ಗ್ರಾಮ ಪಂಚಾಯತ್ ಕಳಂಜದಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

ವಿಶ್ವ ಆರೋಗ್ಯ ದಿನವಾದ ಎ.7ರಂದು ಕಳಂಜ ಗ್ರಾಮ ಪಂಚಾಯತ್ ಕೊರೊನಾ ಕಾರ್ಯಪಡೆ ಸಮಿತಿ ಮತ್ತು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಳಂಜ ಗ್ರಾಮ ಪಂಚಾಯತಿನ ಗೌರಿ ಸಭಾಂಗಣದಲ್ಲಿ 45 ವರ್ಷ ಮೇಲ್ಪಟ್ಟ ಗ್ರಾಮಸ್ಥರಿಗೆ ಕೊರೊನಾ ಲಸಿಕೆ ಶಿಬಿರವನ್ನು ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೂ ಹಮ್ಮಿಕೊಳ್ಳಲಾಗಿತ್ತು. ಕಳಂಜ ಗ್ರಾಮ ಪಂಚಾಯತ್ ಕೊರೊನಾ ಕಾರ್ಯಪಡೆ...

ಸ್ವಚ್ಛ ಭಾರತ ಕಲ್ಪನೆಗೆ ಮಾದರಿಯಾಗಿ ಕಾಣುವ ಅಬ್ದುಲ್ ಖಾದರ್ ಗೂನಡ್ಕ

ಗೂನಡ್ಕದ ಮುಖ್ಯ ರಸ್ತೆ ಬಳಿ ಸ್ವಚ್ಛತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಒಂದು ವಿನೂತನ ಕಾರ್ಯ ಮಾಡಿದ್ದಾರೆ ಅಬ್ದುಲ್ ಖಾದರ್ ಗೂನಡ್ಕ.ಸಂಪಾಜೆ ಗ್ರಾಮದ ಗೂನಡ್ಕ ಮುಖ್ಯ ರಸ್ತೆಯ ಬಳಿ ನೆಲೆಸಿರುವ ಅಂಗವಿಕಲರಾಗಿರುವ ಅಬ್ದುಲ್ ಖಾದರ್ ತನ್ನ ಬಿಡುವಿನ ಸಮಯದಲ್ಲಿ ರಸ್ತೆ ಬದಿ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಬೋರ್ಡ್ ಹಾಗೂ ಸ್ವಚ್ಛ ಭಾರತ ಯೋಜನೆಯ...
Ad Widget

ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಆನೆ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲ್ಮಕಾರಿನಿಂದ ವರದಿಯಾಗಿದೆ. ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂಬವರು ಮೃತಪಟ್ಟ ದುರ್ದೈವಿ. ಇವರ ಮನೆಯಿಂದ ಸಮೀಪದ ಕಾಡಿನಿಂದ ಪೈಪ್ ನಲ್ಲಿ ನೀರು ಬರುತ್ತಿತ್ತು. ಇಂದು ಶಿವರಾಮ ಗೌಡರು ಪೈಪ್ ಸರಿ ಮಾಡಲೆಂದು ಹೋದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ....

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯಧನ ವಿತರಣೆ

ಅಪಘಾತದಲ್ಲಿ ಕೈ ಕಳೆದುಕೊಂಡ ಲಲಿತಾ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ 2 ಲಕ್ಷ ರೂ ಮಂಜೂರಾಗಿದ್ದು, ಸಚಿವ ಎಸ್ ಅಂಗಾರ ಇಂದು ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ , ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.

ಎ.18 : ಬೆಳ್ಳಾರೆಯಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮ – ಆಮಂತ್ರಣ ಪತ್ರಿಕೆ ಬಿಡುಗಡೆ

ವಿಶ್ವ ಹಿಂದು ಪರಿಷದ್ ಭಜರಂಗದಳ, ಹಿಂದೂ ಜಾಗೃತ ಸಮಾವೇಶ ಸಮಿತಿ ಬೆಳ್ಳಾರೆ ವಲಯ ಇವರ ಸಹಯೋಗದೊಂದಿಗೆ ಶ್ರೀ ರಾಮೋತ್ಸವ ಕಾರ್ಯಕ್ರಮವು ಎ.18 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರಿಕೆ ಬಿಡುಗಡೆಯು ಎ.7 ರಂದು ಅಜಪಿಲ ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದಲ್ಲಿ ಪೂಜೆ ನಡೆಸಿದ ಬಳಿಕ ಆಮಂತ್ರಣ ಪತ್ರ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ...

