- Monday
- August 10th, 2026
ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಮಾಜಕಾರ್ಯ ವಿಭಾಗದಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಕ್ಕೆ ಅಧ್ಯಯನ ಭೇಟಿಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಭೇಟಿಯ ಸಂದರ್ಭದಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ಶಾಲೆಗಳ ಕಾರ್ಯವೈಖರಿಯ ಬಗ್ಗೆ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ ಟಿ ಮಾಹಿತಿ ನೀಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ...
ಕಳಂಜ ಗ್ರಾಮದ ಮಣಿಮಜಲು ಗರಡಿಯಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮಬೈದರುಗಳ ನೇಮೋತ್ಸವವು ಫೆ. 25ರಂದು ಜರುಗಿತು. ಬೆಳಿಗ್ಗೆ ನಾಗತಂಬಿಲ, ತೋರಣ ಮುಹೂರ್ತ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು.ಸಂಜೆ ಕೊಡಮಣಿತ್ತಾಯ ದೈವದ ಗಗ್ಗರ ಸೇವೆ, ನೇಮೋತ್ಸವ ನಡೆಯಿತು. ರಾತ್ರಿ ಬೈದರ್ಕಳರು ಗರಡಿ ಇಳಿಯುವುದು, ಮಾಣಿಬಾಲೆ ದೇವಿಯ ಉತ್ಸವ ನಡೆದು ಬೆಳಗ್ಗೆ ಬೈದರ್ಕಳ ದರ್ಶನ ನೇಮೋತ್ಸವ,...
ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು ನಡೆಯಿತು. ನೂತನ ಕಟ್ಟಡವನ್ನು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ , ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ. ಕಸ್ತೂರಿ...
ಅಮರಪಡ್ನೂರು ಗ್ರಾಮದ ಶ್ರೀ ಚೊಕ್ಕಾಡಿ ಉಳ್ಳಾಕುಲು ಯಾನೆ ನಾಯರ್ ಭೂತ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ ಮಾಡಿ ಸರಕಾರ ಆದೇಶಿಸಿದೆ.ಸದಸ್ಯರಾಗಿ ಐತಪ್ಪ ನಾಯ್ಕ ಮುಂಡಕಜೆ, ಶ್ರೀಮತಿ ಧನಲಕ್ಷ್ಮೀ ಕುಸುಮಾಧರ ಕೊಳಂಬೆ, ಶ್ರೀಮತಿ ಪುಷ್ಪವೇಣಿ ಯಶವಂತ ಕಾನಡ್ಕ ಮನೆ, ಶ್ರೀನಾಥ ನೆಲ್ಲಿಕುಂಜ ಮನೆ, ಪ್ರದೀಪ್ ಬೊಳ್ಳೂರು, ಹರಿಶ್ಚಂದ್ರ ಗೌಡ ಮೋಂಟಡ್ಕ ಗಂಗಾಧರ ಹಿರಿಯಡ್ಕ, ಕೇಶವ ಗೌಡ...
ಮಕ್ಕಳು ಹಾಗೂ ಯುವಜನತೆಯನ್ನು ತಂಬಾಕು ಹಾಗೂ ಇತರ ಮಾದಕ ವಸ್ತುಗಳಿಂದ ರಕ್ಷಿಸುವ ಸಲುವಾಗಿ ಮತ್ತು ಜಾಗೃತಿಯನ್ನು ಮೂಡಿಸುವ ಸಲುವಾಗಿ ತಂಬಾಕು ಮುಕ್ತ ಶಾಲೆ - ಗುಲಾಬಿ ದಿನಾಚರಣೆಯನ್ನು ಸ.ಹಿ.ಪ್ರಾ.ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಫೆ. 24 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳು ಸ್ಥಳೀಯ ಶಾಲಾ ಪರಿಸರದಲ್ಲಿ ಜಾಥಾವನ್ನು ನಡೆಸಿದರು ಹಾಗೂ ತಂಬಾಕು ವಿರೋಧಿ ಘೋಷಣೆಗಳನ್ನು...
ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಸುಳ್ಯ ತಾಲೂಕು ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭವು ಇಂದು (ಫೆ.26) ರಂದು ನಡೆಯಲಿದ್ದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಸುಳ್ಯ ಶಾಸಕ ಹಾಗೂ ಮೀನುಗಾರಿಕಾ, ಬಂದರು ಇಲಾಖಾ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮುಜರಾಯಿ...
ಐವರ್ನಾಡಿನ ಕಾರ್ಕಳ ಕಾಂಪ್ಲೆಕ್ಸ್ ನಲ್ಲಿ ಅರುಣ್ ಗುತ್ತಿಗಾರ್ಮೂಲೆ ಮಾಲಕತ್ವದ ಶಿವಕೃಪಾ ಆಯಿಲ್ ಮತ್ತು ಫ್ಲೋರ್ ಮಿಲ್ ಫೆ.26ರಂದು ಶುಭಾರಂಭಗೊಳ್ಳಲಿದೆ.
ಸರಕಾರದ ಆದೇಶದಂತೆ ಎಲ್ಲೆಡೆ ದ್ವಿಚಕ್ರ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ದಾಯ ವಾಗಿದ್ದು. ಹೆಲ್ಮೆಟ್ ಧರಿಸದೆ ಸಂಚಾರ ಮಾಡುವ ದ್ವಿಚಕ್ರ ಸವಾರರಿಗೆ ಪೊಲೀಸರ ದಂಡ ಒಂದೆಡೆಯಾದರೇ, ಹೆಲ್ಮೆಟ್ ಕಳ್ಳರಿಂದ ರಕ್ಷಿಸಿಕೊಳ್ಳುವುದು ತಲೆನೋವಾಗಿ ಪರಿಣಮಿಸಿದೆ.ಸುಳ್ಯ ನಗರದ ರಥಬೀದಿಯಲ್ಲಿ ನಿಲ್ಲಿಸಿದ ಬೈಕ್ ನಲ್ಲಿದ್ದ ಹೆಲ್ಮೆಟ್ ಕಳ್ಳತನ ವಾಗಿತ್ತು. ಕಳ್ಳತನ ಮಾಡಿ ತೆಗೆದುಕೊಂಡು ಹೊಗುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.ಸುಳ್ಯ ಪತ್ರಕರ್ತರೊಬ್ಬರು...
ಬೆಳ್ಳಾರೆ-ತಡಗಜೆ ಹಾಗೂ ಬೆಳ್ಳಾರೆ- ಗಟ್ಟಿಗಾರು ಸಂಪರ್ಕಿಸುವ ರಸ್ತೆಯು ರೂ. 5.16 ಲಕ್ಷ ವೆಚ್ಚದಲ್ಲಿ ಕಾಂಕ್ರೀಟಿಕರಣಗೊಳ್ಳಲಿದ್ದು, ಕಾಮಗಾರಿಗೆ ಬೆಳ್ಳಾರೆ ಗ್ರಾ.ಪಂ. ಸದಸ್ಯ ದಿನೇಶ್ಚಂದ್ರ ಹೆಗ್ಡೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರುಗಳಾದ ವೀಣಾ, ಜಯಶ್ರೀ, ಭವ್ಯ, ಗ್ರಾಮ ಸ್ವರಾಜ್ಯ ತಂಡದ ಮುಖಂಡ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಸುಳ್ಯ, ನ.ಪಂ. ನೀರಿನ ಮೊತ್ತವನ್ನು ಸರಿಯಾಗಿ ಪಾವತಿಸದಿರುವುದರಿಂದ ಇದರ ಬಗ್ಗೆ ಅದಾಲತ್ ನಡೆಸಿ ಕಂತುಗಳ ಮೂಲಕ ಬಿಲ್ ಪಾವತಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ನ.ಪಂ. ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಹೇಳಿದರು.ನ.ಪಂ. ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಎಪ್ರಿಲ್ ಅಂತ್ಯದೊಳಗೆ ತೆರಿಗೆ ಪಾವತಿಸುವವರಿಗೆ ೫ ಶೇ.ರಿಯಾಯಿತಿ ಸಿಗಲಿದೆ. ಜೂನ್...
Loading posts...
All posts loaded
No more posts
