- Friday
- August 14th, 2026
ಸುಮಾರು 16 ವರ್ಷಗಳಿಂದ ಸುಬ್ರಹ್ಮಣ್ಯದ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಆಶ್ರಯದಲ್ಲಿರುವ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹೆಡ್ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಮಚಂದ್ರ ಅರ್ಬಿತ್ತಾಯರು ಇಂದು ಬೆಳಿಗ್ಗೆ ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದದ ಸೋಮಶೇಖರ್ ಎಂಬವವರ ಮನೆಗೆ ಬ್ಯಾಡ್ಮಿಂಟನ್ ಆಟವಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಹತ್ತಿರದ ಗುಡ್ಡದಿಂದ ಕಡವೆ...
ಮಡಪ್ಪಾಡಿ: ಶ್ರೀ ರಾಮ ಭಜನಾ ಮಂಡಳಿ ಮಡಪ್ಪಾಡಿ ಇದರ ವತಿಯಿಂದ ಪ್ರತಿ ವರ್ಷ ದಂತೆ ಈ ವರ್ಷ ಕೂಡ ನವರಾತ್ರಿ ಉತ್ಸವದ ಪ್ರಯುಕ್ತ 9 ದಿನಗಳ ಭಜನಾ ಕಾರ್ಯಕ್ರಮದ ಅಂಗವಾಗಿ ಅ.15 ರಂದು ಕೊನೆಯ ದಿನದ ಭಜನಾ ಕಾರ್ಯಕ್ರಮ ಯುವಕ ಮಂಡಲ ಸಭಾಭವನದಲ್ಲಿ ನಡೆಯಿತು. ಶ್ರೀ ರಾಮ ಭಜನಾ ಮಂಡಳಿಯು ಪ್ರತಿ ಶುಕ್ರವಾರ ಎಲ್ಲಾ ಸದಸ್ಯರು,ಊರಿನ...
ಸುಳ್ಯ ಹಾಗೂ ಐವರ್ನಾಡು ಮಧ್ಯೆ ಬೈಕಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿಮೊಬೈಲ್ ಫೋನ್ (Mi 5pro android) ಕಳೆದು ಹೋಗಿದೆ. ಮೊಬೈಲ್ ನಲ್ಲಿ ಅಗತ್ಯ ದಾಖಲೆಗಳು ಇರುವುದರಿಂದ ಯಾರಿಗಾದರೂ ಸಿಕ್ಕಿದಲ್ಲಿ ದಯವಿಟ್ಟು ತಿಳಿಸಿ. ನಿಮಗೆ ಸೂಕ್ತ ಬಹುಮಾನ ಕೊಡಲಾಗುವುದು.ಸಂಪರ್ಕಿಸಿ :77609495459448205053
ಸುಳ್ಯದ ಗಾಂಧಿನಗರದ ಕುಂಬ್ಳೆಕ್ಕಾರ್ಸ್ ಬಿಲ್ಡಿಂಗ್ ನಲ್ಲಿ ಕಳೆದ 8 ವರ್ಷಗಳಿಂದ ಕಾರ್ಯಚರಿಸುತ್ತಿದ್ದ ಭೂಮಿ ಅಟೋ ಇಲೆಕ್ಟ್ರಿಕಲ್ ಸ್ಥಳಾಂತರಗೊಂಡು ಮೆಸ್ಕಾಂ ಕಛೇರಿ ಮುಂಭಾಗದ ವೇದಶ್ರೀ ಕಾಂಪ್ಲೆಕ್ಸ್ ನಲ್ಲಿ ಇಂದು ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ವಾಹನಗಳ ಎಲೆಕ್ಟ್ರಿಕಲ್ ವಯರಿಂಗ್ ಹಾಗೂ ದುರಸ್ತಿ ಮಾಡಿಕೊಡಲಾಗುವುದು ಎಂದು ಮಾಲಕರಾದ ಸುರೇಶ್ ಕೆ.ಎಂ. ಅರಂಬೂರು ತಿಳಿಸಿದ್ದಾರೆ.
