ಅಡಿಕೆ ಹಳದಿರೋಗದ ಪರಿಹಾರಕ್ಕೆ ವಿಶೇಷ ಅನುದಾನಕ್ಕೆ ಬದ್ದ- ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂಬುದನ್ನೂ ಸಾಬೀತುಪಡಿಸಲು ಸೂಕ್ತ ಕ್ರಮದ ಭರವಸೆ – ಶೋಭಾ ಕರಂದ್ಲಾಜೆ

ಯುಪಿಎ ಅವಧಿಯಲ್ಲಿ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಅಂಶದ ಕುರಿತ ಅರ್ಜಿ ಸದ್ಯ ಸುಪ್ರಿಂ ಕೋರ್ಟ್ ನಲ್ಲಿದೆ. ಅಡಿಕೆ ಎಂಬುದು ರಾಸಾಯನಿಕ ಬೆರೆಸದಿದ್ದರೆ ಹಾನಿಕಾರಕವಲ್ಲ. ಅದು ರೋಗ ನಿರೋಧಕ ಶಕ್ತಿ ಹೊಂದಿರುವ ಒಂದು ಉತ್ಪನ್ನ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಸುಪ್ರಿಂ ಕೋರ್ಟ್ ನಲ್ಲಿ ಸಾಬೀತು ಪಡಿಸಿ ಅಡಿಕೆ ಬೆಳೆಗಾರರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ...

ಬಳ್ಪ ಹಿಂಜಾವೇ ವತಿಯಿಂದ ರಕ್ಷಾಬಂಧನ

ಆ.22ರಂದು ಬಳ್ಪದ ವಿಕ್ರಮ ಯುವಕ ಮಂಡಲದಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ ನಡೆಯಿತು.ರಾ.ಸ್ವಂ.ಸೇವಾ ಸಂಘದ ಪ್ರಕಾಶ್ ಆಚಾರ್ಯ ನರಿಯಂಗ ಇವರು ಭಗವ ಧ್ವಜಾರೋಹಣದೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಪ ಹಿಂ.ಜಾ.ವೇ.ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
Ad Widget

ಗೂನಡ್ಕ: ಎಸ್ ಡಿ ಪಿ ಐ ವತಿಯಿಂದ ಶೌಚಾಲಯ ಹಸ್ತಾಂತರ

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಎಸ್ ಡಿ ಪಿ ಐ ಸಂಪಾಜೆ ವತಿಯಿಂದ ದಾನಿಗಳ ಸಹಕಾರದೊಂದಿಗೆ ಗೂನಡ್ಕ ದರ್ಕಾಸಿನ ಬಡ ಕುಟುಂಬವೊಂದಕ್ಕೆ ಸುಮಾರು 62 ಸಾವಿರ ವೆಚ್ಚದ ಸುಸಜ್ಜಿತ ಶೌಚಾಲಯ ನಿರ್ಮಿಸಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿಎಸ್. ಡಿ. ಪಿ. ಐ. ಸಂಪಾಜೆ ವಲಯ ಕಾರ್ಯದರ್ಶಿಗಳಾದ ಫಾರೂಕ್ ಕಾನಕ್ಕೋಡ್, ಜತೆ ಕಾರ್ಯದರ್ಶಿಗಳಾದ ಓವೈಸ್ ಸಂಪಾಜೆ...

ಬೆಳ್ಳಾರೆ : ಭಾ.ಜ.ಪ ಯುವ ಮೋರ್ಚಾ ಘಟಕದಿಂದ ರಕ್ಷಾ ಸಂಕಲ್ಪ ಉತ್ಸವ ದಿನಾಚರಣೆ

ಭಾ ಜ ಪಾ ಯುವ ಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ಘಟಕದ ವತಿಯಿಂದ ರಕ್ಷಾಬಂಧನ ದಿನವನ್ನು ವಿಶಿಷ್ಟವಾಗಿ ಆಚರಿಸುವ ಸಲುವಾಗಿ ಕೋವಿಡ್ ವಾರಿಯರ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಧನ್ಯವಾದ ತಿಳಿಸುವ ಸಲುವಾಗಿ ' ರಕ್ಷಾ ಸಂಕಲ್ಪ ಉತ್ಸವ' ದಿನವನ್ನಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಸುಳ್ಯ ಯುವಮೋರ್ಚಾ ಮಂಡಲ ಸಮಿತಿಯ ಅಧ್ಯಕ್ಷರಾದ...

ಬಾಲಂಬಿಯಲ್ಲಿ ಕಂಡುಬಂದ ವಿಶೇಷ ಬಾಳೆಗಿಡ

ಚೆಂಬು ಗ್ರಾಮದ ಬಾಲಂಬಿ ತಿಮ್ಮಯ್ಯ ಇವರ ಮನೆಯ ತೋಟದಲ್ಲಿ ಕಂಡು ಬಂದ ವಿಶೇಷ ಕದೊಲಿ ಬಾಳೆ ಗಿಡ ನೋಡುಗರಲ್ಲಿ ಅಚ್ಚರಿ ಮೂಡಿಸಿದೆ.

