೌನ್ ಪರಿವೇ ಇಲ್ಲದೇ ತಾಯಂದಿರು ಮಾಡುತ್ತಿರುವ ಸೇವೆ ಶ್ಲಾಘನೀಯ

ಕೊರೊನಾ ರೋಗವು ಇಡೀ ವಿಶ್ವದಾದ್ಯಂತ ಹರಡಿದ್ದು,ನಮ್ಮ ದೇಶದಲ್ಲಿ ಇದರ ಹಾವಳಿಯು ವಿಪರೀತವಾಗಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ.ಇಂತ ಘಳಿಗೆಯಲ್ಲಿ ನಮ್ಮ ಎಲ್ಲಾ ಜವಾಬ್ದಾರಿಗಳನ್ನು ಮರೆತು ನಾವು ಮನೆಯಲ್ಲಿರಬೇಕಾದ ಸಂದರ್ಭ ಬಂದಿರುತ್ತದೆ.ಈ ಲಾಕ್ ಡೌನ್ ಅವಧಿಯಲ್ಲಿ ನಾ ಕಂಡಂತೆ ನಮ್ಮ ತಾಯಂದಿರ,ಸಹೋದಿಯರ ಕಾರ್ಯ ಶ್ಲಾಘನೀಯ,ಇಡೀ ಜಗತ್ತೇ ಲಾಕ್ ಡೌನ್ ಆದರೂ ನಮ್ಮ ತಾಯಂದಿಯರಿಗೆ,ಸಹೋದರಿಯರಿಗೆ ಅನ್ವಯಿಸಿಲಿಲ್ಲಾ ಯಾಕಂದರೆ ಈ ಸಮಯದಲ್ಲಿ...

ಬೆಳ್ಳಾರೆಯಲ್ಲಿ ಪುಟ್ಟ ಮಕ್ಕಳಿಂದ ಮರದ ಮೇಲೊಂದು ಮನೆ ನಿರ್ಮಾಣ

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಗಜೆ ಎಂಬಲ್ಲಿ ಎಂಟನೆಯ ತರಗತಿಯ ಪುಟ್ಟ ವಿದ್ಯಾರ್ಥಿಗಳು ಸುತ್ತಲೂ ಹಸಿರಿನಿಂದ ಕೂಡಿರುವ ತಂಪಾದ ಗಾಳಿ ಬೀಸುವ...

ಕನ್ನಡ ಹಾಸ್ಯ ನಟ ಮೈಕಲ್ ಮಧು ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಹಾಸ್ಯ ನಟನೆಯ ಮೂಲಕ ಜನರ ಮನಗೆದ್ದ ಮೈಕಲ್ ಮಧು ಇಂದು ವಿಧಿವಶರಾದರು. ಸೂರ್ಯವಂಶ, ಓಂ, ಶ್ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಮೈಕಲ್ ಮಧು ಗುರುತಿಸಿಕೊಂಡಿದ್ದರು. ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ಕುಳಿತಿದ್ದ ವೇಳೆ ಮೈಕಲ್ ಹಠಾತ್ ಆಗಿ ಕೆಳಗೆ ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ...

ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಮಡಪ್ಪಾಡಿಯ ಭುವನ ಭರತ್

ದಿನಾ ೪ ಗಂಟೆ ಪಿ ಪಿ ಇ ಕಿಟ್ ಧರಿಸಿ‌ ಕೋವಿಡ್ ಸೋಂಕಿತರ ಜೊತೆ ಕೆಲಸ. ನಿರಂತರ ಕೆಲಸ ಮಾಡಿದರೂ ದಣಿವರಿಯದ ಸೇವೆ. ಕೋವಿಡ್ ವಾರಿಯರ್ಸ್ ಆಗಿ ದುಡಿಯುತ್ತಿರುವ ಪ್ರತೀ ವೈದ್ಯಕೀಯ ಸಿಬ್ಬಂದಿಗಳ ಕರ್ತವ್ಯ ಹಾಗೂ ಈ ಮಹಾಸೇವೆಯೇ ಸದ್ಯ ದೇಶವನ್ನು ಕಾಯುತ್ತಿರುವುದು. ಈ ವಾರಿಯರ್ಸ್ ಸಾಲಿನಲ್ಲಿ ತನ್ನ ಸ್ಥಾನ‌ಪಡೆದುಕೊಂಡಿದ್ದಾರೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ...
Loading posts...

All posts loaded

No more posts

error: Content is protected !!