ಮೊಗರ್ಪಣೆ . ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ಸಾಲ ಮೇಳದ ಮಾಹಿತಿ ಅಭಿಯಾನ

ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ನೀಡಲ್ಪಡುತ್ತಿರುವ ವಿವಿಧ ಉದ್ದೇಶಗಳ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಶಿಬಿರ ಮೊಗರ್ಪಣೆ ಪರಿಸರದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಿಬ್ಬಂದಿ ನಮ್ಮ ಸಂಸ್ಥೆಯ ವತಿಯಿಂದ ಸಂದರ್ಭ ಉಪಯೋಚಿತ ಅನುಗುಣವಾಗಿ ವಿವಿಧ ಸಾಲ ಸೌಲಭ್ಯಗಳ ವ್ಯವಸ್ಥೆಗಳನ್ನು ನೀಡಲಾಗುತ್ತಿದ್ದು ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...

ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ಸಾಲ ಮೇಳದ ಮಾಹಿತಿ ಅಭಿಯಾನ

ಮುತ್ತೂಟ್ ಫಿನ್ಕಾರ್ಪ್ ಸಂಸ್ಥೆ ವತಿಯಿಂದ ನೀಡಲ್ಪಡುತ್ತಿರುವ ವಿವಿಧ ಉದ್ದೇಶಗಳ ಸಾಲ ಸೌಲಭ್ಯಗಳ ಕುರಿತು ಮಾಹಿತಿ ಶಿಬಿರ ಮೊಗರ್ಪಣೆ ಪರಿಸರದಲ್ಲಿ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಿಬ್ಬಂದಿ ನಮ್ಮ ಸಂಸ್ಥೆಯ ವತಿಯಿಂದ ಸಂದರ್ಭ ಉಪಯೋಗಕ್ಕೆ ಅನುಗುಣವಾಗಿ ವಿವಿಧ ಸಾಲ ಸೌಲಭ್ಯಗಳ ವ್ಯವಸ್ಥೆಗಳನ್ನು ನೀಡಲಾಗುತ್ತಿದ್ದು ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...
Ad Widget

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಸುಗ್ರೀವಾಜ್ಞೆ ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆಯೆಂದು ಎಸ್‌ಡಿಪಿಐ ಪ್ರತಿಭಟನೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  ಬೆಳ್ಳಾರೆ ವಲಯ ಸಮಿತಿ ವತಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಸುಗ್ರಿವಾಜ್ಞೆಯು ರೈತ ಮತ್ತು ಕಾರ್ಮಿಕ ವಿರೋಧಿಯಾಗಿದೆ ಎಂದು ಅದರ  ವಿರುದ್ಧ ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಲಯ ಅಧ್ಯಕ್ಷರಾದ ಸಿದ್ದೀಕ್ ಬೆಳ್ಳಾರೆ ನೇತೃತ್ವದಲ್ಲಿ ಸೆ.25 ರಂದು ಪ್ರತಿಭಟನೆ ನಡೆಯಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ...

ಸುಳ್ಯ : ಮಾಸ್ಕ್ ಧರಿಸದಿದ್ದರೆ ಪೊಲೀಸರಿಂದ ದಂಡ

ಕೊರೋನ ವೈರಸ್ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶವನ್ನು ನೀಡಿದ್ದು ಇದರ ಅಂಗವಾಗಿ ಸುಳ್ಯ ನಗರ ಪ್ರದೇಶದಲ್ಲಿ ಮಾಸ್ಕ್ ದರಿಸದೆ ಓಡಾಡುತ್ತಿರುವ ವ್ಯಕ್ತಿಗಳನ್ನು ಜ್ಯೋತಿ ಸರ್ಕಲ್ ಬಳಿ ಹಾಗೂ ಸುಳ್ಯ ಪೊಲೀಸ್ ಠಾಣೆ ಮುಂಬಾಗ ಪರಿಶೀಲನೆ ನಡೆಸುತ್ತಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ ಹಾಗೂ ಸುಳ್ಯ ಪೊಲೀಸ್ ಉಪನಿರೀಕ್ಷಕ ಹರೀಶ್...

ಕೂತ್ಕುಂಜ ಗ್ರಾಮದ ಕಾಲೋನಿ ರಸ್ತೆ ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ಮನವಿ

ಕೂತ್ಕುಂಜ ಗ್ರಾಮದ ಹೆಬ್ಬಾರಹಿತ್ಲು ಕಾಲೋನಿಯಲ್ಲಿ ಸುಮಾರು 20 ದಲಿತ ಕುಟುಂಬಗಳು ತಮ್ಮ ಮನೆಗಳ ಸಂಪರ್ಕಕ್ಕೆ ಯೋಗ್ಯವಾದ ರಸ್ತೆ ಇಲ್ಲದಿರುವ ಬಗ್ಗೆ ಕೂತ್ಕುಂಜ ಗ್ರಾಮ ಸಮಿತಿ ಸುಳ್ಯ ತಾಲೂಕು ದಲಿತ್ ಸೇವಾ ಸಮಿತಿಯ ಗಮನಕ್ಕೆ ತಂದರು.ಈ ಹಿನ್ನೆಲೆಯಲ್ಲಿ ಸದ್ರಿ ರಸ್ತೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರ ವಸಂತ ಕುದ್ಪಾಜೆ , ಸಂಚಾಲಕ ನಾರಾಯಣ ತೋಡಿಕಾನ, ಉಪಾಧ್ಯಕ್ಷ ಕುಮಾರ ಬಳ್ಳಕ್ಕ...

