ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ

ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ಮತ್ತು ಅವಿಭಜಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘ ಬೆಳ್ತಂಗಡಿ ವತಿಯಿಂದ ಅನುಗ್ರಹ ಸಭಾಭವನ ಬೆಳ್ಳಾರೆ ಇಲ್ಲಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಮಾಹಿತಿ ಕಾರ್ಯಕ್ರಮ ಹಾಗೂ ಸಮಾಲೋಚನಾ ಸಭೆ ಸೆ.23 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಶಶಿಕುಮಾರ್ ಅಧ್ಯಕ್ಷತೆ...

ವಿವಿಧ ಸಂಘಟನೆಗಳ ವತಿಯಿಂದ ನಾಳೆ ನಡೆಯಬೇಕಾಗಿದ್ದ ಪ್ರತಿಭಟನೆ ಸೆ.28 ಕ್ಕೆ ಮುಂದೂಡಿಕೆ

ರೈತ ,ಕಾರ್ಮಿಕ ,ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ 25 ರಂದು ಸುಳ್ಯದಲ್ಲಿ ನಡೆಯಬೇಕಿದ್ದ ಪ್ರತಿಭಟನೆಯನ್ನು 28.9.2020 ರ ಸೋಮವಾರಕ್ಕೆ ಮುಂದೂಡುವುದೆಂದು ಇಂದು ಸುಳ್ಯದಲ್ಲಿ ನಡೆದ ರೈತ ,ಕಾರ್ಮಿಕ, ದಲಿತ ಮತ್ತು ಪ್ರಗತಿಪರ ಸುಮಾರು ಹತ್ತು ಸಂಘಟನೆಗಳ ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯಮಟ್ಟದಲ್ಲಿ ಕರೆ ಕೊಟ್ಟ ಬಂದ್ ವಿಷಯದ ಗಂಭೀರತೆಯನ್ನು ಅರ್ಥಮಾಡಿಕೊಂಡ ಸಂಘಟನೆಗಳು ನಾವೂ...
Ad Widget

ನಾಲ್ಕೂರು ಭಜನಾ ಕಾರ್ಯಕ್ರಮ

ನಡುಗಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ಇದರ ವತಿಯಿಂದ ಭಜನಾ ಕಾರ್ಯಕ್ರಮ ವಿಜಯಕುಮಾರ್ ಚಾರ್ಮತ ರವರ ಮನೆಯಲ್ಲಿ ನಡೆಯಿತು. ವಿಜಯಕುಮಾರ್ ಚಾರ್ಮತ ಇವರ ಮಗಳು ವೈಭವಿಯ ಮೊದಲ ವರುಷದ ಹುಟ್ಟುಹಬ್ಬ ವನ್ನು ಮನೆಯಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸದಸ್ಯರು ಶುಭ ಹಾರೈಸಿದರು.

ಹಿರಿಯ ವಿದ್ವಾಂಸ, ಖಾಝಿ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ

ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ...

ನಗರ ಪಂಚಾಯತ್ ಕಟ್ಟಡದ ಅವರಣದಲ್ಲಿ ತುಂಬಿರುವ ಕಸಗಳನ್ನು ಕೂಡಲೇ ತೆರವು ಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆ – ಆರ್ ಬಿ.ಬಶೀರ್

ಕಳೆದ ಎರಡು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಕಟ್ಟಡದ ಆವರಣದಲ್ಲಿ ರಾಶಿ ಬಿದ್ದಿರುವ ಕಸದ ರಾಶಿಗಳನ್ನು ಕೂಡಲೇ ಸೂಕ್ತ ಸ್ಥಳಕ್ಕೆ ತೆರವುಗೊಳಿಸದಿದ್ದಲ್ಲಿ ನಗರ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಪೈಚಾರ್ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಗ್ರ ಪ್ರತಿಭಟನೆ ಮಾಡುವುದಾಗಿ ಟ್ರಸ್ಟ್ ನ ಅಧ್ಯಕ್ಷ ಆರ್ ಬಿ ಬಶೀರ್ ಪತ್ರಿಕಾ ಹೇಳಿಕೆ ನೀಡಿರುತ್ತಾರೆ. ಈ ಸಂಬಂಧ ಕಳೆದ...

ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ,ಪೌರ ಕಾರ್ಮಿಕರಿಗೆ ಆಟೋಟ ಸ್ಪರ್ಧೆ

ಸುಳ್ಯ ನಗರ ಪಂಚಾಯತ್‌ನಲ್ಲಿ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಪೌರ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಪೌರ ಕಾರ್ಮಿಕರಾದ ಗಂಭೀರ್ ಮತ್ತು ಮಾಲತಿ ಉದ್ಘಾಟಿಸಿದರು.ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನಂತರ ಬಹುಮಾನ ವಿತರಣಾ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ನಡೆಯಿತು.ಪೌರ ಕಾರ್ಮಿಕ ಸಂಘದ ಅಧ್ಯಕ್ಷ...

ಕೇಂದ್ರ ಸರಕಾರ ಜಾರಿಗೆ ತಂದ ಮಸೂದೆ ವಿರೋಧಿಸಿ ಸೆ.25 ರಂದು ನಡೆಯಲಿರುವ ಪ್ರತಿಭಟನೆಗೆ ಸುಳ್ಯ ಕಾಂಗ್ರೆಸ್ ಹಾಗೂ ದಲಿತ್ ಸೇವಾ ಸಮಿತಿ ಬೆಂಬಲ

ಕೇಂದ್ರ ಬಿ ಜೆ ಪಿ ಸರ್ಕಾರದ ರೈತವಿರೋಧಿ ನೀತಿಗಳ ಹಾಗೂ ರೈತ ವಿರೋಧಿ ಮಸೂದೆ ಜಾರಿ ಮಾಡಿದೆ ಎಂದು ವಿರೋಧಿಸಿ ಕರ್ನಾಟಕ ರಾಜ್ಯ ವ್ಯಾಪಿ ರೈತ ಸಂಘ ಹಾಗೂ ರೈತಪರ ಸಂಘಟನೆ ಗಳು ಸೆ.25 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಯಲಿದೆ ಎನ್ನಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಈ ಪ್ರತಿಭಟನೆ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಳೆಯಿಂದ ಆಶ್ಲೇಷ ಸೇವೆಗೆ ಸಂಜೆಯೂ ಅವಕಾಶ – ಭಕ್ತರ ಬೇಡಿಕೆ ಸ್ಪಂದಿಸಿದ ಆಡಳಿತಾಧಿಕಾರಿ

ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...

ಸೆ.26ರಂದು ಅರಂತೋಡಿನಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಮತ್ತು ರಕ್ತ ವರ್ಗೀಕರಣ ಶಿಬಿರ

ಸುಳ್ಯ :ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ ದ.ಕ,ಜಿಲ್ಲೆ, ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಸ್ಟರ್, ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ, (ರಿ) ಪಠೇಲ್ ಚಾರಿಟೇಬಲ್ ಟ್ರಸ್ಟ್ (ರಿ), ಪಠೇಲ್ ಮೆಡಿಕಲ್ &ಲ್ಯಾಬೋರೇಟರಿ ಸುಳ್ಯ ಮತ್ತು ಇಂಡಿಯನ್ ರೆಡ್...

ಸಹಾಯಧನ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು ಬೆಳ್ಳಾರೆ ವಲಯದ ವತಿಯಿಂದ ಐವರ್ನಾಡು ಒಕ್ಕೂಟದ ಜ್ಞಾನಶ್ರೀ ಸ್ವ ಸಹಾಯ ಸಂಘದ ಸದಸ್ಯರಾದ ಪ್ರೇಮ ನಾಯಕ್ ಅವರ ಮನೆಗೆ ಪ್ರಾಕೃತಿಕ ವಿಕೋಪದಡಿಯಲ್ಲಿ ಮನೆ ಹಾನಿಗೆ 5000ರೂ ಸಹಾಯಧನದ ಚೆಕ್ಕನ್ನು ಸುಳ್ಯ ಯೋಜನೆ ಕಚೇರಿಯಲ್ಲಿ ಪ್ರಬಂಧಕರಾದ ಜನಾರ್ದನ ಅವರು ವಿತರಿಸಿದರು .ಈ ಸಂದರ್ಭ ಬೆಳ್ಳಾರೆ...
Loading posts...

All posts loaded

No more posts

error: Content is protected !!