- Friday
- April 24th, 2026
ಪ್ರಧಾನಮಂತ್ರಿಗೆ ಬರೆದ ಪತ್ರಕ್ಕೆ ಎಚ್ಚರಗೊಂಡ ಅಧಿಕಾರಿಗಳು ಕೊಲ್ಲಮೊಗ್ರ ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ ಜನರ ಸಮಸ್ಯೆ ಕೇಳೋರೆ ಇಲ್ಲದಂತಾಗಿದೆ. ಇಂತಹ ಗ್ರಾಮೀಣ ಪ್ರದೇಶದಲ್ಲಿ ಇರುವ ಒಂದೇ ಆಗಿರುವುದರಿಂದ ಜನ ತುರ್ತು ಸೇವೆಗಳಿಗೆ ಪರದಾಡುವಂತ ಪರಿಸ್ಥಿತಿ ಬಂದಿದೆ. ಶಾಸಕರು ಸಂಸದರೂ ಬಿಎಸ್ಎನ್ ಎಲ್ ನೆಟ್ವರ್ಕ್ ಬಗ್ಗೆ ಹೆಚ್ಚೇನು ತಲೆಕೆಡಿಸಿಕೊಂಡಂತಿಲ್ಲ. ಮತ್ತೆ ಸ್ಥಳೀಯ ಜನಪ್ರತಿನಿಧಿಗಳು ಏನೂ...
ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ನಿಧನರಾದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮದ ಕೇನಾಜೆಯ ಪೋಕರ್ ಕುಂಇ್ ಮೃತರಾದವರೆಂದು ತಿಳಿದು ಬಂದಿದೆ ಮಧ್ಯಾಹ್ನ ಸುಮಾರಿಗೆ ಪೋಕರ್ ಕುಂಇ್ ಅವರು ಕಾರಿನಲ್ಲಿ ಬರುತ್ತಿದ್ದಾಗ ಸುಳ್ಯ ಪೋಲೀಸ್ ಠಾಣೆ ಸಮೀಪ ಕಾರು ಸ್ಕೂಟಿಯೊಂದಕ್ಕೆ ತಾಗಿ ಮುಂದಕ್ಕೆ ಬಂದು ಮತ್ತೊಂದು ಕಾರಿಗೆ ತಾಗಿ ನಿಂತಿತು. ಅವರು ಕಾರಿನ ಸ್ಟೇರಿಂಗ್ ಗೆ...
ಪುತ್ತೂರು 110 ಕೆವಿ ಉಪ ಕೇಂದ್ರದಲ್ಲಿ ಕೇಬಲ್ ಪುನರ್ ರಚನೆ ಕಾಮಗಾರಿ ಇರುವುದರಿಂದ ಮೇ 26ರಂದು ಬೆಳಿಗ್ಗೆ ಗಂಟೆ ಹತ್ತರಿಂದ ಸಂಜೆ ಐದರವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ ಪುತ್ತೂರು ವಿದ್ಯುತ್ ಕೇಂದ್ರದಿಂದ ಸರಬರಾಜಾಗುವ ಕಾವು ಸುಳ್ಯ ಸವಣೂರು ಕಡಬ ನೆಲ್ಯಾಡಿ ಸುಬ್ರಮಣ್ಯ 33/11 ಕೆವಿ ವಿದ್ಯುತ್ ಉಪ ಕೇಂದ್ರಗಳಿಗೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ...
ಯುವ ರೈತಾಪಿ ಮಕ್ಕಳು ಆಧುನಿಕತೆಯ ತೆಕ್ಕೆಗೆ ಜಾರುವ ಪ್ರಕೃತ ವಿದ್ಯಮಾನ ಒಳಗೊಂಡ ಹೃದಯಂಗಮ ಕನ್ನಡ ಕಿರುಚಿತ್ರ ಇದಾಗಿದ್ದು ತಾರಾಗಣದಲ್ಲಿ ಉದಯೋನ್ಮುಖ ಕಲಾವಿದ ಸೃಜನ್ ಮುಂಡೋಡಿ ಮತ್ತು ಹೊನ್ನಪ್ಪ ಗೌಡ ಕುತ್ಯಾಳ ನಟಿಸಿದ್ದಾರೆ. ಹುಟ್ಟೂರ ಬಿಟ್ಟು ಆಧುನಿಕತೆಯ ತೆಕ್ಕೆಗೆ ಎಂಬ ಕಿರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ ವೀಕ್ಷಿತ್ ಕುತ್ಯಾಳ. ಕಂಠದಾನ ಮಾಡಿದ್ದಾರೆ ಪ್ರಸನ್ನ ನಿತ್ಯಾನಂದ ಮುಂಡೋಡಿ ಮತ್ತು...
