- Thursday
- August 13th, 2026
ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯು ತೀರಾ ಅವ್ಯವಸ್ಥೆಯಿಂದ ಕೂಡಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದೆ.ಯಾವುದೇ ವಾಹನಗಳು ಓಡಾಟ ಮಾಡದ ಸ್ಥಿತಿ ನಿರ್ಮಾಣವಾಗಿದ್ದು ತಕ್ಷಣವೇ ಸಂಬಂಧಿತ ಇಲಾಖೆ ತಾತ್ಕಾಲಿಕ ದುರಸ್ತಿ ಮಾಡಬೇಕು ಎಂದು ಗ್ರಾಮ ಭಾರತ ಟೀಂ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ ಹಾಗೂ ಸಂಚಾಲಕ ಸುಧಾಕರ ಮಲ್ಕಜೆ ಒತ್ತಾಯಿಸಿದ್ದಾರೆ. ಕಮಿಲ-ಬಳ್ಪ ರಸ್ತೆಯು ಅನೇಕ ವರ್ಷಗಳಿಂದ ತೀರಾ...
ಗುತ್ತಿಗಾರು ಗ್ರಾಮದ ಚಿಕ್ಮುಳಿ ನಿವಾಸಿ ಕಾಯರ ಸೂರಪ್ಪ ಗೌಡರ ಮನೆ ಮೇಲೆ ಇಂದು ಬೆಳಿಗ್ಗೆ ಮರ ಬಿದ್ದು ಸಂಪೂರ್ಣ ಮನೆ ಹಾನಿಯಾಗಿದೆ.
ಕಳೆದೆರಡು ವರ್ಷಗಳಿಂದೀಚೆಗೆ ಶೈಕ್ಷಣಿಕ ಕ್ಷೇತ್ರದಮೇಲೆ ಮಿಡತೆಯಹಿಂಡಿನಂತೆ ಕೊರೋನ ವೈರಸ್ ದಾಳಿ ನಡೆಸಿದೆ ಬರಿಯ ಶಿಕ್ಷಣ ಕ್ಷೇತ್ರ ಮಾತ್ರವಲ್ಲದೇ ಪ್ರತಿಯೊಂದು ಕ್ಷೇತ್ರದಮೇಲೆ ಪರಿಣಾಮ ಬೀರಿದೆ ಶಾಲೆಗೆ ಮಕ್ಕಳುಬಾರದೆ ಎರಡು ವರ್ಷಗಳೇ ಕಳೆಯಿತು ದೇಶದ ಭವಿಷ್ಯ ತರಗತಿಯ ನಾಲ್ಕು ಗೋಡೆಯ ಮಧ್ಯೆ ನಿರ್ಮಾಣವಾಗುತ್ತದೆ ಎಂದು ಹೇಳಲಾಗಿತ್ತು ಆದರೆ ಶಾಲಾ ಕಾಲೇಜು ಪುನರಾರಂಭ ಆಗುವ ಯಾವ ಸ್ಪಷ್ಟತೆಯು ಕಾಣುತ್ತಿಲ್ಲ ಭವಿಷ್ಯದ...
ಯುವಜನ ಸಂಯುಕ್ತ ಮಂಡಳಿಯ ಮಾಸಿಕ ಸಭೆಯು ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಯವರ ಅಧ್ಯಕ್ಷತೆಯಲ್ಲಿ ಸೆ.4 ರಂದು ಮಂಡಳಿಯ ಸಭಾಭವನ ದಲ್ಲಿ ನಡೆಯಿತುಸುಳ್ಯ ತಾಲೂಕಿನ ನೂತನ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ವೆಂಕಟ್ರಮಣ ಕೆ. ಎಸ್ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವೇದಿಕೆಯಲ್ಲಿ ಮಂಡಳಿಯ ಗೌರವಧ್ಯಕರಾದ ಶಂಕರ ಪೆರಾಜೆ. ಪ್ರಧಾನಕಾರ್ಯದರ್ಶಿ ರಾಜೀವಿ ಲಾವಂತಡ್ಕ. ಕೋಶಾಧಿಕಾರಿ ವಿಜಯಕುಮಾರ್...
ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ರೆಡ್ ಕ್ರಾಸ್ ಸಂಸ್ಥೆ, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
ಸಂಘಟನೆ ಬೆಳೆದಂತೆ, ಕಾರ್ಯಕರ್ತರ ಪಡೆ ವಿಸ್ತಾರವಾದಂತೆ ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ ಮನಸ್ತಾಪಗಳು ಬರುತ್ತವೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ೪ ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯ...
ಆರೋಗ್ಯ ಇಲಾಖೆ ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ ಹಾಗೂನಗರ ಪಂಚಾಯತ್ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಸೆ.1 ರಂದು ಸುಳ್ಯ ನಗರದ ವರ್ತಕರಿಗಾಗಿ ಕೋವಿಡ್ -19 ಲಸಿಕಾ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ಅಧ್ಯಕ್ಷರಾದ ಲಯನ್ ಆನಂದ ಪೂಜಾರಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವರ್ತಕರು ಸಾರ್ವಜನಿಕರು ಹಾಗೂ ಲಯನ್ಸ್ ಕ್ಲಬ್ ನ...
ವಳಲಂಬೆಯಲ್ಲಿ ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಇಲ್ಲಿ ಅಲ್ಯೂಮಿನಿಯಂ ಪಾರ್ಟಿಶನ್, ಇಂಟೀರಿಯರ್ ವರ್ಕ್, ಪ್ಲೈವುಡ್ ಡೋರ್, ಫೈಬರ್ ಡೋರ್ & ಕಿಟಕಿ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಹೇಶ್ ಶರ್ಮ ವಳಲಂಬೆ ತಿಳಿಸಿದ್ದಾರೆ.
ಸುಳ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳೆದುಕೊಂಡ ಬೆಲೆ ಬಾಳುವ ಮೊಬೈಲ್ ಹ್ಯಾಂಡ್ ಸೆಟ್ ನ್ನು ಮಲ್ಲಿಕಾ ಸ್ಟಾಲ್ ನಲ್ಲಿ ಇರುವ ಸಿಸಿ ಕ್ಯಾಮಾರದಲ್ಲಿ ಕಂಡು ಹಿಡಿದು ಕಂಡಕ್ಟರ್ ಕೈಯಿಂದ ಪಡೆದು ಕಳೆದುಕೊಂಡ ವಿದ್ಯಾರ್ಥಿಗೆ ಹಿಂದಿರುಗಿಸಲಾಗಿದೆ. ಮಲ್ಲಿಕಾ ಸ್ಟಾಲ್ ಬಾಲಕೃಷ್ಣ ತೊಡಿಕಾನ ಇವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Loading posts...
All posts loaded
No more posts
