ಮಂಡೆಕೋಲು : ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ಯಾಂಪೇನ್ ನಡೆಸುತ್ತಿರುವ ವಿಕ್ರಂ ಫೌಂಡೇಶನ್

ವಿಕ್ರಂ ಫೌಂಡೇಶನ್ ನಿಂದ ಮಂಡೆಕೋಲಿನ 6 ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲು ಸೋಶಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಡುತ್ತಿರುವ ಪೋಸ್ಟ್ ಕಾರ್ಡ್ ಮಾಧ್ಯಮದ ಮಹೇಶ್ ವಿಕ್ರಂ ಹೆಗ್ಡೆ ಮಂಡೆಕೋಲಿಗೆ ಭೇಟಿ ನೀಡಿ ಆ 6 ಮನೆಯನ್ನು ವೀಕ್ಷಿಸಿ ಜೊತೆಗೆ ಹಿಂದು ಜಾಗರಣ ವೇದಿಕೆ ನೇತೃತ್ವದಲ್ಲಿ ನಿರ್ಮಾಣವಾಗುತ್ತಿರುವ ಮನೆಯನ್ನು ವೀಕ್ಷಿಸಿ ಶುಭ ಹಾರೈಸಿದರು. ಹಿಂಜಾವೇ ತಾಲೂಕು ಅಧ್ಯಕ್ಷ ಮಹೇಶ್...

ವಿ.ಹೆಚ್.ಪಿ, ಬಜರಂಗದಳ ಘಟಕದ ಯೇನೆಕಲ್ಲು ಶ್ರೀ ರಾಮ ಶಾಖೆ ಉದ್ಘಾಟನೆ – ಅಧ್ಯಕ್ಷರಾಗಿ ಲೋಕೇಶ್ ಅಳ್ಪೆ

Abhinandan Gorasinamane Vinyas Kotigowdana mane ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಯೇನೆಕಲ್ಲು ಶ್ರೀ ರಾಮ ಶಾಖೆಯು ಅ.6 ರಂದು ರಚನೆಗೊಂಡಿತು. ಘಟಕದ ನೂತನ ಅಧ್ಯಕ್ಷರಾಗಿ ಲೋಕೇಶ್ ಅಳ್ಪೆ ,ಪ್ರದಾನ ಕಾರ್ಯದರ್ಶಿ ಅಭಿನಂದನ್ ಗೊರಸಿನಮನೆ , ಸಂಯೋಜಕ ವಿನ್ಯಾಸ್ ಕೋಟಿಗೌಡನಮನೆ , ಗೋ ರಕ್ಷಕ ಪ್ರಮುಖ್ ವಿಶ್ವಾಸ್ ನಡ್ಕ ಹಾಗೆಯೇ ವಿಶ್ವ ಹಿಂದೂ ಪರಿಷತ್...
Ad Widget

ನಿವೃತ್ತ ಮುಖ್ಯಶಿಕ್ಷಕಿ ರತ್ನಾವತಿ ನಿಧನ

ಉಬರಡ್ಕ ಗ್ರಾಮದ ಅಮೈ ಪಾಲಡ್ಕ ನಿವಾಸಿಯಾಗಿದ್ದ ದಿ. ಕುಶಾಲಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ರತ್ನಾವತಿ ಜು.31 ರಂದು ನಿಧನರಾದರು. ಪ್ರಸ್ತುತ ಇವರು ಪುತ್ತೂರು ತಾ. ಬಲ್ನಾಡು ಗ್ರಾಮದ ಬೆಳಿಯೂರು ಕಟ್ಟೆ ದಂಬೆತಡ್ಕದಲ್ಲಿ ನೆಲೆಸಿದ್ದರು. ಸೋಮವಾರ ಪೇಟೆಯಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ ಇವರು ಚೆಂಬು ಹಾಗೂ ಕೊಯನಾಡು ಶಾಲೆಯಲ್ಲಿ ಸೇವೆ ನಿವೃತ್ತರಾಗಿದ್ದರು. ಮೃತರು ಪುತ್ರರಾದ...

ಕೊರೊನಾ ಮೂರನೇ ಅಲೆ ಬಂತು : ನಾವು ಎಚ್ಚೆತ್ತುಕೊಳ್ಳೋದು ಯಾವಾಗ

*✒️ಸುದೀಪ್ ರಾಜ್ ಸುಳ್ಯ*ಕೊರೊನಾ ಮತ್ತೆ ಜಾಸ್ತಿಯಾಗ್ತಾ ಇದೆ. ಮೊದಲನೇ ಅಲೆ ಬಂದಾಗಲಾದರೂ ಅದು ಹೊಸ ರೋಗ. ಇಂಥ ರೋಗವಿದೆ ಎಂಬ ಊಹೆಯನ್ನೂ ನಾವ್ಯಾರೂ ಮಾಡುವಂತಿರಲಿಲ್ಲ .ಲಾಕ್ ಡೌನ್ ಅನಿವಾರ್ಯವಾಯ್ತು. ಮಾರುಕಟ್ಟೆ ಮಲಗಿತು, ಸಿನಿಮಾ, ಪ್ರವಾಸ, ವಿದೇಶಿಯಾತ್ರೆ, ಐಟಿ ಉದ್ಯಮ ಸೇರಿದಂತೆ ಎಲ್ಲವೂ ೪ ತಿಂಗಳ ಕಾಲ  ನಿಂತುಹೋಯಿತು.  ಇದರಿಂದಾಗಿ ದೇಶದ ಬೊಕ್ಕಸವೂ ಬರಿದಾಯಿತು. ಜೂನ್ 2020...

