Ad Widget

ರಂಜಾನ್ ಹಬ್ಬವಿರುವುದರಿಂದ ವಿದ್ಯುತ್ ಕಡಿತಗೊಳಿಸದಂತೆ ಮನವಿ- ಸ್ಪಂದಿಸಿದ ಕಾರ್ಯನಿರ್ವಾಹಕ ಇಂಜಿನಿಯರ್ ನರಸಿಂಹ

ಮೆಸ್ಕಾಂ ಇಲಾಖೆಯಿಂದ ಮೇ 23 ಶನಿವಾರದಂದು ಸುಳ್ಯ ಹಾಗೂ ಪುತ್ತೂರು ಭಾಗಗಳಲ್ಲಿ ವಿದ್ಯುತ್ ಲೈನ್ ಗಳಲ್ಲಿ ಕೆಲಸಕಾರ್ಯಗಳು ನಡೆಯುವ ಹಿನ್ನೆಲೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ ಉಂಟಾಗುವ ಸಂಭವವಿತ್ತು. ಈ ಮಾಹಿತಿಯನ್ನು ಆಧರಿಸಿ ಮುಸಲ್ಮಾನ ಬಾಂಧವರ ಪವಿತ್ರ ರಂಜಾನ್ ಹಬ್ಬದ ಒಂದು ದಿನ ಮೊದಲು ಈ ರೀತಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾದಲ್ಲಿ ಹಲವಾರು ಸಮಸ್ಯೆಗಳು ಮುಸಲ್ಮಾನ...

ಕೊರೊನ ಸಂಕಷ್ಟದಲ್ಲಿರುವ ಜನತೆಗೆ ಕರೆಂಟ್ ಶಾಕ್ ನೀಡಿದ ಮೆಸ್ಕಾಂ : ಬಿಲ್ ಮನ್ನಾ ಮಾಡಲು ಒತ್ತಾಯ

ಕೊರೊನ ವೈರಸ್ ಮಹಾಮಾರಿ ಹಿನ್ನೆಲೆ ಭಾರತದ ಲಾಕ್ ಡೌನ್ ಗೊಂಡಿದ್ದು ಜನಸಾಮಾನ್ಯರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ರೂಪಿಸಿ ಜನತೆಯ ಸಹಾಯಕ್ಕೆ ಮುಂದಾಗಿದ್ದವು. ಆದರೆ ಇದೀಗ ಅದೇ ಸಹಾಯ ಮುಳ್ಳಾಗಿ ಚುಚ್ಚಲು ಪ್ರಾರಂಭಿಸಿದಂತೆ ಗೋಚರಿಸುತ್ತಿದೆ. ಜನಸಾಮಾನ್ಯರು ಕೂಲಿಕಾರ್ಮಿಕರು ಕೆಲಸಕಾರ್ಯಗಳು ಇಲ್ಲದೆ ಮನೆಯಲ್ಲಿಯೇ ಕಾಲ...
Ad Widget

ಗ್ರಾ.ಪಂ. ಗೆ ಚುನಾವಣೆ ಅಥವಾ ಆಡಳಿತ ಅಧಿಕಾರಿಯನ್ನು ನೇಮಿಸುವಂತೆ ಒತ್ತಾಯ

ಗ್ರಾಮ ಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಾಗು ಕಾನೂನಿಗೆ ವಿರುದ್ಧವಾಗಿದೆ.ಪಂಚಯತ್ ನ ಅವಧಿ ಮುಗಿದ ಕೂಡಲೆ ಚುಣಾವಣೆ ನಡೆಸಬೇಕಾದ್ದು ಸರಕಾರದ ಹಾಗು ಚುನಾವಣಾ ಆಯೋಗದ ಕರ್ತವ್ಯವಾಗಿದೆ . ಒಂದೋ ಸರಕಾರ ಚುನಾವಣೆ ನಡೆಸಬೇಕು ತಪ್ಪಿದ್ದಲ್ಲಿ...

ಮೊಗರ್ಪಣೆ ಎಸ್ಸೆಸ್ಸೆಫ್ ವತಿಯಿಂದ 28ನೇ ವರ್ಷದ ಈದ್ ಕಿಟ್ ವಿತರಣೆ

ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30 ಕುಟುಂಬಗಳಿಗೆ 28ನೇ ವರ್ಷದ ಈದ್ ಕಿಟ್ ವಿತರಣೆ ಮೇ 22ರಂದು ಶಾಖಾ ಅಧ್ಯಕ್ಶರಾದ ಆಸಿಫ್ ಬೆಟ್ಟಂಪಾಡಿ ರವರು ನೇತೃತ್ವದಲ್ಲಿ...

ಅರಣ್ಯ ಇಲಾಖೆಯಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಗಿಡ -ಅರ್ಜಿ ಆಹ್ವಾನ

ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ರೈತರು ಮತ್ತು ಸಾರ್ವಜನಿಕರ ಸಹಕಾರವನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಅರಣ್ಯ ಇಲಾಖೆ 2011-12ರಲ್ಲಿ ‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (KAPY)’ ಅನ್ನು ಪ್ರಾರಂಭಿಸಿತು. ಕಾರ್ಯಕ್ರಮದ ಪ್ರಕಾರ, ರೈತರು ತಮ್ಮ ಜಮೀನುಗಳಲ್ಲಿ ಗಿಡಗಳನ್ನು ನೆಡಲು ಅರಣ್ಯ ಇಲಾಖೆಯ ಹತ್ತಿರದ ನರ್ಸರಿಗಳಿಂದ ಸಬ್ಸಿಡಿ ದರದಲ್ಲಿ ಸಸಿಗಳನ್ನು ನೀಡಲಾಗುತ್ತದೆ. ಮೊದಲ ವರ್ಷದ...

