- Tuesday
- August 4th, 2026
ಅಡ್ಕಾರು ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನ ಬಳಿಯಲ್ಲಿ ಬಿದ್ದಿದ್ದ 3 ಪವನ್ ಚಿನ್ನದ ಸರ ರವಿಪ್ರಕಾಶ್ ಬೆಳ್ಳಿಪ್ಪಾಡಿ, ಅಮ್ಮಾಜಿಮೂಲೆ ಎಂಬುವವರಿಗೆ ಸಿಕ್ಕಿದ್ದು, ಅವರು ಅದನ್ನು ವಾರಸುದಾರರಾದ ಬಾಲಕೃಷ್ಣ ಮಡ್ತಿಲ ರವರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಅದೊಂದು ಕಾಲವಿತ್ತು ಬಡವರು, ಮಧ್ಯಮವರ್ಗದವರು ಸೇರಿದಂತೆ ಜನಸಾಮಾನ್ಯರಾದ ಪ್ರತಿಯೊಬ್ಬರೂ ಸಹ ಪ್ರತೀವರ್ಷವೂ ಕೂಡ ತಾವು ವರ್ಷಪೂರ್ತಿ ಕಷ್ಟಪಟ್ಟು ದುಡಿದು ಸಂಪಾದಿಸಿದ ಹಣದಲ್ಲಿ ಅಷ್ಟೋ-ಇಷ್ಟೋ ಉಳಿಸಿ ಕೂಡಿಟ್ಟು ಆ ಕೂಡಿಟ್ಟ ಹಣದಲ್ಲಿ ತಮ್ಮ ಮಕ್ಕಳ ಮುಂದಿನ ಭವಿಷ್ಯದ ಹಿತದೃಷ್ಟಿಯಿಂದ ವರ್ಷಕ್ಕೊಮ್ಮೆಯಾದರೂ ತಮ್ಮಿಂದಾದಷ್ಟರ ಮಟ್ಟಿಗೆ ಚಿನ್ನವನ್ನು ಖರೀದಿ ಮಾಡುತ್ತಾ “ಇಂದು ನಾವು ಅನುಭವಿಸುತ್ತಿರುವ ಕಷ್ಟಗಳನ್ನು, ನೋವುಗಳನ್ನು ಮುಂದೆ ನಮ್ಮ...
ಪ್ರತೀ ಡೈಮಂಡ್ ಆಭರಣಗಳಿಗೆ ಪ್ರತೀ ಕ್ಯಾರೆಟ್ ಮೇಲೆ ₹ 15000 ಕಡಿತ ಹಾಗೂ ಚಿನ್ನಾಭರಣ ಖರೀದಿಗೆ ₹ 250 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ಡೈಮಂಡ್ ಖರೀದಿ ಹಬ್ಬ ಫೆಬ್ರವರಿ 23 ರವರೆಗೆ ನಡೆಯಲಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯ ಗ್ರಾಹಕರಿಗೆ...
ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗನ ಕಟ್ಟೆಗೆ ಭೂಮಿ ಪೂಜೆಯನ್ನು ಫೆ.19ರಂದು ಪುರೋಹಿತರಾದ ಶಂಕರ್ ಹೆಬ್ಬಾರ್ ರವರ ನೇತೃತ್ವದಲ್ಲಿ ಆಡಳಿತ ಮೊಕ್ತೇಸರ ಹಾಗೂ ಜೀರ್ಣೋದ್ಧಾರದ ಅಧ್ಯಕ್ಷರಾದ ಎಂ.ಬಿ ಸದಾಶಿವರವರು ನೆರವೇರಿಸಿದರು. ಈ ಸಂಧರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರು ಕಾರ್ಯದರ್ಶಿ ಹಾಗೂ ಭಕ್ತ ವೃಂದದವರು ಉಪಸ್ಥಿತರಿದ್ದರು.
