- Friday
- April 24th, 2026
ಗ್ರಾಮ ಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಾಗು ಕಾನೂನಿಗೆ ವಿರುದ್ಧವಾಗಿದೆ.ಪಂಚಯತ್ ನ ಅವಧಿ ಮುಗಿದ ಕೂಡಲೆ ಚುಣಾವಣೆ ನಡೆಸಬೇಕಾದ್ದು ಸರಕಾರದ ಹಾಗು ಚುನಾವಣಾ ಆಯೋಗದ ಕರ್ತವ್ಯವಾಗಿದೆ . ಒಂದೋ ಸರಕಾರ ಚುನಾವಣೆ ನಡೆಸಬೇಕು ತಪ್ಪಿದ್ದಲ್ಲಿ...
ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡು ಕೋವಿಡ್-19 ರ ಲಾಕ್-ಡೌನ್ ಸಂದರ್ಭದಲ್ಲಿ ಹಲವಾರು ಅರ್ಹ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಸ್ಪಂದಿಸಿದ ಈ ಸಂಘಟನೆ ಬಡ ಕುಟುಂಬಗಳಲ್ಲೂ ಈದ್-ದಿನ ಸಂತಸಮಯವಾಗಲಿ ಎಂಬ ನಿಟ್ಟಿನಲ್ಲಿ ಸುಮಾರು 30 ಕುಟುಂಬಗಳಿಗೆ 28ನೇ ವರ್ಷದ ಈದ್ ಕಿಟ್ ವಿತರಣೆ ಮೇ 22ರಂದು ಶಾಖಾ ಅಧ್ಯಕ್ಶರಾದ ಆಸಿಫ್ ಬೆಟ್ಟಂಪಾಡಿ ರವರು ನೇತೃತ್ವದಲ್ಲಿ...
ಅರಣ್ಯ ಮತ್ತು ಮರಗಳ ವ್ಯಾಪ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ರೈತರು ಮತ್ತು ಸಾರ್ವಜನಿಕರ ಸಹಕಾರವನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಅರಣ್ಯ ಇಲಾಖೆ 2011-12ರಲ್ಲಿ ‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (KAPY)’ ಅನ್ನು ಪ್ರಾರಂಭಿಸಿತು. ಕಾರ್ಯಕ್ರಮದ ಪ್ರಕಾರ, ರೈತರು ತಮ್ಮ ಜಮೀನುಗಳಲ್ಲಿ ಗಿಡಗಳನ್ನು ನೆಡಲು ಅರಣ್ಯ ಇಲಾಖೆಯ ಹತ್ತಿರದ ನರ್ಸರಿಗಳಿಂದ ಸಬ್ಸಿಡಿ ದರದಲ್ಲಿ ಸಸಿಗಳನ್ನು ನೀಡಲಾಗುತ್ತದೆ. ಮೊದಲ ವರ್ಷದ...
ಅಲ್-ಮದೀನಾ ಚಾರಿಟೇಬಲ್ ಟ್ರಸ್ಟ್ ಪೈಚಾರ್ಕಳೆದ ಒಂದು ವರುಷಗಳಿಂದ ದಾನಿಗಳ ಸಹಕಾರದಿಂದ ನಿರಂತರವಾಗಿ ಅನಾಥ ಹಾಗೂ ನಿರ್ಗತಿಕ ಕುಟುಂಬಗಳಿಗೆ ತಿಂಗಳ ಸಂಪೂರ್ಣ ವೆಚ್ಚವನ್ನು ನೀಡುತ್ತಾ ಬರುತ್ತಿದ್ದುಅಲ್ಲದೇ ಇನ್ನಿತರ ಕಷ್ಟದ ಸಮಯದಲ್ಲಿ ಬಂದ ಅರ್ಜಿಗಳಿಗೆ ಶೀಘ್ರ ಸ್ಪಂದನೆ, ಬಡ ರೋಗಿಗಳ ಚಿಕಿತ್ಸೆಗೆ ನೆರವು, ವಿಧವೆಯರಿಗೆ ಸಹಾಯಸ್ತ ಮುಂತಾದ ಹತ್ತಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.ಮಹಾಮಾರಿಯಾಗಿ ಕೊರೋನ ವೈರಸ್...
ಕರೋನ ವೈರಸ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 23ರಂದು ಶನಿವಾರ ಸಂಜೆ 7 ಗಂಟೆಯಿಂದ ಮೇ 25 ಸೋಮವಾರ ಮುಂಜಾನೆ ೭ ಗಂಟೆಯವರೆಗೆ ದಕ್ಷಿಣಕನ್ನಡ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಆಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳಾದ ಹಾಲು ,ತರಕಾರಿ, ಪತ್ರಿಕೆ, ಔಷಧಿ ,ಮುಂತಾದ ಅಗತ್ಯ...
