- Thursday
- August 13th, 2026
ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಖಜಾಂಜಿಯಾಗಿ ಶ್ರೀಮತಿ ಚಂದ್ರಾಕ್ಷಿ ಜೆ ರೈ ಯವರು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷೆಯಾಗಿ ಶ್ರೀಮತಿ ಹರಿಣಿ ಸದಾಶಿವ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸುಳ್ಯ ತಾಲೂಕಿನಿಂದ ಶ್ರೀಮತಿ ಮಹಾಲಕ್ಷ್ಮಿ ಕೊರಂಬಡ್ಕ, ಶ್ರೀಮತಿ ಹರ್ಷಾ ಕರುಣಾಕರ, ಶ್ರೀಮತಿ ತ್ರಿವೇಣಿ ದಾಮ್ಲೆ ಮತ್ತು ಶ್ರೀಮತಿ ಸುಮನಾ ಕ್ರಪಾಶಂಕರ್ ಆಯ್ಕೆಯಾಗಿರುತ್ತಾರೆ.
ಸ್ನೇಹ ಶಾಲೆಯಲ್ಲಿ ಎಸ್.ಎಸ್. ಎಲ್.ಸಿ. ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆ.16 ರಂದು ನಡೆಯಿತು. 10ನೇ ತರಗತಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ 14 ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಶಾಲು ಹೊದಿಸಿ ಪುಸ್ತಕಗಳನ್ನು ನೀಡಿ ಗೌರವಿಸಿದರು. ಸನ್ಮಾನ ಸ್ವೀಕರಿಸಿದ ತುಷಾರ್ ಡಿ.ಕೆ, ಶಿವಶರಣ ಹೊಳ್ಳ ಎನ್,...
ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ ಬಂಧಿತರಾಗಿರುವ ಎಸ್ ಡಿ ಪಿ ಐ ಕಾರ್ಯಕರ್ತರ ಮೇಲೆ ದೇಶದ್ರೋಹದ ಕೇಸು ದಾಖಲಿಸಿವಂತೆ ಹಾಗೂ ಎಸ್ ಡಿ ಪಿ ಐ ಮತ್ತು ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸಲು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆಯ ವತಿಯಿಂದ ಪ್ರತಿಭಟನೆ ಹಾಗೂ ಮನವಿ...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಲೋಕೇಶ್ವರ.ಡಿ.ಆರ್ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೆಲ್ಸನ್, ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ದ್ವಿತೀಯ ದರ್ಜೆ ಸಹಾಯಕರಾದ ಸೋಮಶೇಖರ್.ಯಂ, ಕಾಲೇಜು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್.ಎ.ವೈ ಎಸ್.ಡಿ.ಯಂ.ಸಿ. ಸದಸ್ಯರಾದ ಗಂಗಾಧರ.ಚಿಕ್ಮುಳಿ...
ನೆಲ್ಲೂರುಕೆಮಾಜೆ ಯುವಕ ಮಂಡಲದ ಸದಸ್ಯರು ಹಾಗೂ ಪಂಚಾಯತ್ ಸದಸ್ಯ ರಿಂದ ನಾರ್ಣಕಜೆ,ಜಬಳೆ ಪರಿಸರದ ರಸ್ತೆ ಬದಿಯಲ್ಲಿ ಸ್ವಚ್ಚತೆ ಹಾಗೂ ಕಾಡು ಕಡಿಯುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಯಪ್ರಸಾದ್ ಸುಳ್ಳಿ, ದೇವಿಪ್ರಸಾದ್ ಸುಳ್ಳಿ, ರಾಮಚಂದ್ರ ಪ್ರಭು, ಹರೀಶ್ ಸುಳ್ಳಿ, ತೇಜಕುಮಾರ್ ನಾರ್ಣಕಜೆ, ಚಂದ್ರಶೇಖರ ನಾರ್ಣಕಜೆ, ಜಯಮಣಿಕಂಠ ನಾರ್ಣಕಜೆ, ರಾಮಚಂದ್ರ ನಾರ್ಣಕಜೆ, ನಿರ್ದೇಶ್ ಸುಳ್ಳಿ,...
ಐವರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯು.ಡಿ.ಶೇಖರ್ ರವರಿಗೆ ಸನ್ಮಾನ ಕಾರ್ಯಕ್ರಮವು ಆ.16 ರಂದು ಐವರ್ನಾಡು ಗ್ರಾಮ ವಿಕಾಸ ಸಭಾ ಭವನದಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಯು.ಡಿ.ಶೇಖರ್...
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಮತ್ತು ಅಂಗನವಾಡಿ ಕೇಂದ್ರ ದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಹಿರಿಯ ಮುಖ್ಯ ಗುರುಗಳಾದ ಶ್ರೀ ಗೋಪಾಲಕೃಷ್ಣ ಭಟ್ ರವರು ದ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ನಾಯಕರನ್ನು ನೆನೆಯುತ್ತಾ ದೇಶಭಕ್ತಿ, ರಾಷ್ಟ್ರ ದ್ವಜದ ಮಹತ್ವ, ಸೈನಿಕರ ತ್ಯಾಗದ ಬಗ್ಗೆ ತಿಳಿಸಿದರು. ಎಸ್.ಡಿ.ಎಂ.ಸಿ ಅದ್ಯಕ್ಷರಾದ ಮುತ್ತಪ್ಪ, ಉಪಾಧ್ಯಕ್ಷರಾದ ಕಮಲ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ...
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವದ ಹಿಂದಿನ ದಿನ ಆ.14 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಹಾಗೂ ಅಂಗನವಾಡಿ ಕೇಂದ್ರ ಗೋವಿಂದನಗರ ಕಟ್ಟ ಇಲ್ಲಿ ಶಾಲಾ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಅಂಗನವಾಡಿ ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರ ಸಹಕಾರದಿಂದ ಶಾಲಾ ಸ್ವಚ್ಚತಾ ಕಾರ್ಯ ನಡೆಯಿತು. ಸ್ವಚ್ಚತಾ ಕಾರ್ಯಕ್ರಮದ ಜೊತೆಗೆ...
ಕೊಲ್ಲಮೊಗ್ರು ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಾಜಿ ಮಂಡಲ ಪ್ರಧಾನರಾದ ಕೆ.ವಿ.ಸುಧೀರ್ ಕಟ್ಟೆಮನೆ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿನೂಪ್ ಮಲ್ಲಾರ, ಉಪಾಧ್ಯಕ್ಷ ಮಣಿಕಂಠ ಕೊಳಗೆ, ನಿರ್ದೇಶಕರುಗಳಾದ ಶೇಖರ್ ಅಂಬೆಕಲ್ಲು, ತಾರನಾಥ ಮುಂಡಾಜೆ, ಹರ್ಷಕುಮಾರ್ ದೇವಜನ, ಗಿರೀಶ್ ಕಟ್ಟೆಮನೆ, ಮೋನಪ್ಪ ಕೊಳಗೆ,...
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹರಿಹರ ಪೇಟೆಯಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಬಿಂದು ಗುಂಡಿಹಿತ್ಲು, ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಸಂಜೀವಿನಿ ಒಕ್ಕೂಟದ ಅದ್ಯಕ್ಷರು,...
Loading posts...
All posts loaded
No more posts
