ಸುಳ್ಯದಲ್ಲಿ ನಾಳೆ ಮಹಾದೇವ್ ಫ್ಲವರ್ಸ್ & ಡೆಕೋರೇಶನ್ ಶುಭಾರಂಭ

ಸುಳ್ಯದ ಬಾಳೆಮಕ್ಕಿಯ ದ್ವಾರಕಾ ಹೋಟೆಲ್ ಬಳಿ ಮಹಾದೇವ್ ಪ್ಲವರ್ ಮತ್ತು ಡೆಕೋರೇಶನ್ ಆ.31 ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ಶುಭಸಮಾರಂಭಗಳಿಗೆ ಬೇಕಾದ ಹೂವಿನ ವ್ಯವಸ್ಥೆ ಹಾಗೂ ಆಕರ್ಷಕ ಹೂವಿನ ಅಲಂಕಾರ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಾಧವ ಚೊಕ್ಕಾಡಿ ತಿಳಿಸಿದ್ದಾರೆ.

ಕಳಂಜ : ಶ್ರೀ ಮಹಾವಿಷ್ಣು ಶಾಖೆಯ ಉದ್ಘಾಟನೆ

ವಿಶ್ವ ಹಿಂದೂ ಪರಿಷದ್ ಭಜರಂಗದಳ ಇದರ ನೂತನ 'ಶ್ರೀ ಮಹಾವಿಷ್ಣು ಶಾಖೆ'ಯ ಉದ್ಘಾಟನಾ ಕಾರ್ಯಕ್ರಮ ಇಂದು (ಆಗಸ್ಟ್ 30) ಕಳಂಜದ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಜರುಗಿತು. ಸುಳ್ಯ ಪ್ರಖಂಡದ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾದ ಸೋಮಶೇಖರ ಪೈಕ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿಹಿಂಪ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ವಿಹಿಂಪ ಸಹಕಾರ್ಯದರ್ಶಿ...
Ad Widget

ಗುತ್ತಿಗಾರು ಹಿಂದೂ ಜಾಗರಣ ವೇದಿಕೆಯ ವಲಯ ಸಮಿತಿ ರಚನೆ

ಹಿಂದೂ ಜಾಗರಣ ವೇದಿಕೆ ಗುತ್ತಿಗಾರು ವಲಯ, ಇದರ ವಲಯ ಸಮಿತಿಯು ಆ.29 ನೇ ಶನಿವಾರದಂದು ಗುತ್ತಿಗಾರಿನಲ್ಲಿ ರಚನೆಯಾಯಿತು. ಗುತ್ತಿಗಾರು, ದೇವಚಳ್ಳ, ನಾಲ್ಕೂರು,ಮಡಪ್ಪಾಡಿ ಮತ್ತು ಕೊಲ್ಲಮೊಗ್ರ ಸೇರಿದಂತೆ ನೂತನ ವಲಯ ಸಮಿತಿಯ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಮತ್ತು ಜವಾಬ್ದಾರಿಗಳನ್ನು ಹಂಚಲಾಯಿತು .ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಇದರ ಸಂಪರ್ಕ ಪ್ರಮುಖರಾದ ನರಸಿಂಹ...

ಶೇಣಿ ವೀರಾಂಜನೇಯ ಶಾಖೆಯ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ

ವಿಶ್ವ ಹಿಂದೂ ಪರಿಷದ್ ಭಜರಂಗದಳ ವೀರಾಂಜನೇಯ ಶಾಖೆ ಶೇಣಿ ಇದರ ವತಿಯಿಂದ ಶೇಣಿಯಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಇಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ಕಾಲೇಜಿನ ಉಪನ್ಯಾಸಕರಾದ ವೃಜೇಶ್ ರೈ ಶೇಣಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ, ವಿಹಿಂಪ ಜಿಲ್ಲಾ ಸಹಸಂಯೋಜಕ ಲತೀಶ್ ಗುಂಡ್ಯ, ವಿಹಿಂಪ...

ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಮಹಾಸಭೆ – ನೂತನ ಅಧ್ಯಕ್ಷ ರಾಗಿ ಪಿ‌.ಸಿ.ಜಯರಾಮ, ಪ್ರ. ಕಾರ್ಯದರ್ಶಿಯಾಗಿ ಚಂದ್ರಾಕ್ಷಿ ಜೆ. ರೈ

ಪಿ.ಸಿ.ಜಯರಾಮ ಅಧ್ಯಕ್ಷರು ಚಂದ್ರಾಕ್ಷಿ ಜೆ. ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಮಹಾಸಭೆ ಇಂದು ಕೆವಿಜಿ ಕಾನೂನು ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು‌. ಸಭೆಯ ಅಧ್ಯಕ್ಷತೆಯನ್ನು ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ವಹಿಸಿದ್ದರು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣರಾದ...

