ಕಲ್ಲುಗುಂಡಿ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಗೆ ಕಾರ್ಯಕರ್ತರಿಂದ ಅಭಿನಂದನೆ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಕಲ್ಲುಗುಂಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಪಿ.ಲೋಕನಾಥ್, ಎಸ್.ಸಿ.ಮೋರ್ಚಾ ಕಾರ್ಯದರ್ಶಿ ವಿಜಯ ಆಲಡ್ಕ, ಗ್ರಾಮ ಪಂಚಾಯತ್ ಸದಸ್ಯೆ ರಜನಿ ಶರತ್, ಬಿಜೆಪಿ ಕಾರ್ಯಕರ್ತರಾದ ಕೇಶವ ಬಂಗ್ಲೆಗುಡ್ಡೆ, ರವಿ ಮಾಮ ಸವಿನ್, ರವಿ ಭಟ್ ಕಲ್ಲುಗುಂಡಿಯ ಆಟೋ ಚಾಲಕರು...

ಸುಳ್ಯದ ವಿವಿಧ ಯೋಜನೆಗಳಿಗೆ ವಿಶೇಷ ಅನುದಾನ ತರಿಸಲು ಪ್ರಯತ್ನ – ಹರೀಶ್ ಕಂಜಿಪಿಲಿ

ವಿದ್ಯುತ್ ಸಬ್ ಸ್ಟೇಷನ್ , ತಾಲೂಕು ಕ್ರೀಡಾಂಗಣ, ಕುಡಿಯುವ ನೀರು, ಕಸವಿಲೇವಾರಿ , ಅಂಬೇಡ್ಕರ್ ಭವನ ಹಾಗೂ ಮಹಾಯೋಜನೆ ಕುರಿತು ವಿಶೇಷ ಪ್ಯಾಕೇಜ್ ಅನ್ನು ತರಿಸಲು ಸಚಿವರ ಮುಖೇನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಈ ಬಾರಿ ಕೊರೊನಾ...
Ad Widget

ಸುಭೋದ್ ಶೆಟ್ಟಿ ಯಾವುದೇ ಅಕ್ರಮ ಜಾಗ ಕಬಳಿಸಿಲ್ಲ- ಹರೀಶ್ ಕಂಜಿಪಿಲಿ

ಸುಭೋದ್ ಶೆಟ್ಟಿ ಮೇನಾಲ ಹಾಗೂ ಅವರ ಸಹೋದರರು ಯಾವುದೇ ಅಕ್ರಮ ಆಸ್ತಿಗಳಿಸಿ ಉದ್ಯಮ ಮಾಡುತ್ತಿಲ್ಲ. ಅವರ ಕುಟುಂಬ ಪಟ್ಟಾ ಜಾಗದಲ್ಲೇ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಸುಬೋದ್ ಶೆಟ್ಟಿ ಅವರ ಮೇಲೆ ವೃಥಾ ಆರೋಪ ಹೊರಿಸಲಾಗುತ್ತಿದೆ ಎಂದುಸುಬೋದ್ ಶೆಟ್ಟಿ ಸಹೋದರರು...

ಶ್ರೀಧರ ಮೋಟುಕಾನ ನಿಧನ

ಅಮರಪಡ್ನೂರು ಗ್ರಾಮದ ಮೋಟುಕಾನ ಮಲ್ಲಣ್ಣ ನಾಯ್ಕರ ಪುತ್ರ ಶ್ರೀಧರ ಅಲ್ಪ ಕಾಲದ ಅನಾರೋಗ್ಯದಿಂದ ಅ. 5 ರಂದು ನಿಧನರಾದರು. ಇವರಿಗೆ 44ವರ್ಷ ವಯಸ್ಸಾಗಿತ್ತು.ಮೃತರು ತಂದೆ ಮಲ್ಲಣ್ಣ ನಾಯ್ಕ, ತಾಯಿ ದೇವಕಿ, ಸಹೋದರ ರಾಮಚಂದ್ರ, ಸಹೋದರಿ ಚಂದ್ರಾವತಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ಸುಳ್ಯ : ಏರಿಕೆಯಾಗುತ್ತಿರುವ ಸೋಂಕಿನ ಪ್ರಮಾಣ- ಸುಳ್ಯದಲ್ಲಿಂದು 57 ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು ಇಂದು 57 ಕ್ಕೆ ಏರಿಕೆಯಾಗಿದೆ.‌

ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವೆ – ಕುಕ್ಕೆ ಕ್ಷೇತ್ರದಲ್ಲಿ ಸ್ವಾಗತ ಸ್ವೀಕರಿಸಿದ ಬಳಿಕ ನೂತನ ಸಚಿವ ಎಸ್.ಅಂಗಾರ ಅಭಿಮತ

ಸುಬ್ರಹ್ಮಣ್ಯ: ಎರಡನೇ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಪ್ರಥಮವಾಗಿ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಅಂಗಾರ ಅವರನ್ನು ಕುಕ್ಕೆ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕ್ಷೇತ್ರಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಗೋಪುರದ ಬಳಿಯಿಂದಲೇ ಶ್ರೀ ದೇವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ನಂತರ ಶ್ರೀ ದೇವಳದ ಆಡಳಿತ ಕಚೇರಿ ಸಭಾಂಗಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ...

