- Thursday
- August 13th, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ವಲಯದ ವತಿಯಿಂದ ಜನಮಂಗಳ ಕಾರ್ಯಕ್ರಮ ಮತ್ತು ವಿಕಲಚೇತನರಿಗೆ ಸಲಕರಣೆ ವಿತರಣೆ ಹಾಗೂ 15 ಹೊಸ ಸಂಘಗಳ ಉದ್ಘಾಟನಾ ಸಮಾರಂಭವನ್ನು ಸುಳ್ಯ ಮಹಿಳಾ ಮಂಡಲದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಉದ್ಘಾಟಿಸಿ ಮಾತನಾಡಿದರು. ಸರಕಾರಿ ಕಾರ್ಯಕ್ರಮಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಸುತ್ತಿರುವುದು ಶ್ಲಾಘನೀಯ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಐದನೇ ವರ್ಷದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಇಂದು ಶಾಂತಿನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಹೇಮಲತಾ, ಜೀವವಿಮಾ ನಿಗಮದ ಸದಸ್ಯ ಚಂದ್ರರಾವ್, ಭಜನಾ ಮಂಡಳಿ ಅಧ್ಯಕ್ಷ ಜಗದೀಶ್, ಒಕ್ಕೂಟದ ಅಧ್ಯಕ್ಷ ನಾರಾಯಣರವರು ಉಪಸ್ಥಿತರಿದ್ದರು. ಸದಸ್ಯರೆಲ್ಲರೂ ಸೇರಿ ಭಜನಾ ಮಂದಿರದ ಆವರಣ...
ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರಸಾದ್ ಟೆಕ್ಸ್ ಟೈಲ್ಸ್ ನ ಸುವರ್ಣ ಮಹೋತ್ಸವದ ಅಂಗವಾಗಿಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇವರ ಸಹಯೋಗದೊಂದಿಗೆ ಜು- 28ರಿಂದ ಆ. 12ರ ವರೆಗೆ ಶೋರೂಂನ ಭಾಗದಲ್ಲಿ ಸಿರಿ ಉತ್ಪನ್ನಗಳ ಮಾರಾಟ ಮೇಳ ಹಾಗೂ ಭಾರೀ ದರ ಕಡಿತ...
ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.8 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತರು ಉಪಸ್ಥಿತರಿದ್ದರು.
ಅಜ್ಜಾವರ ಗ್ರಾಮದ ಕೊಂಬರಡ್ಕ ರಸ್ತೆಬದಿಗಳಲ್ಲಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ರೆಂಬೆ ಕೊಂಬೆಗಳನ್ನು ಕಡಿಯುವ ಮೂಲಕ ಸ್ಥಳೀಯ ಯುವಕರ ತಂಡವು ಶ್ರಮದಾನ ನಡೆಸಿದೆ.ಈ ಶ್ರಮದಾನ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳಾದ ದಾಮೋದರ, ಗಣೇಶ ಪಳ್ಳತ್ತಡ್ಕ, ರಾಮಾದಾಸ , ಗಂಗಾಧರ , ವಿಜಯ , ಜಯರಾಜ್ , ಪವಿತ್ರಕುಮಾರ್, ನಿಖಿಲ್ , ಚಂದ್ರಶೇಖರ, ವಿಜಯಕುಮಾರ್,ಮೋಹನ ಕಾಂತಮಂಗಲ , ದೀಕ್ಷಿತ್...
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.
ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಯ ಮಾಪಲಕಜೆಯಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಹಾಗೂ ಮಗುವಿನ ಮೃತದೇಹ ಮೇಲೆತ್ತಲಾಗಿದ್ದು...
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರರನ್ನು ಭೇಟಿ ಮಾಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ತಡಕಜೆ 3 ಮೂರನೇ ವಾರ್ಡಿನ ಸದಸ್ಯರಾದ ದಿನೇಶ್ ಚಂದ್ರ, ವೀಣಾ, ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ, ಜಯರಾಮ ಉಮಿಕ್ಕಳ, ರಾಮಕೃಷ್ಣ ಭಟ್, ಪ್ರೇಮ್ ಸ್ಟುಡಿಯೋ ಬೆಳ್ಳಾರೆ, ಉಲ್ಲಾಸ್ ಹೊಟೇಲ್ ವಸಂತ, ಮಾಧವ ತಡಕಜೆ, ಸುರೇಶ್ ಕುಮಾರ್ ಶೆಟ್ಟಿ ಪನ್ನೆ, ಪ್ರದೀಪ್...
ಇತ್ತೀಚೆಗೆ ಸುಳ್ಯದ ಶಾಂತಿನಗರದಲ್ಲಿ ಗುಂಡು ಹಾರಿಸಿ ಕೊಲೆ ನಡೆದ ಪ್ರಕರಣದಲ್ಲಿ ಕೊಲೆಯಾದ ವ್ಯಕ್ತಿ ಶಾಂತಿನಗರದ ಪದ್ಮನಾಭ ಎಂಬವರ ಮನೆಯಲ್ಲಿ ಬಿದ್ದಿದ್ದರು. ಇದರಿಂದಾಗಿ ಪದ್ಮನಾಭರು ಅನಿವಾರ್ಯವಾಗಿ ಮನೆ ಬದಲಿಸಬೇಕಾದ ಸಂಕಷ್ಟಕ್ಕೆ ಸಿಲುಕಿದ್ದರು. ಈ ಸಂದರ್ಭದಲ್ಲಿ ಅವರಿಗೆ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ 1.5 ಲಕ್ಷ ರೂಪಾಯಿಗಳ ಸಹಾಯಧನ ಮಂಜೂರು ಮಾಡುವರೇ ಕ್ರಮಕೈಗೊಳ್ಳಲಾಗಿದ್ದು ಹಾಗೂ ನಗರ ಪಂಚಾಯಿತ್ ನಿಧಿಯಿಂದ...
Loading posts...
All posts loaded
No more posts
