ನ.12 : ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ

ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ನ.12 ರಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.  ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇಲಾಖೆಗೆ ಸಂಭಂಧಿಸಿದ ಅಹವಾಲುಗಳನ್ನು  ಸಲ್ಲಿಸಬಹುದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳ್ಳಾರೆ : ಯಕ್ಷ ಕಲಾ ಬೋಧಿನೀ ನೂತನ ಪದಾಧಿಕಾರಿಗಳ ಆಯ್ಕೆ

ಯಕ್ಷ ಕಲಾ ಬೋಧಿನೀ ಬೆಳ್ಳಾರೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸಂಚಾಲಕರಾದ ಲಿಂಗಪ್ಪ ಬೆಳ್ಳಾರೆ ಇವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಪನ್ನೆ, ಅಧ್ಯಕ್ಷರಾಗಿ ಲೋಕೇಶ್ ತಂಟೆಪ್ಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ನಿರ್ಮಲಾ ಜಯರಾಮ, ಖಜಾಂಜಿಯಾಗಿ ಶ್ರೀಮತಿ ಭಾರತಿ ಕೆ.ಪಿ., ಸಂಚಾಲಕರಾಗಿ ಲಿಂಗಪ್ಪ ಬೆಳ್ಳಾರೆನಿರ್ದೇಶಕರಾಗಿ ಪದ್ಮನಾಭ ಕಲಾಸುಮ,...
Ad Widget

ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿತ : ಎಸ್.ಡಿ.ಪಿ.ಐ. ನಾಯಕರ ಭೇಟಿ

ಸುಳ್ಯ-ನ.10: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕಲ್ಲುಮುಟ್ಲು ಅಂಗನವಾಡಿ ಕೇಂದ್ರದ ತಡೆಗೋಡೆ ಕುಸಿದಿದೆ. ಕಳೆದ ವರ್ಷ ತಡೆಗೋಡೆ ಅರ್ಧ ಕುಸಿದಿತ್ತು,ಆದರೆ ಮರು ನಿರ್ಮಾಣ ಅಥವಾ ದುರಸ್ತಿ ಕಾರ್ಯ ಮಾಡಿರಲಿಲ್ಲ. ಹಾಗಾಗಿ ಅದರ ಉಳಿದ ಸ್ವಲ್ಪ ಬಾಗ ಇಂದು ಕುಸಿದು ಬಿದ್ದಿದೆ.ಸಣ್ಣ ಮಕ್ಕಳು ಅಂಗನವಾಡಿಯಲ್ಲಿರುದರಿಂದ ಮುಂದಿನ ಬಾರಿ ವೈಜ್ಞಾನಿಕವಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು...

ನ.16 ರಂದು ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಆಹ್ವಾನ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಎ.ಕೆ ಹಿಮಕರ ರವರಿಗೆ ಅವರ ಮನೆಗೆ ತೆರಳಿ ವೀಳ್ಯ ನೀಡಿ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ...

ನ.16 ರಂದು ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರೌಢಶಾಲಾ, ಪದವಿಪೂರ್ವ ಕಾಲೇಜು ಹಾಗೂ ಸಾರ್ವಜನಿಕ ವಿಭಾಗದ “ಕಥೆ ಹಾಗೂ ಪ್ರಬಂಧ ಸ್ಪರ್ಧೆ”ಯ ಫಲಿತಾಂಶ ಪ್ರಕಟ – ಫಲಿತಾಂಶದ ವಿವರ ಇಲ್ಲಿದೆ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಅಂಚೆ ಮೂಲಕ ಕಥೆ ಹಾಗೂ ನಾನು ಓದಿದ ಪುಸ್ತಕ” ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ...

ಕೊಯಿಲ ಪಶು ವೈದ್ಯಕೀಯ ಕಾಲೇಜು, ಪಶುಸಂವರ್ಧನ ಕೇಂದ್ರ, 33Kv ಸಬ್ ಸ್ಟೇಷನ್  ಕಾಮಗಾರಿಗಳ ವೀಕ್ಷಿಸಿದ ಶಾಸಕಿ ಭಾಗೀರಥಿ ಮುರುಳ್ಯ – ಅಧಿಕಾರಿಗಳ ಸಭೆ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯರವರು ಕೊಯಿಲ ಪಶು ವೈದ್ಯಕೀಯ ಕಾಲೇಜು, ಪಶುಸಂವರ್ಧನ ಕೇಂದ್ರ, 33Kv ಸಬ್ ಸ್ಟೇಷನ್  ಕಾಮಗಾರಿಗಳ ವೀಕ್ಷಿಸಿ, ಅಧಿಕಾರಿಗಳ ಸಭೆ ನಡೆಸಿದರು.ಈ ಸಭೆಯಲ್ಲಿ ಕಾಲೇಜು ಪ್ರಾರಂಭಕ್ಕೆ ಮೂಲಭೂತ ಸೌಕರ್ಯಕ್ಕೆ ಕನಿಷ್ಠ ರೂ.23 ಕೋಟಿಯ ಅಗತ್ಯವಿದ್ದು,  ಈಗಾಗಲೇ ಸಚಿವರಿಗೆ 2 ಬಾರಿ ಬೇಡಿಕೆ ಸಲ್ಲಿಸಲಾಗಿದೆ, ಸಚಿವರಿಂದ ಭರವಸೆ ಸಿಕ್ಕಿದೆ. ಅದರೆ ಅನುದಾನ...

