- Sunday
- March 8th, 2026
ಕೊರೋನಾ ವೈರಸ್ ಕೇವಲ ಮನುಷ್ಯನ ದೇಹದ ಮೇಲೆ ಪರಿಣಾಮ ಬೀರಿ ಸಾವು ತರುತ್ತಿಲ್ಲ. ಬದಲಾಗಿ ಮನಸ್ಸಿನ ಮೇಲೂ ಪರಿಣಾಮ ಬೀರಿ ಅಪಾಯಕಾರಿಯಾಗಿರುವ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಕೊರೋನಾ ಸೋಂಕು ತಗುಲಿದೆ ಎಂಬ ಆತಂಕದಲ್ಲೇ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರು ಹಾಗೂ ಬೀದರ್ ನಲ್ಲಿ ಯುವಕರು ಆತ್ಮಹತ್ಯೆಗೆ ಶರಣಾಗಿದ್ದು ಕೊರೋನಾ ಹೇಗೆ ಮಾನಸಿಕವಾಗಿ ಜನರ ಮೇಲೆ ಪರಿಣಾಮ...
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಭವ್ಯ ದೇವಾಲಯದ ನಿರ್ಮಾಣವು ಇಂದಿನಿಂದ (ಮೇ 26) ಅಧಿಕೃತವಾಗಿ ಪ್ರಾರಂಭವಾಗಿದೆ ಎಂದುರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯಗೋಪಾಲ್ ದಾಸ್ ಘೋಷಿಸಿದ್ದಾರೆ. ಮಹಂತ್ ನೃತ್ಯಗೋಪಾಲ್ ದಾಸ್ ಸದ್ಯ ರಾಮ್ಜನನ ಲಲ್ಲಾ ವಿಗ್ರಹವಿರುವ ಹೊಸದಾಗಿ ನಿರ್ಮಾಣವಾದ ತಾತ್ಕಾಲಿಕ ದೇವಾಲಯದ ರಚನೆಯಲ್ಲಿ ಪೂಜೆ ನಡೆಸಿದ ನಂತರ ಮಹಂತ್ ಈ ಘೋಷಣೆ ಮಾಡಿದ್ದಾರೆ....
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಲ್ಲಡ್ಕದ ನಿಶಾಂತ್ನನ್ನು ಕಾಪಾಡಲು ಹಬ್ಬದ ಖುಷಿಯಲ್ಲಿದ್ದ ಸಂದರ್ಭದಲ್ಲಿಯೂ ತಮ್ಮ ಪ್ರಾಣದ ಹಂಗು ತೊರೆದು ನದಿಗೆ ಧುಮುಕಿ ರಕ್ಷಣೆಗೆ ಮುಂದಾಗಿದ್ದರು. ಯುವಕರ ಈ ಸಾಹಸ ಮಾನವೀಯತೆಗೆ ಸಾಕ್ಷಿಯಾಗಿತ್ತು. ಇದನ್ನು ಗುರುತಿಸಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸನ್ಮಾನಿಸಲಾಯಿತು.
ರಬ್ಬರ್ ಶೀಟ್ ಮತ್ತು ಸ್ಕ್ರಾಪ್ ಕಳವು ಮಾಡಿದ್ದ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರುಯಶಸ್ವಿಯಾಗಿದ್ದಾರೆ ಮಡಿಕೇರಿ ತಾಲ್ಲೂಕು ಪಿ.ಪೆರಾಜೆ ಗ್ರಾಮದ ನಿವಾಸಿ ಆರ್.ಎ ಶರತ್ ಎಂಬುವವರು ಅವರ ರಬ್ಬರ್ ತೋಟದಿಂದ ಟ್ಯಾಪಿಂಗ್ ಮಾಡಿ ಸಂಗ್ರಹಿಸಿ ಇಟ್ಟಿದ್ದ 2,10,000 ರೂ ಬೆಲೆಬಾಳುವ 1300 ಕೆ.ಜಿ ರಬ್ಬರ್ ಶೀಟ್ ಮತ್ತು 900...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....