ಸುಳ್ಯ ಸಿಎ ಬ್ಯಾಂಕ್ ನ ಸಿಬ್ಬಂದಿ ದಾಮೋದರ ರವರಿಗೆ ಬೀಳ್ಕೊಡುವ ಕಾರ್ಯಕ್ರಮ

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 19 ವರ್ಷ ಸಿಬ್ಬಂದಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ದಾಮೋದರ ಇವರ ಬೀಳ್ಕೊಡುವ ಕಾರ್ಯಕ್ರಮ ಜುಲೈ 31 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ವಹಿಸಿದ್ದರು ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ...

ಕೊರೊನಾ ಏರಿಕೆ ; ಕ್ಯಾರೇ ಎನ್ನದ ಜನ, ಚುರುಕಾಗದ ಆಡಳಿತ

ಜುಲೈ ೨೦ ರವರೆಗೆ ಇಳಿಮುಖವಾಗಿದ್ದ ಕೊರೊನಾ ಸುಳ್ಯ ತಾಲೂಕಿನಾದ್ಯಂತ ಮತ್ತೆ ಏರಿಕೆ ಕಂಡಿದ್ದು ತಾಲೂಕು ಆಡಳಿತ, ಪೋಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವೇ ಮತ್ತೊಮ್ಮೆ ವಾರಾಂತ್ಯ ಕರ್ಫ್ಯೂ, ಲಾಕ್ ಡೌನ್ ಗೆ ಜನ ಸಜ್ಜಾಗಬೇಕು ಎಂಬ ವಿಶ್ಲೇಷಣೆಗಳು ಮೇಲ್ಮಟ್ಟದಲ್ಲಿ ಚರ್ಚೆಯಾಗುತ್ತಿದೆ. 10ರಂದು162 ಸಕ್ರೀಯ ಪ್ರಕರಣಗಳಿದ್ದವು. ಆ ಸಂಖ್ಯೆ ಆ. 5 ರ ವೇಳೆಗೆ...

ಸುಳ್ಯದಲ್ಲಿಂದು 55 ಕೊರೊನ ಪಾಸಿಟಿವ್

ಸುಳ್ಯ ತಾಲೂಕಿನಲ್ಲಿ ಇಂದು 55 ಕೊರೊನಾ ಪಾಸಿಟಿವ್ ಬಂದಿದೆ. ತಾಲೂಕಿನಲ್ಲಿ ಒಟ್ಟು 417 ಸಕ್ರೀಯ ಪ್ರಕರಣಗಳಿವೆ.

ಸುಳ್ಯ : ನಗರದ ಸ್ವಚ್ಚತೆಗೆ ಹೊಸ ವಾಹನಗಳ ಹಸ್ತಾಂತರ

ಸುಳ್ಯ ನಗರ ಪಂಚಾಯತಿಗೆ ಸ್ವಚ್ಛತೆಯ ನಿರ್ವಹಣೆಗಾಗಿ ಇನ್ನೆರಡು ವಾಹನಗಳು ಆಗಮಿಸಿದ್ದು ಟಾಟಾ ಕಂಪೆನಿಯ ಪಿಕಪ್ ಮತ್ತು ಟಾಟಾ 407 ವಾಹನ ಇಂದು ಸುಳ್ಯ ನಗರ ಪಂಚಾಯಿತಿಗೆ ಹಸ್ತಾಂತರಗೊಂಡವು. ಟಾಟಾ ವಾಹನಗಳ ಅಧಿಕೃತ ಮಾರಾಟಗಾರರು ಆದ ಅರವಿಂದ್ ಮೋಟಾರ್ಸ್ ಸಂಸ್ಥೆಯ ಪ್ರತಿನಿಧಿಗಳು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಹಾಗೂ ಮುಖ್ಯಾಧಿಕಾರಿ ಕುಮಾರಸ್ವಾಮಿ ಅವರಿಗೆ ವಾಹನದ...
Loading posts...

All posts loaded

No more posts

error: Content is protected !!