ಸರಕಾರಿ ಶಾಲೆಯಲ್ಲಿ ಕಲಿತು ಉತ್ತಮ ಸಾಧನೆಗೈದ ಗ್ರಾಮೀಣ ಪ್ರತಿಭೆ ಹಿತಾಶ್ರೀ ಗೆ ಸನ್ಮಾನ

ದಕ್ಷಿಣ ಕನ್ನಡ ಹಾಗೂ ಮಡಿಕೇರಿ ಘಟಕದ ಬೆಂಗಳೂರು ಗೌಡ ಸಂಘ ಮತ್ತು ಕೆ.ವಿ.ಜಿ ಸುಳ್ಯ ಹಬ್ಬದ ಸಮಿತಿಯಿಂದ ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯ ದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆಯ ವಿದ್ಯಾರ್ಥಿನಿ, ದೇವಚಳ್ಳ ಗ್ರಾಮದ ಹರ್ಲಡ್ಕ, ಪಟ್ಟೆಮನೆ ಧನಂಜಯ ಹಾಗೂ ಶ್ರೀಮತಿ ದಮಯಂತಿ ಗಳ ಸುಪುತ್ರಿ ಹಿತಾಶ್ರೀ ಗೆ ಸನ್ಮಾನ ಸಮಾರಂಭ ನಡೆಯಿತು. ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ...

ಹಿಂದೂ ಜಾಗರಣ ವೇದಿಕೆ ಪಂಜ ವಲಯದ ಕೇನ್ಯ ಘಟಕ ರಚನೆ – ಅಧ್ಯಕ್ಷ ರಾಗಿ ವಾಸುದೇವ ಕೆರೆಕ್ಕೋಡಿ

ಹಿಂದೂ ಜಾಗರಣ ವೇದಿಕೆ ಪಂಜ ವಲಯ, ಕೇನ್ಯ ಘಟಕ ಇದರ ಶ್ರೀ ಮಹಾವಿಷ್ಣು ಶಾಖೆಯು ಇಂದು ಸುಬ್ರಹ್ಮಣ್ಯ ಕೆ.ಬಿ. ಕಣ್ಕಲ್ ಇವರ ಮನೆಯಲ್ಲಿ ರಚನೆಯಾಯಿತು. ಈ ನೂತನ ಘಟಕದ ಗೌರವಾಧ್ಯಕ್ಷರಾಗಿ ರಾಜೀವ್ ಗೌಡ ಕಣ್ಕಲ್, ಅಧ್ಯಕ್ಷರಾಗಿ ವಾಸುದೇವ ಕೆರೆಕ್ಕೋಡಿ, ಉಪಾಧ್ಯಕ್ಷರಾಗಿ ವಿನ್ಯಾಸ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ದೇವಿಪ್ರಸಾದ್ . ಎ, ಕಾರ್ಯದರ್ಶಿಗಳಾಗಿ ಪ್ರವೀಣ್ ಗೆಜ್ಜೆ, ಸುರೇಶ್...

ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು

ಮುರುಳ್ಯ ಹಾಲು ಉತ್ಪಾದಕರ ಸಹಕಾರ ಸಂಘ. ನಿ. ಅಲೆಕ್ಕಾಡಿ ಇದರ ನೂತನ ಅಧ್ಯಕ್ಷರ ಆಯ್ಕೆಯು ಆ.26 ರಂದು ಸಂಘದ ಕಛೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ತಾಲೂಕು ಅಭಿವೃದ್ಧಿ ಅಧಿಕಾರಿ ಕೆ. ಶಿವಲಿಂಗಯ್ಯನವರು ಕಾರ್ಯನಿರ್ವಹಿಸಿದರು. ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ರೈ ಊರುಸಾಗು ಇವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಮುರುಳ್ಯ ಎಣ್ಮೂರು ಪ್ರಾ.ಕೃ.ಪ.ಸ. ಸಂಘದ...

ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಜನ್ಮದಿನ – ರಾಷ್ಟ್ರೀಯ ಕ್ರೀಡಾ ದಿನ

ಭಾರತ ಇಂದು ಎಲ್ಲಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ ಜಗತ್ತಿನ ಗಮನ ಸೆಳೆಯುತ್ತಿದೆ. ಸಂಗೀತ,ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ, ಕಲಾಕ್ಷೇತ್ರ ಜೊತೆಗೆ ಕ್ರೀಡಾಕ್ಷೇತ್ರದಲ್ಲಿ ಜಗತ್ತಿನ ಗಮನ ಭಾರತದತ್ತ ನೆಟ್ಟಿದೆ. ದೇಶದಲ್ಲಿ ಕ್ರೀಡಾ ಕ್ಷೇತ್ರ ಬಹಳಷ್ಟು ಮುಂದುವರಿದಿದೆ. ಅದೆಷ್ಟು ಜನರ ಕನಸು ಕ್ರೀಡಾಕ್ಷೇತ್ರದಲ್ಲಿ ತಾವು ಕೂಡ ಮಿಂಚಬೇಕೆಂಬುದು. ಆಗಸ್ಟ್ 29 ರಂದು ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನ ಎಂದು...

ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಜಮೀಯತುಲ್ ಪಲಾಹ್ ನಿಂದ ಗೌರವ ಸಲ್ಲಿಕೆ

ಜಮೀಯತುಲ್ ಪಲಾಹ್ ಸುಳ್ಯ ತಾಲೂಕು ಘಟಕ ಇದರ ವತಿಯಿಂದ 2019-20ನೇ ಸಾಲಿನ ಎಸ್. ಎಸ್. ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ 5 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಗೌರವ ಧನ ನೀಡುವ ಕಾರ್ಯಕ್ರಮ ಜಮೀಯತುಲ್ ಪಲಾಹ್ ಅಧ್ಯಕ್ಷರ ಮತ್ತು ಸದಸ್ಯರ ಸಮ್ಮುಖದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಿಯುಸಿಯ...
Loading posts...

All posts loaded

No more posts

error: Content is protected !!