ಅರಬ್ ರಾಷ್ಟ್ರವಾದ ಬಹರೈನ್ ನಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾದವರಿಗೆ ಕೇರ್ ಅಂಡ್ ಶೇರ್ ಚಾರಿಟೇಬಲ್ ಟ್ರಸ್ಟ್ ಸಹಾಯ ಹಸ್ತ ನೀಡಿ ಮಾನವೀಯತೆ ಮೆರೆದಿದೆ. ಕೋವಿಡ್ 19 ನಿಂದ ನಮ್ಮ ದೇಶ ಮಾತ್ರವಲ್ಲ ವಿದೇಶಗಳು ಕೂಡ ಕಷ್ಟಕ್ಕೀಡಾಗಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಅದರಲ್ಲೂ ವಿದೇಶದಲ್ಲಿ ಕಷ್ಟಕ್ಕೀಡಾಗಿರುವ ಭಾರತೀಯರಲ್ಲಿ ಹಲವರ ಪರಿಸ್ಥಿತಿ ಕೇಳಿದರೆ ಕಣ್ಣೀರು ಬರುವ...
ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಪೆರುವಾಜೆ ಗ್ರಾಮದ ಪೂವಾಜೆ ಕಿಟ್ಟಣ್ಣ ರೈ ಯವರ ಪತ್ನಿ ಶಾರದಾ ರೈ ಅವರ ತಂದೆ ಕುಂಞಣ್ಣ ಆಳ್ವ (೮೫) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಪುತ್ರ ಪುತ್ತೂರಿನ ಸಾಯಿ ಸ್ಟುಡಿಯೋ ಮಾಲಕ ಶಿವ ಪ್ರಸಾದ್ ಆಳ್ವ ಹಾಗೂ ಶಾರದಾ ರೈ ಸೇರಿ ಆರು ಪುತ್ರಿಯರನ್ನು ಅಗಲಿದ್ದಾರೆ. ಇವರು ಕಲ್ಲಡ್ಕದ ಪ್ರಗತಿ ಪರ ಕೃಷಿಕರಾಗಿ, ಕಲ್ಲಡ್ಕ ತರವಾಡು...
ರೈತರು ತಮ್ಮ ಜಮೀನಿನಲ್ಲಿ ವಾಣಿಜ್ಯ ಬೆಳೆಗಳಾದ ಕೊಕ್ಕೋ ಅಡಿಕೆ ತೆಂಗು ಗೇರು ಕಾಳುಮೆಣಸು ಗಿಡಗಳನ್ನು ನಾಟಿ ಮಾಡಿದಲ್ಲಿ ಪ್ರತಿ ಗಿಡಕ್ಕೆ ಸಾಮಾಜಿಕ ಅರಣ್ಯ ಇಲಾಖೆಯಿಂದ ರೂ 14 ರಂತೆ ಸಹಾಯಧನವನ್ನು ನೀಡುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ. ಅರ್ಜಿ ಜೊತೆ ಆಧಾರ್ ಕಾರ್ಡ್, ಆರ್ ಟಿಸಿ, ಬ್ಯಾಂಕ್ ಪಾಸ್ ಬುಕ್ , ನಾಟಿ...
ಪ್ರಧಾನಮಂತ್ರಿಗೆ ಬರೆದ ಪತ್ರಕ್ಕೆ ಎಚ್ಚರಗೊಂಡ ಅಧಿಕಾರಿಗಳು ಕೊಲ್ಲಮೊಗ್ರ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ ಜನರ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ. ಇಂತಹ ಗ್ರಾಮೀಣ ಪ್ರದೇಶದಲ್ಲಿ ಇರುವ ಒಂದೇ ಆಗಿರುವುದರಿಂದ ಜನ ತುರ್ತು ಸೇವೆಗಳಿಗೆ ಪರದಾಡುವಂತ ಪರಿಸ್ಥಿತಿ ಬಂದಿದೆ. ಶಾಸಕರು ಸಂಸದರೂ ಬಿಎಸ್ಎನ್ ಎಲ್ ನೆಟ್ವರ್ಕ್ ಬಗ್ಗೆ ಹೆಚ್ಚೇನು ತಲೆಕೆಡಿಸಿಕೊಂಡಂತಿಲ್ಲ. ಮತ್ತೆ ಸ್ಥಳೀಯ ಜನಪ್ರತಿನಿಧಿಗಳು ಏನೂ...
Loading posts...
All posts loaded
No more posts
