- Thursday
- August 13th, 2026
ಫಾತಿಮತ್ ರುಬಿನಾ ತ್ರಿಷಾ ಫಾತಿಮತ್ ಮರ್ಝಾನ ಪ್ರತೀಕ್ಷಾ ರೇಣುಕಾ.ಎ.ಎಸ್ ಸಾಧನಾ ಶೆಟ್ಟಿ ಹಿತಾ ರೈ ಇರ್ಷಾನ ಪಿ ಎಂ ದೀಕ್ಷಾ ಯು ಜೆ ಸೌದಾಭಿ ಎಣ್ಮೂರು ಸರಕಾರಿ ಪ್ರೌಢಶಾಲೆಯು ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, 10 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.ಬದ್ರುದ್ದೀನ್ ಮತ್ತು ನಸೀಮಾ ದಂಪತಿಯ ಪುತ್ರಿ ಫಾತಿಮತ್ ರುಬಿನಾ...
ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಬೇಕಾದ ಉಪನ್ಯಾಸಕನೇ ವಿದ್ಯಾರ್ಥಿನಿಯರ ಬಾಳಲ್ಲಿ ಚೆಲ್ಲಾಟವಾಡಿರುವ ಘಟನೆ ಸುಬ್ರಹ್ಮಣ್ಯದ ಪ್ರತಿಷ್ಠಿತ ಕಾಲೇಜುನಲ್ಲಿ ನಡೆದಿದ್ದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತದೆ. ಈ ಮೊದಲು ಈತನ ಬಗ್ಗೆ ಅನೇಕ ದೂರುಗಳು ಇದ್ದದ್ದು ನಿಧಾನವಾಗಿ ಹೊರಬರುತ್ತಿದೆ. ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಿ ಸಂತ್ರಸ್ತೆಗೆ ನ್ಯಾಯ ಒದಗಬೇಕು. ಕುಕ್ಕೆ...
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಒಬ್ಬರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿಬಂಧಿಸಿ ಫೊಕ್ಸೋ ಪ್ರಕರಣ ದಾಖಲು ಮಾಡಿದ್ದರು.ಆ.10 ರಂದು ಪುತ್ತೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿ ಗುರುರಾಜ್ ಗೆ ಷರತ್ತು ಬದ್ಧ...
ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸುಬ್ರಹ್ಮಣ್ಯದ ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ದಂಪತಿಗಳ ಪುತ್ರಿ ವೆನೆಸಾ ಶರಿನಾ ಡಿಸೋಜಾ ರವರನ್ನು ಸನ್ಮಾನಿಸಲಾಯಿತು.ಈ...
ಬಿಜೆಪಿ ಯುವ ಮೋರ್ಚಾ, ಸುಳ್ಯ ಮಂಡಲ ಸಮಿತಿಯ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿ, ಗುತ್ತಿಗಾರು ಗ್ರಾಮದ ಮಣಿಯಾನ ಮನೆ ನಿವಾಸಿ ದುರ್ಗೇಶ್ ಹಾಗೂ ವೇದಾವತಿ ದಂಪತಿಗಳ ಪುತ್ರಿ ಅನನ್ಯ ರವರನ್ನು ಸನ್ಮಾನಿಸಲಾಯಿತು.ಈ...
ರೇಶ್ಮಾ.ಡಿ ಮೋಕ್ಷಿತ್.ಆರ್ ಅಕ್ಷತಾ.ಸಿ ಪೃಥ್ವಿ.ಪಿ.ಡಿ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಐವರ್ನಾಡು ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 4 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 7 ದ್ವಿತೀಯ ದರ್ಜೆ ಹಾಗೂ 4 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ರೇಶ್ಮಾ.ಡಿ 607 ಅಂಕ,...
2020-21 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕಗಳಿಸಿ ಸಾಧನೆ ಮಾಡಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅನನ್ಯಾ ಎಂ.ಡಿ ಮತ್ತು ವೆನಿಸ್ಸಾ ಶರಿನಾ ಡಿಸೋಜಾ ಅವರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ದೇವಳದ ಆಡಳಿತ ಕಛೇರಿಯ...
ಕಾಣಿಯೂರು ಪ್ರಗತಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಚಿತ್ರಾ ತಂಟೆಪ್ಪಾಡಿ ಈ ಸಲದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 601 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತಂಟೆಪ್ಪಾಡಿ ದಿ.ವಿಶ್ವನಾಥ ಹಾಗೂ ಶ್ರೀಮತಿ ಪುಷ್ಪಾವತಿಯವರ ಪುತ್ರಿ. ಇವರು ಅತ್ಯುತ್ತಮ ಯೋಗಪಟುವಾಗಿಯೂ ಗುರುತಿಸಿಕೊಂಡಿದ್ದಾರೆ.
ಇಂಚರಾ.ಡಿ.ಆರ್ ವರ್ಷಕುಮಾರಿ.ಕೆ.ಸಿ ಆದಿತ್ಯ.ವಿ.ಎನ್ ಹರ್ಷಿತ್.ಯು.ಆರ್ ಸೋನಾ.ಟಿ ಅಂಜನಾ.ಕೆ.ಎಂ ಬ್ರಿಜೇಶ್.ಪಿ.ಜೆ ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ಮರ್ಕಂಜ ಸರಕಾರಿ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳ ಪೈಕಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2 ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, 10 ದ್ವಿತೀಯ ದರ್ಜೆ ಹಾಗೂ 6 ಉತ್ತೀರ್ಣತೆ ದರ್ಜೆ ಪಡೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ...
ಕೊಲ್ಲಮೊಗ್ರು ಗ್ರಾಮದ ಕಜ್ಜೋಡಿ ದಿ. ದೇವಿದಾಸ್ ಗೌಡ ಅವರ ಮೊಮ್ಮಗಳು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿರುವ ಸಾನ್ವಿ ಎಸ್.ಕೆ. ಈ ಭಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 591 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಮಟಾದ ನಿರ್ಮಲ ಕಾನ್ವೆಂಟ್ ಹೈಸ್ಕೂಲ್ ನ ಎಸ್.ಎಸ್.ಎಲ್.ಎಸಿ ವಿದ್ಯಾರ್ಥಿನಿ ಆಗಿದ್ದು ದಿ. ದೇವಿದಾಸ್ ಕಜ್ಜೋಡಿರವರ ಪುತ್ರಿ ಶ್ರೀಮತಿ ನವಿತಾ ಹಾಗೂ...
Loading posts...
All posts loaded
No more posts
