- Friday
- August 7th, 2026
URBAN LANGUR OF MANGALORE ಸಾತ್ವಿಕ್ ಪಿ.ಯಸ್ ಪ್ರಸ್ತುತ ನಿಟ್ಟೆ ಕಾಲೇಜ್ ಆಫ್ ಆಕಿ೯ಟೆಕ್ಟ್ ನಲ್ಲಿ ತೃಿತೀಯ ವಷ೯ದ ಹಾಗು ಧ್ಯಾನ್ ಸಿ.ಕೆ . ಪ್ರಸ್ತುತ ಮಣಿಪಾಲದಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿಧ್ಯಾಥಿ೯ಗಳು . ಹವ್ಯಾಸಿ ವನ್ಯಜೀವಿ ಪೊಟೊಗ್ರಾಫರ್ ಗಳು. ಅತೀ ಹೆಚ್ಚಾಗಿ ದಟ್ಟ ಅರಣ್ಯದಲ್ಲಿ ಕಾಣಸಿಗುವ ಲಂಗೂರ್ (Langur) ಸದ್ಯ ನಮ್ಮ ಮಂಗಳೂರಿನ ಕೆಂಜಾರು ಪ್ರದೇಶದಲ್ಲಿ...
ಶೇಣಿ ನಾಟಿ ವೈದ್ಯೆ ರತ್ನವತಿ ಅ. 28 ರಂದು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಹಲವಾರು ವರ್ಷಗಳಿಂದ ನಾಟಿವೈದ್ಯೆಯಾಗಿ ಹೆಸರುವಾಸಿಯಾಗಿದ್ದರು.ಇವರಿಗೆ 82 ವರ್ಷ ವಯಸ್ಸಾಗಿತ್ತು. ಮೖತರು ಪುತ್ರರಾದ ಮಾಯಿಲಪ್ಪ, ಜನಾರ್ದನ ಪುತ್ರಿಯರಾದ ಪಾರ್ವತಿ, ಮೋಹಿನಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಗ್ರಾಮ ವಿಕಾಸ ಸಮಿತಿ ಮಂಗಳೂರು, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಕುಕ್ಕೆಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ನವಂಬರ್ 8 ರಿಂದ 14ರ ವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ....
ಯುವ ಬ್ರಿಗೇಡ್ ಸೇರಿದಂತೆ 5 ಸಂಘ ಸಂಸ್ಥೆಗಳಿಗೆ ಹಾಗೂ 65 ಸಾಧಕರಿಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುವ ಈ ಪ್ರಶಸ್ತಿಯನ್ನು ನ. 7 ರಂದು ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರ ದಲ್ಲಿ ಪ್ರಧಾನ ಮಾಡಲಿದ್ದಾರೆ. ಪ್ರತಿವರ್ಷದಂತೆ ಈ ಬಾರಿಯೂ ಸಹ ಸಾಧಕರಿಗೆ...
ನಿಂತಿಕಲ್ಲು ಮುಖ್ಯ ರಸ್ತೆಯಲ್ಲಿರುವ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ರಾಜೇಶ್ ಮಲೆಕೆರ್ಚಿ ಹಾಗೂ ದಿವೀಶ್ ಮಲೆಕೆರ್ಚಿ ಮಾಲಕತ್ವದಲ್ಲಿ ಪ್ರಕೃತಿ ಕಲೆಕ್ಷನ್ ವಸ್ತ್ರಮಳಿಗೆ ಅ.28 ರಂದು ಶುಭಾರಂಭಗೊಂಡಿತು. ಮಳಿಗೆಯಲ್ಲಿ ನೂತನ ವಿನ್ಯಾಸದ ನವನವೀನ ಬಟ್ಟೆಗಳು ಲಭ್ಯವಿದ್ದು ಪುರುಷರ, ಮಹಿಳೆಯರ ಹಾಗೂ ಮಕ್ಕಳ ಎಲ್ಲಾ ವಿಧದ ಡ್ರೆಸ್ ಗಳು ಮಿತದರದಲ್ಲಿ ದೊರೆಯುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಅ.26ರಂದು ಜಮಾಬಂಧಿ ಕಾರ್ಯಕ್ರಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.2019-20ನೇ ಸಾಲಿನ ಜಮಾಬಂದಿಯನ್ನು ಎಸ್ ಭವಾನಿಶಂಕರ್ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತು ಸುಳ್ಯ ಇವರು ನಡೆಸಿದರು.ಈ ಸಂಧರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ರವರು ಸ್ವಾಗತಿಸಿ ವಂದಿಸಿದರು . ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮಟ್ಟದ ಕೀರ್ತಿ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ 2019-20ನೇ ಸಾಲಿನ ಜಮಾಬಂದಿಯನ್ನು ಅ.26 ರಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಎಸ್ ಭವಾನಿಶಂಕರ್ ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ರವರು ಸ್ವಾಗತಿಸಿ ವಂದಿಸಿದರು . ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮಟ್ಟದ ಕೀರ್ತಿ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಎಂ.ಬಿ.ಕೆ ವಿಮಲಾಕ್ಷಿ , ಎಲ್ .ಸಿ ಆರ್.ಪಿ ನೀಲಾವತಿ...
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು,ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ,ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇವುಗಳ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ.28 ರಂದು ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನ...
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಮೊಗ್ರ ಪ್ರದೇಶದ ಜನರ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾ ಪಂ ವತಿಯಿಂದ ಶಾಂತಿಯುತ ಧರಣಿ ನಡೆಸಿ ಆಡಳಿತವನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಧರಣಿಯಲ್ಲಿ ಗ್ರಾಮದ ಸುಮಾರು 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ.
Loading posts...
All posts loaded
No more posts