ಗುತ್ತಿಗೆ ನೌಕರರ ಮುಷ್ಕರದ ಹಿನ್ನಲೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಂದ ಅನಿರ್ದಿಷ್ಟವಧಿ ಮುಷ್ಕರ  ಆರಂಭಗೊಂಡಿದ್ದು, ಇದರ ಹಿನ್ನಲೆಯಲ್ಲಿ ಸುಳ್ಯ ಸರಕಾರ ಆಸ್ಪತ್ರೆಯಲ್ಲಿ ರೋಗಿಗಳು ಮತ್ತು ವೈದ್ಯರುಗಳು, ನರ್ಸ್‌ಗಳು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು ೨೫ಕ್ಕೂ ಅಧಿಕ ಗುತ್ತಿಗೆ ಮತ್ತು ಹೊರಗುತ್ತಿಗೆ ಅಡಿಯಲ್ಲಿ ಡಿ'ಗ್ರೂಫ್ ನೌಕರರು ಸೇವೆ ಸಲ್ಲಿಸುತ್ತಿದ್ದು, ಆಸ್ಪತ್ರೆಯ ಸ್ವಚ್ಛತೆಯಿಂದ ಹಿಡಿದು ತುರ್ತುವಿಭಾಗದ ಎಲ್ಲಾ ಘಟಕಗಳಲ್ಲಿಯೂ ಇವರ ಕೊರತೆ...

ರೈತ ಮಸೂದೆ ತಿದ್ದುಪಡಿ ವಿರೋಧಿಸಿ ಸುಳ್ಯ ಎಸ್‌ಡಿಪಿಐ ಸಂಘದ ವತಿಯಿಂದ ಪ್ರತಿಭಟನೆ

ಕೇಂದ್ರ ಸರಕಾರ ಜಾರಿಗೆ ತಂದ ರೈತ ಮಸೂದೆ ತಿದ್ದುಪಡಿಯನ್ನು ವಿರೋಧಿಸಿ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸುಳ್ಯ ನಗರ ಸಮಿತಿಯ ವತಿಯಿಂದ ಸುಳ್ಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಧ್ಯಕ್ಷ ಅಬ್ದುಲ್...

ಕ್ಯಾಂಪ್ಕೋ ಇಂದಿನ ದರ

ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(25.09.2020 ಶುಕ್ರವಾರ ) ಅಡಿಕೆ ಧಾರಣೆಹೊಸ ಅಡಿಕೆ 300 - 360ಹಳೆ ಅಡಿಕೆ 300 - 400ಡಬಲ್ ಚೋಲ್ 300 - 400 ಫಠೋರ 220 - 290ಉಳ್ಳಿಗಡ್ಡೆ 110 - 220ಕರಿಗೋಟು 110 - 210 ಕಾಳುಮೆಣಸುಕಾಳುಮೆಣಸು 250 - 335 ಕೊಕ್ಕೋಒಣ ಕೊಕ್ಕೋ :- 150 -...

ಅಡ್ತಲೆ : ವಿದ್ಯುತ್ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳ ಅಳಲು

ಅರಂತೋಡು ಗ್ರಾಮದ ಅಡ್ತಲೆ ಪ್ರದೇಶಕ್ಕೆ ನಿರಂತರ ವಿದ್ಯುತ್ ಸಮಸ್ಯೆ ಉಂಟಾಗುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕರೆಂಟ್ ಇದ್ದರೆ ಮಾತ್ರ ಇರುವ ನೆಟ್ವರ್ಕ್, ವಿದ್ಯಾರ್ಥಿಗಳ ಆನ್ಲೈನ್ ಶಿಕ್ಷಣಕ್ಕೆ ತೊಡಕುಂಟಾಗುತ್ತಿದ್ದು ಜನಪ್ರತಿನಿಧಿಗಳು ಇಂತಹ ಪ್ರದೇಶಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ ಯಾವ ಜನಪ್ರತಿನಿಧಿಗಳೂ ಈ ಭಾಗದ ಸಮಸ್ಯೆಯನ್ನು ಕೇಳದಂತಹ ಪರಿಸ್ಥಿತಿ ಏರ್ಪಟ್ಟಿದೆ. ಕುಡಿಯುವ ನೀರಿನ ಸಮಸ್ಯೆ ಕೂಡ ಕೆಲವೆಡೆ...

ಎನ್ ಎಸ್ ಎಸ್ ಶಿಬಿರದ ಮೆಲುಕು

ರಾಷ್ಟ್ರೀಯ ಸೇವಾ ಯೋಜನೆಯು 1969 ಸೆಪ್ಟೆಂಬರ್ 24ರಂದು ಜನ್ಮ ತಾಳಿದ್ದು, ಇದನ್ನು ಭಾರತ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯು ನಡೆಸುತ್ತಿದ್ದು, ಇದು ಒಂದು ಸಾರ್ವಜನಿಕ ಸೇವಾ ಸಂಸ್ಥೆಯಾಗಿದೆ. ಈ ಯೋಜನೆಯಲ್ಲಿ ಹಲವಾರು ಹೊಸ ಹೊಸ ವಿಚಾರಧಾರೆಗಳನ್ನು ಕಲಿಯಬಹುದಾಗಿದ್ದು, ಇದರೊಂದಿಗೆ ರಾಷ್ಟ್ರ ಪ್ರೇಮ ಮತ್ತು ಸೇವಾ ಮನೋಭಾವನೆಗಳನ್ನು ಬೆಳೆಸಬಹುದಾಗಿದೆ.ನಾನು ಪ್ರಾಥಮಿಕ ಶಿಕ್ಷಣ ಪಡಿಯುತ್ತಿದ್ದ ಸಂದರ್ಭದಲ್ಲಿ...
Loading posts...

All posts loaded

No more posts

error: Content is protected !!