ಪೈಚಾರು ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಈದ್ ಕಿಟ್ ವಿತರಣೆ

ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಪೈಚಾರ್ಕಳೆದ ಒಂದು ವರುಷಗಳಿಂದ ದಾನಿಗಳ ಸಹಕಾರದಿಂದ ನಿರಂತರವಾಗಿ ಅನಾಥ ಹಾಗೂ ನಿರ್ಗತಿಕ ಕುಟುಂಬಗಳಿಗೆ ತಿಂಗಳ ಸಂಪೂರ್ಣ ವೆಚ್ಚವನ್ನು ನೀಡುತ್ತಾ ಬರುತ್ತಿದ್ದುಅಲ್ಲದೇ ಇನ್ನಿತರ ಕಷ್ಟದ ಸಮಯದಲ್ಲಿ ಬಂದ ಅರ್ಜಿಗಳಿಗೆ ಶೀಘ್ರ ಸ್ಪಂದನೆ, ಬಡ ರೋಗಿಗಳ ಚಿಕಿತ್ಸೆಗೆ ನೆರವು, ವಿಧವೆಯರಿಗೆ ಸಹಾಯಸ್ತ ಮುಂತಾದ ಹತ್ತಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.ಮಹಾಮಾರಿಯಾಗಿ ಕೊರೋನ ವೈರಸ್...

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗೆ ವರೆಗೆ ಕರ್ಫ್ಯೂ ಜಾರಿ ದ.ಕ. ಜಿಲ್ಲಾಧಿಕಾರಿ ಸೂಚನೆ

ಕರೋನ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 23ರಂದು ಶನಿವಾರ ಸಂಜೆ 7 ಗಂಟೆಯಿಂದ ಮೇ 25 ಸೋಮವಾರ ಮುಂಜಾನೆ ೭ ಗಂಟೆಯವರೆಗೆ ದಕ್ಷಿಣಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳಾದ ಹಾಲು ,ತರಕಾರಿ, ಪತ್ರಿಕೆ, ಔಷಧಿ ,ಮುಂತಾದ ಅಗತ್ಯ...

ಆದಿತ್ಯವಾರ ಈದುಲ್ ಪಿತ್ರ್ ಹಬ್ಬ ಆಚರಣೆ

ಇಂದು ಚಂದ್ರದರ್ಶನ ವಾಗದ್ದರಿಂದ ನಾಳೆ ಮೇ 23 ಶನಿವಾರ ಉಪವಾಸ ನಡೆಯಲಿದೆ. ಪಝಲ್ ಕೋಯಮ್ಮ ತಂಙಲ್ ಕೂರತ್ ಹಾಗೂ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಮಂಗಳೂರುಸಂಯುಕ್ತ ಖಾಝಿಗಳು ದಕ್ಷಿಣ ಕನ್ನಡ ಹಾಗೂ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲಸಂಯುಕ್ತ ಖಾಝಿಗಳು ಉಡುಪಿ, ಹಾಸನ, ಚಿಕ್ಕಮಂಗಳೂರು ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು...

ಲಾಕ್ ಡೌನ್ ಸಡಿಲಿಕೆ ಬಳಿಕ ಭರದಿಂದ ಆರಂಭಗೊಂಡ ಕಾಮಗಾರಿ

ಲಾಕ್ ಡೌನ್ ಸಡಿಲಿಕೆ ಬಳಿಕ ತಾಲೂಕಿನಾದ್ಯಂತ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ಇನ್ನೂ ಸರಕಾರ ಅವಕಾಶ ಕೊಡದಿದ್ದರೇ ತಾಲೂಕಿನಾದ್ಯಂತ ವಿವಿಧ ಕಾಮಗಾರಿ ಬಾಕಿ ಉಳಿದು ಸಮಸ್ಯೆ ಎದುರಾಗುತ್ತಿತ್ತು. ಗುತ್ತಿಗಾರು ಗ್ರಾಮದ ಅಡ್ಡನಪಾರೆ ರಸ್ತೆಯ ಹೊಳೆ ಬದಿ ನಿರ್ಮಾಣವಾಗುತ್ತಿರುವ ತಡೆಗೋಡೆ ಲಾಕ್ ಡೌನ್ ಸಡಿಲಿಕೆ ಬಳಿಕ ಪುನರಾರಂಭ ಭರದಿಂದ ನಡೆಯುತ್ತಿದೆ. ಶಾಸಕ ಎಸ್ ಅಂಗಾರ 10...

ಗ್ರಾ.ಪಂ. ಗೆ ಆಡಳಿತ ಅಧಿಕಾರಿ ನೇಮಿಸಲು ಒತ್ತಾಯ

ಗ್ರಾಮಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಿಂದಿನ ಪಂಚಾಯತ್ ಗಳ ಇತಿಹಾಸ ವನ್ನು ನೋಡಿದರೆ ಗ್ರಾಮಪಂಚಾಯಿತಿ ಗಳ ಚುನಾಯಿತ ಸದಸ್ಯರುಗಳ ಅಧಿಕಾರ ಮುಗಿದ ಕೊಡಲೇ ಸರಕಾರ ವು ಆಡಳಿತ ಅಧಿಕಾರಿ ಯನ್ನು ನೇಮಿಸಿ ಆಡಳಿತ ನಡೆಸಿ...
Loading posts...

All posts loaded

No more posts

error: Content is protected !!