ಇಂದು ಚಂದ್ರದರ್ಶನ ವಾಗದ್ದರಿಂದ ನಾಳೆ ಮೇ 23 ಶನಿವಾರ ಉಪವಾಸ ನಡೆಯಲಿದೆ. ಪಝಲ್ ಕೋಯಮ್ಮ ತಂಙಲ್ ಕೂರತ್ ಹಾಗೂ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಮಂಗಳೂರುಸಂಯುಕ್ತ ಖಾಝಿಗಳು ದಕ್ಷಿಣ ಕನ್ನಡ ಹಾಗೂ ಪಿ ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲಸಂಯುಕ್ತ ಖಾಝಿಗಳು ಉಡುಪಿ, ಹಾಸನ, ಚಿಕ್ಕಮಂಗಳೂರು ಚಂದ್ರದರ್ಶನ ಆಗದ ಹಿನ್ನೆಲೆಯಲ್ಲಿ ಈದುಲ್ ಫಿತ್ರ್ ಹಬ್ಬವನ್ನು...
ಲಾಕ್ ಡೌನ್ ಸಡಿಲಿಕೆ ಬಳಿಕ ತಾಲೂಕಿನಾದ್ಯಂತ ಬಾಕಿ ಉಳಿದಿರುವ ಕಾಮಗಾರಿಗಳಿಗೆ ಚಾಲನೆ ದೊರೆತಿದೆ. ಇನ್ನೂ ಸರಕಾರ ಅವಕಾಶ ಕೊಡದಿದ್ದರೇ ತಾಲೂಕಿನಾದ್ಯಂತ ವಿವಿಧ ಕಾಮಗಾರಿ ಬಾಕಿ ಉಳಿದು ಸಮಸ್ಯೆ ಎದುರಾಗುತ್ತಿತ್ತು. ಗುತ್ತಿಗಾರು ಗ್ರಾಮದ ಅಡ್ಡನಪಾರೆ ರಸ್ತೆಯ ಹೊಳೆ ಬದಿ ನಿರ್ಮಾಣವಾಗುತ್ತಿರುವ ತಡೆಗೋಡೆ ಲಾಕ್ ಡೌನ್ ಸಡಿಲಿಕೆ ಬಳಿಕ ಪುನರಾರಂಭ ಭರದಿಂದ ನಡೆಯುತ್ತಿದೆ. ಶಾಸಕ ಎಸ್ ಅಂಗಾರ 10...
ಗ್ರಾಮಪಂಚಾಯಿತಿ ನಲ್ಲಿ ಸದಸ್ಯರು ಗಳ ಆಡಳಿತ ಅವಧಿ ಕೊನೆಗೊಂಡ್ದಿರುದರಿಂದ ಸರಕಾರ ಇದೀಗ ಪಂಚಾಯತ್ ಗಳಿಗೆ ನಾಮ ನಿರ್ದೇಶನ ಸದಸ್ಯರು ಗಳನ್ನು ನೇಮಿಸಲು ಮುಂದಾಗಿರುದು ಅಸಮಂಜಸ ವಾಗಿದೆ ಹಿಂದಿನ ಪಂಚಾಯತ್ ಗಳ ಇತಿಹಾಸ ವನ್ನು ನೋಡಿದರೆ ಗ್ರಾಮಪಂಚಾಯಿತಿ ಗಳ ಚುನಾಯಿತ ಸದಸ್ಯರುಗಳ ಅಧಿಕಾರ ಮುಗಿದ ಕೊಡಲೇ ಸರಕಾರ ವು ಆಡಳಿತ ಅಧಿಕಾರಿ ಯನ್ನು ನೇಮಿಸಿ ಆಡಳಿತ ನಡೆಸಿ...
ರಾಜ್ಯದ ಆರ್ಥಿಕತೆಗೆ ಅತೀಹೆಚ್ಚು ಕೊಡುಗೆ ನೀಡುತ್ತಿರುವ ದೇವಾಲಯಗಳ ಪಟ್ಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊದಲ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ 98,92,24,193.34 ರೂ. ಆದಾಯ ಗಳಿಸಿ ಈ ಬಾರಿಯೂ ಮೊದಲ ಸ್ಥಾನ ಗಳಿಸಿದೆ. ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು...
Loading posts...
All posts loaded
No more posts
