- Sunday
- August 9th, 2026
ನಿಂತಿಕಲ್ಲು - ಬೆಳ್ಳಾರೆ ಮುಖ್ಯ ರಸ್ತೆಯ ಬಳಿ ಆನಂದ ಗೌಡ ಬೊಳ್ಳಾಜೆ ಮಾಲಕತ್ವದ ಹೋಟೆಲ್ ಮಹಾರಾಣಿ ಜ.8 ರ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ.ಇಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಖಾದ್ಯಗಳು ಲಭ್ಯವಿದ್ದು ಚಾ, ಕಾಫಿ, ತಿಂಡಿ ಹಾಗೂ ಊಟ ದೊರೆಯಲಿದೆ. ಅಲ್ಲದೇ ಸಭೆ, ಸಮಾರಂಭಗಳಿಗೆ ಕ್ಯಾಟರಿಂಗ್ ವ್ಯವಸ್ಥೆ ಮಾಡಿಕೊಡಲಾಗುವುದೆಂದು ಮಾಲಕರು ತಿಳಿಸಿದ್ದಾರೆ.
ಬಳ್ಪ ಗ್ರಾಮದ ಎಣ್ಣೆಮಜಲು ರಸ್ತೆಯನ್ನು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿ ವಿಜೇತರಾದ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ನಾಯಕರು ಸೇರಿ ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆಯವರ ನೇತೃತ್ವದಲ್ಲಿ ರಸ್ತೆಯನ್ನು ಶ್ರಮದಾನದ ಮೂಲಕ ತಾತ್ಕಾಲಿಕ ದುರಸ್ತಿ ಮಾಡಲಾಯಿತು.
ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿದ ಜನಪ್ರತಿನಿಧಿಗಳು ಗ್ರಾಮ ಸ್ವರಾಜ್ಯ ಕಲ್ಪನೆಯನ್ನು ಸಾಕಾರ ಗೊಳಿಸಿಸುವ ಉದ್ದೇಶಕ್ಕಾಗಿ ಜ. 9 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ "ಪ್ರತಿಜ್ಞಾ ಸಮಾವೇಶ" ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಶಾಸಕ ಎಸ್.ಅಂಗಾರ ಹಾಗೂ ಜಿಲ್ಲಾ ಮತ್ತು...
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ವಿಜಯೋತ್ಸವದ ಅಂಗವಾಗಿ ಮುಖ್ಯ ಪೇಟೆಯಲ್ಲಿ ಮೆರವಣಿಗೆ, ಸಿಂಗಾರಿ ಮೇಳದವರಿಂದ ಆಕರ್ಷಕ ಪ್ರದರ್ಶನ ನಡೆಯಿತು. ಮೆರವಣಿಗೆ ಮಾಜಿ ಕೆಪಿಸಿಸಿ ಸದಸ್ಯ, ಕೊಡಗು ಉಸ್ತುವಾರಿ ವೆಂಕಪ್ಪ ಗೌಡ ಚಾಲನೆ ನೀಡಿದರು. ಮೆರವಣಿಗೆ ನಂತರ ಸಭಾ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೋಮಶೇಖರ್...
ಭಾರತೀಯ ಭೂ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ಯೋಧರಾಗಿ ದೇಶದ ವಿವಿಧ ಕಡೆ ಸೇವೆ ಸಲ್ಲಿಸಿ ನಿವೃತ್ತ ಕಮಿಲ ವಿಶ್ವನಾಥ್ ರಿಗೆ ಗ್ರಾಮ ಭಾರತ ತಂಡ ಹಾಗೂ ಊರವರ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಡಿ.5 ರಂದು ಮೊಗ್ರ ಬಲ್ಲಾಳರ ರಾಜಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾಕುಮಾರಿ, ಭರತ್...
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜಿಮ್ ರವರು ಜ. 4 ರಂದು ಮಡಿಕೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ದೋದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರಾದ ಫ್ಯಾನ್ಸಿ ಮೊಯ್ದೀನ್ ಸಂಘದ ಮಾಜಿ ಅಧ್ಯಕ್ಷರು ಹಾಲಿ ನಿರ್ದೇಶಕರಾದ ಆರ್ ಕೆ...