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ ಫೆ.22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ನಡೆಯಲಿದ್ದು, ಇಂದು ಹಸಿರು ಕಾಣಿಕೆ ಸಮರ್ಪಣೆ ನಡೆಯಿತು. ಬಾಳುಗೋಡು, ಐನೆಕಿದು ಹಾಗೂ ಹರಿಹರ ಪಳ್ಳತ್ತಡ್ಕ ಭಾಗಗಳಿಂದ ಹರಿಹರ ಪಳ್ಳತ್ತಡ್ಕ ಪೇಟೆಗೆ ಹಸಿರುವಾಣಿ ಬಂದು ಅಲ್ಲಿಂದ ಶ್ರೀ ದೇವಳಕ್ಕೆ ಮೆರವಣಿಗೆಯ ಮುಖಾಂತರ ಹಸಿರು...
ಹರಿಹರ ಪಳ್ಳತ್ತಡ್ಕ ಪೇಟೆಯಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯ ಲೋಕಾರ್ಪಣೆಯು ಫೆ.20 ರಂದು ನೆರವೇರಿತು. ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ ಪ್ರವಾಹದ ಸಂದರ್ಭದಲ್ಲಿ ಹಳೆಯ ಕಾಣಿಕೆ ಹುಂಡಿ ಕೊಚ್ಚಿ ಹೋಗಿದ್ದು, ಇದೀಗ ಭಕ್ತಾದಿಗಳ ಸಹಕಾರದಿಂದ ಹೊಸ ಕಾಣಿಕೆ ಹುಂಡಿ ನಿರ್ಮಾಣಗೊಂಡಿದ್ದು, ಇಂದು(ಫೆ.20) ಲೋಕಾರ್ಪಣೆಗೊಂಡಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು...
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಫೆ.8 ಚುನಾವಣೆ ನಡೆದು ಸಹಕಾರ ಭಾರತಿಯ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 3 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.ಇಂದು ಅಧ್ಯಕ್ಷ ಉಪಾಧ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷತೆಗೆ ಹರಿಪ್ರಸಾದ್ ಪಾನತ್ತಿಲ ಹಾಗೂ ಉಪಾಧ್ಯಕ್ಷತೆಗೆ ಪ್ರಭಾಕರ ಅಮೈ ನಾಮಪತ್ರ ಸಲ್ಲಿಸುವುದೆಂದು...
ದಿನಾಂಕ:20-02-2026 ಶುಕ್ರವಾರ*01,🐏ಮೇಷ ರಾಶಿ🐏*🕊️,ಇಂದು ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಹಿಂದಿನ ತಪ್ಪುಗಳನ್ನು ಪುನರಾವರ್ತಿಸಬೇಡಿ. ಶೈಕ್ಷಣಿಕ ಕೆಲಸವು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಪ್ರಗತಿ ಸಾಧಿಸುವಿರಿ. ಕೈಗೊಂಡಕೆಲಸಗಳುನಿಧಾನವಾಗಿ, ಸಾಗುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಧೈರ್ಯದಿಂದ ಮುನ್ನಡೆಯುತ್ತೀರಿ.ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆಗಳುಅನುಕೂಲಕರವಾಗಿರುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ,ಗಮನಿಸಿ:-ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ,ಪರಿಹಾರ:-ಶ್ರೀ...
ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರನ್ನು ಸುಪ್ರೀತ್ ಮೋoಟಡ್ಕ ರವರು ಸಚಿವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಹಳದಿ ರೋಗ ಹಾಗೂ ಚುಕ್ಕಿರೋಗ ಬಾಧೆ ಕುರಿತು ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ವಿನಂತಿಸಿದರು. ಈ ಬಾರಿ ರಾಜ್ಯ ಬಜೆಟ್ನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಸುಳ್ಯ ಕ್ಷೇತ್ರದಲ್ಲಿ ಅಡಿಕೆ ಬೆಳೆಗೆ...
Loading posts...
All posts loaded
No more posts