ನ.ಪಂ.ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಲಂಚ ಪಡೆಯುತ್ತಾರೆಂದು ಜಾಲತಾಣದಲ್ಲಿ ಆರೋಪ – ಕರ್ಪ್ಯೂ ಅವಧಿ ಮೀರಿ ವ್ಯಾಪಾರ ನಡೆಸಿದವರಿಗೆ ದಂಡ ಹಾಕಿದ್ದೇವೆ ಎಂ.ಆರ್.ಸ್ವಾಮಿ ಸ್ಪಷ್ಟನೆ

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ. ಆರ್ ಸ್ವಾಮಿಯವರು ಕೋವಿಡ್ ನಿಯಮದ ನೆಪದಲ್ಲಿ ದಂಧೆ ಮಾಡುತ್ತಿದ್ದಾರೆ. ಇವರ ಫೈನ್ ಕೇವಲ ಬಡ ವ್ಯಾಪಾರಿಗಳ ಮೇಲೆ, ಲಂಚ ಪಡೆದು ಅಕ್ರಮವೆಸಗುತ್ತಿದ್ದಾರೆ ಎಂದು ಬರಹವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದ ಬರಹ ಮಾನ್ಯ ಸುಳ್ಯದ ಶಾಸಕರಾದ ನಮ್ಮ ಹೆಮ್ಮೆಯ ಸಚಿವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ....

ಹರಿಹರ ಪಲ್ಲತ್ತಡ್ಕ : ಶ್ರೀ ಹರಿಹರೇಶ್ವರ ದೇವರ ಭಕ್ತಿ ಗೀತೆ ಬಿಡುಗಡೆ

https://youtu.be/DjtqA14H8eE ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಭಕ್ತಿಗೀತೆಯನ್ನು ಆ.20ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ತಾರಾ ಮಲ್ಲಾರ, ಉಷಾ ಪ್ರಭಾಕರ, ಜಯಪ್ರಕಾಶ್ ಕಲ್ಲೇರಿಕಟ್ಟ, ಸಂತೋಷ್ ಗಡಿಕಲ್ಲು, ಪ್ರೀಯಾ ಕಲ್ಲೇಮಠ, ಶ್ರೀಕಾಂತ್ ಪಂಜ, ಗಣೇಶ್ ಮಂಚಿಕಟ್ಟೆ, ರಾಮಣ್ಣ ಮಂಚಿಕಟ್ಟೆ, ದಯನಂದ ಏನೆಕಲ್ಲು,...

ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ

ಸಂಪಾಜೆ : ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್(CFC) (ರಿ.) ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಎಂ.ಜೆ.ಎಂ ಕಲ್ಲುಗುಂಡಿ ಖತೀಬರಾದ ನಈಂ ಫೈಝಿ ಉಸ್ತಾದರು ದುಆ ನೆರವೇರಿಸಿದರು. ಸಿ.ಎಫ್.ಸಿ ಅಧ್ಯಕ್ಷರಾದ ಹಸೈನಾರ್ ಸಿ.ಎ ರವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿದ್ದರು. ಗ್ರಾಮ ಪಂಚಾಯತ್ ಸಂಪಾಜೆ...

ರಕ್ಷಾ ಬಂಧನ : ಸಹೋದರಿಗೆ ರಕ್ಷಣಾ ದಿಗ್ಬಂಧನ

ಭಾರತದಲ್ಲಿ ಆಚರಿಸಲಾಗುವ ಪವಿತ್ರ ಹಿಂದೂ ಹಬ್ಬಗಳಲ್ಲಿ ರಕ್ಷಾಬಂಧನವೂ ಒಂದು. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಹುಣ್ಣಿಮೆಯಂದು ಈ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರತೀ ವರ್ಷವೂ ಹೆಚ್ಚು ಕಡಿಮೆ ಆಗಸ್ಟ್ ತಿಂಗಳಲ್ಲಿಯೆ ನಡೆಯುತ್ತದೆ.ಪ್ರತಿಯೊಬ್ಬ ಸಹೋದರಿಯು ತನ್ನ ಮಾನ,ಪ್ರಾಣ ಸೇರಿದಂತೆ ಸಂಪೂರ್ಣ ರಕ್ಷಣಾ ಜವಾಬ್ದಾರಿಯನ್ನು ಸಾಂಕೇತಿಕವಾಗಿ ತನ್ನ ಸಹೋದರನಿಗೆ ರಾಖಿಯನ್ನು ಕಟ್ಟುವ ಮೂಲಕ ವಹಿಸುತ್ತಾಳೆ. ಇಲ್ಲಿಂದ ಪ್ರತಿಯೊಬ್ಬ ಸಹೋದರನ...

ಹೆದರುವ ಮನಸಿಗೆ ರಕ್ಷೆಯ ಭರವಸೆಯೇ ರಕ್ಷಾ ಬಂಧನ – ಅಶ್ವಿನಿಮೂರ್ತಿ ಅಯ್ಯನಕಟ್ಟೆ

ಶ್ರಾವಣ ಮಾಸವೆಂದರೆ ಹಬ್ಬಗಳ ಮೆರವಣಿಗೆಯೇ ಆಗಿದೆ. ಈ ಮಾಸದಲ್ಲಿ ಬರುವ ಒಂದು ವಿಶೇಷ ಹಬ್ಬವೇ ರಕ್ಷಾಬಂಧನ ಹಬ್ಬ.  ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸುವ ಹಬ್ಬ. ಇದು  ಸಹೋದರ, ಸಹೋದರಿಯರ ನೆಚ್ಚಿನ ಹಬ್ಬ. ಭ್ರಾತೃತ್ವದ  ಜವಾಬ್ದಾರಿಯನ್ನು ನೆನಪಿಸುವ ಹಬ್ಬ. ದೂರವಾದ ಸಂಬಂಧಗಳನ್ನು ಹತ್ತಿರ ಮಾಡುವ  ಹಬ್ಬವೇ ರಕ್ಷಾಬಂಧನ. ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಪ್ರಚಲಿತವಾಗಿದ್ದ  ರಾಖಿ ಸಂಭ್ರಮ ಇಂದು...
Loading posts...

All posts loaded

No more posts

error: Content is protected !!