- Saturday
- March 7th, 2026
ಮೇ 7ರಂದು ಕೇರಳದ ಕೊಲ್ಲಂ ಪಟ್ಟಣದಲ್ಲಿ ಹಾವಿನ ಕಡಿತಕ್ಕೊಳಗಾಗಿ ಮರಣ ಹೊಂದಿದ ಉತ್ತರ ಎಂಬ ಮಹಿಳೆಯ ಮರಣವು ಕೊಲೆ ಎಂಬ ಮಾಹಿತಿ ಲಭ್ಯ. ಕೇರಳ ಪೊಲೀಸ್ ತನಿಖೆಯಿಂದ ತಿಳಿದುಬಂದ ಸಂಗತಿ.ಘಟನೆಯ ವಿವರ ಕೇರಳದ ಕೊಲ್ಲಂ ನಿವಾಸಿ ಸೂರಜ್ ಹಾಗೂ ಉತ್ತರ ಎಂಬ ದಂಪತಿಗಳಲ್ಲಿ ಮೇ 7ರಂದು ಪತ್ನಿ ಉತ್ತರ ಹಾವಿನ ಕಡಿತಕ್ಕೆ ಒಳಗಾಗಿ ಮರಣ ಹೊಂದಿದ...
ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....
ಕಾಸರಗೋಡು ಜಿಲ್ಲೆಯಲ್ಲಿ ಆದಿತ್ಯವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.ಇವರೆಲ್ಲರೂ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ
ಕಾಸರಗೋಡು ತಾಲೂಕು ಬಂದಡ್ಕ ಗ್ರಾಮದ ಇಳಂದಿಲ ದಿ. ದೇವಪ್ಪ ಗೌಡರ ಪುತ್ರ, ಕೆ.ಎಸ್.ಆರ್.ಟಿ.ಸಿ ಚಾಲಕ ವಿನೋದ್ ಕುಮಾರ್ ರ ವಿವಾಹವು ಚೆಂಬು ಗ್ರಾಮದ ದಬ್ಬಡ್ಕ ಅಡ್ಪಂಗಾಯ ಸೋಮನಾಥ ಗೌಡರ ಪುತ್ರಿ ಸೌಮ್ಯ ರೊಂದಿಗೆ ಮೇ. 24 ರಂದು ನಡೆಯಿತು.
ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.
ಗ್ರೀನ್ ಝೋನ್ ನಲ್ಲಿದ್ದ ಉಡುಪಿಯಲ್ಲೀಗ ಕೊರೊನಾ ರುದ್ರನರ್ತನ ಶುರು ಮಾಡಿದೆ. ಒಂದು ವರ್ಷದ ಮಗು ಸೇರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 23 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ 130 ಮಂದಿಗೆ ಕೊರೊನಾ ಸೋಂಕು ವ್ಯಾಪಿಸಿದೆ.ಬೆಳಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿ 97 ಮಂದಿಗೆ ಕೊರೊನಾ ಸೋಂಕಿರುವುದು ದೃಢಫಟ್ಟಿತ್ತು. ಸಂಜೆಯ ಬುಲೆಟಿನ್ ನಲ್ಲಿ...
ಮಡಿಕೇರಿ ಉತ್ತಮ ಆಗುಂಬೆ ಸಾಧಾರಣ ಮಳೆ ಮುನ್ಸೂಚೆನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತಲಿನ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಉಡುಪಿ, ಉ. ಕ., ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು.
ಹಿಂದೂ ಸಂಘಟನೆಯ ಪ್ರಮುಖರಿಂದ ಪುತ್ತೂರು ಹಾಗು ಸುಳ್ಯ ತಾಲೂಕಿನ ಹಲವೆಡೆ ಹಿಂದೂ ಸಹೋದರರ ತಂಡ ರಚಿಸಿ ತಾಜಾ ಮೀನುಗಳನ್ನು ಮಾರಾಟ ಉದ್ಯಮಕ್ಕೆ ಕಾಲಿರಿಸಿದ್ದಾರೆ.ಮತ್ಸ್ಯಗಂಧ ಫಿಶ್ ಸಪ್ಲಯರ್ಸ್ ಸುಳ್ಯ ಮುಖಾಂತರ ಪುತ್ತೂರು ತಾಲೂಕಿನ ಕಬಕ, ನೆಹರೂ ನಗರ, ಪಡೀಲ್ , ಕೆಮ್ಮಾಯಿ, ಬೆಟ್ಟಂಪಾಡಿ - ಇರ್ದೆ, ಮುಂಡೂರು, ಈಶ್ವರಮಂಗಿಲ ಹಾಗೂ ಸುಳ್ಯ ತಾಲೂಕಿನ ಕಲ್ಲುಗುಂಡಿ (ಲೈನ್), ಚೊಕ್ಕಾಡಿ...
ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ. ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ...
ಸುಬ್ರಹ್ಮಣ್ಯ ದೇವಸ್ಥಾನ ತೆರೆಯದೇ ಇರುವುದರಿಂದ ಭಕ್ತಾದಿಗಳು ಇಲ್ಲ. ಅದು ಅಲ್ಲದೇ ಇಂದು ಸಂಡೇ ಲಾಕ್ ಡೌನ್ ನಿಯಮ ಕಟ್ಟುನಿಟ್ಟಾಗಿ ಇದ್ದು ಅನಗತ್ಯ ಓಡಾಟಕ್ಕೆ ಅವಕಾಶವಿಲ್ಲ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಮುಂತಾದ ಅಂಗಡಿ ಮುಂಗಟ್ಟುಗಳು ತೆರೆದಿದೆ.ಪೋಲಿಸರು ಇಲ್ಲಿ ಓಡಾಡುವ ಎಲ್ಲಾ ವಾಹನಗಳನ್ನು ತಪಾಸಣೆ ನಡೆಸಲಾಗುತ್ತದೆ. ಅನಗತ್ಯ ಓಡಾಟ ನಡೆಸುವವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು...
Loading posts...
All posts loaded
No more posts
