- Tuesday
- August 4th, 2026
ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೆಪಿಸಿಸಿಯಿಂದ ನೇಮಕಗೊಂಡ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಅಂಬೆಕಲ್ಲು ರವರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಾಫ, ಬ್ಲಾಕ್ ಕಾಂಗ್ರೆಸ್...
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಕೇರಳ ಮೂಲದ ಪ್ರಸ್ತುತ ಅಮೆರಿಕದ ಟೆಕ್ಸಾಸ್ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಂದ್ರನ್.ಕೆ ಪಟೇಲ್ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ ಹೆಬ್ಬಾರ್ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದಿನಾಂಕ:05-02-2026 ಗುರುವಾರ 📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 01,🐏ಮೇಷ ರಾಶಿ🐏🌺,ಹೊಸ ವ್ಯಕ್ತಿಗಳ ಪರಿಚಯಗಳು ಉಂಟಾಗುತ್ತವೆ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ, ಅಮೂಲ್ಯವಾದ ವಸ್ತು ಮತ್ತು ವಸ್ತ್ರ ಲಾಭಗಳು ದೊರೆಯುತ್ತವೆ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ,ಪರಿಹಾರ:- ಕುಲದೇವತೆಯ ಪ್ರಾರ್ಥನೆಯನ್ನು ಮಾಡಿ,02,🐂ವೃಷಭ ರಾಶಿ🐂🌺,ದೈವಿಕ ಸೇವಾ ಕಾರ್ಯಗಳಲ್ಲಿ...
ಡಾ. ಟಿ.ಎಂ.ಎ ಪೈ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್ ಮಂಗಳೂರಿನಲ್ಲಿ ಆಯೋಜಿಸಿದ್ದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್ ಅಭಿನಂದನಾ ಕಾರ್ಯಕ್ರಮದಲ್ಲಿ ಡಾ.ಹರಪ್ರಸಾದ ತುದಿಯಡ್ಕ ರವರಿಗೆ ಅವರ ವೈದ್ಯಕೀಯ ಸಾಧನೆಗಾಗಿ "ಆಯುಷ್ ಶ್ರೀ ಪ್ರಶಸ್ತಿ" ನೀಡಿ ಗೌರವಿಸಲಾಯಿತು.
ಮಂಡೆಕೋಲು ಗ್ರಾಮದ ಪೂರ್ಣಚಂದ್ರ ಕಣೆಮರಡ್ಕ ಅಸೌಖ್ಯದಿಂದ ಫೆ.04 ರಂದು ನಿಧನರಾದರು. ಅವರು ಮಂಡೆಕೋಲು ಗ್ರಾ.ಪಂ.ಮಾಜಿ ಸದಸ್ಯರಾಗಿ, ಕಳೇರಿ ಉಳ್ಳಾಕುಲು ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷರಾಗಿ, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿ, ಸಹೋದರರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ 21ನೇ ಘಟಿಕೋತ್ಸವದಲ್ಲಿ 2026 ಜ.31 ರಂದು ನಡೆದ ಸಮಾರಂಭದಲ್ಲಿ ಡಾ. ಹರಿಣಾಕ್ಷಿ ಎಂ.ಡಿ ಕೇವಳ ಇವರಿಗೆ ಕರ್ನಾಟಕ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ಪಿ.ಎಚ್.ಡಿ ಪದವಿ ಪ್ರದಾನ ಮಾಡಿದರು. ಡಾ. ಹರಿಣಾಕ್ಷಿ ಅವರು ಉಡುಪಿಯ ಕಲ್ಯಾಣಪುರದಲ್ಲಿರುವ ಮಿಲಾಗ್ರಿಸ್ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಎಂ.ಫಿಲ್....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಿವಿಲ್ ಡಿಫೆನ್ಸ್(ಪೌರ ರಕ್ಷಣೆ) ವಿಭಾಗದ ಚೀಫ್ ವಾರ್ಡನ್ ಆಗಿ ಡಾ. ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಹೋಂ ಗಾರ್ಡ್ಸ್, ನಾಗರಿಕ ರಕ್ಷಣಾ ವಿಭಾಗದ ಕಮಾಂಡೆಂಟ್ ಜನರಲ್ ಅವರು ಫೆ.2ರಂದು ಈ ಆದೇಶ ಹೊರಡಿಸಿದ್ದಾರೆ.ನಾಗರಿಕ ರಕ್ಷಣಾ ಕಾಯಿದೆ 1968ರ ಕಲಂ 5(1)ರ ಅನ್ವಯ ತಕ್ಷಣದಿಂದ...
ದಿನಾಂಕ: 04-02-2026 ಬುಧವಾರ*01,🐏ಮೇಷರಾಶಿ🐏*🌻,ನಿಮ್ಮ ಕೋಪವೂ ಹೆಚ್ಚು ಸಮಸ್ಯೆಗಳನ್ನು ಉಂಟುಮಾಡಬಹುದು. ಗಂಡ ಹೆಂಡತಿಯರ ಮಧ್ಯದಲ್ಲಿ ಅಥವಾ ಬಂಧುಮಿತ್ರರೊಂದಿಗೆ ಜಗಳಗಳಾಗುವ ಸಂಭವವಿದೆ, ವಿದ್ಯಾರ್ಥಿಗಳು ಅಧ್ಯಯನದ ವಿಚಾರದಲ್ಲಿ ಬಹಳಷ್ಟು ಪ್ರಯತ್ನ ಪಡಬೇಕಾಗಬಹುದು. ಉದ್ಯೋಗದ ವಿಚಾರದಲ್ಲಿ ನಿಮ್ಮ ಮೇಲಾಧಿಕಾರಿಗಳ ಸಹಾಯ ಮತ್ತು ಸಲಹೆ ಪಡೆದು ಕೆಲಸ ಮಾಡುವುದು ಒಳ್ಳೆಯದು,ಪರಿಹಾರ :-ಶ್ರೀ ಕೃಷ್ಣನನ್ನು ಆರಾಧಿಸಿ ಉತ್ತಮ ಫಲ ಸಿಗುವುದು,*02,🐂ವೃಷಭರಾಶಿ🐂*🌻,ಈ ದಿನ ನೀವು ಮಾಡುವ...
ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.12 ರಿಂದ ಫೆ.16 ರವರೆಗೆ ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಜ.22 ರಂದು ದೇವಸ್ಥಾನದಲ್ಲಿ ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು.ಬಳಿಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ...
ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ “ಆಸರೆ ಇಲೆಕ್ಟ್ರಾನಿಕ್ಸ್” ಸಂಸ್ಥೆಯು ಇದೀಗ ಗ್ರಾಹಕರಿಗಾಗಿ ಭರ್ಜರಿ ಡಿಸ್ಕೌಂಟ್ ಸೇಲ್ ಒಂದನ್ನು ಹೊತ್ತು ತಂದಿದ್ದು, ವಿವಿಧ ಕಂಪೆನಿಗಳ ಟಿ.ವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮೆಷಿನ್ ಗಳ ಮೇಲೆ 5% ರಿಂದ 20% ವರೆಗೆ ದರ ಕಡಿತ ಹಾಗೂ ಡೈನಿಂಗ್ ಟೇಬಲ್, ಸೋಫಾ ಸೆಟ್, ಗೋಡ್ರೇಜ್...
Loading posts...
All posts loaded
No more posts