ಗುತ್ತಿಗಾರು : ಮೂಲೆಗುಂಪಾಗಿರುವ ಸರ್ಕಾರಿ ಯೋಜನೆ – ವರ್ಷ ಕಳೆದರೂ ಉಪಯೋಗಕ್ಕೆ ಸಿಗದ ಜಿಮ್ ಕೇಂದ್ರ

ಗುತ್ತಿಗಾರು. ಎ.4: ಸರ್ಕಾರಿ ಯೋಜನೆಯನ್ನು ಸರಿಯಾಗಿ ಬಳಸಿಕೊಳ್ಳದಿದ್ದರೆ ಏನಾಗುತ್ತದೆ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ ಗುತ್ತಿಗಾರು ಗ್ರಾ.ಪಂ ಮೂಲಕ ಸ್ಥಾಪನೆಯಾದ ಗರಡಿ ಮನೆ. ಉದ್ಘಾಟನೆಗೊಂಡು ವರ್ಷ ಕಳೆದರೂ ಉಪಯೋಗಕ್ಕೆ ಸಿಗದ ಈ ಗರಡಿಮನೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಗ್ರಾಮವಿಕಾಸ ಯೋಜನೆಯಲ್ಲಿ ಗುತ್ತಿಗಾರು ಹಾಗೂ ಸುಬ್ರಹ್ಮಣ್ಯ ಪಂಚಾಯತ್ ಗಳಿಗೆ ಸರಕಾರ ಸ್ಥಳೀಯ ಮಟ್ಟದಲ್ಲಿ ಜಿಮ್ ಸ್ಥಾಪನೆಗೆ ಅನುದಾನ ನೀಡಿತ್ತು. ಅದರಂತೆ...

ಎ. 19ರಂದು ಕಳಂಜದಲ್ಲಿ ತುಳು ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ಮೇಳ

ಸುಳ್ಯ ತಾಲೂಕು 2ನೇ ತುಳು ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ಮೇಳ ಎ. 19 ರಂದು ಕಳಂಜ ಗ್ರಾಮದ ಕೋಟೆಮುಂಡುಗಾರು ಶಾಲೆಯಲ್ಲಿ ನಡೆಯಲಿದೆ ಎಂದು ಒಡಿಯೂರು ಷಷ್ಠ್ಯಬ್ದ ಸಂಭ್ರಮ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ರೈ ಕಳಂಜ ಹೇಳಿದರು.ಸುಳ್ಯ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕಾರ್ಯಕ್ರಮದ ವಿವರ ನೀಡಿದರು. ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ತುಳು ತಾಲೂಕು...

ಕಳಂಜ: ತುಳು ಸಾಹಿತ್ಯ ಸಮ್ಮೇಳನ, ಕೃಷಿ ಸಮ್ಮೆಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳಂಜ ಗ್ರಾಮದ ಕೋಟೆಮುಂಡುಗಾರು ಶಾಲಾ ವಠಾರದಲ್ಲಿ ತುಳು ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ಸಮ್ಮೆಳನವು ಎ.19ರಂದು ನಡೆಯಲಿದ್ದು ಈ ಬಗ್ಗೆ ಏ.4 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಿತು. ತುಳು ಸಮ್ಮೇಳನ ಅಧ್ಯಕ್ಷ ಸುಭಾಶ್ಚಂದ್ರ ರೈ, ತುಳು ತುಡರ್ ಕೂಟ ಸುಳ್ಯ ಇದರ ಅಧ್ಯಕ್ಷ ಜೆ.ಕೆ. ರೈ, ಕಾರ್ಯಾಧ್ಯಕ್ಷ ಕೂಸಪ್ಪಗೌಡ...

ಎ. 8 : ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ ಬರುವ ಎ. 8ನೇ ಗುರುವಾರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಪೆರುವಾಜೆ ಗ್ರಾಮ...

ಅರಣ್ಯ ಇಲಾಖೆಯ ಜನಹಿತ ವಿರೋದಿ ನೀತಿ ಪರಾಮರ್ಶಿಸಿ, ಕಾರ್ಯ ಗತಗೊಳಿಸುವಂತೆ ಆಗ್ರಹಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಮನವಿ

ಅರಣ್ಯ ಇಲಾಖೆಯ ಜನಹಿತ ವಿರೋಧಿ ಕಾರ್ಯಯೋಜನೆಯ ಆದೇಶವನ್ನ ಪರಾಮರ್ಶಿಸಿ, ಕಾರ್ಯ ಗತಗೊಳಿಸುವಂತೆ ಆಗ್ರಹಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಎ.𝟎𝟓 ರಂದು ಮಂಗಳೂರಿನಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಸಮಿತಿ ಪ್ರಮುಖರುಗಳಾದ ರವೀಂದ್ರ ರುದ್ರಪಾದ, ಭಾನುಪ್ರಕಾಶ್ ಪೆರುಮುಂಡ,...
Loading posts...

All posts loaded

No more posts

error: Content is protected !!