ಕೊರೊನ ರೋಗ ಬಾಧಿಸುತ್ತಿರುವ ಸಂದರ್ಭದಲ್ಲಿ ಸ್ವ ಆರೋಗ್ಯ ರಕ್ಷಣೆಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುವ ನಿಟ್ಟಿನಲ್ಲಿ ಬಳ್ಪ ಶ್ರೀ ತ್ರಿಶೂಲಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದಬಳ್ಪ ಮತ್ತು ಕೇನ್ಯ ಗ್ರಾಮದ ಪ್ರತಿ ಮನೆಯ ಪ್ರತಿ ಸದಸ್ಯರಿಗೂ ಉಚಿತ ಮಾಸ್ಕ್ ಅನ್ನು ದಾನಿಗಳ ನೆರವಿನಿಂದ ವಿತರಿಸಲಾಯಿತು. ವಿತರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಪ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀ ಪ್ರಕಾಶ ಮೂಡ್ನೂರು...
ಕೊರೋನಾ ವೈರಸ್ ಇದೀಗ ಪೋಲೀಸರನ್ನು ಬಿಟ್ಟಿಲ್ಲ. ಪುತ್ತೂರು ನಗರ, ಟ್ರಾಫಿಕ್ , ಮಹಿಳಾ ಠಾಣೆಯ ಸಿಬ್ಬಂದಿಗಳ ಪೈಕಿ ಗಡಿ ಪ್ರದೇಶದ ಚೆಕ್ಪೋಸ್ಟ್ ಕರ್ತವ್ಯ ನಿರತರಾಗಿದ್ದ ನಾಲ್ವರು ಸಿಬಂದಿಗಳಿಗೆ ಲಕ್ಷಣಗಳು ಗೋಚರಿಸಿದ ಹಿನ್ನೆಲೆ ಹೋಮ್ ಕ್ವಾರಂಟೈನ್ಗೆ ತೆರಳಲು ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.ಠಾಣಾ ವ್ಯಾಪ್ತಿಗೆ ಸಂಬಂಧಿಸಿ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಮ್ ಕ್ವಾರಂಟೈನ್ ಆಗಿರುವ ಮತ್ತು...
ಸವಣೂರು ಗ್ರಾಮದ ಇಡ್ಯಾಡಿ ನಿವಾಸಿಯಾದ ಯುಮುನಾ ಇಡ್ಯಾಡಿ ಇವರ ಮನೆಯು ಮಳೆಗಾಲದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಪೂರ್ಣವಾಗಿ ಕುಸಿದಿದ್ದು ಸುಮಾರು 2 ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯಲ್ಲಿ ಅದೇ ಮನೆಯ ಅಳಿದುಳಿದ ಗೋಡೆಗಳ ಮಧ್ಯೆ ಜೀವನ ನಡೆಸುತ್ತಿದ್ದರು. ಇವರ ನೆರವಿಗೆ ಧಾವಿಸಿದ ಗ್ರಾಮದ ಧಾರ್ಮಿಕ,ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮಾರ್ಗದರ್ಶನದಲ್ಲಿ, ಊರಿನ ಉತ್ಸಾಯಿ ಯುವಕರ ಜೊತೆಗೂಡಿ,ಸಹೃದಯಿ...
ಸವಣೂರು ಗ್ರಾಮದ ಇಡ್ಯಾಡಿ ನಿವಾಸಿಯಾದ ಯುಮುನಾ ಇಡ್ಯಾಡಿ ಇವರ ಮನೆಯು ಮಳೆಗಾಲದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಪೂರ್ಣವಾಗಿ ಕುಸಿದಿದ್ದು ಸುಮಾರು 2 ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆಯಲ್ಲಿ ಅದೇ ಮನೆಯ ಅಳಿದುಳಿದ ಗೋಡೆಗಳ ಮಧ್ಯೆ ಜೀವನ ನಡೆಸುತ್ತಿದ್ದರು. ಇವರ ನೆರವಿಗೆ ಧಾವಿಸಿದ ಗ್ರಾಮದ ಧಾರ್ಮಿಕ,ರಾಜಕೀಯ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಮಾರ್ಗದರ್ಶನದಲ್ಲಿ, ಊರಿನ ಉತ್ಸಾಯಿ ಯುವಕರ ಜೊತೆಗೂಡಿ,ಸಹೃದಯಿ...
ದಿನಾಂಕ ೨೪.೦೫.೨೯೨೦ ರಂದು ಮಧ್ಯಾಹ್ನ 12 ಗಂಟೆ ಗೆ ಪುತ್ತೂರು ಮಾರ್ಗವಾಗಿ ಮುಳಿಯ ದಿಂದ ಬರುವಾಗ ದಾರದಲ್ಲಿ ಕಟ್ಟಿರುವ ಬಿಳಿ ಬಣ್ಣದ ಬಟ್ಟೆಯ 2 ಚೀಲ ಬೈ ಕಿನಿಂದ ಬಿದ್ದು ಹೋಗಿರುತ್ತದೆ. ಅದರಲ್ಲಿ ಅಗತ್ಯ ದಾಖಲೆಗಳಾದ ಆಧಾರ್, 2 ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ಹೋಂಡಾ ಆಕ್ಟಿವಾ ಸರ್ವಿಸ್ ಬುಕ್, ಇನ್ಶೂರೆನ್ಸ್ ಕಾಪಿ, ಹಾಗೂ...
Loading posts...
All posts loaded
No more posts