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣಮತ್ತು ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಿಂದ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದಲ್ಲಿ ನೈರ್ಮಲ್ಯ ಮತ್ತು ಶುಚಿತ್ವ ಕಾಪಾಡಲು ಆಡಳಿತ ಮಂಡಳಿಯು ಸ್ವಚ್ಚ ಮಂದಿರ ಸೇವಾ ಅಭಿಯಾನವನ್ನು ಆರಂಭಿಸಿದೆ. ಪ್ರತಿ ಏಕಾದಶಿಯಂದು ಕ್ಷೇತ್ರಾದ್ಯಂತ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯ ನಡೆಸುವ ಈ ಯೋಜನೆಯು ಕ್ಷೇತ್ರ ಸ್ವಚ್ಚತೆ ಸೇರಿದಂತೆ ಕ್ಷೇತ್ರಕ್ಕೆ ಬರುವ...
ಹರಿಹರ ಪಲ್ಲತ್ತಡ್ಕದ ವಿರಾಮಿಸು ಕಾಂಪ್ಲೆಕ್ಸ್ ನಲ್ಲಿ ಕಿಶೋರ್ ವಾಡ್ಯಪ್ಪನ ಮನೆ ಮಾಲಕತ್ವದ ಶ್ರೀ ಮಹಾಲಕ್ಷ್ಮಿ ಇಲೆಕ್ಟ್ರಿಕಲ್ಸ್ & ಪ್ಲಂಬರ್ಸ್ ಅ.14 ರಂದು ಶುಭಾರಂಭಗೊಂಡಿತು. ನಮ್ಮಲ್ಲಿ ಮನೆ ವೈರಿಂಗ್-ಪ್ಲಂಬಿಂಗ್, ಮಿಕ್ಸಿ, ಗ್ಯಾಸ್ ಸ್ಟವ್, ಫ್ಯಾನ್, ಪಂಪ್ ಸೆಟ್ ಅಳವಡಿಕೆ, ರಿಪೇರಿ-ರಿವೈಂಡಿಂಗ್, ಸಿ.ಸಿ ಟಿವಿ ಅಳವಡಿಕೆ ಹಾಗೂ ಇಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಮತ್ತು ಸರ್ವಿಸ್ ಮಾಡಿಕೊಡಲಾಗುವುದು ಎಂದು ಇಲೆಕ್ಟ್ರಿಕಲ್ಸ್...
ಸುಳ್ಯದ ಆನಂದ ಇಲೆಕ್ಟ್ರಿಕಲ್ಸ್ ನಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ಆಯುಧ ಪೂಜೆ,ವಾಹನ ಪೂಜೆ , ಸಿಬ್ಬಂದಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾಲಕರಾದ ಲ| ಆನಂದ ಪೂಜಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಅಯ್ಯನಕಟ್ಟೆಯ ಶ್ರೀ ಕೃಷ್ಣ ಆಟೋ ವರ್ಕ್ಸ್ ನಲ್ಲಿ ಅ.15ರಂದು ಆಯುಧಪೂಜೆ ಕಾರ್ಯಕ್ರಮ ನೆರವೇರಿತು. ಗಣಹೋಮ, ಆಯುಧಪೂಜೆ ಹಾಗೂ ವಾಹನಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಟೋ ವರ್ಕ್ಸ್ ಮಾಲಕ ಜಯಪ್ರಕಾಶ್ ಅಯ್ಯನಕಟ್ಟೆ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಳ್ಯದ ಆನಂದ ಇಲೆಕ್ಟ್ರಿಕಲ್ಸ್ ನಲ್ಲಿ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ಆಯುಧ ಪೂಜೆ,ವಾಹನ ಪೂಜೆ , ಸಿಬ್ಬಂದಿಗಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾಲಕರಾದ ಲ| ಆನಂದ ಪೂಜಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Loading posts...
All posts loaded
No more posts