ಮುತ್ತು ಮಾರಿಯಮ್ಮ ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ  ವತಿಯಿಂದ ಲೀಗ್ ಮ್ಯಾಟ್ ಕಬಡ್ಡಿ ಪಂದ್ಯಾಟ

ಮುತ್ತು ಮಾರಿಯಮ್ಮ ಅರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ(ಎಮ್.ಎಮ್.ಎಸ್.ಸಿ) ಇದರ ಆಶ್ರಯದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ 10ತಂಡಗಳ ಪ್ರೊ ಮಾದರಿಯ ಲೀಗ್ ಮ್ಯಾಟ್ ಕಬಡ್ಡಿ ಪಂದ್ಯಾಟವು ನ.09ರಂದು ನಡೆಯಿತು.ಸುಳ್ಯದ ಡಾ. ಲೀಲಾಧರ್ ಡಿ.ವಿರವರ ಷರಾ ಪೌಂಡೇಶನ್ ನ ಪ್ರಾಯೋಜಕತ್ವದಲ್ಲಿನ ತಂಡಮುತ್ತು ಮಾರಿಯಮ್ಮ ಸ್ಪೋರ್ಟ್ಸ್ ಕ್ಲಬ್ ಕಲ್ಲಾಜೆ ತಂಡದ ವಿರುದ್ಧ ಜಯಗಳಿಸಿ ಪ್ರಥಮ ಸ್ಥಾನಿಯಾಗಿ ಈ ಪಂದ್ಯಾಕೂಟದಲ್ಲಿ...

ವಳಲಂಬೆ : ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮ

ನವೆಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಧ ಅಂಗವಾಗಿ ನ.09 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ನಿವೃತ್ತ ಯೋಧರಾದ ಗಂಗಾಧರ ದಂಬೆಕೋಡಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.ತೀರ್ಪುಗಾರರಾಗಿ ಶಿವರಾಮ ಶಾಸ್ತ್ರಿ ಆಚಳ್ಳಿ, ತೇಜಪ್ಪ ಮಾಸ್ತರ್ ಸಂಪ್ಯಾಡಿ, ಲತಾಶ್ರೀ ಸುಪ್ರೀತ್ ಮೋಂಟಡ್ಕ,...

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗಿರೀಶ್ ಅಡ್ಪಂಗಾಯ ಹಾಗೂ ಹರೀಶ್ ಮೋಟುಕಾನ ಆಯ್ಕೆ

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ ನ.09 ರಂದು ನಡೆಯಿತು. ಈ ಚುನಾವಣೆಯಲ್ಲಿ ಸುಳ್ಯದ ಮೂವರು ಸ್ಪರ್ಧಿಸಿದ್ದರು.  ಉಪಾಧ್ಯಕ್ಷ ಸ್ಥಾನಕ್ಕೆ ಗಂಗಾಧರ ಕಲ್ಲಪಳ್ಳಿ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಜೆ ಗಿರೀಶ್ ಅಡ್ಪಂಗಾಯ ಹಾಗೂ ಹರೀಶ್ ಮೋಟುಕಾನ ಸ್ಪರ್ಧಿಸಿದ್ದರು.  ನ.9 ರಂದು ಮಂಗಳೂರಿನ ವಾರ್ತಾ ಇಲಾಖೆಯ ಭವನದಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ ಗಿರೀಶ್...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ| ರೇಣುಕಾ ಪ್ರಸಾದ್.ಕೆ.ವಿ ಹಾಗೂ ಮನೆಯವರಿಂದ ಶಾಸ್ತ್ರೋಕ್ತವಾಗಿ ಬೆಳ್ಳಿರಥ ಸಮರ್ಪಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಡಾ| ರೇಣುಕಾ ಪ್ರಸಾದ್ ಕೆ.ವಿ ಹಾಗೂ ಮನೆಯವರಿಂದ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ಬೆಳ್ಳಿರಥ ಸಮರ್ಪಣೆ ನ.10 ರಂದು ನಡೆಯಿತು.ರಥ ಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಕೋಟೇಶ್ವರ ಬಿ.ಲಕ್ಷ್ಮೀನಾರಾಯಣ ಆಚಾರ್ಯರು ಮತ್ತು ಪುತ್ರ ಶ್ರೀ ರಾಜಗೋಪಾಲ ಆಚಾರ್ಯರು ಬೆಳ್ಳಿರಥವನ್ನು ನಿರ್ಮಿಸಿದ್ದಾರೆ. ನ.03 ರಂದು ಗುತ್ತಿಪೂಜೆ ಮತ್ತು ನ.04ರಂದು ಬೆಳ್ಳಿ...
Loading posts...

All posts loaded

No more posts

error: Content is protected !!