ಮತ್ತು ಬರುವ ಸ್ಪ್ರೇ ಸಿಂಪಡಿಸಿ ಅಪಹರಣಕ್ಕೆ ಯತ್ನಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಳು ಶಾಲಾ ಬಾಲಕಿ, ಇದೀಗ ಪೋಲೀಸರ ತನಿಖೆಯಿಂದ ಇದು ಕಟ್ಟು ಕಥೆ ಎಂದು ಬಯಲಾಗಿ ಪ್ರಕರಣಕ್ಕೆ ರೋಚಕ ತಿರುವು ಪಡೆದಿದೆ. ಘಟನೆ ವಿವರ :ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಹಾಸನಡ್ಕ ಆನೆಕಾರ್ ಎಂಬಲ್ಲಿ ಶಾಲಾ ಬಾಲಕಿಯೊಬ್ಬಳು ಸ್ಮೃತಿ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದಳು. ಆ ಬಾಲಕಿಯನ್ನು ಸ್ಥಳೀಯರು...
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ವಿಶ್ವನಾಥ್ ಕಮಿಲ ಡಿ.31 ಭೂಸೇನೆಯಿಂದ ನಿವೃತ್ತಿಯಾದರು. ತನ್ನ ವಿದ್ಯಾಭ್ಯಾಸವನ್ನು ಕಿರಿಯ ಪ್ರಾಥಮಿಕ ಶಾಲೆ ಕಮಿಲ ನಂತರ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು, ಪ್ರೌಢಶಾಲೆ ಗುತ್ತಿಗಾರು ಮತ್ತು ಪಿಯುಸಿ ಯನ್ನು ಗುತ್ತಿಗಾರಿನಲ್ಲಿ ಮಾಡಿದ್ದಾರೆ. ಪಿ.ಯು.ಸಿ ಓದುತ್ತಿರುವಾಗಲೇ ಭಾರತೀಯ ಸೇನೆಯಯಲ್ಲಿರುವ ಹುದ್ದೆಗಳಿಗೆ ಪ್ರಯತ್ನಿಸುತ್ತಿದ್ದರು. ಅದೇ ರೀತಿ ೨೦೦೩ರಂದು ತನ್ನ ಕಠಿಣ ಪರಿಶ್ರಮದಿಂದ ಭಾರತೀಯ...
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಯುವಕ ಮಂಡಲ ಕನಕಮಜಲು ಇವುಗಳ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೌರವಾರ್ಪಣೆ ಜ.8 ರಂದು ಕನಕಮಜಲು ಮಾ.ಹಿ.ಪ್ರಾ.ಶಾಲೆಯ ರಂಗಚಾವಡಿಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್. ಅಂಗಾರ ವಹಿಸಲಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಲಕ್ಷ್ಮೀ ನಾರಾಯಣ ಕಜೆಗದ್ದೆ, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ಜಾಲ್ಸೂರು...
ಆರ್ಯಭಟ ಪ್ರಶಸ್ತಿ ಪುರಸ್ಕೃತ ಜೇಸಿ ರವಿ ಕಕ್ಕೆಪದವುರವರಿಗೆ 2020 ರ ಸಾಲಿನ ಜೇಸಿರತ್ನ ಪುರಸ್ಕಾರ ಲಭಿಸಿದೆ. ಸುಬ್ರಹ್ಮಣ್ಯದಲ್ಲಿ ಉದ್ಯಮಿಯಾಗಿ ನೂರಾರು ಜನರಿಗೆ ಅನ್ನದಾತರಾಗಿರುವ ಇವರು ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು ಕಲಿಕಾ ಸಾಮಾಗ್ರಿಗಳನ್ನು ನೀಡುವುದು, ಅಶಕ್ತರಿಗೆ ಆರ್ಥಿಕ ನೆರವು, ಆಹಾರ ಸಾಮಾಗ್ರಿ ನೀಡುವುದು, ಅನಾರೋಗ್ಯ ಪೀಡಿತರ ಆರೈಕೆ, ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ಸೇರಿದಂತೆ ಹಲವು...
Loading posts...
All posts loaded
No more posts