ಭಾರಿ ಮಳೆ : ಹರಿಹರ ಕೊಪ್ಪತ್ತಡ್ಕ ಬಾಳುಗೋಡು ರಸ್ತೆ ಸಂಪರ್ಕ ಕಡಿತ

ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು ನದಿ ತೊರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಹರಿಹರ ಪಲ್ಲತ್ತಡ್ಕದಿಂದ ಕೊಪ್ಪತ್ತಡ್ಕ ಕಿರಿಭಾಗ ಬಾಳುಗೋಡು ಸಂಪರ್ಕ ರಸ್ತೆಗೆ ಹೊಳೆ ನೀರುಬಂದಿದ್ದು ಸಂಪರ್ಕ ಕಡಿತವಾಗಿದೆ.

ಪೆರಾಜೆ : ಲಯನ್ಸ್ ಮತ್ತು ಚಿರಂತನ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ಶಿಬಿರ

ಸುಳ್ಯ: ಲಯನ್ಸ್ ಕ್ಲಬ್ ಸುಳ್ಯ ಮತ್ತು ಚಿರಂತನ ಕ್ಲಿನಿಕ್ ಪೆರಾಜೆ ಇವರ ಜಂಟಿ ಆಶ್ರಯದಲ್ಲಿ ಇಮಾಮಿ ಲಿಮಿಟೆಡ್‌ರವರ ಪ್ರಾಯೋಜಕತ್ವದೊಂದಿಗೆ ಉಚಿತ ರಕ್ತದೊತ್ತಡ, ಮಧುಮೇಹ ಮತ್ತು ಮೂಳೆ ಖನಿಜಾಂಶ ಸಾಂದ್ರತೆಯ ತಪಾಸಣಾ ಶಿಬಿರವು ಪೆರಾಜೆಯ ಚಿರಂತನ ಕ್ಲಿನಿಕ್‌ನಲ್ಲಿ ನಡೆಯಿತು. ಈ ಉಚಿತ ಆರೋಗ್ಯ ಶಿಬಿರವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಆನಂದ ಪೂಜಾರಿಯವರು ಉದ್ಘಾಟಿಸಿ ಶುಭ ಹಾರೈಸಿದರು....

ಮೂರನೇ ಅಲೆ ಭೀತಿ : ರಾಜ್ಯದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ- ನೈಟ್ ಕರ್ಫ್ಯೂ ಜಾರಿ

ರಾಜ್ಯದ ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಮತ್ತು ರಾಜ್ಯಾದ್ಯಂತ ನೈಟ್ ಕರ್ಫ್ಯೂ ಸೇರಿದಂತೆ ಹೊಸ ಮಾರ್ಗಸೂಚಿಗಳನ್ನು ರಾಜ್ಯಸರಕಾರ ಹೊರಡಿಸಿದೆ.ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೈಟ್ ಕರ್ಫ್ಯೂ : ರಾತ್ರಿ 9 ಗಂಟೆಯಿಂದ ಬೆಳಗ್ಗೆ 5...

ಭಾರಿ ಮಳೆ – ಸುಬ್ರಹ್ಮಣ್ಯ ಪಂಜ ರಸ್ತೆ ಬಂದ್

ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಕುಮಾರಧಾರ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕುಮಾರಧಾರ ಬಳಿ ಸುಬ್ರಹ್ಮಣ್ಯ- ಏನೆಕಲ್ಲು - ಪಂಜ ರಸ್ತೆಯ ಮೇಲೆ ನೀರು ನಿಂತಿದ್ದು ಸಂಪರ್ಕ ಕಡಿತವಾಗಿದೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರಾಗಿ ವಿಠಲದಾಸ್ ಆಯ್ಕೆ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸುಳ್ಯ ತಾಲೂಕು ಘಟಕ ಅಧ್ಯಕ್ಷರಾಗಿ ಬೆಳ್ಳಾರೆಯ ಉದ್ಯಮಿ ಆಯ್ಕೆಗೊಂಡಿದ್ದಾರೆ .ವಿಠಲದಾಸ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಸುಳ್ಯದಲ್ಲಿ ಅದ್ದೂರಿ ಸ್ವಾಗತ – ಕಾರ್ಯಕರ್ತರಿಂದ ಅಭಿನಂದನೆ

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಸುಳ್ಯದ ಬಿಜೆಪಿ ಕಚೇರಿ ಮುಂಭಾಗದಲ್ಲಿ ಸ್ವಾಗತಿಸಿ ಅಭಿನಂಧನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರೈತ ಮೋರ್ಚ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ನ.ಪಂ.ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಪಕ್ಷದ ಪ್ರಮುಖರಾದ ಮಹೇಶ್ ರೈ...
Loading posts...

All posts loaded

No more posts

error: Content is protected !!